Facebook Twitter Instagram
    Vartha Chakra
    • ಸುದ್ದಿ
    • ಬೆಂಗಳೂರು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ರಾಜಕೀಯ
      • ಚುನಾವಣೆ 2023
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • ಅಪರಾಧ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭಾರತ ಮೂಲದ ದೇವಸಹಾಯಮ್‌ಗೆ ವ್ಯಾಟಿಕನ್ ಸಂತ ಪದವಿ
    Trending

    ಭಾರತ ಮೂಲದ ದೇವಸಹಾಯಮ್‌ಗೆ ವ್ಯಾಟಿಕನ್ ಸಂತ ಪದವಿ

    vartha chakraBy vartha chakraಮೇ 16, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email

    ಚೆನ್ನೈ(ತಮಿಳುನಾಡು): ಅಂದಿನ ತಿರುವಾಂಕೂರು ಸಾಮ್ರಾಜ್ಯದಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದ ದೇವಸಹಾಯಂ ಅವರನ್ನು ಸಂತ ಎಂದು ಸೋಮವಾರ(ಮೇ 16) ವ್ಯಾಟಿಕನ್‌ನಲ್ಲಿ ಪೋಪ್ ಫ್ರಾನ್ಸಿಸ್ ಘೋಷಿಸಿದ್ದಾರೆ.
    ಲಜಾರಸ್ ಎಂದೂ ಕರೆಸಿಕೊಳ್ಳುವ ದೇವಸಹಾಯಂ, ವ್ಯಾಟಿಕನ್‌ನಲ್ಲಿ ಸಂತತ್ವ ಪಡೆದ ಮೊದಲ ಭಾರತೀಯರೆನಿಸಿದ್ದಾರೆ.
    ಜಾತಿ ತಾರತಮ್ಯದ ಹೋರಾಟದಲ್ಲಿ ಅತ್ಯಂತ ಕ್ರೂರವಾಗಿ ಕೊಲ್ಲಲ್ಪಟ್ಟ ದೇವಸಹಾಯಂ ಅವರ ಹುತಾತ್ಮತೆಯನ್ನು ಗುರುತಿಸಿ ಈ ಸಂತ ಪದವಿ ನೀಡಲಾಗಿದೆ. ಏಳನೇ ತಿಂಗಳಲ್ಲಿ ಗರ್ಭಿಣಿಯೊಬ್ಬರು 2013ರಲ್ಲಿ ಪ್ರಾರ್ಥಿಸಿದ ಬಳಿಕ ನಡೆದ ಪವಾಡಕ್ಕೆ ಸಾಕ್ಷಿಯಾದ ದೇವಸಹಾಯಂ ಅವರನ್ನು ಸಂತ‌ ಪದವಿಗೆ ಆಯ್ಕೆ ಮಾಡಲಾಗಿದೆ.
    ಇಂದಿನ ಕನ್ಯಾಕುಮಾರಿಯಲ್ಲಿ ಹಿಂದೂ ಮೇಲ್ಜಾತಿ ಕುಟುಂಬದಲ್ಲಿ ನೀಲಕಂದನ್ ಪಿಳ್ಳೈ ಜನಿಸಿದ್ದರು. ತಿರುವಾಂಕೂರ್ ಅರಮನೆಯಲ್ಲಿ ಕೆಲಸ ಮಾಡಿದ್ದ ಅವರು, 1745 ರಲ್ಲಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡರು. ಬಳಿಕ ದೇವಸಹಾಯಂ ಮತ್ತು ಲಜಾರಸ್ ಎಂದು ಹೆಸರಾಗಿದ್ದರು.

    lazauras vaticon city
    Share. Facebook Twitter Pinterest LinkedIn Tumblr Email
    Previous Articleಭಾರತದ ರಫ್ತು ನಿಷೇಧ ಎಫೆಕ್ಟ್: ಯುರೋಪ್‌ನಲ್ಲಿ ಗೋಧಿ ಬೆಲೆ ಗಗನಕ್ಕೆ
    Next Article ಗ್ಯಾನ್‌ವಾಪಿ ಮಸೀದಿಯಲ್ಲಿ ನಂದಿ ವಿಗ್ರಹ, ಶಿವಲಿಂಗ ಪತ್ತೆ
    vartha chakra
    • Website

    Related Posts

    ರಶ್ಮಿಕಾ ಗೆ 5 ನಿಮಿಷಕ್ಕೆ 5 ಕೋಟಿ!

    ಡಿಸೆಂಬರ್ 22, 2022

    ಮೈಸೂರಿನ ಒಡನಾಡಿ ಸಂಸ್ಥೆಯ ಮುಖ್ಯಸ್ಥರು ಹೇಳಿದ್ದೇನು ಗೊತ್ತಾ? ಇದ್ದದ್ದು ಇದ್ದ ಹಾಗೆ ಈ ವಿಡಿಯೋ ದಲ್ಲಿ

    ಅಕ್ಟೋಬರ್ 9, 2022

    ಒಂದೇ ದಿನ ಗಾಳಕ್ಕೆ ಬಿತ್ತು ಎರಡು ಆಳೆತ್ತರದ ಮೀನುಗಳು!

    ಜುಲೈ 26, 2022

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    BJP ಸೇರಿದ ರೋಷನ್ ಬೇಗ್! #bjp #karnataka #congressparty #elections

    ರಸ್ತೆಯಲ್ಲಿ ಬೆತ್ತಲಾಗಿ ಓಡಿದ ಸಿನಿಮಾ ನಟಿ

    Electionಗೆ ಮುನ್ನವೇ DK ವ್ಯೂಹ ಛಿದ್ರ

    BJP ಸಿಎಂ ಅಭ್ಯರ್ಥಿ ಯಾರು?

    About
    About

    We're social, connect with us:

    Facebook Twitter YouTube
    Software Training
    Recent Posts
    • BJP ಸೇರಿದ ರೋಷನ್ ಬೇಗ್! #bjp #karnataka #congressparty #elections ಮಾರ್ಚ್ 21, 2023
    • ರಸ್ತೆಯಲ್ಲಿ ಬೆತ್ತಲಾಗಿ ಓಡಿದ ಸಿನಿಮಾ ನಟಿ ಮಾರ್ಚ್ 21, 2023
    • Electionಗೆ ಮುನ್ನವೇ DK ವ್ಯೂಹ ಛಿದ್ರ ಮಾರ್ಚ್ 21, 2023
    • BJP ಸಿಎಂ ಅಭ್ಯರ್ಥಿ ಯಾರು? ಮಾರ್ಚ್ 20, 2023
    • ರಮೇಶ್ ಜಾರಕಿಹೊಳಿಗೆ BJP ಗೇಟ್ ಪಾಸ್? ಮಾರ್ಚ್ 19, 2023
    • ಆರೋಗ್ಯ ನೌಕರರ ಮೇಲೆ ESMA ಬ್ರಹ್ಮಾಸ್ರ್ತ ಮಾರ್ಚ್ 19, 2023
    • ಹಿರಿಯೂರಿನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪೂರ್ಣಿಮಾ ಶ್ರೀನಿವಾಸ್ ಕಣಕ್ಕಿಳಿಯಲಿದ್ದಾರೆ ಮಾರ್ಚ್ 18, 2023
    • ದಾರಿ ಕಾಣದಾದ ಸಿದ್ದರಾಮಯ್ಯ #siddaramaiah #congress #kharge ಮಾರ್ಚ್ 18, 2023
    • Ola ಮತ್ತು Uber ಗೆ ಸೆಡ್ಡು ಹೊಡೆದ ನಮ್ಮ ಯಾತ್ರಿ ಮಾರ್ಚ್ 18, 2023
    • ಬಯಲಾಯ್ತು Express ಹೆದ್ದಾರಿ ‌ಬಣ್ಣ! ಮಾರ್ಚ್ 18, 2023
    Popular Posts

    BJP ಸೇರಿದ ರೋಷನ್ ಬೇಗ್! #bjp #karnataka #congressparty #elections

    ಮಾರ್ಚ್ 21, 2023

    ರಸ್ತೆಯಲ್ಲಿ ಬೆತ್ತಲಾಗಿ ಓಡಿದ ಸಿನಿಮಾ ನಟಿ

    ಮಾರ್ಚ್ 21, 2023

    Electionಗೆ ಮುನ್ನವೇ DK ವ್ಯೂಹ ಛಿದ್ರ

    ಮಾರ್ಚ್ 21, 2023
    Copyright © 2023 Vartha Chakra
    • ಸುದ್ದಿ
    • ಬೆಂಗಳೂರು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ರಾಜಕೀಯ
      • ಚುನಾವಣೆ 2023
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • ಅಪರಾಧ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    A free roll of viewpoints in a political interview.
    H Vishwanath in Bicchu Maatu #jds #congressparty #kpcc #dkshivakumar #mysore #mysuru #siddaramaiah
    Subscribe