Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಂಗಳಮುಖಿಯ‌ ಈ ಸಾಧನೆ ನೋಡಿ.
    ವಿಶೇಷ ಸುದ್ದಿ

    ಮಂಗಳಮುಖಿಯ‌ ಈ ಸಾಧನೆ ನೋಡಿ.

    vartha chakraBy vartha chakraಡಿಸೆಂಬರ್ 17, 202410 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು
    ತೃತೀಯ ಲಿಂಗಿ ಅಥವಾ ಮಂಗಳಮುಖಿ ಎಂದು ಕರೆಯಿಸಿಕೊಳ್ಳುವವರನ್ನು ಸಮಾಜ ತೀರಾ ಕಡೆಗಣನೆಯಿಂದ ನೋಡುತ್ತದೆ ಈ ಸಮುದಾಯಕ್ಕೆ ಸೇರಿದವರು ತಮ್ಮ ಬದುಕಿನ ಬಂಡಿಯನ್ನು ಎಳೆಯಲು ಭಿಕ್ಷಾಟನೆ ವೇಶ್ಯಾವಾಟಿಕೆಯಂತಹ ಚಟುವಟಿಕೆಯಲ್ಲಿ ತೊಡಗುವುದು ಮಾಮೂಲಿನ ಸಂಗತಿಯಾಗಿದೆ.
    ಇತ್ತೀಚೆಗೆ ಈ ಸಮುದಾಯ ನಮಗೂ ಎಲ್ಲರಂತೆ ಬದುಕುವ ಹಕ್ಕಿದೆ ನಮಗೂ ಈ ಎಲ್ಲ ಅವಕಾಶಗಳು ಬೇಕು ಎಂದು ತಮ್ಮ ಹಕ್ಕು ಪಡೆಯಲು ಹೋರಾಟ ಆರಂಭಿಸಿದೆ ಇದರ ನಡುವೆ ಸರಕಾರಗಳು ಕೂಡ ಇವರ ಬೇಡಿಕೆಗೆ ಸ್ಪಂದಿಸುತ್ತಿದ್ದು ಮತದಾರರ ಗುರುತಿನ ಪತ್ರ ಸೇರಿದಂತೆ ಎಲ್ಲಾ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ಮೂಲಕ ಸಮಾಜದ ಮುಖ್ಯ ವಾಹಿನಿಯಲ್ಲಿ ಎಲ್ಲರಂತೆ ಬೆರೆಯುವ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೆಲವು ಯೋಜನೆಗಳನ್ನು ಪ್ರಕಟಿಸಿದೆ.
    ಇಂತಹ ಪ್ರಯತ್ನದ ಫಲವಾಗಿ ಅಲ್ಲೊಬ್ಬರು ಇನ್ನೊಬ್ಬರು ಎಂಬಂತೆ ಈ ಸಮುದಾಯಕ್ಕೆ ಸೇರಿದವರು ಕೆಲವು ಹುದ್ದೆಗಳನ್ನು ಅಲಂಕರಿಸುವ ಮೂಲಕ ಗಮನ ಸೆಳೆಯುತ್ತಿದ್ದಾರೆ.
    ಇದೀಗ ಮಂಗಳಮುಖಿಯೊಬ್ಬರು ರಾಜ್ಯದ ವಿಶ್ವ ವಿದ್ಯಾಲಯವೊಂದರ ಅರೆ ಕಾಲಿಕ ಪ್ರಾಧ್ಯಾಪಕಿಯಾಗಿ ನೇಮಕಗೊಳ್ಳುವ ಮೂಲಕ
    ಹೊಸ ಬದುಕು ಆರಂಭಿಸಿದ್ದಾರೆ.
    ಶಿಕ್ಷಣದ ಬಲವೊಂದಿದ್ದರೆ ಸಾಕು ಬದುಕಿನ ಅನೇಕ ಸಂಕಷ್ಟಗಳ ಹಾದಿಯನ್ನು ಸಲೀಸಾಗಿ ದಾಟಬಹುದು ಎಂಬುದನ್ನು ಸಾಬೀತುಗೊಳಿಸಿದ್ದಾರೆ.ಬಳ್ಳಾರಿ ಜಿಲ್ಲೆಯ ಕುರುಗೋಡು ಪಟ್ಟಣದ ರೇಣುಕಾ ಪೂಜಾರಿ ಎಂಬವರು ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದ ಕನ್ನಡ ಅಧ್ಯಾಪಕಿಯಾಗಿ ಸೇವೆ ಆರಂಭಿಸಿದ್ದಾರೆ.
    ಮಂಗಳಮುಖಿಯೊಬ್ಬರು ವಿಶ್ವ ವಿದ್ಯಾಲಯವೊಂದರಲ್ಲಿ ಪ್ರಾಧ್ಯಾಪಕಿಯಾಗಿ ಸೇವೆ ಮಾಡಲು ಅವಕಾಶ ಪಡೆದುಕೊಂಡಿರುವುದು ರಾಜ್ಯದಲ್ಲಿ ಇದೇ ಮೊದಲು. ಶಿಕ್ಷಕರಾಗಿ ವಿವಿಧ ಶಾಲೆಗಳಲ್ಲಿ ಮೂವರು ಮಂಗಳಮುಖಿಯ ರು ರಾಜ್ಯದ ವಿವಿಧೆಡೆ ಸೇವೆ ಸಲ್ಲಿ ಸುತ್ತಿದ್ದರಾದರೂ ಉನ್ನತ ಶಿಕ್ಷಣ ಪಡೆದು ಪ್ರಾಧ್ಯಾಪಕಿಯಾಗಿದ್ದು ಇದೇ ಪ್ರಥಮ ಎನ್ನಲಾಗಿದೆ.

    ಬೆಂಗಳೂರು ವಿದ್ಯಾ ಶಾಲೆ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಸಿಸೇರಿಯನ್ ಗೆ ಕಡಿವಾಣ.
    Next Article CCB ಹೆಸರಲ್ಲಿ ಒಂದು ಕೋಟಿ ರೂಪಾಯಿ ವಂಚನೆ
    vartha chakra
    • Website

    Related Posts

    ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಎಂಟ್ರಿ.

    ಜುಲೈ 5, 2025

    ಬೆಂಗಳೂರಿನಲ್ಲಿ ಹೀಗೂ ಇದೆ ಬೈಕ್ ಟ್ಯಾಕ್ಸಿ ಸೇವೆ.

    ಜುಲೈ 5, 2025

    ಶಂಕರ್ ಬಿದರಿ ಮಕ್ಕಳು ಏನು ಮಾಡುತ್ತಿದ್ದಾರೆ ಗೊತ್ತಾ ?

    ಜುಲೈ 4, 2025

    10 ಪ್ರತಿಕ್ರಿಯೆಗಳು

    1. 0aa5v on ಜೂನ್ 7, 2025 12:20 ಅಪರಾಹ್ನ

      can i buy cheap clomiphene without dr prescription get generic clomiphene prices where can i get clomid no prescription where can i buy generic clomid pill clomid order buying cheap clomid tablets how to buy generic clomid tablets

      Reply
    2. buy cialis daily on ಜೂನ್ 9, 2025 9:28 ಅಪರಾಹ್ನ

      More posts like this would create the online elbow-room more useful.

      Reply
    3. g3ll2 on ಜೂನ್ 21, 2025 11:27 ಅಪರಾಹ್ನ

      buy generic amoxicillin over the counter – buy amoxil without prescription combivent 100 mcg usa

      Reply
    4. 3jqd1 on ಜೂನ್ 24, 2025 2:24 ಫೂರ್ವಾಹ್ನ

      order zithromax 500mg without prescription – tinidazole usa cost bystolic 5mg

      Reply
    5. b3ql5 on ಜೂನ್ 25, 2025 10:59 ಅಪರಾಹ್ನ

      buy augmentin 1000mg without prescription – atbioinfo buy ampicillin pills for sale

      Reply
    6. kbgod on ಜೂನ್ 27, 2025 3:14 ಅಪರಾಹ್ನ

      buy esomeprazole tablets – https://anexamate.com/ buy nexium 20mg pills

      Reply
    7. 0s1iq on ಜೂನ್ 29, 2025 12:44 ಫೂರ್ವಾಹ್ನ

      coumadin over the counter – https://coumamide.com/ cozaar 50mg tablet

      Reply
    8. fns0l on ಜೂನ್ 30, 2025 10:29 ಅಪರಾಹ್ನ

      order meloxicam 7.5mg pills – mobo sin how to buy mobic

      Reply
    9. goai8 on ಜುಲೈ 2, 2025 7:26 ಅಪರಾಹ್ನ

      cost deltasone – aprep lson buy deltasone generic

      Reply
    10. r6ajm on ಜುಲೈ 3, 2025 10:15 ಅಪರಾಹ್ನ

      cheapest ed pills – fast ed to take site over the counter ed pills

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಎಂಟ್ರಿ.

    ಹಿಂದುತ್ವ ಪರ ಮುಖಂಡನ ಮೊಬೈಲ್ ನಲ್ಲಿ ಬೆಚ್ಚಿ ಬೀಳಿಸಿದ ವಿಡಿಯೋ.

    ಬೆಂಗಳೂರಿನಲ್ಲಿ ಹೀಗೂ ಇದೆ ಬೈಕ್ ಟ್ಯಾಕ್ಸಿ ಸೇವೆ.

    ಶಂಕರ್ ಬಿದರಿ ಮಕ್ಕಳು ಏನು ಮಾಡುತ್ತಿದ್ದಾರೆ ಗೊತ್ತಾ ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Davidzooro ರಲ್ಲಿ ಕುಡಿದು ಮಾಡಿದ ರಂಪಾಟ.
    • STRIPTEASE ರಲ್ಲಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    • Davidzooro ರಲ್ಲಿ ಮುಡಾ ಅಕ್ರಮಕ್ಕೆ ಬಲಿಯಾದ ವಿಧಾನ ಮಂಡಲ ಕಲಾಪ.
    Latest Kannada News

    ರಾಷ್ಟ್ರ ರಾಜಕಾರಣಕ್ಕೆ ಸಿದ್ದರಾಮಯ್ಯ ಎಂಟ್ರಿ.

    ಜುಲೈ 5, 2025

    ಹಿಂದುತ್ವ ಪರ ಮುಖಂಡನ ಮೊಬೈಲ್ ನಲ್ಲಿ ಬೆಚ್ಚಿ ಬೀಳಿಸಿದ ವಿಡಿಯೋ.

    ಜುಲೈ 5, 2025

    ಬೆಂಗಳೂರಿನಲ್ಲಿ ಹೀಗೂ ಇದೆ ಬೈಕ್ ಟ್ಯಾಕ್ಸಿ ಸೇವೆ.

    ಜುಲೈ 5, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರಶ್ಮಿಕಾ ಬರೀ ಬಿಲ್ಡಪ್ಪು ಗುರು! #rashmikamandanna #viralvideo #kannada #bulidup #latestnews #karnataka
    Subscribe