Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಗಳೂರಲ್ಲಿ ಸಿಕ್ಕಿ ಬಿದ್ದರು ಬಾಂಗ್ಲಾ ಪ್ರಜೆಗಳು.
    ಅಂತಾರಾಷ್ಟ್ರೀಯ

    ಬೆಂಗಳೂರಲ್ಲಿ ಸಿಕ್ಕಿ ಬಿದ್ದರು ಬಾಂಗ್ಲಾ ಪ್ರಜೆಗಳು.

    vartha chakraBy vartha chakraಮೇ 30, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.30-
    ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಕಡೆಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿರುವ ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ ಪೊಲೀಸರು ಅಕ್ರಮವಾಗಿ ನೆಲೆಸಿರುವ ನೂರಕ್ಕೂ ಅಧಿಕ ಬಾಂಗ್ಲಾದೇಶಿ  ವಲಸಿಗರನ್ನು ಬಂಧಿಸಿದ್ದಾರೆ.
    ಖಚಿತ ಮಾಹಿತಿ ಆಧಾರದ ಮೇಲೆ ಸಿಸಿಬಿ ಪೊಲೀಸರು ನೆಲೆಸಿದ್ದ ಮನೆಗಳ ಮೇಲೆ ದಾಳಿ ನಡೆಸಿದರು.
    ಬಾಂಗ್ಲಾ ಗಡಿಭಾಗದಲ್ಲಿ ನುಸುಳಿ ಅಕ್ರಮವಾಗಿ ಬೆಂಗಳೂರಿಗೆ ಬಂದಿರುವ ಪ್ರಜೆಗಳು ಇವರಾಗಿದ್ದು, ದೇಶದಲ್ಲಿ ನೆಲೆಸುವುದಕ್ಕೆ ಯಾವುದೇ ಸೂಕ್ತ ದಾಖಲೆ ಇವರ ಬಳಿ ಇಲ್ಲ.
    ಗುಪ್ತಚರ ಮಾಹಿತಿ ಆಧರಿಸಿ ದಾಳಿ ಮಾಡಿರುವ ಸಿಸಿಬಿ ತಂಡ ಮಧ್ಯರಾತ್ರಿ 1 ಗಂಟೆಯಿಂದ ಮುಂಜಾನೆ 5ರವರೆಗೂ ದಾಳಿ ನಡೆಸಿ ನೂರಕ್ಕೂ ಹೆಚ್ಚ ಅಕ್ರಮ ನಿವಾಸಿಗಳನ್ನು ಪತ್ತೆ ಹಚ್ಚಲಾಗಿದೆ.
    ದಾಳಿಯ ವೇಳೆ ಹಲವರು ಮತದಾರರ ಗುರುತಿನ ಪತ್ರ ಮಾಡಿಸಿಕೊಂಡಿರುವುದು ಪತ್ತೆಯಾಗಿದೆ ಎಂದು ಸಿಸಿಬಿ ಜಂಟಿ ಆಯುಕ್ತ ಚಂದ್ರಗುಪ್ತ ತಿಳಿಸಿದ್ದಾರೆ.
    ಅಕ್ರಮ ವಾಸಿಗಳನ್ನು, ಸೂಕ್ತ ದಾಖಲೆಗಳ ಪರಿಶೀಲನೆ ಮಾಡದೆ ಇವರಿಗೆ ಬಾಡಿಗೆ ಮನೆಗಳನ್ನು ಹಾಗೂ ಕೊಠಡಿಗಳನ್ನು ನೀಡಿದವರನ್ನು ಕೂಡ ಪ್ರಶ್ನಿಸಲಾಗುತ್ತಿದೆ. ಇವರಲ್ಲಿ ಹೆಚ್ಚಿನವರು ಫ್ಯಾಕ್ಟರಿ, ಕೂಲಿ, ಹೋಟೆಲ್‌ಗಳಲ್ಲಿ ಕೆಲಸ ಮಾಡುವವರಾಗಿದ್ದಾರೆ. ಹಲವರು ಕೆಲವು ವರ್ಷಗಳಿಂದಲೂ ಬೆಂಗಳೂರಿನಲ್ಲಿ ನೆಲೆಸಿದ್ದಾರೆ ಎಂದು ಗೊತ್ತಾಗಿದೆ.

    Verbattle
    Verbattle
    Verbattle
    Bangalore Karnataka News
    Share. Facebook Twitter Pinterest LinkedIn Tumblr Email WhatsApp
    Previous Articleಎದೆ ನಡುಗಿಸಿದ ಭೀಕರ ಹತ್ಯೆ.
    Next Article ಅಕ್ರಮ ಚಿನ್ನ -ಶಶಿ ತರೂರ್ ಆಪ್ತ ಬಂಧನ..
    vartha chakra
    • Website

    Related Posts

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಫೆಬ್ರವರಿ 16, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    1 ಟಿಪ್ಪಣಿ

    1. Xvrlsd on ಫೆಬ್ರವರಿ 13, 2026 2:50 ಫೂರ್ವಾಹ್ನ

      betmgm Washington https://betmgm-play.com/ mgm first bet

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    • LinwoodGah ರಲ್ಲಿ ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.
    • LarryCax ರಲ್ಲಿ May 3, 2023 51st Year Free Mass Marriage at Sri Kshetra Dharmasthala
    Latest Kannada News

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಫೆಬ್ರವರಿ 16, 2026

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.