Facebook Twitter Instagram
    Vartha Chakra
    • ಸುದ್ದಿ
    • ಬೆಂಗಳೂರು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ರಾಜಕೀಯ
      • ಚುನಾವಣೆ 2023
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • ಅಪರಾಧ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೆಟ್ರೋಲ್ ಬಾಂಬ್ ಸಂಗ್ರಹಿಸಿ ಗಲಭೆಗೆ ಸಂಚು
    ಸುದ್ದಿ

    ಪೆಟ್ರೋಲ್ ಬಾಂಬ್ ಸಂಗ್ರಹಿಸಿ ಗಲಭೆಗೆ ಸಂಚು

    vartha chakraBy vartha chakraಮೇ 9, 2022Updated:ಮೇ 9, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email

    ಬೆಂಗಳೂರು,ಮೇ.9-ಗಲಭೆ ಸೃಷ್ಟಿಸಲು ಪೆಟ್ರೋಲ್ ಬಾಂಬ್ ಸಂಗ್ರಹಿಸಿದ್ದ ಮೂವರು ಆರೋಪಿಗಳನ್ನು ಹೆಣ್ಣೂರು ಪೊಲೀಸರು ಬಂಧಿಸಿ ಭಾರೀ ಪ್ರಮಾಣದ ಗಲಭೆ ನಡೆಯುವುದನ್ನು ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.
    ಸರಾಯಿ ಪಾಳ್ಯದ ಮುನಾವರ್ ಪಾಷಾ, ಸೈಯದ್ ಹುಸೇನ್, ಸಿಕ್ಕಂದರ್ ಬಂಧಿತ ಆರೋಪಿಗಳಾಗಿದ್ದು ಇವರ ಬಂಧನದಿಂದ ಗಲಭೆ ನಡೆಯುವುದನ್ನು ಹತ್ತಿಕ್ಕಲಾಗಿದೆ ಎಂದು ಪೂರ್ವ ವಿಭಾಗದ ಡಿಸಿಪಿ ಡಾ.ಭೀಮಾಶಂಕರ ಗುಳೇದ್ ತಿಳಿಸಿದ್ದಾರೆ.
    ಬಂಧಿತರಿಂದ 1 ನಾಡಾ ಪಿಸ್ತೂಲ್, 1 ಜೀವಂತ ಗುಂಡು, 10 ಬಿಯರ್ ಬಾಟಲ್, ಲಾಂಗ್ ಮಚ್ಚುಗಳು ವಶಕ್ಕೆ ಪಡೆದು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ.
    ಪೂರ್ವ ವಿಭಾಗದಲ್ಲಿ ರೌಡಿ ಚಟುವಟಿಕೆಗಳ ಬಗ್ಗೆ ತೀವ್ರ ನಿಗಾವಹಿಸಲಾಗಿದ್ದು ಬಂಧಿತ ಮುನಾವರ್ ಬಳಿ ಲಾಂಗು ಪಿಸ್ತೂಲ್ ಇವರು ಬಗ್ಗೆ ಖಚಿತ ಮಾಹಿತಿ ಕಾರ್ಯಚರಣೆ ನಡೆಸಿ
    ಪಿಸ್ತೂಲ್ ಜೊತೆಗೆ ಒಂದು ಜೀವಂತ ಗುಂಡು ವಶಪಡಿಸಿಕೊಳ್ಳಲಾಗಿದೆ.
    ರೌಡಿ ಶೀಟರ್ ಮೊಹ್ಮದ್ ಅಸೀಬುಲ್ಲಾ ಖಾನ್ ತನ್ನ ಗುಂಪಿನೊಂದಿಗೆ ಗಲಭೆ ಉಂಟು ಮಾಡಲು ಸಂಚು ಮಾಡಿರಯವ ಮಾಹಿತಿ ಬಂದಿತ್ತು ಈ ಸಂಬಂಧ ತನಿಖೆ ನಡೆಸಿದಾಗ ಪ್ರಕರಣದ ಜಾಡು ಪತ್ತೆಯಾಗಿದೆ.
    ಆರೋಪಿ ಸೈಯದ್ ಅಸ್ಗರ್ ನನ್ನು ಬಂಧಿಸಿದಾಗ 19 ಪೆಟ್ರೋಲ್ ಬಾಂಬ್ ಬಾಟಲ್ ಗಳು ಸಿಕ್ಕಿದ್ದು ಅದರಲ್ಲಿ 10 ಬಾಟಲ್ ಗಳಲ್ಲಿ ಪೆಟ್ರೋಲ್ ಬಾಂಬ್ ಇರುವುದು ಗೊತ್ತಾಗಿದೆ.
    ಆತನನ್ನ‌ಉ ಹೆಚ್ಚಿನ ವಿಚಾರಣೆ ನಡೆಸಿದಾಗ ಅಸೀಬುಲ್ಲಾಖಾನ್ ಎಂಬಾತ ನನಗೆ ಗಲಭೆ ನಡೆಸಲು ಪೆಟ್ರೋಲ್ ಬಾಂಬ್ ತಯಾರಿಸಲು ಹೇಳಿದ್ದ ಎಂದು ಬಾಯ್ಬಿಟ್ಟಿದ್ದ.
    ತೀವ್ರ ತನಿಖೆ ನಡೆಸಿದಾಗ ಆರೋಪಿ ಅಸ್ಗರ್ ತಾನೇ ಪೆಟ್ರೋ ಬಾಂಬ್ ನ್ನು ತಂದು ಶೇಖರಿಸಿದ್ದು ಗೊತ್ತಾಯಿತು.ತನಿಖೆ ವೇಳೆ ಫೈಯಾಜುಲ್ಲಾ ಖಾನ್ ಎಂಬಾತ ಆರೋಪಿ ಅಸ್ಗರ್ ಗೆ ಹಣ ಕೊಟ್ಟು ಮಾಡಿಸಿರುವುದು ಕಂಡುಬಂದಿದೆ.
    ಮತ್ತಷ್ಟು ತನಿಖೆ ನಡೆಸಿದಾಗ ಫೈಯಾಜುಲ್ಲಾ ಖಾನ್ ಅಸೀಬುಲ್ಲಾಖಾನ್ ಖಾನ್ ಮಧ್ಯೆ ಪರಿಚಯವಿತ್ತು.ಅಸೀಬುಲ್ಲಾಖಾನ್ ಈ ಹಿಂದೆ ಬೆದರಿಸಿ ಫೈಯಾಜುಲ್ಲ ಮನೆಯನ್ನು ಖಾಲಿ ಮಾಡಿಸಿದ್ದ.ಈ ವೇಳೆ ಫೈಯಾಜುಲ್ಲನಿಗೆ 10 ಲಕ್ಷ ರೂ ನಷ್ಟ ಉಂಟಾಗಿದ್ದು ಆತನ ವಿರುದ್ಧ ಸೇಡು ತೀರಿಸಿಕೊಳ್ಳಲು ಪ್ಲಾನ್ ಮಾಡಿ ಅಸ್ಗರ್ ಗೆ ಹೇಳಿ ಪೆಟ್ರೋಲ್ ಬಾಂಬ್ ತರಲು ಹೇಳಿರುವುದು ಪತ್ತೆಯಾಗಿದೆ ಎಂದು ಹೇಳಿದರು.ಆರೋಪಿ ಫಯಾಜ್ ಈತನ ವಿರುದ್ಧ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಒಂದು ಕೊಲೆ ಪ್ರಕರಣ, ಬಾಗಲೂರು, ಮಾರ್ಕೇಟ್, ಬಾಣಸವಾಡಿ ಹಾಗೂ ಕಾಟನ್ ಪೇಟೆ ಪೊಲೀಸ್ ಠಾಣೆಗಳಲ್ಲಿ, ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣಗಳು ಸೇರಿದಂತೆ ಒಟ್ಟು 8 ಪ್ರಕರಣಗಳಿವೆ.
    ಸೈಯದ್ ಅಸರ್ ವಿರುದ್ಧ ಅಮೃತಹಳ್ಳಿ, ಪೊಲೀಸ್ ಠಾಣೆಯಲ್ಲಿ ವಿಗ್ರಹ ಕಳವು ಪ್ರಕರಣ ದಾಖಲಾಗಿತ್ತು ಎಂದು ತಿಳಿಸಿದರು.

