Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಲ್ಲಿ ಬೌಬೌ ಹಾವಳಿ
    ಬೆಂಗಳೂರು

    ಬೆಂಗಳೂರಲ್ಲಿ ಬೌಬೌ ಹಾವಳಿ

    vartha chakraBy vartha chakraಡಿಸೆಂಬರ್ 27, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಡಿ.27-ನಗರದಲ್ಲಿ ಬೀದಿ ನಾಯಿ ಹಾವಳಿ ಮಾತ್ರ ನಿಲ್ಲುತ್ತಿಲ್ಲ.ನಿರ್ಜನ ಪ್ರದೇಶದಲ್ಲಿ ಒಬ್ಬೊಬ್ಬರೇ ತಿರುಗಾಡುವಾಗ ದಿಢೀರ್ ಎದುರಿಗೆ ಬರುವ ಬೀದಿನಾಯಿಗಳು ದಾಳಿ ಮಾಡುತ್ತಿವೆ. ಮಕ್ಕಳ ಮೇಲೆಯೂ ಬೀದಿನಾಯಿಗಳು ದಾಳಿ ಪ್ರಕರಣಗಳು ಹೆಚ್ಚುತ್ತಿದ್ದು, ಲಕ್ಷ್ಮಿದೇವಿ ನಗರದಲ್ಲಿ ಎಂಟು ವರ್ಷದ ಬಾಲಕಿ ಮೇಲೆ ದಾಳಿ ನಡೆದಿದೆ.
    ತಂದೆ ಜೊತೆ ಕಳೆದ ಡಿ.25ರ ರಾತ್ರಿ
    ತೆರಳುತ್ತಿದ್ದ ಮಗು ಮೇಲೆ ದಾಳಿ ನಡೆದಿದೆ. ಮಗಳ ರಕ್ಷಣೆಗೆ ಮುಂದಾದ ತಂದೆಗೂ ನಾಯಿ ಕಚ್ಚಿದೆ.
    ದಾಳಿಯಲ್ಲಿ ಮಗುವಿನ ಕತ್ತು ಮತ್ತು ಮುಖದ ಭಾಗದಲ್ಲಿ ಗಾಯಗಳಾಗಿದ್ದು, ಹೊಲಿಗೆಗಳು ಬಿದ್ದಿವೆ. ನಾಯಿ ದಾಳಿಗೆ ಒಳಗಾದ ಬಾಲಕಿಗೆ ಮಗುವಿನ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದೆ. ಮಗುವಿನ ತಂದೆ ಫಕ್ರುದ್ದೀನ್‌ ಸಹ ಆಂಟಿ ರೇಬಿಸ್ ಇಂಜೆಕ್ಷನ್ ಪಡೆದುಕೊಂಡಿದ್ದಾರೆ.
    ಮಗಳ ರಕ್ಷಣೆಗೆ ಮುಂದಾದ ತಂದೆಗೂ ಕಚ್ಚಿದ ನಾಯಿನಾಯಿ ದಾಳಿ ಬಗ್ಗೆ ಪ್ರತಿಕ್ರಿಯಿಸಿರುವ ಬಿಬಿಎಂಪಿ ಪಶುಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ್ ಶಿಂಧೆ,ಲಕ್ಷ್ಮಿದೇವಿ ನಗರದಲ್ಲಿ ಫಕ್ರುದ್ದೀನ್ ಎಂಬವರು ಮಗಳ ಜೊತೆ ಹೋಗುತ್ತಿದ್ದರು. ಈ ವೇಳೆ ಮಗುವಿನ ಮೇಲೆ ನಾಯಿ ದಾಳಿಗೆ ಮುಂದಾದಾಗ ಫಕ್ರುದ್ದೀನ್ ಮಗಳ ರಕ್ಷಣೆಗೆ ಮುಂದಾಗಿದ್ದರು. ಈ ಸಮಯದಲ್ಲಿ ಅವರಿಗೂ ಸಹ ನಾಯಿ ಕಚ್ಚಿದೆ ಎಂದು ಹೇಳಿದ್ದಾರೆ.
    ಮಗುವಿಗೆ ಕತ್ತು ಮತ್ತು ಮುಖದ ಭಾಗಕ್ಕೆ ಗಾಯಗಳಾಗಿದ್ದು, ಚಿಕಿತ್ಸೆ ಪಡೆದುಕೊಂಡಿದ್ದಾರೆ. ಬಿಬಿಎಂಪಿ ಇಬ್ಬರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಪಾವತಿಸಲಿದೆ. ಪರಿಹಾರವಾಗಿ 10 ಸಾವಿರ ರೂಪಾಯಿ ನೀಡಲಾಗುವುದು ಎಂದು ಮಂಜುನಾಥ್ ಶಿಂಧೆ ಹೇಳಿದ್ದಾರೆ.

    Share. Facebook Twitter Pinterest LinkedIn Tumblr Email WhatsApp
    Previous Articleಬೆಳಗಾವಿಯಲ್ಲಿ ಡಬಲ್ Murder
    Next Article Mixie Blast : ಹಾಸನದಲ್ಲಿ ಕಟ್ಟೆಚ್ಚರ.
    vartha chakra
    • Website

    Related Posts

    ಸಂಭ್ರಮಾಚರಣೆ ಅಲ್ಲ ಶೋಕಾಚರಣೆ

    ಜೂನ್ 4, 2025

    ಬೆಂಗಳೂರಿಗೆ ಹೊಸ ರೂಪ ಕೊಡುತ್ತಾರಂತೆ ಡಿಸಿಎಂ.

    ಮೇ 29, 2025

    ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.

    ಮೇ 26, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಅಹಮದಾಬಾದ್ ನಲ್ಲಿ ವಿಮಾನ ದುರಂತ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Donaldtip ರಲ್ಲಿ Bing ಮತ್ತು Edge ನಲ್ಲಿ ChatGPT!
    • Patrickblerm ರಲ್ಲಿ ಸೈಬರ್ ಅಪರಾಧ ತಡೆಗೆ ಹೊಸ ಕ್ರಮ
    • JamesGon ರಲ್ಲಿ ಗಾಂಜಾ ಬೆನ್ನು ಹತ್ತಿದ ಪೊಲೀಸ್.
    Latest Kannada News

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಜೂನ್ 13, 2025

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಜೂನ್ 13, 2025

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಜೂನ್ 13, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ಮನೆ ಬಳಿ ಕಳ್ಳತನ #thief #movie #memes #sump #house #criminal #police #meme #fraud #impeached
    Subscribe