Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ಕೊಡಲು ಕೇಂದ್ರ ರೆಡಿ ಅಂತೆ.
    Trending

    ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ಕೊಡಲು ಕೇಂದ್ರ ರೆಡಿ ಅಂತೆ.

    vartha chakraBy vartha chakraಆಗಷ್ಟ್ 2, 202426 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಆ.1-
    ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಅರ್ಹ ಫಲಾನುಭವಿಗಳಿಗೆ ಉಚಿತ ಅಕ್ಕಿ ನೀಡುವ ಯೋಜನೆ ಸಂಬಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ಉಂಟಾಗಿದ್ದ ಸಂಘರ್ಷಕ್ಕೆ ಇದೀಗ ತಾತ್ಕಾಲಿಕ ವಿರಾಮ ಬೀಳುವ ಲಕ್ಷಣಗಳು ಗೋಚರಿಸುತ್ತಿವೆ.
    ಅನ್ನಭಾಗ್ಯ ಯೋಜನೆಯ ಪ್ರತಿಯೊಬ್ಬ ಫಲಾನುಭವಿಗೆ ಮಾಸಿಕ 10 ಕೆಜಿ ಅಕ್ಕಿ ನೀಡುವ ಯೋಜನೆಗೆ ಲಭ್ಯವಿರುವ ಅಕ್ಕಿ ಕೊರತೆಯಿಂದಾಗಿ ರಾಜ್ಯ ಸರ್ಕಾರ ನೆರೆಯ ರಾಜ್ಯ ಮತ್ತು ಖಾಸಗಿ ಸಂಸ್ಥೆಗಳಿಂದ ಅಕ್ಕಿ ಖರೀದಿಸಿ ಪ್ರತಿಯೊಬ್ಬ ವ್ಯಕ್ತಿಗೆ 5 ಕಿಲೋ ವಿತರಿಸುತ್ತಿದೆ ಉಳಿದ ಐದು ಕಿಲೋಗೆ ಆಗುವ ಮೊತ್ತವನ್ನು ಹಣದ ರೂಪದಲ್ಲಿ ನೀಡಲಾಗುತ್ತಿತ್ತು.
    ಹಣದ ಬದಲಿಗೆ ಅಕ್ಕಿಯನ್ನು ನೀಡಲು ನಿರ್ಧರಿಸಿದ ರಾಜ್ಯ ಸರ್ಕಾರ ಅದನ್ನು ಪೂರೈಸುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಿತ್ತು. ಇದಕ್ಕೆ ತಗುಲುವ ವೆಚ್ಚವನ್ನು ಭರಿಸುವುದಾಗಿ ತಿಳಿಸಿತ್ತು. ಆದರೆ ಕೇಂದ್ರ ಸರ್ಕಾರ ಅಕ್ಕಿ ನೀಡಲು ಒಪ್ಪಿರಲಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ಸಂಘರ್ಷಕ್ಕೆ ಕಾರಣವಾಗಿತ್ತು ಲೋಕಸಭೆ ಚುನಾವಣೆಯ ವೇಳೆ ಇದು ಪ್ರಮುಖ ಚರ್ಚೆಯ ವಿಷಯವಾಗಿತ್ತು.
    ಇದೀಗ ಕೇಂದ್ರ ಆಹಾರ ಸಚಿವರಾಗಿ ರಾಜ್ಯದವರೇ ಆದ ಪ್ರಹ್ಲಾದ್ ಜೋಶಿ ಅಧಿಕಾರ ಸ್ವೀಕರಿಸಿದ್ದು ರಾಜ್ಯಕ್ಕೆ ಅಗತ್ಯವಿರುವ ಅಕ್ಕಿ ನೀಡುವುದಾಗಿ ಘೋಷಿಸಿದ್ದಾರೆ ಈ ಮೂಲಕ ರಾಜ್ಯ ಮತ್ತು ಕೇಂದ್ರದ ನಡುವೆ ಉಂಟಾಗಿದ್ದ ಬಿಕ್ಕಟ್ಟು ಬಗೆಹರಿದಂತಾಗಿದೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಜ್ಯಕ್ಕೆ ಅಕ್ಕಿಕೊಡಲು ಕೇಂದ್ರ ಸಿದ್ಧವಿದೆ. ಮನವಿ ಬಂದರೆ ಹೆಚ್ಚುವರಿ ಅಕ್ಕಿ ಕೊಡಲಿದ್ದೇವೆ. ಕೆಜಿಗೆ 28ರೂ.ನಂತೆ ನಾವು ಅಕ್ಕಿ ಕೊಡಲು ಸಿದ್ಧರಿದ್ದೇವೆ. ಎಷ್ಟು ಬೇಕಾದರೂ ಅಕ್ಕಿಕೊಡಲಿದ್ದೇವೆ ಎಂದು ಹೇಳಿದ್ದಾರೆ
    ಯಾವುದೇ ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರಕ್ಕೆ ಅಕ್ಕಿಯನ್ನು ಕೇಳಿದರೆ ಕೇಂದ್ರ ಸರ್ಕಾರವು ಅಕ್ಕಿಯನ್ನು ಕೊಡಲಿ ಸಿದ್ಧವಿದೆ. ಇನ್ನು ಕಳೆದ ವರ್ಷ ಕರ್ನಾಟಕ ಸರ್ಕಾರ ಅಕ್ಕಿಯನ್ನು ಕೇಳಿದಾಗ ದೇಶದಾದ್ಯಂತ ಬರಗಾಲದ ಪರಿಸ್ಥಿತಿ ಇತ್ತು. ಹೀಗಾಗಿ, ಕರ್ನಾಟಕದ ಮಾದರಿಯಲ್ಲಿಯೇ ಎಲ್ಲಾ ರಾಜ್ಯಗಳು ಅಕ್ಕಿಯನ್ನು ಕೇಳಿದರೆ ಸ್ಟಾಕ್ ಸಮಸ್ಯೆ ಆಗಬಹುದು ಎಂದು ಅಕ್ಕಿಯನ್ನು ಕೊಡದಿರಲು ತೀರ್ಮಾನ ಮಾಡಲಾಗಿತ್ತು. ಈಗ ಪರಿಸ್ಥಿತಿ ಬದಲಾಗಿದೆ ಎಂದು ತಿಳಿಸಿದರು.
    ದೇಶದಲ್ಲಿ ಉತ್ತಮ ಮಳೆಯಾಗಿದ್ದು, ಎಲ್ಲೆಡೆ ಉತ್ತಮ ಬೆಳೆಯನ್ನು ನಿರೀಕ್ಷೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಯಾವುದೇ ರಾಜ್ಯಗಳು ಅಕ್ಕಿಯನ್ನು ಕೇಳಿದರೆ 28 ರುಪಾಯಿ ದರದಲ್ಲಿ ನಾವು ಅಕ್ಕಿ ಕೊಡಲು ಸಿದ್ಧರಿದ್ದೇವೆ. ಈಗ ಸದಸ್ಯಕ್ಕೆ ಯಾವುದೇ ರಾಜ್ಯದಿಂದ ಅಕ್ಕಿ ಬೇಕೆಂದು ಮನವಿ ಬಂದಿಲ್ಲ‌ ಎಂದು ಹೇಳಿದರು

    Verbattle
    Verbattle
    Verbattle
    Bangalore BJP Congress Government Karnataka News Politics Trending Varthachakra ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯದಲ್ಲಿ ಬಿಜೆಪಿ ಒಡೆದಮನೆಯಾಗಿದೆಯಂತೆ.
    Next Article ರಾಜ್ಯಪಾಲರ ವಿರುದ್ಧ ರಾಜ್ಯ ಸರ್ಕಾರದ ಸಂಘರ್ಷ.
    vartha chakra
    • Website

    Related Posts

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಜೋರಾಗಿ ಕೆಮ್ಮೋದು ತಪ್ಪಾ..?

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ರಾಹುಲ್ ಗಾಂಧಿ ಯಾಕೆ ಭೇಟಿ ಮಾಡುತ್ತಿಲ್ಲ ಗೊತ್ತಾ?
    • Glennhof ರಲ್ಲಿ Sallu Miyya ನ ಕಿಸಿ ಕಾ ಬಾಯ್ flop | Kisi Ka Bhai Kisi Ki Jaan Review | Salman Khan
    • Glennhof ರಲ್ಲಿ ಜ.29ರಿಂದ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    Latest Kannada News

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    ಫೆಬ್ರವರಿ 11, 2026

    ಜೋರಾಗಿ ಕೆಮ್ಮೋದು ತಪ್ಪಾ..?

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.