Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯಡಿಯೂರಪ್ಪ ವಿರುದ್ಧ ಪ್ರಕರಣ ದಾಖಲಿಸಿದ್ದ ಮಹಿಳೆ ಸಾವು
    ಸುದ್ದಿ

    ಯಡಿಯೂರಪ್ಪ ವಿರುದ್ಧ ಪ್ರಕರಣ ದಾಖಲಿಸಿದ್ದ ಮಹಿಳೆ ಸಾವು

    vartha chakraBy vartha chakraಮೇ 27, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ.27-
    ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ವಿರುದ್ಧ ಲೈಂಗಿಕ ಕಿರುಕುಳದ (ಪೋಕ್ಸೊ) ಕೇಸ್‌ ದಾಖಲಿಸಿದ್ದ ಮಹಿಳೆಯು ಉಸಿರಾಟದ ತೊಂದರೆಯಿಂದ ನಗರದಲ್ಲಿ ಮೃತಪಟ್ಟಿದ್ದಾರೆ.
    ಉಸಿರಾಟದ ತೊಂದರೆಯಿಂದ ಹುಳಿಮಾವು ಬಳಿಯ ನ್ಯಾನೋ‌ ಆಸ್ಪತ್ರೆಯಲ್ಲಿ‌ ದಾಖಲಾಗಿದ್ದ ಮಮತಾ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ
    ಮಹಿಳೆಯ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಈ ಹಿಂದೆ ಲೈಂಗಿಕ ದೌರ್ಜನ್ಯ ಆಗಿತ್ತು ಎನ್ನಲಾಗಿತ್ತು. ಈ ಸಂಬಂಧ ಎಸ್‌ಐಟಿ ತನಿಖೆಗೆ ವಹಿಸುವಂತೆ ಸಹಕರಿಸಬೇಕು ಎಂದು ಒತ್ತಾಯಿಸಲು 2024ರ ಫೆಬ್ರವರಿ 2ರಂದು ಯಡಿಯೂರಪ್ಪನವರ ಮನೆಗೆ ಸಂತ್ರಸ್ತ ಮಗಳ ಜತೆಗೆ ಮಹಿಳೆ ಹೋಗಿದ್ದರು.
    ಈ ವೇಳೆ ಯಡಿಯೂರಪ್ಪ ಅವರು ತಾಯಿ ಮತ್ತು ಮಗಳ ಜತೆ 9 ನಿಮಿಷಗಳ ಕಾಲ ಮಾತನಾಡಿದ್ದರು. ಆಗ ಅವರು ಬಾಲಕಿಯನ್ನು ತಮ್ಮ ಪಕ್ಕದಲ್ಲೇ ಕೂರಿಸಿಕೊಂಡು ಸಾಂತ್ವನ ಹೇಳಿದ್ದರು ಎನ್ನಲಾಗಿದೆ. ನಂತರ ಯಡಿಯೂರಪ್ಪ ಅವರು ಬಾಲಕಿಯನ್ನು ತಮ್ಮ ರೂಮಿಗೆ ಕರೆದುಕೊಂಡು ಹೋಗಿ ಐದು ನಿಮಿಷ ಬಾಗಿಲು ಹಾಕಿಕೊಂಡಿದ್ದರು. ಈ ವೇಳೆ ಅವರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ತಾಯಿಗೆ ಬಾಲಕಿ ಹೇಳಿದ್ದಳು.
    ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆ ನೀಡಿದ ದೂರಿನ ಮೇರೆಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಪೋಕ್ಸೊ ಕೇಸ್‌ ದಾಖಲಾಗಿತ್ತು. ನಂತರ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿತ್ತು.

    Verbattle
    Verbattle
    Verbattle
    crime News ಯಡಿಯೂರಪ್ಪ ಲೈಂಗಿಕ ಕಿರುಕುಳ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಧಾನಿ ಹೋಟೆಲ್ ಬಿಲ್ ಪಾವತಿಸಿದ ರಾಜ್ಯ ಸರ್ಕಾರ.
    Next Article ಮಾನವ ಕಳ್ಳ ಸಾಗಾಣಿಕೆ ಜಾಲ ಪತ್ತೆ.
    vartha chakra
    • Website

    Related Posts

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ಜನವರಿ 18, 2026

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ಜನವರಿ 18, 2026

    ವಿಮಾನ ಸೇವೆ ವ್ಯತ್ಯಯ: ಇಂಡಿಗೋಗೆ ಭಾರಿ ದಂಡ!

    ಜನವರಿ 18, 2026

    2 ಪ್ರತಿಕ್ರಿಯೆಗಳು

    1. ab-resurs on ಜನವರಿ 11, 2026 7:38 ಫೂರ್ವಾಹ್ನ

      Тяговые аккумуляторные https://ab-resurs.ru батареи для складской техники: погрузчики, ричтраки, электротележки, штабелеры. Новые АКБ с гарантией, помощь в подборе, совместимость с популярными моделями, доставка и сервисное сопровождение.

      Reply
    2. Georgelob on ಜನವರಿ 15, 2026 9:18 ಫೂರ್ವಾಹ್ನ

      Лучший маркет https://akkauntistore.com предлагает возможность подобрать соц аккаунты под рекламу. Если вам нужно купить Facebook-аккаунты, обычно задача не в «просто доступе», а в трасте и лимитах: уверенный спенд, наличие пройденного ЗРД в кабинете и правильно созданные ФП. Мы собрали практичный чек-лист, чтобы вы без лишних вопросов понимали какой тип аккаунта брать до оплаты.Что внутри: FAQ по ЗРД. Ключевая идея: аккаунт — это инструмент. Дальше решает подход к запуску: как вяжется карта, как шерите пиксели аккуратно, как реагируете на полиси и как масштабируете адсеты. Главная фишка данной площадки — заключается в наличие эксклюзивной базы знаний по FB, в которой выложены свежие мануалы по разбану кабинетов. Мы сориентируем, как грамотно привязать карту, чтобы не словили Risk Payment и продлили жизнь аккаунтам . Переходите в наше комьюнити, изучайте практичные материалы по FB, стройте систему и улучшайте конверт с помощью нашего сервиса уже сегодня. Важно: действуйте в рамках закона и всегда в соответствии с правилами Facebook.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ವಿಮಾನ ಸೇವೆ ವ್ಯತ್ಯಯ: ಇಂಡಿಗೋಗೆ ಭಾರಿ ದಂಡ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • EarnestHancy ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • AlbertQuida ರಲ್ಲಿ ಹೆಬ್ಬಗೋಡಿಯಲ್ಲಿ ರೇವೋ ಪಾರ್ಟಿ.
    • VincentFEd ರಲ್ಲಿ ಅಗಲಿದ “ಕಲಾ ತಪಸ್ವಿ”
    Latest Kannada News

    ಬಿಗ್‌ ಬಾಸ್‌ ಫಿನಾಲೆ ಎಂದರೆ ದೇಶದ ಅಧ್ಯಕ್ಷರ ಚುನಾವಣೆನಾ..?!

    ಜನವರಿ 18, 2026

    ಇರಾನ್ ಪ್ರತಿಭಟನೆ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ – ಸರ್ಕಾರಿ ಅಧಿಕಾರಿಯಿಂದಲೇ ಬಹಿರಂಗ!

    ಜನವರಿ 18, 2026

    ದೆಹಲಿಯಲ್ಲಿ ದಟ್ಟ ಮಂಜು: ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

    ಜನವರಿ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.