Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ನಾಯಕರು ಕಾಂಗ್ರೆಸ್ ಸೇರುವ ಅಸಲಿ ಕಾರಣ ಇಲ್ಲಿದೆ | BJP Karnataka
    Trending

    ಬಿಜೆಪಿ ನಾಯಕರು ಕಾಂಗ್ರೆಸ್ ಸೇರುವ ಅಸಲಿ ಕಾರಣ ಇಲ್ಲಿದೆ | BJP Karnataka

    vartha chakraBy vartha chakraಆಗಷ್ಟ್ 28, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email

    ಬೆಂಗಳೂರು – ರಾಜ್ಯ ರಾಜಕೀಯದಲ್ಲಿ ಆಪರೇಷನ್ ಬಿರುಗಾಳಿ ಬುಗಿಲೆದ್ದಿದೆ. ಲೋಕಸಭೆ ಚುನಾವಣೆಗೆ ಇನ್ನೂ ಒಂದು ವರ್ಷವಿರುವಾಗಲೇ ರಾಜ್ಯ ರಾಜಕೀಯದಲ್ಲಿ ಪಕ್ಷಾಂತರ ಪರ್ವ ಬಿರುಸುಗೊಂಡಿದೆ.ಸ್ಪಷ್ಟ ಬಹುಮತದಿಂದ ಅಧಿಕಾರ ಹಿಡಿದರುವ ಕಾಂಗ್ರೇಸ್ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಘರ್ ವಾಪ್ಸಿ ಹೆಸರಲ್ಲಿ ಈ ಪಕ್ಷಾಂತರಕ್ಕೆ ಕೈಹಾಕಿದೆ.
    ಲೋಕಸಭಾ ಚುನಾವಣೆಯಲ್ಲಿ ಅತ್ಯಧಿಕ ಸ್ಥಾನ ಗೆಲ್ಲಿಸಿಕೊಡುವುದಾಗಿ ರಾಜ್ಯ ನಾಯಕರು ಹೈಕಮಾಂಡ್ ಗೆ ಭರವಸೆ ನೀಡಿದ್ದಾರೆ ಅದರ ಭಾಗವಾಗಿ ಈ ಬೆಳವಣಿಗೆ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ.

    ಆದರೆ ವಾಸ್ತವ ಸಂಗತಿ ಇದಲ್ಲ.ಈ ಪಕ್ಷಾಂತರಕ್ಕೆ ಪ್ರಮುಖ ಕಾರಣ ನ್ಯಾಯಮೂರ್ತಿ ನಾಗಮೋಹನ್ ದಾಸ್ ಮತ್ತು ನ್ಯಾಯಮೂರ್ತಿ ಜಾನ್ ‌ಮೈಕೆಲ್ ಡಿ ಕುನ್ಹಾ.
    ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಸರ್ಕಾರದ ವಿವಿಧ ಯೋಜನೆಗಳ ಕಾಮಗಾರಿ ಗುತ್ತಿಗೆಯಲ್ಲಿ 40ರಷ್ಟು ಕಮಿಷನ್ ಪ್ರಕರಣದ ಬಗ್ಗೆ ನ್ಯಾಯಾಂಗ ವಿಚಾರಣೆಗೆ ರಾಜ್ಯ ಸರ್ಕಾರ ಆದೇಶಿಸಿದೆ.
    ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದಲ್ಲಿ ವಿಚರಣಾ ಆಯೋಗ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

    ಅದೇ ರೀತಿ ಕೋವಿಡ್ ಸಂದರ್ಭದಲ್ಲಿ ಆರೋಗ್ಯ ಇಲಾಖೆಯಲ್ಲಿ ನಡೆದ ಅಕ್ರಮ ಆರೋಪಗಳ ತನಿಖೆಗೆ ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಜಾನ್‌ ಮೈಕಲ್‌ ಡಿ'ಕುನ್ಹಾ ನೇತೃತ್ವದಲ್ಲಿ ವಿಚಾರಣ ಆಯೋಗ ರಚಿಸಿ ರಾಜ್ಯ ಸರಕಾರ ಶನಿವಾರ ಆದೇಶ ಪ್ರಕಟಿಸಿದೆ.
    ಈ ಇಬ್ಬರೂ ನ್ಯಾಯಮೂರ್ತಿಗಳು ವಿಚಾರಣೆ ಪ್ರಕ್ರಿಯೆ ಆರಂಭಿಸಿದರೆ ಯಾರೆಲ್ಲಾ ಇದರಲ್ಲಿ ಸಿಲುಕುತ್ತಾರೆ.ನ್ಯಾಯಾಂಗ ಆಯೋಗದ ವರದಿಯ ಯಾವ ಅಂಶವನ್ನು ಸರ್ಕಾರ ಅನುಷ್ಠಾನಕ್ಕೆ ತರಲಿದೆ ಎಂಬ ಚರ್ಚೆಗಳು ಈಗಾಗಲೇ ಆರಂಭವಾಗಿವೆ. ಇಂತಹ ತನಿಖೆಯ ಭೀತಿಗೆ ಸಿಲುಕಿರುವ ಬಿಜೆಪಿಯ ಹಲವಾರು ನಾಯಕರು ಕಾಂಗ್ರೆಸ್ ನ ಘರ್ ವಾಪ್ಸಿ‌ ಕರೆಯ ಹೆಸರಲ್ಲಿ ಕೈ ಪಾಳಯಕ್ಕೆ ಜಿಗಿಯಲು ಮುಂದಾಗಿದ್ದಾರೆ.
    ತಾವುಗಳು ಕಾಂಗ್ರೆಸ್ ಪಕ್ಷ ಸೇರಿದರೆ ತನಿಖೆಯ ಸುಳಿಗೆ ಸಿಲುಕುವದರಿಂದ ಪಾರಾಗಬಹುದು ಎಂಬ ಆಲೋಚನೆಯೊಂದಿಗೆ ಇವರೆಲ್ಲರೂ ಕಾಂಗ್ರೆಸ್ ಸೇರುತ್ತಿದ್ದಾರೆ ಎನ್ನುತ್ತವೆ ಉನ್ನತ ಮೂಲಗಳು.

