Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯಡಿಯೂರಪ್ಪ-ಸಂತೋಷ್ ಬಿಗ್ ಫೈಟ್
    ಸುದ್ದಿ

    ಯಡಿಯೂರಪ್ಪ-ಸಂತೋಷ್ ಬಿಗ್ ಫೈಟ್

    vartha chakraBy vartha chakraಆಗಷ್ಟ್ 29, 2022Updated:ಆಗಷ್ಟ್ 29, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    ಬಿಜೆಪಿಯಲ್ಲಿ ಕುಸ್ತಿ
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು Aug. 29 :
    ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಅಧಿಕಾರವಧಿ ಪೂರ್ಣಗೊಂಡಿದ್ದು, ನೂತನ ಅಧ್ಯಕ್ಷರ ನೇಮಕಾತಿ ಕುರಿತು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಪಕ್ಷದ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ನಡುವೆ ಮತ್ತೊಂದು ಸುತ್ತಿನ ಜಟಾಪಟಿ ಆರಂಭಗೊಂಡಿದೆ.
    ಪಕ್ಷದ ಸಂಸದೀಯ ಮಂಡಳಿ ಸದಸ್ಯರಾಗಿ ನೇಮಕಗೊಂಡ ನಂತರ ಹೆಚ್ಚು ಕ್ರಿಯಾಶೀಲರಾಗಿರುವ ಯಡಿಯೂರಪ್ಪ ಪ್ರಧಾನಿ ಸೇರಿದಂತೆ ಪಕ್ಷದ ಎಲ್ಲಾ ವರಿಷ್ಠ ನಾಯಕರನ್ನು ಭೇಟಿ ಮಾಡಿ ಬಂದಿದ್ದಾರೆ.
    ಈ ವೇಳೆ ನಳಿನ್ ಕುಮಾರ್ ಕಟೀಲ್ ಅವರ ಸ್ಥಾನಕ್ಕೆ ಕೇಂದ್ರ ಮಂತ್ರಿ ಶೋಭಾ ಕರಂದ್ಲಾಜೆ ಅಥವಾ ಮಾಜಿ ಮಂತ್ರಿ ಅರವಿಂದ ಲಿಂಬಾವಳಿ ಅವರನ್ನು ಪರಿಗಣಿಸುವಂತೆ ಮನವಿ ಮಾಡಿದ್ದಾರೆ. ಮಾಜಿ ಮಂತ್ರಿ ಹಾಗೂ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರ ಹೆಸರು ಪ್ರಸ್ತಾಪಿಸಲ್ಪಟ್ಟಿರುವುದಾಗಿ ಕೇಳಿದ್ದೇನೆ.ಆದರೆ ಈ ಹುದ್ದೆಗೆ ಅವರು ಸೂಕ್ತರಲ್ಲ ಎಂದು ಜೆ.ಪಿ.ನಡ್ಡಾ ಮತ್ತು ಪ್ರಧಾನಿ ಮೋದಿ ಅವರಲ್ಲಿ ಹೇಳಿದ್ದಾರೆಂದು ಗೊತ್ತಾಗಿದೆ.
    ಸಿ.ಟಿ.ರವಿ ಇನ್ನೂ ಆ ಎತ್ತರಕ್ಕೆ ಬೆಳೆದಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವ ಬದಲಿಗೆ ಗುಂಪುಗಾರಿಕೆಯಲ್ಲಿ ನಿಸ್ಸೀಮರು ಹೀಗಾಗಿ ಅವರ ಬದಲಿಗೆ ಲಿಂಬಾವಳಿ ಅಥವಾ ಶೋಭಾ ಸೂಕ್ತ ಎಂದು ವಿವರಿಸಿರುವುದಾಗಿ ತಿಳಿದುಬಂದಿದೆ.
    ಮತ್ತೊಂದೆಡೆ ಸಿ.ಟಿ.ರವಿ ಅವರ ಬಗ್ಗೆ ಬಹುತೇಕ ಇದೇ ಅಭಿಪ್ರಾಯ ಹೊಂದಿರುವ ಬಿ.ಎಲ್.ಸಂತೋಷ್ ಯಥಾಸ್ಥಿತಿ ಮುಂದುವರೆಸಲು ವಾದ ಮಂಡಿಸಿದ್ದಾರೆ.
    ಮತ್ತೊಂದೆಡೆ ಬಿ.ಎಲ್.ಸಂತೋಷ್ ಅವರ ಅನುಯಾಯಿಗಳು ಮುಂದಿನ ವರ್ಷ ರಾಜ್ಯ ವಿಧಾನಸಭೆ ಚುನಾವಣೆ ನಡೆಯುತ್ತಿದೆ ಅಲ್ಲಿಯವರೆಗೆ ನಳಿನ್ ಕುಮಾರ್ ಕಟೀಲ್ ಅಧಿಕಾರ ಅವಧಿ ವಿಸ್ತರಣೆಗೆ ಒತ್ತಾಯಿಸುತ್ತಿದ್ದಾರೆ.
    ನಳಿನ್ ಕುಮಾರ್ ಕಟೀಲು ಅವರು 21 ಬಾರಿ ರಾಜ್ಯ ಪ್ರವಾಸ ಮಾಡಿ ದಾಖಲೆ ನಿರ್ಮಿಸಿದ್ದಾರೆ. ಚುನಾವಣಾ ವರ್ಷದಲ್ಲಿ ಅವರನ್ನು ಏಕೆ ಬದಲಾಯಿಸಬೇಕು? ಅವರು ಉತ್ತಮ ಕೆಲಸ ನಿರ್ವಹಿಸುತ್ತಿದ್ದು, ಅರನ್ನು ಪಕ್ಷದ ಅಧ್ಯಕ್ಷರನ್ನಾಗಿ ಉಳಿಸಿಕೊಳ್ಳಬೇಕು ಎಂದು ವಾದಿಸುತ್ತಿದ್ದಾರೆ.
    ಈ ನಡುವೆ ಕಟೀಲ್ ತಾವು ಪಕ್ಷದ ಅಧ್ಯಕ್ಷರಾಗಿ ಮೂರು ವರ್ಷಗಳ ಕಾಲ ಮಾಡಿದ ಸಾಧನೆಗಳ ಬಗ್ಗೆ ಜಾಹಿರಾತು ನೀಡಿದ್ದು ಅದರಲ್ಲಿ ಹಿರಿ-ಕಿರಿಯ ನಾಯಕರ ಪೋಟೋ ಹಾಗೂ ಅಭಿಪ್ರಾಯ ಉಲ್ಲೇಖವಿದೆ. ಆದರೆ ಯಡಿಯೂರಪ್ಪ ಅವರ ಪೋಟೋ ಅಥವಾ ಯಾವುದೇ ಹೇಳಿಕೆ ಉಲ್ಲೇಖಿಸಿಲ್ಲ ಇದು ಉದ್ದೇಶಪೂರ್ವಕವಾಗಿ ಮಾಡಿದ ಕೃತ್ಯ ಎನ್ನಲಾಗುತ್ತಿದೆ.

