Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೆಟ್ರೋದಲ್ಲಿ ಹೀಗೆಲ್ಲಾ ಮಾಡುತ್ತಾರೆ ಹುಷಾರ್..
    ಅಪರಾಧ

    ಮೆಟ್ರೋದಲ್ಲಿ ಹೀಗೆಲ್ಲಾ ಮಾಡುತ್ತಾರೆ ಹುಷಾರ್..

    vartha chakraBy vartha chakraಜನವರಿ 2, 20254 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.2-
    ನಮ್ಮ ಮೆಟ್ರೋ ಬೆಂಗಳೂರು ನಗರದ ಸಂಚಾರದಟ್ಟಣೆಯನ್ನು ಕಡಿಮೆ ಮಾಡುವಲ್ಲಿ ಮಹತ್ವದ ಕೊಡುಗೆ ನೀಡಿದೆ. ಅಡೆ ತಡೆ ಇಲ್ಲದ ಕ್ಷಿಪ್ರ ಸಂಚಾರಕ್ಕಾಗಿ ಅನೇಕ ಮಂದಿ ಮೆಟ್ರೋ ರೈಲುಗಳನ್ನು ಅವಲಂಬಿಸಿದ್ದಾರೆ
    ಈ ರೈಲು ಪ್ರಯಾಣದ ವೇಳೆ ಕೆಲವು ಕಿಡಿಗೇಡಿಗಳು ಅಸಭ್ಯ ವರ್ತನೆ ತೋರುವ ಸಹ ಪ್ರಯಾಣಿಕರಿಗೆ ಕಿರಿಕಿರಿ ಉಂಟು ಮಾಡುವ ಹಲವು ಘಟನೆಗಳು ನಡೆಯುತ್ತಿತ್ತು ಇದರ ವಿರುದ್ಧ ನಮ್ಮ ಮೆಟ್ರೋ ಕಠಿಣ ಕ್ರಮ ಜರುಗಿಸುತ್ತಿದೆ ಆದರೂ ಕೂಡ ಇಂತಹ ಘಟನೆಗಳು ನಡೆಯುತ್ತಿವೆ. ಈ ಕಿರಿಕಿರಿಯ ಸರಣಿಗೆ ಇದೀಗ ಮತ್ತೊಂದು ವಿದ್ಯಮಾನ ಸೇರ್ಪಡೆಯಾಗಿದೆ.
    ಮೆಟ್ರೋ ರೈಲಿನಲ್ಲಿ ಸಂಚರಿಸುವ ಯುವತಿಯರನ್ನು ಗಮನಿಸುತ್ತಿದ್ದ ಕಿಡಿಗೇಡಿಯೊಬ್ಬ ಅವರಿಗೆ ಅರಿವಿಲ್ಲದಂತೆ ತನ್ನ ಮೊಬೈಲ್ ನಲ್ಲಿ ಅವರ ಖಾಸಗಿ ಅಂಗಾಂಗಗಳ ಫೋಟೋ ತೆಗೆದುಕೊಳ್ಳುತ್ತಿದ್ದ. ಈ ಬಗ್ಗೆ ಅನುಮಾನ ಬಂದ ಹಿನ್ನೆಲೆಯಲ್ಲಿ ಕಾರ್ಯಾಚರಣೆಗೆ ಇಳಿದ ಮೆಟ್ರೋದ ಭದ್ರತಾ ಸಿಬ್ಬಂದಿ ರೈಲಿನಲ್ಲಿ ಯುವತಿಯರ ಅಂಗಾಗಗಳ ವಿಡಿಯೋ ಹಾಗೂ ಫೋಟೋ ತೆಗೆಯುತ್ತಿದ್ದ ಕಾಮುಕನನ್ನು ಹಿಡಿದು ಜಯನಗರ ಪೊಲೀಸರಿಗೆ ಒಪ್ಪಿಸಿದ್ದಾರೆ.
