Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಾರ್ಚ್ 7 ಕ್ಕೆ ರಾಜ್ಯ ಬಜೆಟ್
    ಸುದ್ದಿ

    ಮಾರ್ಚ್ 7 ಕ್ಕೆ ರಾಜ್ಯ ಬಜೆಟ್

    vartha chakraBy vartha chakraಫೆಬ್ರವರಿ 17, 20255 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಫೆ.17:
    ಮಾರ್ಚ್ 3 ರಿಂದ ರಾಜ್ಯ ವಿಧಾನ ಮಂಡಲದ ಬಜೆಟ್ ಅಧಿವೇಶನ ಆರಂಭವಾಗಲಿದೆ
    ಮೊದಲ ದಿನ ರಾಜ್ಯಪಾಲರು ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡಲಿದ್ದಾರೆ. ಮಾರ್ಚ್ 7 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ನಿರ್ಮಿಸಲಿದ್ದಾರೆ.
    ಈ ಬಜೆಟ್ ಗಾತ್ರ ನಾಲ್ಕು ಲಕ್ಷ ಕೋಟಿ ರೂಪಾಯಿ ದಾಟುವ ಸಾಧ್ಯತೆಯಿದೆ. ಈ ಮೂಲಕ ಹೊಸ ದಾಖಲೆ ನಿರ್ಮಾಣವಾದರೆ ಅತಿ ಹೆಚ್ಚು ಬಾರಿ ಬಜೆಟ್ ಮಂಡನೆ ಮಾಡಿದ ದಾಖಲೆ ಸಿದ್ದರಾಮಯ್ಯ ಅವರದ್ದಾಗಲಿದೆ.
    ಕಾಲು ನೋವಿನ ಹಿನ್ನಲೆಯಲ್ಲಿ ಕಳೆದ ಎರಡು ವಾರಗಳಿಂದ ಮನೆಯಲ್ಲಿಯೇ ಬಜೆಟ್ ಸಿದ್ಧತೆಯಲ್ಲಿ ತೊಡಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ವಿಧಾನಸೌಧಕ್ಕೆ ಆಗಮಿಸಿ ಬಜೆಟ್ ಪೂರ್ವಭಾವಿ ಸಭೆ ನಡೆಸಿದರು.
    ವಿವಿಧ ರೈತ ಸಂಘಟನೆಗಳ ಪ್ರಮುಖರು ಮತ್ತು ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸ ವರ್ಷದ ಮೊದಲ ಅಧಿವೇಶನ ಮಾರ್ಚ್ 3ರಂದು ಆರಂಭವಾಗಲಿದೆ. 7ರಂದು ಬಜೆಟ್ ಮಂಡಿಸಲಾಗುವುದು ಎಂದು ತಿಳಿಸಿದರು.
    ಮೊದಲ ದಿನ ರಾಜ್ಯಪಾಲರು ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡಲಿದ್ದಾರೆ.
    ಬಳಿಕ ಅವರ ಭಾಷಣದ ಮೇಲೆ ಚರ್ಚೆ ಇರುತ್ತದೆ’
    ಎಷ್ಟು ದಿನ ಅಧಿವೇಶನ ನಡೆಸಬೇಕು ಅನ್ನೋದನ್ನು ಕಲಾಪ ಸಲಹಾ ಸಮಿತಿ ನಿರ್ಧಾರ ಮಾಡಲಿದೆ ಎಂದು ತಿಳಿಸಿದರು
    ನನಗೆ ಕಾಲು ನೋವು ಇದ್ದರೂ ಮನೆಯಲ್ಲಿ ಕುಳಿತು ಇಲಾಖೆಗಳ ಸಭೆ ನಡೆಸಿದ್ದೇನೆ. ಇಂದು ರೈತ ಮುಖಂಡರ ಸಭೆ ಮಾಡಿದ್ದೇನೆ ಬಜೆಟ್ ಮಾಡುವಾಗ ನಮ್ಮ ಇತಿಮಿತಿಯಲ್ಲಿ ಏನು ಸೇರಿಸಬೇಕು ಎಂಬ ಬಗ್ಗೆ ಚರ್ಚೆ ಆಗಿದೆ. ನಮ್ಮ ಸರ್ಕಾರ ರೈತರ ಹಿತ ಕಾಪಾಡುವಲ್ಲಿ ಹಿಂದೆ ಬಿದ್ದಿಲ್ಲ. ಕೃಷಿಕರಿಗೆ ಪೂರಕವಾಗಿ ಇರುತ್ತೇನೆ ಎಂಬ ಮಾತು ಕೊಡುತ್ತೇನೆ ಎಂದರು .
    ಬೆಲೆ ಏರಿಕೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಎರಡೂ ಮಾಡಬೇಕು. ರಾಜ್ಯ ಸರ್ಕಾರದ ಕಡೆಯಿಂದ ಬೆಲೆ ಏರಿಕೆ ನಿಯಂತ್ರಿಸಲು ಏನು ಮಾಡಬೇಕೊ ಅದು ಮಾಡುತ್ತೇವೆ. ಕೇಂದ್ರ ಸರ್ಕಾರ ಕೂಡಾ ಬೆಲೆ ಏರಿಕೆ ಬಗ್ಗೆ ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕು’ ಎಂದು ಪ್ರತಿಪಾದಿಸಿದರು.

    ಬೆಂಗಳೂರು ರಾಜ್ಯಪಾಲ ಸರ್ಕಾರ ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಡಿಸಿಎಂ ಶಿವಕುಮಾರ್ ವಿರುದ್ಧ ಗುಡುಗಿದ ರಾಜಣ್ಣ
    Next Article ಕುಮಾರಸ್ವಾಮಿ ಭೂ ಒತ್ತುವರಿ ಬಗ್ಗೆ ಸರ್ವೆ
    vartha chakra
    • Website

    Related Posts

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    ಜೂನ್ 24, 2025

    5 ಪ್ರತಿಕ್ರಿಯೆಗಳು

    1. 6tcqj on ಜೂನ್ 7, 2025 12:44 ಫೂರ್ವಾಹ್ನ

      buy clomid without dr prescription where to buy generic clomiphene clomiphene price in usa where to get clomid pill can you get cheap clomid for sale get clomid without a prescription can i get cheap clomid

      Reply
    2. buy cialis paypal on ಜೂನ್ 8, 2025 11:15 ಅಪರಾಹ್ನ

      Thanks an eye to sharing. It’s first quality.

      Reply
    3. order metronidazole generic on ಜೂನ್ 10, 2025 4:59 ಅಪರಾಹ್ನ

      With thanks. Loads of conception!

      Reply
    4. qq6dg on ಜೂನ್ 17, 2025 11:55 ಅಪರಾಹ್ನ

      order inderal 10mg generic – clopidogrel 150mg ca methotrexate 10mg tablet

      Reply
    5. ebe0y on ಜೂನ್ 20, 2025 8:14 ಅಪರಾಹ್ನ

      how to buy amoxil – generic diovan 80mg oral combivent 100 mcg

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಗುಜರಾತ್ ನಲ್ಲಿ ಆಪ್ ಗೆದ್ದೇ ಬಿಡ್ತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • klining_feEt ರಲ್ಲಿ ರಶ್ಮಿಕ ಮಂದಣ್ಣ ಅಭಿಮಾನಿಗಳಿಗೆ ಪಾಠ
    • klining_vhEt ರಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಸಿಕ್ತು ಬಿಗ್ ರಿಲೀಫ್ | Darshan
    • klining_bzEt ರಲ್ಲಿ ಸೂರ್ಯನೆಡೆಗೆ ಸೌಮ್ಯ ನಡಿಗೆ (ಬೆಂಗಳೂರು ದಕ್ಷಿಣ ವಿಶ್ಲೇಷಣೆ) | Bengaluru South
    Latest Kannada News

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮುರುಡೇಶ್ವರಕ್ಕೆ_ ಹೋಗ್ತಿದ್ದೀರಾ ಜೀನ್ಸ್ ಹಾಕ್ಲೇಬೇಡಿ! #murudeshwar #culturedress #karnataka #rules #shiva
    Subscribe