Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಲ್ಲಿ ಸಿಕ್ಕಿ ಬಿದ್ದರು ಬಾಂಗ್ಲಾ ಪ್ರಜೆಗಳು.
    ಅಂತಾರಾಷ್ಟ್ರೀಯ

    ಬೆಂಗಳೂರಲ್ಲಿ ಸಿಕ್ಕಿ ಬಿದ್ದರು ಬಾಂಗ್ಲಾ ಪ್ರಜೆಗಳು.

    vartha chakraBy vartha chakraಮೇ 30, 20243 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮೇ.30-
    ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿರುವ ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ ಪೊಲೀಸರು ಅಕ್ರಮವಾಗಿ ನೆಲೆಸಿರುವ ನೂರಕ್ಕೂ ಅಧಿಕ ಬಾಂಗ್ಲಾದೇಶಿ  ವಲಸಿಗರನ್ನು ಬಂಧಿಸಿದ್ದಾರೆ.
    ಖಚಿತ ಮಾಹಿತಿ ಆಧಾರದ ಮೇಲೆ ಸಿಸಿಬಿ ಪೊಲೀಸರು ನೆಲೆಸಿದ್ದ ಮನೆಗಳ ಮೇಲೆ ದಾಳಿ ನಡೆಸಿದರು.
    ಬಾಂಗ್ಲಾ ಗಡಿಭಾಗದಲ್ಲಿ ನುಸುಳಿ ಅಕ್ರಮವಾಗಿ ಬೆಂಗಳೂರಿಗೆ ಬಂದಿರುವ ಪ್ರಜೆಗಳು ಇವರಾಗಿದ್ದು, ದೇಶದಲ್ಲಿ ನೆಲೆಸುವುದಕ್ಕೆ ಯಾವುದೇ ಸೂಕ್ತ ದಾಖಲೆ ಇವರ ಬಳಿ ಇಲ್ಲ.
    ಗುಪ್ತಚರ ಮಾಹಿತಿ ಆಧರಿಸಿ ದಾಳಿ ಮಾಡಿರುವ ಸಿಸಿಬಿ ತಂಡ ಮಧ್ಯರಾತ್ರಿ 1 ಗಂಟೆಯಿಂದ ಮುಂಜಾನೆ 5ರವರೆಗೂ ದಾಳಿ ನಡೆಸಿ ನೂರಕ್ಕೂ ಹೆಚ್ಚ ಅಕ್ರಮ ನಿವಾಸಿಗಳನ್ನು ಪತ್ತೆ ಹಚ್ಚಲಾಗಿದೆ.
    ದಾಳಿಯ ವೇಳೆ ಹಲವರು ಮತದಾರರ ಗುರುತಿನ ಪತ್ರ ಮಾಡಿಸಿಕೊಂಡಿರುವುದು ಪತ್ತೆಯಾಗಿದೆ ಎಂದು ಸಿಸಿಬಿ ಜಂಟಿ ಆಯುಕ್ತ ಚಂದ್ರಗುಪ್ತ ತಿಳಿಸಿದ್ದಾರೆ.
    ಅಕ್ರಮ ವಾಸಿಗಳನ್ನು, ಸೂಕ್ತ ದಾಖಲೆಗಳ ಪರಿಶೀಲನೆ ಮಾಡದೆ ಇವರಿಗೆ ಬಾಡಿಗೆ ಮನೆಗಳನ್ನು ಹಾಗೂ ಕೊಠಡಿಗಳನ್ನು ನೀಡಿದವರನ್ನು ಕೂಡ ಪ್ರಶ್ನಿಸಲಾಗುತ್ತಿದೆ. ಇವರಲ್ಲಿ ಹೆಚ್ಚಿನವರು ಫ್ಯಾಕ್ಟರಿ, ಕೂಲಿ, ಹೋಟೆಲ್‌ಗಳಲ್ಲಿ ಕೆಲಸ ಮಾಡುವವರಾಗಿದ್ದಾರೆ. ಹಲವರು ಕೆಲವು ವರ್ಷಗಳಿಂದಲೂ ಬೆಂಗಳೂರಿನಲ್ಲಿ ನೆಲೆಸಿದ್ದಾರೆ ಎಂದು ಗೊತ್ತಾಗಿದೆ.

    Bangalore Karnataka News
    Share. Facebook Twitter Pinterest LinkedIn Tumblr Email WhatsApp
    Previous Articleಎದೆ ನಡುಗಿಸಿದ ಭೀಕರ ಹತ್ಯೆ.
    Next Article ಅಕ್ರಮ ಚಿನ್ನ -ಶಶಿ ತರೂರ್ ಆಪ್ತ ಬಂಧನ..
    vartha chakra
    • Website

    Related Posts

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    ಜೂನ್ 25, 2025

    3 ಪ್ರತಿಕ್ರಿಯೆಗಳು

    1. vhrot on ಜೂನ್ 5, 2025 4:27 ಅಪರಾಹ್ನ

      where to buy cheap clomiphene can you get clomid without insurance can i purchase clomid for sale good rx clomiphene can i order clomiphene prices clomiphene generic brand can you buy clomid without a prescription

      Reply
    2. 0l6j5 on ಜೂನ್ 21, 2025 5:01 ಫೂರ್ವಾಹ್ನ

      amoxicillin oral – order ipratropium 100mcg for sale oral ipratropium 100 mcg

      Reply
    3. psimj on ಜೂನ್ 23, 2025 8:18 ಫೂರ್ವಾಹ್ನ

      order zithromax 500mg without prescription – order nebivolol for sale buy cheap generic nebivolol

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Melvinboory ರಲ್ಲಿ ಸೈಬರ್ ಅಪರಾಧ ತಡೆಗೆ ಹೊಸ ಕ್ರಮ
    • qf1uk ರಲ್ಲಿ ಉತ್ತರ ಕೊಡಿ Rohini Sindhuri – IPS Roopa
    • qay12 ರಲ್ಲಿ ಸಿ.ಟಿ. ರವಿ ವಿರುದ್ಧ ಕಾನೂನು ಸಮರ.
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಜೂನ್ 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe