Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಾಜಿ ಸಚಿವ ರೇವಣ್ಣ ಬಂಧನ ಸರಿಯಾಗಿದೆ ಎಂದ ಬಿಜೆಪಿ.
    ಚುನಾವಣೆ

    ಮಾಜಿ ಸಚಿವ ರೇವಣ್ಣ ಬಂಧನ ಸರಿಯಾಗಿದೆ ಎಂದ ಬಿಜೆಪಿ.

    vartha chakraBy vartha chakraಮೇ 5, 20245 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    ಬೆಂಗಳೂರು,ಮೇ.5-
    ರಾಜ್ಯ ರಾಜಕಾರಣದಲ್ಲಿ ಕೋಲಾಹಲವನ್ನು ಸೃಷ್ಟಿಸಿರುವ ಹಾಸನ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಿಜೆಪಿ ಅಚ್ಚರಿಯ ನಿರ್ಧಾರಕ್ಕೆ ಬಂದಿದ್ದು, ರಾಜ್ಯ ಸರ್ಕಾರ ಹಾಗೂ ವಿಶೇಷ ತನಿಖಾ ತಂಡದ ಕ್ರಮವನ್ನು ಸ್ವಾಗತಿಸಿದೆ.
    ಮಾಜಿ ಸಚಿವ ಎಚ್ ಡಿ ರೇವಣ್ಣ ಪ್ರಕರಣದಲ್ಲಿ ತನಿಖಾ ತಂಡ ಕಾನೂನು ರೀತಿಯಲ್ಲಿಯೇ ಕ್ರಮ ಕೈಗೊಂಡಿದ್ದು ಅವರ ಬಂಧನ ಸ್ವಾಗತಾರ್ಹ ಕ್ರಮ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಪ್ರತಿಪಕ್ಷ ನಾಯಕ ಅಶೋಕ್ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಂತ ಗಂಭೀರವಾದ ಆರೋಪಗಳು ಕೇಳಿ ಬಂದಿವೆ ಇದನ್ನು ಸರ್ಕಾರ ಕಠಿಣವಾಗಿ ನಿಭಾಯಿಸಬೇಕು ಎಂದು ಹೇಳಿದರು.
    ಆರೋಪ ಕೇಳಿ ಬಂದ ತಕ್ಷಣವೇ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿರುವ ಜೆಡಿಎಸ್ ಕ್ರಮ ಅತ್ಯುತ್ತಮವಾಗಿದೆ ಒಂದು ವೇಳೆ ಪ್ರಜ್ವಲ್ ಹಾಸನದಲ್ಲಿ ಅವರು ವಿಜೇತರಾದರೂ ಅಮಾನತು ಆದೇಶವನ್ನು ಹಿಂಪಡೆಯದಂತೆ ಮನವಿ ಮಾಡುತ್ತೇವೆ. ತನಿಖೆ ಮುಗಿದು ನ್ಯಾಯಾಲಯದ ತೀರ್ಪು ಬರುವರೆಗೂ ಅಮಾನತು ಪ್ರಕರಣನ್ನು ವಾಪಸ್‌ ಪಡೆಯಬಾರದು. ಈ ನಿಲುವಿನಿಂದ ಕುಮಾರಸ್ವಾಮಿ ಹಿಂದೆ ಸರಿಯಬಾರದೆಂದು ಮನವಿ ಮಾಡಿದರು.
    ಈ ಪ್ರಕರಣದಿಂದ ಫಲಿತಾಂಶದ ಮೇಲೆ ಯಾವುದೇ ನಕಾರಾತ್ಮಕ ಪರಿಣಾಮ ಬೀರುವುದಿಲ್ಲ. ಸಂತ್ರಸ್ತರಿಗೆ ನ್ಯಾಯ ಸಿಗಬೇಕು ಎನ್ನುವುದಕ್ಕಿಂತ ಹೆಚ್ಚಾಗಿ ಕಾಂಗ್ರೆಸಿಗರು ಲಾಭ ಮಾಡಿಕೊಳ್ಳಲು ಹೊರಟಿದ್ದರು. ಮತದಾರರಿಗೆ ಇವರ ನಿಜವಾದ ಬಂಡವಾಳ ಗೊತ್ತಾಗಿದೆ ಎಂದು ವಾಗ್ದಾಳಿ ನಡೆಸಿದರು.
    ಕಾಂಗ್ರೆಸ್‌ ಏನೇ ಗ್ಯಾರಂಟಿ , ಮಣ್ಣುಮಸಿ ಎಂದುಕೊಂಡರೂ ಯಾವುದೇ ಕಾರಣಕ್ಕೂ ಅವರು ಎರಡಂಕಿ ದಾಟುವುದಿಲ್ಲ. ಬಿಜೆಪಿ-ಜೆಡಿಎಸ್‌ ಮೈತ್ರಿಕೂಟ ಹೆಚ್ಚಿನ ಸ್ಥಾನ ಗೆಲ್ಲಲಿದೆ. ಫಲಿತಾಂಶದಲ್ಲಿ ಕಾಂಗ್ರೆಸ್‌ಗೆ ಹತಾಶೆ ಕಟ್ಟಿಟ್ಟ ಬುತ್ತಿ ಎಂದು ಭವಿಷ್ಯ ನುಡಿದರು.
    ಶಿಕ್ಷೆಯಾಗಬೇಕು:
    ಶಿವಮೊಗ್ಗದಲ್ಲಿ ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಕಾನೂನಿಗಿಂತ ಯಾರೂ ದೊಡ್ಡವರಲ್ಲ. ತಪ್ಪು ಮಾಡಿದ್ದರೆ ಶಿಕ್ಷೆಯಾಗಬೇಕೆಂದು ಸ್ವತಃ ಕುಮಾರಸ್ವಾಮಿಯವರೇ ಹೇಳಿದ್ದಾರೆ. ಕಾನೂನಿಗೆ ತಲೆ ಬಾಗಿ ರೇವಣ್ಣ ಎಸ್‌ಐಟಿಗೆ ಶರಣಾಗಿದ್ದಾರೆ. ಮುಂದೆ ಕಾನೂನು ಪ್ರಕ್ರಿಯೆಗಳು ನಡೆಯುತ್ತವೆ ಎಂದರು.
    ಇಂತಹ ಇಳಿ ವಯಸ್ಸಿನಲ್ಲಿ ಮಾಜಿ ಪ್ರಧಾನಿ ದೇವೇಗೌಡರಿಗೆ ನೋವು ತರಿಸುವ ಘಟನೆ ನಡೆದಿದ್ದು ತುಂಬಾ ಬೇಸರ ತಂದಿದೆ. ಆದಷ್ಟು ಬೇಗ ಸತ್ಯಾಂಶ ಹೊರಬರಬೇಕು. ಗೌಡರು ಇದರ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳಬಾರದು. ಅವರು ತಮ್ಮ ಆರೋಗ್ಯದ ಕಡೆ ಗಮನಹರಿಸಲಿ ಎಂದು ಬಿಎಸ್‌ವೈ ಮನವಿ ಮಾಡಿದರು.

