Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪ್ರಜ್ವಲ್ ರೇವಣ್ಣ ಬಂಧನಕ್ಕೆ ರೆಡ್ ಕಾರ್ನರ್ ನೋಟಿಸ್.?
    Trending

    ಪ್ರಜ್ವಲ್ ರೇವಣ್ಣ ಬಂಧನಕ್ಕೆ ರೆಡ್ ಕಾರ್ನರ್ ನೋಟಿಸ್.?

    vartha chakraBy vartha chakraಮೇ 16, 20249 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    ಪ್ರಜ್ವಲ್ ರೇವಣ್ಣ ಬಂಧನಕ್ಕೆ ರೆಡ್ ಕಾರ್ನರ್ ನೋಟಿಸ್.?
    ಬೆಂಗಳೂರು,ಮೇ.16
    ಲೈಂಗಿಕ ಕಿರುಕುಳ ಆರೋಪದ ಸುಳಿಯಲ್ಲಿ ಸಿಲುಕಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಪತ್ತೆಹಚ್ಚಲು ವಿಫಲವಾಗಿರುವ ವಿಶೇಷ ತನಿಖೆ ತಂಡ ಇದೀಗ ಅವರ ಬಂಧನಕ್ಕೆ ರೆಡ್ ಕಾರ್ನರ್ ನೋಟಿಸ್  ಹೊರಡಿಸುವ ಕುರಿತಂತೆ ಚರ್ಚೆ ಆರಂಭಿಸಿದೆ.
    ವಿಶೇಷ ತನಿಖಾ ತಂಡದ ಅಧಿಕಾರಿಗಳು ಈ ಸಂಬಂಧ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳು ಮತ್ತು ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸುತ್ತಿದ್ದು ಲಭ್ಯವಿರುವ ಎಲ್ಲ ಮಾರ್ಗಗಳನ್ನು ಬಳಸಿ ಪ್ರಜ್ವಲ್ ಅವರನ್ನು ಕರೆತರಲು ಸಿದ್ಧತೆ ನಡೆಸಿದ್ದಾರೆ.
    ಲೈಂಗಿಕ ಕಿರುಕುಳ ಆರೋಪ ಪ್ರಕರಣದ ಪೆನ್ ಡ್ರೈವ್ ಗಳು ಬಹಿರಂಗಗೊಂಡ ಕೂಡಲೆ ವಿದೇಶಕ್ಕೆ ತೆರಳಿರುವ ಪ್ರಜ್ವಲ್ ರೇವಣ್ಣ ಇಲ್ಲಿಯವರೆಗೆ ಸ್ವದೇಶಕ್ಕೆ ಮರಳುವ ಕುರಿತಂತೆ ಯಾವುದೇ ಲಕ್ಷಣಗಳು ಗೋಚರಿಸಿಲ್ಲ.
    ಕಳೆದ 20 ದಿನಗಳಿಂದ ಪ್ರಜ್ವಲ್ ರೇವಣ್ಣ ಎಸ್ಐಟಿ ಅಧಿಕಾರಿಗಳೊಂದಿಗೆ ಕಣ್ಣಾಮುಚ್ಚಾಲೆಯ ಆಟ ಆಡುತ್ತಿದ್ದಾರೆ. ಭಾರತಕ್ಕೆ ಹಿಂದಿರುಗಲು ಮೇ 3 ರಿಂದ ನಿನ್ನೆ 15ರ ವರೆಗೆ 5 ಭಾರಿ ವಿಮಾನ ಟಿಕೆಟ್ ಬುಕ್ ಆಗಿ ಕೊನೆಕ್ಷಣಗಳಲ್ಲಿ ರದ್ದಾಗಿವೆ. ಇತ್ತ ಪ್ರಜ್ವಲ್ ರೇವಣ್ಣ ಹಿಂದಿರುಗುತ್ತಾರೆ ಎಂದು ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದ ಎಸ್ಐಟಿ ಅಧಿಕಾರಿಗಳ ನಿರೀಕ್ಷೆ ಹುಸಿಯಾಗಿದೆ.
