Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭಾವುಕರಾದ ಹ್ಯಾಟ್ರಿಕ್ ಹೀರೋ.
    ಸಿನೆಮ

    ಭಾವುಕರಾದ ಹ್ಯಾಟ್ರಿಕ್ ಹೀರೋ.

    vartha chakraBy vartha chakraಡಿಸೆಂಬರ್ 19, 202423 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಡಿ.18-ಅನಾರೋಗ್ಯದಿಂದ ವಿದೇಶದಲ್ಲಿ ಹೋಗಿ ಚಿಕಿತ್ಸೆ ಪಡೆಯಲು ಬುಧವಾರ ಪ್ರಯಾಣ ಬೆಳೆಸುವ ಮುನ್ನ ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ ಅವರು ಭಾವುಕರಾಗಿ‌ ಮಾತನಾಡಿ ಸ್ವಲ್ಪ ದುಃಖ ಆಗಿದೆ ಹೊರತೂ ಇನ್ನೇನೂ ಇಲ್ಲ ಎಂದಿದ್ದಾರೆ.
    ಎಲ್ಲರಿಗೂ ಇರುವಂಥದ್ದೇ. ನಾವು ಕೂಡ ಸ್ವಲ್ಪ ಎಮೋಷನಲ್ ಆಗುತ್ತೇವೆ. ಅದು ಸಹಜ. ಇಲ್ಲಿ ಪರೀಕ್ಷೆ ಮಾಡಿಸಿದಾಗ ಎಲ್ಲ ಲಕ್ಷಣಗಳು ಚೆನ್ನಾಗಿವೆ. ಆದರೂ ಕೂಡ ಒಂದು ಆತಂಕ ಇದ್ದೇ ಇರುತ್ತದೆ ಎಂದರು.
    ಮನೆಯಿಂದ ಹೋಗುತ್ತಿದ್ದೇವಲ್ಲ.ತಂಗಿಯರು, ಹಾಗೂ ಸಂಬಂಧಿಕರನ್ನೆಲ್ಲ ನೋಡುವಾಗ ಸ್ವಲ್ಪ ಎಮೋಷನಲ್ ಆಯಿತು. ಅಭಿಮಾನಿಗಳು ಕೂಡ ಇದ್ದಾರೆ. ಸ್ವಲ್ಪ ದುಃಖ ಆಗಿದೆ ಹೊರತೂ ಇನ್ನೇನೂ ಇಲ್ಲ’ ಎಂದು ಶಿವರಾಜ್​ಕುಮಾರ್​ ಹೇಳಿದ್ದಾರೆ.
    ‘ನಾನು ಆತ್ಮವಿಶ್ವಾಸದಿಂದ ಇದ್ದೇನೆ. ಡಿಸೆಂಬರ್​ 24ರಂದು ಸರ್ಜರಿ ನಡೆಯುತ್ತದೆ. ಅದರ ಬಗ್ಗೆ ಏನೂ ಯೋಚನೆ ಇಲ್ಲ. ಕಡಿಮೆ ಅವಧಿ ಆದರೆ ಪರವಾಗಿಲ್ಲ. ಆದರೆ 35 ದಿನ ಮನೆಯಿಂದ, ಭಾರತದಿಂದ ಹೊರಗೆ ಇರುತ್ತೇನೆ ಎಂಬ ನೋವು ಇರುತ್ತದೆ. ಎಲ್ಲರ ಹಾರೈಕೆ ಇದೆ. ಅಭಿಮಾನಿಗಳು, ಮಾಧ್ಯಮದವರು ಕಾಳಜಿ ತೋರಿಸಿದ್ದಾರೆ. ಆರೋಗ್ಯ ಸಮಸ್ಯೆ ಇದೆ ಎಂಬುದು ಗೊತ್ತಿದ್ದರೂ ಕೂಡ ಯಾರೂ ಅದನ್ನು ವೈಭವಿಕರಿಸಿಲ್ಲ. ಅದು ನನಗೆ ಖುಷಿ ಕೊಟ್ಟಿದೆ. ಅಷ್ಟು ಪ್ರೀತಿ ಮತ್ತು ಗೌರವ ನನ್ನ ಮೇಲೆ ಇಟ್ಟಿದ್ದಾರೆ ಎಂದು ಭಾವುಕರಾದರು.
    ಶಿವರಾಜ್​ಕುಮಾರ್​ ಅವರ ಕೈಯಲ್ಲಿ ಹಲವು ಸಿನಿಮಾಗಳು ಇವೆ. ಆದರೆ ಅನಾರೋಗ್ಯ ಉಂಟಾಗಿರುವುದರಿಂದ ಅವರು ಸದ್ಯಕ್ಕೆ ಸಿನಿಮಾ ಕೆಲಸಗಳಿಗೆ ಬ್ರೇಕ್​ ನೀಡಿದ್ದಾರೆ. ದೇವರಿಗೆ ಪೂಜೆ ಮಾಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಶಿವಣ್ಣ ಬೇಗ ಗುಣಮುಖರಾಗಿ ಬರಲಿ ಎಂದು ಅಭಿಮಾನಿಗಳು ಪ್ರಾರ್ಥಿಸಿದ್ದಾರೆ.

    ಆರೋಗ್ಯ ಬೆಂಗಳೂರು ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಧಾನಿ ಮೋದಿ – ವಿಜಯೇಂದ್ರ ಮುಖಾಮುಖಿ.
    Next Article ಬಾಂಬ್ ಬೆದರಿಕೆ ಹಾಕಿದರೆ ಜೋಕೆ.
    vartha chakra
    • Website

    Related Posts

    ಕೆ.ಎನ್ ಶಾಂತಕುಮಾರ್ ಯಾಕೆ ಗೆಲ್ಲಬೇಕು ಗೊತ್ತಾ?

    ಡಿಸೆಂಬರ್ 6, 2025

    ಶನಿವಾರವೂ 400ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು

    ಡಿಸೆಂಬರ್ 6, 2025

    ಬೇಸ್ತು ಬಿದ್ದು ಪರಾರಿಯಾದ ಪತಿರಾಯ!

    ಡಿಸೆಂಬರ್ 6, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೆ.ಎನ್ ಶಾಂತಕುಮಾರ್ ಯಾಕೆ ಗೆಲ್ಲಬೇಕು ಗೊತ್ತಾ?

    ಶನಿವಾರವೂ 400ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು

    ಬೇಸ್ತು ಬಿದ್ದು ಪರಾರಿಯಾದ ಪತಿರಾಯ!

    ದರ್ಶನ್‌ಗೆ ದುಡ್ಡು ಎಲ್ಲಿಂದ ಬಂತು?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • tr88 đăng nhập ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • Donaldscaby ರಲ್ಲಿ 21 ದಿನಗಳು ಅರವಿಂದ ಕೇಜ್ರಿವಾಲ್ ಜೈಲಿನಿಂದ OUT!
    • Scotthem ರಲ್ಲಿ JDS ಕಚೇರಿಗೆ ಕರೆಂಟ್ ಕಳ್ಳತನದ ಪೋಸ್ಟರ್ | HD Kumaraswamy
    Latest Kannada News

    ಕೆ.ಎನ್ ಶಾಂತಕುಮಾರ್ ಯಾಕೆ ಗೆಲ್ಲಬೇಕು ಗೊತ್ತಾ?

    ಡಿಸೆಂಬರ್ 6, 2025

    ಶನಿವಾರವೂ 400ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು

    ಡಿಸೆಂಬರ್ 6, 2025

    ಬೇಸ್ತು ಬಿದ್ದು ಪರಾರಿಯಾದ ಪತಿರಾಯ!

    ಡಿಸೆಂಬರ್ 6, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಬೆಂಗಳೂರಲ್ಲಿ ಮನೆ ಕಟ್ಟೋಕೆ ಏನೇನ್ ರೂಲ್ಸ್ #varthachakra #buildingahouse #gba #bbmp #bangalorerealestate
    Subscribe