     

    LATEST KANNADA NEWS

    40% ಕಮೀಷನ್ ಆರೋಪ ತನಿಖೆಗೆ ಆಯೋಗ | 40% Commission

    #kannada art BJP bjp karnataka Congress kannada news Karnataka karnataka news m mi News Varthachakra ಆರೋಗ್ಯ ಕಾಂಗ್ರೆಸ್ ಚುನಾವಣೆ ನ್ಯಾಯ ರಾಜಕೀಯ
    Share. Facebook Twitter Pinterest LinkedIn Tumblr Email
    Previous Articleಧರ್ಮದ್ವೇಷದಲ್ಲಿ ಸಂತ್ರಸ್ತನಾದ ಬಾಲಕ | Tripti Tyagi
    Next Article ಸಿಲಿಕಾನ್ ಸಿಟಿ ಅಲ್ಲ Accident City | Silicon Valley
    vartha chakra
    • Website

    Related Posts

    ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡಲಾಗದವರು ನಮ್ಮನ್ನು ಪ್ರಶ್ನೆ ಮಾಡುತ್ತಾರೆ | DK Shivakumar

    ಅಕ್ಟೋಬರ್ 4, 2023

    ತೆರಿಗೆ ವಂಚಕರ ಚಳಿ ಬಿಡಿಸಿದ IT Raid

    ಅಕ್ಟೋಬರ್ 4, 2023

    BMTC ಗೆ 17 ಕೋಟಿ ನಾಮ ಹಾಕಿದ ಅಧಿಕಾರಿಗಳು

    ಅಕ್ಟೋಬರ್ 4, 2023

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡಲಾಗದವರು ನಮ್ಮನ್ನು ಪ್ರಶ್ನೆ ಮಾಡುತ್ತಾರೆ | DK Shivakumar

    ತೆರಿಗೆ ವಂಚಕರ ಚಳಿ ಬಿಡಿಸಿದ IT Raid

    BMTC ಗೆ 17 ಕೋಟಿ ನಾಮ ಹಾಕಿದ ಅಧಿಕಾರಿಗಳು

    ಜಾತಿ ಜನಗಣತಿ ಬಹಿರಂಗ ಯಾಕಿಲ್ಲ? | Karnataka Caste Census

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • canada pharmacy online no script ರಲ್ಲಿ Modi ಯನ್ನು ಟೀಕಿಸಿದ ಈ George Soros ಯಾರು?
    • giant discount pharmacy ರಲ್ಲಿ Modi ಯನ್ನು ಟೀಕಿಸಿದ ಈ George Soros ಯಾರು?
    • prednisone mexican pharmacy ರಲ್ಲಿ Modi ಯನ್ನು ಟೀಕಿಸಿದ ಈ George Soros ಯಾರು?
    Latest Kannada News

    ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡಲಾಗದವರು ನಮ್ಮನ್ನು ಪ್ರಶ್ನೆ ಮಾಡುತ್ತಾರೆ | DK Shivakumar

    ಅಕ್ಟೋಬರ್ 4, 2023

    ತೆರಿಗೆ ವಂಚಕರ ಚಳಿ ಬಿಡಿಸಿದ IT Raid

    ಅಕ್ಟೋಬರ್ 4, 2023

    BMTC ಗೆ 17 ಕೋಟಿ ನಾಮ ಹಾಕಿದ ಅಧಿಕಾರಿಗಳು

    ಅಕ್ಟೋಬರ್ 4, 2023
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ
    Subscribe