Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೂರು ತಿಂಗಳು Old Madras Road ಗೆ ಬರಬೇಡಿ
    ಬೆಂಗಳೂರು

    ಮೂರು ತಿಂಗಳು Old Madras Road ಗೆ ಬರಬೇಡಿ

    vartha chakraBy vartha chakraಜುಲೈ 17, 2023Updated:ಜುಲೈ 19, 2023ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email

    ಬೆಂಗಳೂರು,ಜು.17- ಈಗಾಗಲೇ ಸಂಚಾರ ದಟ್ಟಣೆಯಿಂದ ತತ್ತರಿಸಿದ ಬೆಂಗಳೂರಿನ ಪೂರ್ವ ಭಾಗದಲ್ಲಿ ಮುಂದಿನ ಎರಡು ತಿಂಗಳ ಕಾಲ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದ್ದು ಈ ರಸ್ತೆಯಲ್ಲಿ (Old Madras Road) ಸಂಚಾರ ಸೆಪ್ಟೆಂಬರ್ ವರೆಗೆ ಕಡಿಮೆ ಮಾಡಲೇಬೇಕು.
    ಯಾಕೆಂದರೆ ಬಯ್ಯಪ್ಪನಹಳ್ಳಿ ಮತ್ತು ಹೊಸೂರು ರೈಲು ನಿಲ್ದಾಣಗಳ ನಡುವಿನ ರೈಲು ಸಂಪರ್ಕದ ಬೆನ್ನಿಗಾನಹಳ್ಳಿ ರೈಲ್ವೆ ಮೇಲ್ಸೇತುವೆ ಹಾಳಾಗಿದ್ದು ಇದರ ದುರಸ್ತಿ ಕಾಮಗಾರಿ ಆರಂಭವಾಗಿದೆ.ಇದರ ಪರಿಣಾಮ ಬೆನ್ನಿಗಾನಹಳ್ಳಿ- ಕೆಆರ್ ಪುರಂ ಮಾರ್ಗದಲ್ಲಿ ಆಗಸ್ಟ್ ವರೆಗೆ ಸಂಚಾರ ದಟ್ಟಣೆ ಹೆಚ್ಚಾಗಲಿದೆ.

    ಕೆಆರ್ ಪುರಂ, ಮಹದೇವಪುರ, ಮಾರತ್ ಹಳ್ಳಿ ನಡುವಣ ಪ್ರತಿನಿತ್ಯ ಸಂಚರಿಸುವ ಜನರು ಮುಂದಿನ ದಿನಗಳಲ್ಲಿ ತೊಂದರೆ ಅನುಭವಿಸುವ ಸಾಧ್ಯತೆಯಿದ್ದು,ಇದರಿಂದ ಪ್ರಯಾಣಿಕರು ಕಸ್ತೂರಿನಗರದಿಂದ ಬಯಪ್ಪನಹಳ್ಳಿ ಮೆಟ್ರೊ ನಿಲ್ದಾಣದ ಕಡೆಗೆ ಎಡ ತಿರುವು ಪಡೆದು ಹೊರವರ್ತುಲ ರಸ್ತೆಯ ಸರ್ವೀಸ್ ರಸ್ತೆಯನ್ನು ಬಳಸಿ ಹಳೆ ಮದ್ರಾಸ್ ರಸ್ತೆಯಲ್ಲಿರುವ ಟಿನ್ ಫ್ಯಾಕ್ಟರಿ ಜಂಕ್ಷನ್‌ಗೆ ತೆರಳುವಂತೆ ಪೂರ್ವ ವಿಭಾಗದ ಸಂಚಾರ ಡಿಸಿಪಿ ಕಲಾ ಕೃಷ್ಣಸ್ವಾಮಿ ಅವರು   ಮನವಿ‌ ಮಾಡಿದ್ದಾರೆ.
    ವೈಟ್‌ಫೀಲ್ಡ್‌-ಚಲ್ಲಘಟ್ಟ ನಡುವೆ ನಮ್ಮ ಮೆಟ್ರೋ ಕಾಮಗಾರಿ ನಡೆಯುತ್ತಿದೆ. ಇದರಿಂದ ಈಗಾಗಲೇ ಸಂಚಾರ ದಟ್ಟಣೆಯಿಂದ ಬಳಲುತ್ತಿರುವ ದಟ್ಟಣೆ ಪ್ರದೇಶವು ಮುಂದಿನ ದಿನಗಳಲ್ಲಿ ತಿರುವುಗಳಿಂದಾಗಿ ಇನ್ನಷ್ಟು ಒತ್ತಡ ಹೆಚ್ಚಾಗುವ ಸಾಧ್ಯತೆಯಿದೆ.

    Old Madras Road
    ಪರ್ಯಾಯ ಮಾರ್ಗಗಳು:

    ಈ ಹಿನ್ನೆಲೆಯಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡುವ ದೃಷ್ಟಿಯಿಂದ ವಾಹನ‌ ಸವಾರರು
    ಬೆನ್ನಿಗಾನಹಳ್ಳಿ ಮೇಲ್ಸೇತುವೆಯ ಎಡಭಾಗಕ್ಕೆ ರೈಲ್ವೇ ಅಂಡರ್‌ಪಾಸ್ ಅನ್ನು ಬಳಸುವುದು ಹಳೆಯ ಮದ್ರಾಸ್ ರಸ್ತೆಯಲ್ಲಿ ಕಸ್ತೂರಿನಗರ ಕಡೆಗೆ ಎಡಕ್ಕೆ ತಿರುಗುವ ಮೂಲಕ ಬೈಯಪನಹಳ್ಳಿ ಮೆಟ್ರೋ ನಿಲ್ದಾಣದ ಮೂಲಕ ಪ್ರಯಾಣಿಸ ಬಹುದಾಗಿದೆ ಹೊರ ವರ್ತುಲ ರಸ್ತೆಯ ಸರ್ವೀಸ್ ರಸ್ತೆಯನ್ನು ಬಳಸಿ ಕೆ ಆರ್ ಪುರಂ ಕಡೆಗೆ ಪ್ರಯಾಣಿಸಬಹುದು. ಕೆಆರ್ ಪುರಂ ಮೆಟ್ರೋ ನಿಲ್ದಾಣವನ್ನು ಬೈಯಪ್ಪನಹಳ್ಳಿಗೆ ಸಂಪರ್ಕಿಸುವ ಮೆಟ್ರೋ ಕಾಮಗಾರಿಯು ಸಕ್ರಿಯವಾಗಿ ನಡೆಯುತ್ತಿದ್ದು, ಆಗಸ್ಟ್ 22 ರಂದು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (ಬಿಎಂಆರ್ ಸಿಎಲ್) ಪ್ರಾಯೋಗಿಕ ಚಾಲನೆಯನ್ನು ನಡೆಸಲು ಸಜ್ಜಾಗಿದೆ.
    ‘ಮಿಸ್ಸಿಂಗ್‌ ಲಿಂಕ್‌' ಎನ್ನಿಸಿಕೊಂಡಿರುವ ಬೈಯಪ್ಪನಹಳ್ಳಿ-ಕೆ.ಆರ್‌.ಪುರ ಮೆಟ್ರೋ ಜೊತೆಗೆ ಕೆಂಗೇರಿ-ಚಲ್ಲಘಟ್ಟನಡುವಿನ ಮೆಟ್ರೋ ಮಾರ್ಗವನ್ನೂ ಏಕಕಾಲಕ್ಕೆ ಪ್ರಯಾಣಿಕರಿಗೆ ಮುಕ್ತಗೊಳಿಸಲು ಬಿಎಂಆರ್‌ಸಿಎಲ್‌ ತೀರ್ಮಾನಿಸಿದೆ.ಇದರಿಂದಾಗಿ ಆಗಸ್ಟ್‌ ಅಂತ್ಯಕ್ಕೆ ಜನತೆ ಈ ಮಾರ್ಗಗಳಲ್ಲಿ ಸಂಚರಿಸಲು ಸಾಧ್ಯವಾಗುವ ನಿರೀಕ್ಷೆಯಿದೆ. ಅದರಂತೆ ಎಲ್ಲವೂ ನಡೆದರೆ ಆಗಸ್ಟ್ ಅಂತ್ಯದ ವೇಳೆಗೆ ಈ ಪ್ರದೇಶದ ಸಂಚಾರ ದಟ್ಟಣೆ ಸ್ವಲ್ಪ ಕಡಿಮೆಯಾಗಲಿದೆ ಇಲ್ಲವಾದರೆ ಇನ್ನೂ ಮೂರು ತಿಂಗಳು ಕಷ್ಟ ಪಡಲೇಬೇಕು.

    Bangalore Bengaluru m namma bengaluru Old Madras Road road
    Share. Facebook Twitter Pinterest LinkedIn Tumblr Email
    Previous Articleತಿರುಪತಿ ತಿಮ್ಮಪ್ಪನಿಗೆ ಬಂಗಾರದ ಶಂಖ ಅರ್ಪಣೆ | Tirpuati Timappa
    Next Article ರಾಜ್ಯದ ಜನರಿಗೆ ಬಂಪರ್ ! ಇದು ಇಂಧನ ಇಲಾಖೆ ಕೊಡುಗೆ | KJ George
    vartha chakra
    • Website

    Related Posts

    ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡಲಾಗದವರು ನಮ್ಮನ್ನು ಪ್ರಶ್ನೆ ಮಾಡುತ್ತಾರೆ | DK Shivakumar

    ಅಕ್ಟೋಬರ್ 4, 2023

    ತೆರಿಗೆ ವಂಚಕರ ಚಳಿ ಬಿಡಿಸಿದ IT Raid

    ಅಕ್ಟೋಬರ್ 4, 2023

    BMTC ಗೆ 17 ಕೋಟಿ ನಾಮ ಹಾಕಿದ ಅಧಿಕಾರಿಗಳು

    ಅಕ್ಟೋಬರ್ 4, 2023

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕ್ರೀಡೆ
    • ಚುನಾವಣೆ
    • ಚುನಾವಣೆ 2023
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡಲಾಗದವರು ನಮ್ಮನ್ನು ಪ್ರಶ್ನೆ ಮಾಡುತ್ತಾರೆ | DK Shivakumar

    ತೆರಿಗೆ ವಂಚಕರ ಚಳಿ ಬಿಡಿಸಿದ IT Raid

    BMTC ಗೆ 17 ಕೋಟಿ ನಾಮ ಹಾಕಿದ ಅಧಿಕಾರಿಗಳು

    ಜಾತಿ ಜನಗಣತಿ ಬಹಿರಂಗ ಯಾಕಿಲ್ಲ? | Karnataka Caste Census

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • canada pharmacy online no script ರಲ್ಲಿ Modi ಯನ್ನು ಟೀಕಿಸಿದ ಈ George Soros ಯಾರು?
    • giant discount pharmacy ರಲ್ಲಿ Modi ಯನ್ನು ಟೀಕಿಸಿದ ಈ George Soros ಯಾರು?
    • prednisone mexican pharmacy ರಲ್ಲಿ Modi ಯನ್ನು ಟೀಕಿಸಿದ ಈ George Soros ಯಾರು?
    Latest Kannada News

    ಪ್ರತಿಪಕ್ಷ ನಾಯಕನನ್ನು ಆಯ್ಕೆ ಮಾಡಲಾಗದವರು ನಮ್ಮನ್ನು ಪ್ರಶ್ನೆ ಮಾಡುತ್ತಾರೆ | DK Shivakumar

    ಅಕ್ಟೋಬರ್ 4, 2023

    ತೆರಿಗೆ ವಂಚಕರ ಚಳಿ ಬಿಡಿಸಿದ IT Raid

    ಅಕ್ಟೋಬರ್ 4, 2023

    BMTC ಗೆ 17 ಕೋಟಿ ನಾಮ ಹಾಕಿದ ಅಧಿಕಾರಿಗಳು

    ಅಕ್ಟೋಬರ್ 4, 2023
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2023
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ
    Subscribe