Facebook Twitter Instagram
    Vartha Chakra
    • ಸುದ್ದಿ
    • ಬೆಂಗಳೂರು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ರಾಜಕೀಯ
      • ಚುನಾವಣೆ 2023
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • ಅಪರಾಧ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭಾರತದ ರಫ್ತು ನಿಷೇಧ ಎಫೆಕ್ಟ್: ಯುರೋಪ್‌ನಲ್ಲಿ ಗೋಧಿ ಬೆಲೆ ಗಗನಕ್ಕೆ
    ಅಂತಾರಾಷ್ಟ್ರೀಯ

    ಭಾರತದ ರಫ್ತು ನಿಷೇಧ ಎಫೆಕ್ಟ್: ಯುರೋಪ್‌ನಲ್ಲಿ ಗೋಧಿ ಬೆಲೆ ಗಗನಕ್ಕೆ

    vartha chakraBy vartha chakraಮೇ 16, 2022Updated:ಮಾರ್ಚ್ 20, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email

    ಯೂರೋಪ್: ಭಾರತದ ಗೋಧಿ ರಫ್ತು ನಿಷೇಧ ನಿರ್ಧಾರದ ಬಳಿಕ ಯುರೋಪ್ ರಾಷ್ಟ್ರಗಳಲ್ಲಿ ಸೋಮವಾರ(ಮೇ 16) ಗೋಧಿಯ ಬೆಲೆ ಗಗನಕ್ಕೇರಿದೆ.
    ಯುರೋಪಿಯನ್ ಮಾರುಕಟ್ಟೆಯಲ್ಲಿ ಪ್ರತಿ ಟನ್ ಗೋಧಿಯ ಬೆಲೆ 435 ಯೂರೋಸ್ ($ 453)ಗೆ ಏರಿಕೆಯಾಗಿದೆ ಎಂದು ವರದಿಗಳು ಹೇಳಿವೆ. ಯುರೋಪ್ ರಾಷ್ಟ್ರಗಳಲ್ಲಿ ಈಗ ಪ್ರತಿ ಟನ್ ಗೋಧಿಗೆ 35,273 ರೂ. ಆಗಿದೆ.
    ರಷ್ಯಾ-ಉಕ್ರೇನ್ ಯುದ್ಧ ಹಿನ್ನೆಲೆಯಲ್ಲಿ ಕಪ್ಪು ಸಮುದ್ರದ ವಲಯದಿಂದ ರಫ್ತು ಕಡಿಮೆಯಾಗಿದ್ದು, ಭಾರತದ ಮೇಲೆ ಗೋಧಿಯ ಅವಲಂಬನೆ ಯುರೋಪ್ ರಾಷ್ಟ್ರಗಳಲ್ಲಿ ಮತ್ತಷ್ಟು ಹೆಚ್ಚಾಗಿದೆ. ಹೀಗಾಗಿ ಭಾರತದ ನಿರ್ಧಾರ ಹಲವು ದೇಶಗಳ ಮೇಲೆ ಭಾರೀ ಪರಿಣಾಮ ಬೀರಿದೆ.
    ಮಾರ್ಚ್‌ ವೇಳೆ ಉತ್ತರ ಭಾರತದಲ್ಲಿ ಬೀಸಿದ ಬಿಸಿ ಗಾಳಿಯಿಂದ ಭಾರೀ ಪ್ರಮಾಣದಲ್ಲಿ ಗೋಧಿ ಬೆಳೆ ನಷ್ಟವಾಗಿದೆ. ಇದರಿಂದಾಗಿ ಗೋಧಿ ಉತ್ಪಾದನೆಯ ಅಂದಾಜನ್ನು 111.3 ಟನ್‌ಗಳಿಂದ 105 ಮಿಲಿಯನ್ ಟನ್‌ಗಳಿಗೆ ಕಡಿತಗೊಂಡಿದೆ.
    ಅಲ್ಲದೆ, ಏಪ್ರಿಲ್‌ನಲ್ಲಿ ಚಿಲ್ಲರೆ ಹಣದುಬ್ಬರವು 8 ವರ್ಷಗಳ ಗರಿಷ್ಠ ಮಟ್ಟ ಶೇ. 7.79ಕ್ಕೆ ಏರಿಕೆಯಾಗಿತ್ತು. ಹಣದುಬ್ಬರ ನಿಯಂತ್ರಿಸುವ ಉದ್ದೇಶದಿಂದ ಹಾಗು ಬೆಳೆ ನಷ್ಟ ಹಿನ್ನೆಲೆಯಲ್ಲಿ ಭಾರತ ಗೋಧಿ ರಫ್ತನ್ನು ನಿಷೇಧಿಸಿದೆ.

