Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೇ.29 ರಿಂದ ರಾಜ್ಯದಲ್ಲಿ ಮದ್ಯ ಮಾರಾಟ ಇಲ್ಲ !
    ರಾಜ್ಯ

    ಮೇ.29 ರಿಂದ ರಾಜ್ಯದಲ್ಲಿ ಮದ್ಯ ಮಾರಾಟ ಇಲ್ಲ !

    vartha chakraBy vartha chakraಮೇ 24, 20254 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮೇ.24-
    ಮಧ್ಯಪಾನಪ್ರಿಯರಿಗೆ ಕಹಿ ಸುದ್ದಿಯೊಂದು ಹೊರ ಬಿದ್ದಿದೆ.ರಾಜ್ಯ ಸರ್ಕಾರದ ನೂತನ ಮದ್ಯನೀತಿ ವಿರುದ್ಧ ಮದ್ಯ ಮಾರಾಟಗಾರರು ಸಿಡಿದೆದ್ದಿದ್ದಾರೆ.
    ನಿರಂತರ ದರ ಏರಿಕೆ  ಮತ್ತು ಪರವಾನಗಿ ದರ ಹೆಚ್ಚಳ ವಿರೋಧಿಸಿ ಈ ತಿಂಗಳು 29 ರಿಂದ ಕರ್ನಾಟಕದಾದ್ಯಂತ ಮದ್ಯದಂಗಂಡಿ ಬಂದ್ ಮಾಡಲು ರಾಜ್ಯದ ಮದ್ಯ ಮಾರಾಟಗಾರರು ತೀರ್ಮಾನ ಮಾಡಿದ್ದಾರೆ.
    ರಾಜ್ಯದಲ್ಲಿ ‌ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮೂರು ಬಾರಿ ಮದ್ಯದ ದರ ಏರಿಕೆ ಮಾಡಿದೆ. ಇದರಿಂದ ಹಿಂದಿನ ರೀತಿಯಲ್ಲಿ ಮದ್ಯ ಮಾರಾಟ ಆಗುತ್ತಿಲ್ಲ. ಇದೇ ಸಂದರ್ಭದಲ್ಲಿ ಮದ್ಯ ಮಾರಾಟಗಾರರ ಲೈಸೆನ್ಸ್ ಶುಲ್ಕ ದುಪ್ಪಟ್ಟು ಏರಿಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ, ಮದ್ಯ ಮಾರಾಟಗಾರರ ಸಂಘ ಸಭೆ ಕರೆದು ಸಮಾಲೋಚನೆ ನಡೆಸಿದೆ.
    ಸರ್ಕಾರದ ಈ ನೀತಿ ವಿರೋಧಿಸಿ ಮದ್ಯ ಮಾರಾಟಗಾರರು ಈ ತಿಂಗಳು 29 ರಿಂದ ಬಾರ್ ಆ್ಯಂಡ್ ರೆಸ್ಟೋರೆಂಟ್, ವೈನ್‌ ಸ್ಟೋರ್ ಕ್ಲೋಸ್ ಮಾಡಲು ತೀರ್ಮಾನ ಮಾಡಿದ್ದಾರೆ ಎಂದು ರಾಜ್ಯ ಮದ್ಯ ಮಾರಾಟಗಾರರ ಸಂಘದ ಉಪಾಧ್ಯಕ್ಷ ಕರುಣಾಕರ್ ಹೆಗ್ಡೆ ತಿಳಿಸಿದ್ದಾರೆ.
    ಲೈಸೆನ್ಸ್ ದರ ಎಷ್ಟಿದೆ?
    ಸಿಎಲ್ 9 ಬಾರ್ ಆ್ಯಂಡ್‌ ರೆಸ್ಟೋರೆಂಟ್ಗೆ ಈ ಮೊದಲು ಲೈಸೆನ್ಸ್ ಶುಲ್ಕ 8,62 ಲಕ್ಷ ಇರುವುದನ್ನು 15 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಸೆಸ್ 2,25 ಲಕ್ಷ ರೂ. ಸೇರಿ ಒಟ್ಟು ಒಟ್ಟು 17,25 ಲಕ್ಷ ರೂ. ಆಗಲಿದೆ.
    ಸಿಎಲ್ 6ಎ ಸ್ಟಾರ್ ಹೋಟೆಲ್ ಲೈಸೆನ್ಸ್ ಶುಲ್ಕ 9,75 ಲಕ್ಷ ಇದ್ದದ್ದು ಈಗ 20 ಲಕ್ಷ ರೂ. ಮಾಡಲಾಗಿದೆ. ಇದಕ್ಕೆ ಸೆಸ್ 3 ಲಕ್ಷ ರೂ. ಸೇರಿ ಒಟ್ಟು 23 ಲಕ್ಷ ರೂ. ಆಗಲಿದೆ.
    ಸಿಎಲ್ 7 ಬೋರ್ಡಿಂಗ್ ಆ್ಯಂಡ್ ಲಾಡ್ಜಿಂಗ್ ಲೈಸೆನ್ಸ್ ಶುಲ್ಕ 9,75 ಲಕ್ಷ ರೂ. ಇದ್ದದ್ದು ಈಗ 17 ಲಕ್ಷ ರೂ.ಗೆ ಏರಿಕೆಯಾಗಿದೆ. ಸೆಸ್ 2,55,000 ರೂ. ಸೇರಿ ಒಟ್ಟು 19,550,00 ರೂ. ಆಗಲಿದೆ.
    26 ರಂದು ಮದ್ಯ ಮಾರಾಟಗಾರರ ಸಂಘದ ಜೊತೆಗೆ ಮಾತುಕತೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ವೇಳೆ ಮದ್ಯ ಮಾರಾಟಗಾರರ ಬೇಡಿಕೆಗಳನ್ನು ಈಡೇರಿಸಲಿಲ್ಲ ಅಂದರೆ 29 ರಿಂದ ನಿರಂತರವಾಗಿ ಮದ್ಯದ ಅಂಗಡಿಗಳನ್ನು ಕ್ಲೋಸ್ ಮಾಡಲು ರಾಜ್ಯ ಮದ್ಯ ಮಾರಾಟಗಾರರು ತೀರ್ಮಾನ ಮಾಡಿದ್ದಾರೆ