    Verbattle
    Verbattle
    Verbattle
    Share. Facebook Twitter Pinterest LinkedIn Tumblr Email WhatsApp
    Previous Articleಪೊಲೀಸ್ ಸರ್ಪಗಾವಲಿನಲ್ಲಿ ಮುರುಘಾ ಶರಣರು..
    Next Article ತಾತನ ಅಂತ್ಯಸಂಸ್ಕಾರಕ್ಕೆ ನೀರಿನಲ್ಲಿ ನಡೆದು ಬಂದ ಬಾಣಂತಿ
    vartha chakra
    • Website

    Related Posts

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026

    ಪೆರೋಲ್ ಮೇಲೆ ಬಿಡುಗಡೆಯಾಗಿ ದರೋಡೆ ಮಾಡಿದ!

    ಫೆಬ್ರವರಿ 21, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ದ್ವೇಷ ಬಿತ್ತುವ ಸಿನಿಮಾ ನಮಗೆ ಬೇಡ: ‘ದಿ ಕೇರಳ ಸ್ಟೋರಿ-2’ ಬಹಿಷ್ಕರಿಸಲು ಕೇರಳ ಮುಖ್ಯಮಂತ್ರಿ ಖಡಕ್ ಸೂಚನೆ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Babu88Onlinecasino_tq7 ರಲ್ಲಿ ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    • Krovlyanub ರಲ್ಲಿ ಜನರ ನಡುವೆ ಕೆಲಸ ಮಾಡಲು ‘ಸಮೂಹಶಕ್ತಿ’ ಸಂಕಲ್ಪ | Samooha Shakti
    • https://ramns.ezpp.ru/ ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    Latest Kannada News

    ಸಿಎಂ ಸಿದ್ದರಾಮಯ್ಯ ಟ್ವೀಟ್ – ಪ್ರಿಯಾಂಕ್ ಖರ್ಗೆ ಏನಂದ್ರು ಗೊತ್ತಾ..?

    ಫೆಬ್ರವರಿ 21, 2026

    ನಿರ್ಣಾಯಕ ಘಟ್ಟ ತಲುಪಿದ ನಾಯಕತ್ವ ಬಿಕ್ಕಟ್ಟು

    ಫೆಬ್ರವರಿ 21, 2026

    ಕಮೀಷನ್ ಸ್ವೀಕರಿಸುವಾಗ ಸಿಕ್ಕಿ ಬಿದ್ದ ಬಿಜೆಪಿ ಶಾಸಕ

    ಫೆಬ್ರವರಿ 21, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.