Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಯಾರಾಗುತ್ತಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ.
    ಬೆಂಗಳೂರು

    ಯಾರಾಗುತ್ತಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ.

    vartha chakraBy vartha chakraಮಾರ್ಚ್ 5, 20253 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನವದೆಹಲಿ:
    ಹೋಳಿ ಹಬ್ಬದ ನಂತರ ಭಾರತೀಯ ಜನತಾ ಪಕ್ಷಕ್ಕೆ ರಾಷ್ಟ್ರೀಯ ಅಧ್ಯಕ್ಷರ ನೇಮಕವಾಗುವ ಸಾಧ್ಯತೆಯಿದೆ.ಈ ಬಾರಿ ದಕ್ಷಿಣ ಭಾರತದವರಿಗೆ ಈ ಹುದ್ದೆ ಸಿಗಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
    ಕೇಂದ್ರ ಮಂತ್ರಿ ಜೆ.ಪಿ.ನಡ್ಡಾ ಆವರು ಸದ್ಯ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ. ಪಕ್ಷದಲ್ಲಿ ಒಬ್ಬರಿಗೆ ಒಂದೇ ಹುದ್ದೆ ಎಂಬ ತತ್ವದ ಅನ್ವಯ ಅವರು ಪಕ್ಷದ ಅಧ್ಯಕ್ಷ ಸ್ಥಾನ ತೊರೆಯುವುದಾಗಿ ತಿಳಿಸಿದ್ದು ಮುಂದಿನ ವ್ಯವಸ್ಥೆ ಆಗುವವರೆಗೆ ಆ ಹುದ್ದೆಯಲ್ಲಿ ಮುಂದುವರೆದಿದ್ದಾರೆ.
    ಇದೀಗ ಇವರ ಉತ್ತರಾಧಿಕಾರಿಗಾಗಿ ಹುಡುಕಾಟ ನಡೆದಿದ್ದು ದಕ್ಷಿಣ ಭಾರತದವರಿಗೆ ಮಣೆ ಹಾಕಲು ಹೈಕಮಾಂಡ್ ತೀರ್ಮಾನಿಸಿದೆ ಈ ಮೂಲಕ ದಕ್ಷಿಣ ಭಾರತದಲ್ಲಿ ಸಂಘಟನೆಯ ಬಲ ಹೆಚ್ಚಿಸಿಕೊಳ್ಳುವ ಜೊತೆಗೆ ಮುಂಬರುವ ತಮಿಳುನಾಡು ಕೇರಳ ಮತ್ತು ಪಾಂಡಿಚರಿ ವಿಧಾನಸಭೆ ಚುನಾವಣೆಗಳ ಮೇಲೆ ಹೈಕಮಾಂಡ್ ಕಣ್ಣಿಟ್ಟಿದೆ.
    ಸಂಘ ಪರಿವಾರದ ನಾಯಕರು ಈ ಹುದ್ದೆಗೆ ಮಹಾರಾಷ್ಟ್ರದ ಭೂಪೇಂದ್ರ ಯಾದವ್ ಅವರನ್ನು ನೇಮಕ ಮಾಡಲು ಒಲವು ಹೊಂದಿದ್ದಾರೆ ಆದರೆ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಮಂತ್ರಿ ಅಮಿತ್ ಶಾ ಅವರು ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಕೇಂದ್ರದ ಮಾಜಿ ಮಂತ್ರಿಗಳಾದ ಕಿಶನ್ ರೆಡ್ಡಿ ಅಥವಾ ಪುರಂದರೇಶ್ವರಿ ಅವರನ್ನು ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಕ ಮಾಡಲು ಒಲವು ಹೊಂದಿದ್ದಾರೆ ಎಂದು ಗೊತ್ತಾಗಿದೆ
    ಮಾರ್ಚ್ 21ರಿಂದ 23ರವರೆಗೆ ಬೆಂಗಳೂರಿನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರತಿನಿಧಿ ಸಮಾವೇಶ ಹಾಗೂ ಇತರೆ ಸಂಘಟನೆಗಳ ಸಮನ್ವಯ ಸಭೆ ನಡೆಯಲಿದೆ ಈ ಸಭೆಗೂ ಮೊದಲು ಬಿಜೆಪಿಗೆ ಹೊಸ ರಾಷ್ಟ್ರೀಯ ಅಧ್ಯಕ್ಷರ ನೇಮಕವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗಾಗಿ ಶೇ. 50ರಷ್ಟು ರಾಜ್ಯಗಳಲ್ಲಿ ಸಂಘಟನಾ ಚುನಾವಣೆಗಳು ಮುಗಿಯಬೇಕು ಈ ನಿಟ್ಟಿನಲ್ಲಿ ಪ್ರಕ್ರಿಯೆ ಆರಂಭಿಸಿರುವ ಹೈಕಮಾಂಡ್ ಆಯ್ದ ರಾಜ್ಯಗಳ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಮಾರ್ಚ್ 14ರೊಳಗೆ ಚುನಾವಣೆಗಳನ್ನು ನಡೆಸಲು ತೀರ್ಮಾನಿಸಿದೆ
    ಇದಾದ ನಂತರ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗಾಗಿ ಚುನಾವಣೆ ನಡೆಯಲಿದೆ.ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಮುಂಬರುವ ವರ್ಷಗಳಲ್ಲಿ ದಕ್ಷಿಣ ಭಾರತದ ಮೇಲೆ ಹೆಚ್ಚಿನ ಗಮನವಿದ್ದು, ಮುಂದಿನ ಬಿಜೆಪಿ ಅಧ್ಯಕ್ಷರು ದಕ್ಷಿಣ ಭಾರತದಿಂದ ಆಯ್ಕೆಯಾಗುವ ಸಾಧ್ಯತೆಯಿದೆ.
    ಆಂಧ್ರಪ್ರದೇಶದ ಬಿಜೆಪಿ ಅಧ್ಯಕ್ಷರೂ ಆಗಿದ್ದ ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಜಿ ಕಿಶನ್ ರೆಡ್ಡಿ ಹೆಸರು ಬಿಜೆಪಿ ರಾಷ್ಟ್ರಾಧ್ಯಕ್ಷರ ಸ್ಥಾನಕ್ಕೆ ಕೇಳಿಬರುತ್ತಿದೆ.
    ದಕ್ಷಿಣದಿಂದ ಕೇಳಿಬರುತ್ತಿರುವ ಮತ್ತೊಂದು ಹೆಸರು ಕೂಡ ಆಂಧ್ರಪ್ರದೇಶದ್ದೇ. ಆಂಧ್ರದ ದಗ್ಗುಬಾಟಿ ಪುರಂದೇಶ್ವರಿ ಪ್ರಸ್ತುತ ಎನ್‌ಡಿಎ ಆಡಳಿತದ ರಾಜ್ಯದಲ್ಲಿ ಬಿಜೆಪಿ ಅಧ್ಯಕ್ಷೆ. ಬಿಜೆಪಿ ಮಹಿಳಾ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷೆ ಮತ್ತು ಕೊಯಮತ್ತೂರಿನ ಶಾಸಕಿ ವನತಿ ಶ್ರೀನಿವಾಸನ್ ಅವರ ಬಗ್ಗೆಯೂ ಚರ್ಚೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

    ಚುನಾವಣೆ ತಮಿಳುನಾಡು ನರೇಂದ್ರ ಮೋದಿ ಬಿಜೆಪಿ
    Share. Facebook Twitter Pinterest LinkedIn Tumblr Email WhatsApp
    Previous Articleಮದುವೆ ಮನೆಯಿಂದ ವರ ಪರಾರಿ
    Next Article ಮಂತ್ರಿ ಕೆ.ಎನ್.ರಾಜಣ್ಣ ಯಾಕೆ ಹೀಗೆ..?
    vartha chakra
    • Website

    Related Posts

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಜೂನ್ 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಜೂನ್ 16, 2025

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಜೂನ್ 13, 2025

    3 ಪ್ರತಿಕ್ರಿಯೆಗಳು

    1. x0ala on ಜೂನ್ 6, 2025 5:28 ಅಪರಾಹ್ನ

      can you buy cheap clomid without a prescription can you get generic clomiphene without insurance how to get clomid price how to get cheap clomid no prescription where buy generic clomiphene no prescription buy cheap clomiphene tablets get clomiphene pills

      Reply
    2. buy cialis using paypal on ಜೂನ್ 9, 2025 10:46 ಫೂರ್ವಾಹ್ನ

      Greetings! Utter useful par‘nesis within this article! It’s the scarcely changes which will turn the largest changes. Thanks a lot quest of sharing!

      Reply
    3. can flagyl treat diarrhea on ಜೂನ್ 11, 2025 5:04 ಫೂರ್ವಾಹ್ನ

      More posts like this would prosper the blogosphere more useful.

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Michelpog ರಲ್ಲಿ ಹುಲಿ ಉಗುರು ಧರಿಸಿ ಸಸ್ಪೆಂಡ್ ಆದ ಅಧಿಕಾರಿ | Tiger Nail
    • where can i get cheap tegretol without prescription ರಲ್ಲಿ ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    • JamesWesee ರಲ್ಲಿ ಕರ್ನಾಟಕದಲ್ಲಿ ಮಹಿಳಾ ಲೈಂಗಿಕ ಕಾರ್ಯಕರ್ತರು ಎಷ್ಟು ಇದ್ದಾರೆ ಗೊತ್ತಾ ?
    Latest Kannada News

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಜೂನ್ 16, 2025

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಜೂನ್ 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಜೂನ್ 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಹೆಣ್ಣುಮಕ್ಕಳನ್ನು ಶಾಲೆಗೆ ಕಳಿಸಿದರೆ 15000! #chandrababunaidu #andrapradesh #govermentschool #sharepost
    Subscribe