    ಕರ್ನಾಟಕ ಕಾಂಗ್ರೆಸ್ ಬೆಂಗಳೂರು ಸರ್ಕಾರ ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleವರ ಬೇಡ ಎಂದು ಪ್ರೇಮಿಯ ತಾಳಿಗೆ ಕೊರಳೊಡ್ಡಿದ ವಧು
    Next Article ಅವಧಿಗೆ ಮೊದಲೇ ಬಂತು ಮುಂಗಾರು.
    vartha chakra
    • Website

    Related Posts

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025

    4 ಪ್ರತಿಕ್ರಿಯೆಗಳು

    1. ycmd5 on ಜೂನ್ 8, 2025 10:59 ಫೂರ್ವಾಹ್ನ

      generic clomid online how to buy cheap clomiphene withou where can i get generic clomiphene without prescription where to get cheap clomid price how can i get generic clomid no prescription cost of clomiphene no prescription order generic clomiphene online

      Reply
    2. cialis professional sale on ಜೂನ್ 10, 2025 4:52 ಫೂರ್ವಾಹ್ನ

      More delight pieces like this would create the интернет better.

      Reply
    3. does flagyl treat trich on ಜೂನ್ 11, 2025 11:13 ಅಪರಾಹ್ನ

      This is the gentle of scribble literary works I truly appreciate.

      Reply
    4. 79g0l on ಜೂನ್ 19, 2025 11:40 ಫೂರ್ವಾಹ್ನ

      inderal 20mg oral – cost inderal 20mg methotrexate 10mg usa

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಬಿಜೆಪಿ ನಾಯಕರಿಗೆ ಜಮೀರ್ ಅಹಮದ್ ಖಾನ್ ತಿರುಗೇಟು ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • gcx4j ರಲ್ಲಿ ಮಹಾರಾಷ್ಟ್ರದಲ್ಲಿ ಕಮಾಲ್ ಮಾಡುತ್ತಾರಾ ಸಿಎಂ, ಡಿಸಿಎಂ.
    • where buy cheap tenormin without insurance ರಲ್ಲಿ ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    • b1izd ರಲ್ಲಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ !
    Latest Kannada News

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ನಿತ್ಯಾನಂದನ ಕೈಲಾಸ ಎಲ್ಲಿದೆ ಗೊತ್ತಾ?#nithyananda #kailasa #heaven #australia #varthachakra #yoga
    Subscribe