    News
    Share. Facebook Twitter Pinterest LinkedIn Tumblr Email
    Previous Articleಖಾಸಗಿ ಬಸ್ ಗಳ ಬರೆ
    Next Article ಡ್ರಗ್ಸ್ ಪೆಡ್ಲರ್ ಸೆರೆ- 20 ಕೆಜಿ ಗಾಂಜಾ ವಶ
    vartha chakra
    • Website

    Related Posts

    Electionಗೆ ಮುನ್ನವೇ DK ವ್ಯೂಹ ಛಿದ್ರ

    ಮಾರ್ಚ್ 21, 2023

    Facebookನಿಂದ ಮನೆಗೆ ಹೊರಟ10000 ಮಂದಿ #meta #jobs

    ಮಾರ್ಚ್ 15, 2023

    ರಾಮನಗರದಲ್ಲಿ ನಿಖಿಲ್ ಸ್ಪರ್ಧೆ Doubt! #jds #kumaraswamy #ramanagara

    ಮಾರ್ಚ್ 15, 2023

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    BJP ಸೇರಿದ ರೋಷನ್ ಬೇಗ್! #bjp #karnataka #congressparty #elections

    ರಸ್ತೆಯಲ್ಲಿ ಬೆತ್ತಲಾಗಿ ಓಡಿದ ಸಿನಿಮಾ ನಟಿ

    Electionಗೆ ಮುನ್ನವೇ DK ವ್ಯೂಹ ಛಿದ್ರ

    BJP ಸಿಎಂ ಅಭ್ಯರ್ಥಿ ಯಾರು?

    About
    About

    We're social, connect with us:

    Facebook Twitter YouTube
    Software Training
    Recent Posts
    • BJP ಸೇರಿದ ರೋಷನ್ ಬೇಗ್! #bjp #karnataka #congressparty #elections ಮಾರ್ಚ್ 21, 2023
    • ರಸ್ತೆಯಲ್ಲಿ ಬೆತ್ತಲಾಗಿ ಓಡಿದ ಸಿನಿಮಾ ನಟಿ ಮಾರ್ಚ್ 21, 2023
    • Electionಗೆ ಮುನ್ನವೇ DK ವ್ಯೂಹ ಛಿದ್ರ ಮಾರ್ಚ್ 21, 2023
    • BJP ಸಿಎಂ ಅಭ್ಯರ್ಥಿ ಯಾರು? ಮಾರ್ಚ್ 20, 2023
    • ರಮೇಶ್ ಜಾರಕಿಹೊಳಿಗೆ BJP ಗೇಟ್ ಪಾಸ್? ಮಾರ್ಚ್ 19, 2023
    • ಆರೋಗ್ಯ ನೌಕರರ ಮೇಲೆ ESMA ಬ್ರಹ್ಮಾಸ್ರ್ತ ಮಾರ್ಚ್ 19, 2023
    • ಹಿರಿಯೂರಿನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪೂರ್ಣಿಮಾ ಶ್ರೀನಿವಾಸ್ ಕಣಕ್ಕಿಳಿಯಲಿದ್ದಾರೆ ಮಾರ್ಚ್ 18, 2023
    • ದಾರಿ ಕಾಣದಾದ ಸಿದ್ದರಾಮಯ್ಯ #siddaramaiah #congress #kharge ಮಾರ್ಚ್ 18, 2023
    • Ola ಮತ್ತು Uber ಗೆ ಸೆಡ್ಡು ಹೊಡೆದ ನಮ್ಮ ಯಾತ್ರಿ ಮಾರ್ಚ್ 18, 2023
    • ಬಯಲಾಯ್ತು Express ಹೆದ್ದಾರಿ ‌ಬಣ್ಣ! ಮಾರ್ಚ್ 18, 2023
    Popular Posts

    BJP ಸೇರಿದ ರೋಷನ್ ಬೇಗ್! #bjp #karnataka #congressparty #elections

    ಮಾರ್ಚ್ 21, 2023

    ರಸ್ತೆಯಲ್ಲಿ ಬೆತ್ತಲಾಗಿ ಓಡಿದ ಸಿನಿಮಾ ನಟಿ

    ಮಾರ್ಚ್ 21, 2023

    Electionಗೆ ಮುನ್ನವೇ DK ವ್ಯೂಹ ಛಿದ್ರ

    ಮಾರ್ಚ್ 21, 2023
    Copyright © 2023 Vartha Chakra
    • ಸುದ್ದಿ
    • ಬೆಂಗಳೂರು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ರಾಜಕೀಯ
      • ಚುನಾವಣೆ 2023
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • ಅಪರಾಧ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    A free roll of viewpoints in a political interview.
    H Vishwanath in Bicchu Maatu #jds #congressparty #kpcc #dkshivakumar #mysore #mysuru #siddaramaiah
    Subscribe