    ಪೊಲೀಸ್ ವಶಕ್ಕೆ ನೀಡಲಾದ ಆರೋಪಿ ಮಹೇಶ್ ಗೆ ಬಿಎಂಆರ್‌ಸಿಎಲ್‌ 5 ಸಾವಿರ  ರೂ. ದಂಡ ವಿಧಿಸಿದೆ.
    ಆರೋಪಿಯು ಮೆಟ್ರೋದಲ್ಲಿ ಪ್ರಯಾಣ ಮಾಡುವ ಮಹಿಳೆಯರ ಖಾಸಗಿ ಅಂಗಾಂಗಗಳ ಫೋಟೋ ಹಾಗೂ ವಿಡಿಯೋ ತೆಗೆಯುತ್ತಿದ್ದ. ಆರೋಪಿಯ ಮೊಬೈಲ್‍ನಲ್ಲಿ ಸುಮಾರು 50 ಯುವತಿಯರ ವಿಡಿಯೋ ಮತ್ತು ಫೋಟೋಗಳು ಪತ್ತೆಯಾಗಿವೆ.
    ಕಳೆದ ಡಿ.25 ರಂದು ಬೆಳಿಗ್ಗೆ 9 ಗಂಟೆಗೆ ಯುವತಿಯೊಬ್ಬಳು ಮೆಜೆಸ್ಟಿಕ್‍ನಿಂದ ಜೆಪಿ ನಗರ ಮೆಟ್ರೋ ಸ್ಟೇಷನ್‍ಗೆ ಹೋಗ್ತಿದ್ದಳು. ಈ ವೇಳೆ ಯುವಕ, ಯುವತಿಯ ಖಾಸಗಿ ಅಂಗಾಂಗಗಳ ವಿಡಿಯೋ ತೆಗೆಯುತ್ತಿದ್ದನ್ನು ಗಮನಿಸಿ ಆತನಿಗೆ ಹೊಡೆದಿದ್ದಾಳೆ.
    ಈ ವೇಳೆ ರಾತ್ರಿ ಪಾಳಿ ಮುಗಿಸಿ ಮನೆಗೆ ಹೋಗ್ತಿದ್ದ ಇಬ್ಬರು ಸೆಕ್ಯೂರಿಟಿಗಳು ಯುವತಿಯ ಸಹಾಯಕ್ಕೆ ಧಾವಿಸಿದ್ದಾರೆ. ಈ ವೇಳೆ ಮಹೇಶ್‍ನ ಕೃತ್ಯ ಬೆಳಕಿಗೆ ಬಂದಿದೆ.
    ಜಯನಗರ ಮೆಟ್ರೋ ನಿಲ್ದಾಣದಲ್ಲಿ ಆತನನ್ನು ರೈಲಿನಿಂದ ಕೆಳಗಿಳಿಸಿ, ಮೊಬೈಲ್ ಪರಿಶೀಲನೆ ನಡೆಸಿದಾಗ ವಿಡಿಯೋ ಹಾಗೂ ಫೋಟೋಗಳು ಪತ್ತೆಯಾಗಿವೆ. ಆತನನ್ನು ಜಯನಗರ ಪೊಲೀಸ ವಶಕ್ಕೆ ನೀಡಲಾಗಿದೆ.
    ಕರ್ತವ್ಯದಲ್ಲಿ ಇಲ್ಲದಿದ್ದರೂ ಯುವತಿಯ ಸಹಾಯಕ್ಕೆ ಧಾವಿಸಿದ ಮೆಟ್ರೋ ಸೆಕ್ಯುರಿಟಿ ಗಾರ್ಡ್ ಸುಜೀತ್ ಹಾಗೂ ಎಸ್.ಜಿ ರಾಮ್ ಬಹದ್ದೂರ್ ಅವರನ್ನು ಬಿಎಂಆರ್ ಸಿಎಲ್ ನ ಹಿರಿಯ ಅಧಿಕಾರಿಗಳು ಅಭಿನಂದಿಸಿದ್ದಾರೆ.

    Verbattle
    Verbattle
    Verbattle
    News Politics Trending Varthachakra ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಕೇಂದ್ರದ ಜೊತೆ ಮತ್ತೊಂದು ಸಂಘರ್ಷಕ್ಕೆ ಸಜ್ಜಾದ ರಾಜ್ಯ
    Next Article ಲಾಭಾಂಶ ಅರ್ಪಿಸಿದ ಕ್ರೆಡೆಲ್
    vartha chakra
    • Website

    Related Posts

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026

    4 ಪ್ರತಿಕ್ರಿಯೆಗಳು

    1. kamera_vgpi on ಫೆಬ್ರವರಿ 12, 2026 5:10 ಅಪರಾಹ್ನ

      Если вы хотите повысить безопасность и удобство маневрирования, рекомендуем купить камеру для грузового автомобиля.
      Важно правильно подобрать место для крепления и обеспечить хорошую защиту от неблагоприятных погодных условий.

      Reply
    2. kamera_cqOi on ಫೆಬ್ರವರಿ 12, 2026 5:12 ಅಪರಾಹ್ನ

      Для обеспечения максимальной безопасности на дороге рекомендуем приобрести купить камеру заднего вида для грузового автомобиля.
      Современные камеры для грузовиков обладают высокими техническими характеристиками.

      Reply
    3. kupit_bget on ಫೆಬ್ರವರಿ 15, 2026 8:16 ಅಪರಾಹ್ನ

      Если вы хотите купить резину лето, то у нас вы найдете лучшие предложения и выгодные цены.
      Для правильного выбора летней резины нужно обратить внимание на ряд важных параметров.

      Reply
    4. arenda_tpPi on ಫೆಬ್ರವರಿ 17, 2026 10:55 ಫೂರ್ವಾಹ್ನ

      Если вам необходима аренда машин с водителем, то наши предложения по аренде авто с водителем в Новосибирске идеально подойдут для комфортных поездок.
      Аренда автомобиля с водителем в Новосибирске позволяет легко ориентироваться в городе и не заботиться о дорожной обстановке.

      Аренда машины с водителем в Новосибирске идеально подходит для проведения деловых встреч и мероприятий.

      При заказе услуги важно учитывать рейтинг и отзывы компании, а также ознакомиться с условиями аренды.

      В Новосибирске существует множество компаний, предлагающих аренду авто с водителем, каждая из которых имеет свои особенности.

      В большинстве случаев услуга включают комфортное транспортное средство, опытного водителя и возможность выбрать маршрут.

      Для бронирования автомобиля с водителем достаточно связаться по телефону или через онлайн-форму на сайте.

      В заключение, аренда авто с водителем в Новосибирске — это надежное решение для деловых поездок и отдыха.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ ಭಾರತಕ್ಕೆ ಇನ್ನೊಬ್ಬ ವೈರಿ ಹುಟ್ಟಿಕೊಂಡನೇ?
    • Hbmdco ರಲ್ಲಿ Phoneಗಾಗಿ Dam ನೀರು ಖಾಲಿ ಮಾಡಿದ ಭೂಪ
    • LinwoodGah ರಲ್ಲಿ ಕನ್ನಡ ನಾಮಫಲಕಕ್ಕಾಗಿ ಹೋರಾಟ | Kannada Rakshana Vedike
    Latest Kannada News

    ಕಾಂಗ್ರೆಸ್ ಶಾಸಕರ ವಿದೇಶ ಯಾತ್ರೆ!

    ಫೆಬ್ರವರಿ 17, 2026

    ನಾಯಿ ಕುರಿತು ಡಿ.ಕೆ.ಸುರೇಶ್ ವ್ಯಾಖ್ಯಾನ

    ಫೆಬ್ರವರಿ 17, 2026

    ಅಪಪ್ರಚಾರದ ವಿರುದ್ಧ ಎಚ್ಚರಿಕೆ

    ಫೆಬ್ರವರಿ 17, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.