    ಆರೋಗ್ಯ ಕಾಂಗ್ರೆಸ್ ಕಾನೂನು ನ್ಯಾಯ ಲೈಂಗಿಕ ಕಿರುಕುಳ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಎಸ್ ಐ ಟಿ ಮುಂದೆ ಗಳಗಳನೆ ಅತ್ತ ರೇವಣ್ಣ.?
    Next Article ನಾನವಳಲ್ಲ ..ನಾನವಳಲ್ಲ.. ಬಿಟ್ಟುಬಿಡಿ
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    5 ಪ್ರತಿಕ್ರಿಯೆಗಳು

    1. aubu0 on ಜೂನ್ 7, 2025 1:49 ಫೂರ್ವಾಹ್ನ

      clomid for men can i order cheap clomiphene online where can i buy clomiphene price clomid without rx where to get cheap clomid without dr prescription where can i buy clomid pill clomiphene remedio

      Reply
    2. best place buy generic cialis online on ಜೂನ್ 10, 2025 2:58 ಫೂರ್ವಾಹ್ನ

      More posts like this would persuade the online play more useful.

      Reply
    3. 65pre on ಜೂನ್ 19, 2025 9:13 ಫೂರ್ವಾಹ್ನ

      propranolol cost – buy methotrexate 2.5mg online cheap purchase methotrexate sale

      Reply
    4. mecnf on ಜೂನ್ 22, 2025 5:37 ಫೂರ್ವಾಹ್ನ

      amoxicillin for sale online – buy amoxicillin online cheap buy combivent 100 mcg pill

      Reply
    5. wf7pd on ಜೂನ್ 24, 2025 8:37 ಫೂರ್ವಾಹ್ನ

      zithromax 250mg for sale – order nebivolol 5mg order bystolic sale

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Michaelodoky ರಲ್ಲಿ ಆನಂದ್ ತೇಲ್ತುಂಬ್ಡೆ ಗೆ ಬಸವ ರಾಷ್ಟ್ರೀಯ ಪುರಸ್ಕಾರ | Anand Teltumbde
    • Melvinboory ರಲ್ಲಿ BJP ಭದ್ರಕೋಟೆಗೆ ಪೊನ್ನಣ್ಣ ಲಗ್ಗೆ | A S Ponnanna
    • rarealbub ರಲ್ಲಿ ಲೋಕಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಫೈನಲ್ | Lok Sabha 2024
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe