Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಂಬಿಡದ ಕೋವಿಡ್ ಭೂತ
    Viral

    ಬೆಂಬಿಡದ ಕೋವಿಡ್ ಭೂತ

    vartha chakraBy vartha chakraಏಪ್ರಿಲ್ 14, 20253 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಏ.14
    ಮನು ಕುಲವನ್ನು ಇನ್ನಿಲ್ಲದಂತೆ ಕಾಡಿದ ಸಾಂಕ್ರಾಮಿಕ
    ಕೋವಿಡ್ ನಿಯಂತ್ರಣ ಹೆಸರಿನಲ್ಲಿ ನಡೆದಿದೆ ಎನ್ನಲಾದ ಹಗರಣ ಸಂಬಂಧ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ.
    ಅಂದಿನ ಅಧಿಕಾರಸ್ಥರ ಮಾತು ಕೇಳಿ ನಿಯಮವಾಗಿರುವ ತೀರ್ಮಾನಗಳನ್ನು ತೆಗೆದುಕೊಂಡ ಅಧಿಕಾರಿಗಳು ಇದೀಗ ಕಾನೂನು ಕ್ರಮ ಎದುರಿಸುವಂತೆ ಆಗಿದೆ ಈ ಕುರಿತು
    ಬಿಬಿಎಂಪಿ ಕಚೇರಿಯಲ್ಲಿ ವಿಚಾರಣೆ ನಡೆಯಲಿದೆ.
    ಕೋವಿಡ್ ನಿಯಂತ್ರಣದ ಹೆಸರಿನಲ್ಲಿ ಕೈಗೊಂಡ ನಿರ್ಧಾರಗಳ ಬಗ್ಗೆ ಮಾಹಿತಿ ನೀಡುವಂತೆ ನೋಟಿಸ್ ನೀಡಲಾಗಿತ್ತು.
    ಈ ನೋಟಿಸ್ ಗೆ ಉತ್ತರ ಕೊಡದ 29 ಅಧಿಕಾರಿಗಳ ಪೈಕಿ 17 ಅಧಿಕಾರಿಗಳ ಇಲಾಖಾ ವಿಚಾರಣೆ ನಡೆಸಲು ಮುಖ್ಯ ಆಯುಕ್ತರು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಇಲಾಖೆ ವಿಚಾರಣೆ ಬಳಿಕ ನೋಟಿಸ್‍ಗೆ ಉತ್ತರಿಸದ ಅಧಿಕಾರಿಗಳ ವಿರುದ್ಧ ಕ್ರಮ ಆಗಲಿದೆ.
    ಬಿಜೆಪಿ ಕಾಲದ ಕೋವಿಡ್ ಹಗರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿಯ 200ಕ್ಕೂ ಹೆಚ್ಚು ಅಧಿಕಾರಿಗಳಿಗೆ ಖರ್ಚು ವೆಚ್ಚದ ಬಗ್ಗೆ ಮಾಹಿತಿ ನೀಡುವಂತೆ ನೋಟಿಸ್ ನೀಡಲಾಗಿತ್ತು. ನೋಟಿಸ್‍ಗೆ ಬಹುತೇಕ ಆರೋಗ್ಯಾಧಿಕಾರಿಗಳು ಉತ್ತರ ನೀಡಿದ್ದಾರೆ. ಆದರೆ 29 ಅಧಿಕಾರಿಗಳು ನೋಟಿಸ್‍ಗೆ ಉತ್ತರವೇ ನೀಡಿಲ್ಲ. ಉತ್ತರ ನೀಡದ ಅಧಿಕಾರಿಗಳ ವಿರುದ್ಧ ಇಲಾಖೆ ಹಂತದಲ್ಲಿ ವಿಚಾರಣೆ ಮಾಡಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ವಿಶೇಷ ಆಯುಕ್ತ ವಿಕಾಸ್ ಸುರಳ್ಕರ್ ಅವರಿಗೆ ಸೂಚಿಸಿದ್ದಾರೆ.
    ಇಂದಿನಿಂದ ಇಲಾಖಾ ಹಂತದ ವಿಚಾರಣೆ ನಡೆಯಲಿದೆ. ನೋಟಿಸ್‍ಗೆ ಯಾಕೆ ಉತ್ತರ ನೀಡಿಲ್ಲ. ಏನು ಕಾರಣ? ನಿಮ್ಮ ಅವಧಿಯಲ್ಲಿ ಎಷ್ಟು ಖರ್ಚು ಆಗಿತ್ತು ರಂದು ಪ್ರಶ್ನಿಸಲಿದ್ದಾರೆ. ಸರಿಯಾದ ಉತ್ತರ ಬರದೇ ಇದ್ದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಅಥವಾ ಅಮಾನತು ಮಾಡುವ ನಿರ್ಧಾರ ಕೈಗೊಳ್ಳಲಿದ್ದಾರೆ.
    ದಾಸರಹಳ್ಳಿಯ 16 ಅಧಿಕಾರಿಗಳು, ಪೂರ್ವವಲಯ, ಆರ್ ಆರ್ ನಗರ ಮತ್ತೆ ಕೇಂದ್ರ ಕಛೇರಿಯ ತಲಾ ಇಬ್ಬರು ಅಧಿಕಾರಿಗಳು ವಿಚಾರಣೆ ಎದುರಿಸಲಿದ್ದಾರೆ.

    Verbattle
    Verbattle
    Verbattle
    ಆರೋಗ್ಯ ಕಾನೂನು ಬಿಜೆಪಿ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Article300 ಕೋಟಿ ಅಂತಾ ಹೋದರೇ…
    Next Article ಪರಪ್ಪನ ಅಗ್ರಹಾರದಿಂದ ಬೆದರಿಕೆ ಕರೆ
    vartha chakra
    • Website

    Related Posts

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ ರಾಹುಲ್ ಗಾಂಧಿಗೆ ರಾಜಣ್ಣ ಬರೆದ ಪತ್ರದಲ್ಲಿ ಏನಿದೆ ಗೊತ್ತಾ?
    • Kahjzc ರಲ್ಲಿ ಮಠದ ಕೆಲಸದ ಹೆಸರಲ್ಲಿ‌ ಟೋಪಿ ಹಾಕಿದ‌ ವಂಚಕರು
    • LeonardReawn ರಲ್ಲಿ ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.