    Trending ಬೆಳೆ ನಷ್ಟ
    Share. Facebook Twitter Pinterest LinkedIn Tumblr Email
    Previous Articleಹೊರಟ್ಟಿ ಇನ್ಮೇಲೆ ಬಿಜೆಪಿಗೆ…
    Next Article ಭಾರತ ಮೂಲದ ದೇವಸಹಾಯಮ್‌ಗೆ ವ್ಯಾಟಿಕನ್ ಸಂತ ಪದವಿ
    vartha chakra
    • Website

    Related Posts

    ರಸ್ತೆಯಲ್ಲಿ ಬೆತ್ತಲಾಗಿ ಓಡಿದ ಸಿನಿಮಾ ನಟಿ

    ಮಾರ್ಚ್ 21, 2023

    Cambridge Universityಯಲ್ಲಿ ರಾಹುಲ್ ಭಾಷಣ- ಕಕ್ಕಾಬಿಕ್ಕಿಯಾದ ಕಾಂಗ್ರೆಸ್ #Congress

    ಮಾರ್ಚ್ 5, 2023

    Sindhuri ವಿರುದ್ಧ ಆರೋಪ – ಉತ್ತರ ಸಿಗಲೇಬೇಕಾದ ಪ್ರಶ್ನೆಗಳು

    ಫೆಬ್ರವರಿ 20, 2023

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    BJP ಸೇರಿದ ರೋಷನ್ ಬೇಗ್! #bjp #karnataka #congressparty #elections

    ರಸ್ತೆಯಲ್ಲಿ ಬೆತ್ತಲಾಗಿ ಓಡಿದ ಸಿನಿಮಾ ನಟಿ

    Electionಗೆ ಮುನ್ನವೇ DK ವ್ಯೂಹ ಛಿದ್ರ

    BJP ಸಿಎಂ ಅಭ್ಯರ್ಥಿ ಯಾರು?

    About
    About

    We're social, connect with us:

    Facebook Twitter YouTube
    Software Training
    Recent Posts
    • BJP ಸೇರಿದ ರೋಷನ್ ಬೇಗ್! #bjp #karnataka #congressparty #elections ಮಾರ್ಚ್ 21, 2023
    • ರಸ್ತೆಯಲ್ಲಿ ಬೆತ್ತಲಾಗಿ ಓಡಿದ ಸಿನಿಮಾ ನಟಿ ಮಾರ್ಚ್ 21, 2023
    • Electionಗೆ ಮುನ್ನವೇ DK ವ್ಯೂಹ ಛಿದ್ರ ಮಾರ್ಚ್ 21, 2023
    • BJP ಸಿಎಂ ಅಭ್ಯರ್ಥಿ ಯಾರು? ಮಾರ್ಚ್ 20, 2023
    • ರಮೇಶ್ ಜಾರಕಿಹೊಳಿಗೆ BJP ಗೇಟ್ ಪಾಸ್? ಮಾರ್ಚ್ 19, 2023
    • ಆರೋಗ್ಯ ನೌಕರರ ಮೇಲೆ ESMA ಬ್ರಹ್ಮಾಸ್ರ್ತ ಮಾರ್ಚ್ 19, 2023
    • ಹಿರಿಯೂರಿನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪೂರ್ಣಿಮಾ ಶ್ರೀನಿವಾಸ್ ಕಣಕ್ಕಿಳಿಯಲಿದ್ದಾರೆ ಮಾರ್ಚ್ 18, 2023
    • ದಾರಿ ಕಾಣದಾದ ಸಿದ್ದರಾಮಯ್ಯ #siddaramaiah #congress #kharge ಮಾರ್ಚ್ 18, 2023
    • Ola ಮತ್ತು Uber ಗೆ ಸೆಡ್ಡು ಹೊಡೆದ ನಮ್ಮ ಯಾತ್ರಿ ಮಾರ್ಚ್ 18, 2023
    • ಬಯಲಾಯ್ತು Express ಹೆದ್ದಾರಿ ‌ಬಣ್ಣ! ಮಾರ್ಚ್ 18, 2023
    Popular Posts

    BJP ಸೇರಿದ ರೋಷನ್ ಬೇಗ್! #bjp #karnataka #congressparty #elections

    ಮಾರ್ಚ್ 21, 2023

    ರಸ್ತೆಯಲ್ಲಿ ಬೆತ್ತಲಾಗಿ ಓಡಿದ ಸಿನಿಮಾ ನಟಿ

    ಮಾರ್ಚ್ 21, 2023

    Electionಗೆ ಮುನ್ನವೇ DK ವ್ಯೂಹ ಛಿದ್ರ

    ಮಾರ್ಚ್ 21, 2023
    Copyright © 2023 Vartha Chakra
    • ಸುದ್ದಿ
    • ಬೆಂಗಳೂರು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ರಾಜಕೀಯ
      • ಚುನಾವಣೆ 2023
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • ಅಪರಾಧ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    A free roll of viewpoints in a political interview.
    H Vishwanath in Bicchu Maatu #jds #congressparty #kpcc #dkshivakumar #mysore #mysuru #siddaramaiah
    Subscribe