    ಈಗಾಗಲೇ ಪ್ರಜ್ವಲ್ ಅವರು ವಿಚಾರಣೆಗೆ ಹಾಜರಾಗಬೇಕೆಂದು ಮೊದಲು ಎಸ್ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ನಂತರ ಲುಕ್ಔಟ್ ನೋಟಿಸ್ ಜಾರಿ ಗೊಳಿಸಲಾಗಿತ್ತು. ಆಮೇಲೆ ಬ್ಲೂಕಾರ್ನರ್ ನೋಟಿಸ್ ಜಾರಿ ಮಾಡಲಾಗಿತ್ತು. ಈಗ ಪ್ರಜ್ವಲ್ ಅವರನ್ನು ಸ್ವದೇಶಕ್ಕೆ ಕರೆತರಲು ಇರುವ ಏಕೈಕ ಮಾರ್ಗವೆಂದರೆ ರೆಡ್ ಕಾರ್ನರ್ ನೋಟಿಸ್ ಜಾರಿ ಮಾತ್ರ. ಹೀಗಾಗಿ ಎಸ್ಐಟಿ ಈ ಬಗ್ಗೆ ಪರಿಶೀಲನೆ ಆರಂಭಿಸಿದೆ
    ಬಿಜೆಪಿ ಕಾರ್ಯಕರ್ತನ ಬಳಿ ಪತ್ತೆ:
    ಇನ್ನು ಪೆನ್ ಡ್ರೈವ್ ಹಂಚಿರುವ ಕುರಿತಂತೆ ತನಿಖೆ ನಡೆಸಿರುವ ವಿಶೇಷ ತನಿಖಾ ತಂಡ ಹಾಸನದ 18 ಕಡೆ ನಡೆಸಿದ ದಾಳಿಯಲ್ಲಿ  ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದೆ.
    ಬಿಜೆಪಿಯ ಮಾಜಿ ಶಾಸಕ ಪ್ರೀತಮ್ ಗೌಡ ಅವರ ಆಪ್ತನ ಮನೆಯಲ್ಲಿ 7 ಪೆನ್ ಡ್ರೈವ್, 6 ಹಾರ್ಡ್ ಡಿಸ್ಕ್, ನಾಲ್ಕು ಲ್ಯಾಪ್ ಟಾಪ್, ಮೂರು ಡೆಸ್ಕ್ ಟಾಪ್ ವಶಕ್ಕೆ ಪಡೆದಿದೆ. ದಾಳಿ ನಡೆಸಿದ ಕಡೆಯಲ್ಲಿ ಸಿಕ್ಕ ಸಿಸಿ ಕ್ಯಾಮರಾಗಳ ದೃಶ್ಯಗಳನ್ನೂ ಪರಿಶೀಲನೆ ನಡೆಸಲಾಗುತ್ತಿದೆ. ಪತ್ತೆಯಾದ ಹಾರ್ಡ್ ಡಿಸ್ಕ್ಗಳಲ್ಲಿರುವ ವಿಡಿಯೋಗಳನ್ನೂ ಪರಿಶೀಲನೆ ಮಾಡಲಾಗುತ್ತಿದೆ. ವಿಡಿಯೋಗಳನ್ನು ಪೆನ್ ಡ್ರೈವ್, ಲ್ಯಾಪ್ ಟಾಪ್ ಹಾಗೂ ಡೆಸ್ಕ್ ಟಾಪ್ಗೆ ಕಾಪಿ ಮಾಡಿ ನಂತರ ಬೇರೆಯವರಿಗೆ ಹಂಚಿರುವ ಆರೋಪವಿದೆ
    ಬಂಧನ ಯಾಕಿಲ್ಲ:
    ಪೆನ್‌ಡ್ರೈವ್‌ ಪ್ರಕರಣವನ್ನು ಉದ್ದೇಶಪೂರಕವಾಗಿಯೇ ಮುಚ್ಚಿ ಹಾಕಲು ಸರ್ಕಾರ ಸಂಚು ರೂಪಿಸಿದೆ. ಮೊದಲು ಎಫ್‌ಐಆರ್‌ ಆದಾಗಲೂ ಪ್ರಜ್ವಲ್‌ ರೇವಣ್ಣ ಅವರನ್ನು ಏಕೆ ಬಂಧಿಸಲಿಲ್ಲ ಎಂದು ಬಿಜೆಪಿ ಪ್ರಶ್ನಿಸಿದೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಅಶ್ವತ ನಾರಾಯಣನಿಮಗೆ ನಿಜವಾಗಿಯೂ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕೆಂದಿದ್ದರೆ ನಿಸ್ಪಕ್ಷಪಾತ ತನಿಖೆ ನಡೆಸಬೇಕಿತ್ತು. ಎಸ್‌‍ಐಟಿ ರಚನೆಯಾಗುತ್ತಿದ್ದಂತೆ ಹೊರದೇಶಕ್ಕೆ ಹೋಗಬಹುದೆಂಬ ಸೂಕ್ಷ್ಮತೆ ಗುಪ್ತಚರ ಇಲಾಖೆಗೆ ಇರಲಿಲ್ಲವೇ? ಎಂದು ಪ್ರಶ್ನಿಸಿದರು.
    ಪ್ರಜ್ವಲ್‌ ರೇವಣ್ಣ ಅವರನ್ನು ಹೊರದೇಶಕ್ಕೆ ಕಳುಹಿಸಿಕೊಡಲು ಸರ್ಕಾರವೇ ವ್ಯವಸ್ಥಿತವಾಗಿ ಯೋಜನೆ ರೂಪಿಸಿತ್ತು. ಈಗ ರಾಜಕೀಯವಾಗಿ ಇದನ್ನು ಬಳಸಿಕೊಳ್ಳುತ್ತಿದ್ದಾರೆ. ಲೋಕಸಭಾ ಚುನಾವಣೆಯ ಮತದಾನ ಮುಗಿದ ಮೇಲೆ ಈ ಪ್ರಕರಣದ ಬಗ್ಗೆ ಯಾರಿಗೂ ಗಂಭೀರತೆ ಇಲ್ಲ ಎಂದು ಹೇಳಿದರು.

    #JDS #prajwalrevanna Bangalore Karnataka Karnataka State Police News Politics redcorneralert Trending ಕಾನೂನು ಚುನಾವಣೆ ನ್ಯಾಯ ರಾಜಕೀಯ ಲೈಂಗಿಕ ಕಿರುಕುಳ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleವರ್ಗಾವಣೆ ದಂಧೆಯಲ್ಲಿ ನಿರತವಾಗಿದೆಯಂತೆ ಸರ್ಕಾರ.
    Next Article IPL ಟಿಕೆಟ್ ಗಾಗಿ ಮೂರು ಲಕ್ಷ ರೂಪಾಯಿ ಕಳಕೊಂಡ.
    vartha chakra
    • Website

    Related Posts

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಜುಲೈ 2, 2025

    ಕಾಲ್ತುಳಿತದ ಕಾರಣ 10 ದಿನದಲ್ಲಿ ಬಹಿರಂಗ.

    ಜುಲೈ 2, 2025

    9 ಪ್ರತಿಕ್ರಿಯೆಗಳು

    1. i22rl on ಜೂನ್ 4, 2025 9:05 ಅಪರಾಹ್ನ

      cost generic clomiphene prices cost clomiphene prices buying clomiphene price can i order cheap clomid online can i order clomid prices how can i get cheap clomiphene can you buy generic clomid pills

      Reply
    2. buy cialis canada on ಜೂನ್ 10, 2025 4:01 ಫೂರ್ವಾಹ್ನ

      I am in truth enchant‚e ‘ to glitter at this blog posts which consists of tons of worthwhile facts, thanks representing providing such data.

      Reply
    3. oqs71 on ಜೂನ್ 19, 2025 10:38 ಫೂರ್ವಾಹ್ನ

      inderal 20mg canada – order clopidogrel 150mg pill methotrexate 5mg sale

      Reply
    4. tsfn3 on ಜೂನ್ 22, 2025 6:50 ಫೂರ್ವಾಹ್ನ

      where to buy amoxil without a prescription – buy amoxicillin paypal order ipratropium 100 mcg for sale

      Reply
    5. 7k1as on ಜೂನ್ 24, 2025 9:50 ಫೂರ್ವಾಹ್ನ

      order generic zithromax 500mg – tinidazole uk brand bystolic

      Reply
    6. 6hae0 on ಜೂನ್ 26, 2025 4:53 ಫೂರ್ವಾಹ್ನ

      purchase amoxiclav online – atbioinfo.com buy acillin medication

      Reply
    7. o75by on ಜೂನ್ 27, 2025 8:31 ಅಪರಾಹ್ನ

      nexium 40mg generic – anexa mate purchase nexium sale

      Reply
    8. 86z4w on ಜೂನ್ 29, 2025 6:00 ಫೂರ್ವಾಹ್ನ

      order medex for sale – https://coumamide.com/ order losartan 25mg pills

      Reply
    9. 1w5u1 on ಜುಲೈ 1, 2025 3:45 ಫೂರ್ವಾಹ್ನ

      buy mobic 15mg pill – https://moboxsin.com/ buy mobic 7.5mg pill

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಕಾಲ್ತುಳಿತದ ಕಾರಣ 10 ದಿನದಲ್ಲಿ ಬಹಿರಂಗ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • g4o3f ರಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್.
    • 6a4ei ರಲ್ಲಿ ಕೇರಳ ವಿರುದ್ಧ ಕರ್ನಾಟಕದ ಸಮರ | Kerala
    • deib4 ರಲ್ಲಿ ಕುಡಿದ ಅಮಲಿನಲ್ಲಿ ಯವಜನರ ರಾದ್ಧಾಂತ | Church Street
    Latest Kannada News

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಜುಲೈ 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಮುದ್ರದಲ್ಲಿ ಹಾವು ಮೀನು ಹಿಡಿದು ಅದನ್ನು ಕೊಂದ ಯುವಕ #snakefish #fish #varthachakra #hunting #fishhunting
    Subscribe