Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದಲ್ಲಿ ಬಿಜೆಪಿ ಒಡೆದಮನೆಯಾಗಿದೆಯಂತೆ.
    Trending

    ರಾಜ್ಯದಲ್ಲಿ ಬಿಜೆಪಿ ಒಡೆದಮನೆಯಾಗಿದೆಯಂತೆ.

    vartha chakraBy vartha chakraಆಗಷ್ಟ್ 2, 202420 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ.1-
    ರಾಜ್ಯ ಸರ್ಕಾರದ ವಿರುದ್ಧ ಪಾದಯಾತ್ರೆಗೆ ಸಜ್ಜಾಗುತ್ತಿರುವ ಬಿಜೆಪಿಯಲ್ಲಿ ಇದೀಗ ಭಿನ್ನಮತದ ಧಗೆ ಆವರಿಸಿರುವ ಬೆನ್ನಲ್ಲೇ ತಮ್ಮ ಪಕ್ಷ ಒಡೆದ ಮನೆಯಾಗಿದೆ ಎಂದು ಹಿರಿಯ ನಾಯಕ ಹಿರಿಯ ನಾಯಕ ಡಿವಿ ಸದಾನಂದ ಗೌಡ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಾಮಾನ್ಯ ವಾಗಿ ಆಡಳಿತ ಪಕ್ಷದಲ್ಲಿ ಒಡಕು ಸಹಜ ಆದರೆ ದುರದೃಷ್ಟವಶಾತ್ ಪ್ರತಿ ಪಕ್ಷದಲ್ಲಿ ಒಡಕು ಹೆಚ್ಚಾಗಿದೆ. ಬಿಜೆಪಿಯಲ್ಲಿ ವಿಜಯೇಂದ್ರ ಅಶೋಕ್ ಜಾರಕಿಹೊಳಿ ಯತ್ನಾಳ್ ಮೊದಲಾದ ಬಣಗಳು ಉಂಟಾಗಿದೆ ಇದು ಪಕ್ಷ ಸಂಘಟನೆ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು
    ರಾಜ್ಯದಲ್ಲಿ ಆಡಳಿತ ಪಕ್ಷದಲ್ಲೇ ಹಲವಾರು ಗೊಂದಲಗಳು ಇವೆ ಜನಸಾಮಾನ್ಯರಿಗೆ ನೀಡಬೇಕಾದ ನಿವೇಶನಗಳನ್ನು ಮುಖ್ಯಮಂತ್ರಿ ನಿಯಮ ಬಾಹಿರವಾಗಿ ತಮ್ಮ ಪತ್ನಿಯ ಹೆಸರಿಗೆ ಮಾಡಿಸಿಕೊಳ್ಳುತ್ತಿದ್ದಾರೆ ಇಂತಹವರ ವಿರುದ್ಧ ಹೋರಾಟ ನಡೆಸಬೇಕಾದ ಪ್ರತಿಪಕ್ಷದಲ್ಲಿ ಗೊಂದಲ ಉಂಟಾಗಿರುವ ಬಗ್ಗೆ ಕಾರ್ಯಕರ್ತರಗಳು ಅತಿವ ಬೇಸರ ವ್ಯಕ್ತಪಡಿಸುತ್ತಿದ್ದಾರೆ ಎಂದು ತಿಳಿಸಿದರು.
    ರಾಜ್ಯದಲ್ಲಿ ಎನ್ ಡಿ ಎ ಮಿತ್ರಕೂಟಕ್ಕೆ ಉತ್ತಮ ಅವಕಾಶವಿದೆ ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು ಜೆಡಿಎಸ್ ಜೊತೆಗೆ ಬಾಂಧವ್ಯ ಇನ್ನಷ್ಟು ಗಟ್ಟಿಯಾಗಬೇಕು ನಿರ್ಧಾರಗಳನ್ನು ಕೈಗೊಳ್ಳುವಾಗ ಬಿಜೆಪಿ ನಾಯಕರು ಜೆಡಿಎಸ್ ಅನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಸಲಹೆ ಮಾಡಿದರು
    ಜೋಶಿ ಸಂಧಾನ:
    ಈ ನಡುವೆ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸುವ ವಿಚಾರದಲ್ಲಿ ಬಿಜೆಪಿ ನಾಯಕರ ವಿರುದ್ಧ ಅಸಮಾಧಾನಗೊಂಡಿರುವ ಕೇಂದ್ರ ಮಂತ್ರಿ ಕುಮಾರಸ್ವಾಮಿ ಅವರೊಂದಿಗೆ ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಸಂಧಾನ ಮಾತುಕತೆ ನಡೆಸಿದರು.
    ವರಿಷ್ಠರ ಸೂಚನೆಯ ಮೇರೆಗೆ ಕುಮಾರಸ್ವಾಮಿ ಜೊತೆ ಮಾತುಕತೆ ನಡೆಸಿದ ಜೋಶಿ ಅವರು ಉಭಯ ಪಕ್ಷಗಳ ನಡುವೆ ಉಂಟಾಗಿರುವ ಬಿಕ್ಕಟ್ಟು ಬಗೆಹರಿಸುವ ಸಂಬಂಧ ಕೈಗೊಳ್ಳಬೇಕಾಗಿರುವ ನಿರ್ಧಾರಗಳ ಕುರಿತು ಗೃಹ ಸಚಿವ ಅಮಿತ್ ಷಾ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಕುಮಾರಸ್ವಾಮಿ ಅವರಿಗೆ ತಿಳಿಸಿದರು.
    ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು ಮಣಿಸುವ ದೃಷ್ಟಿಯಿಂದ ಉಭಯ ಪಕ್ಷಗಳು ಜಂಟಿಯಾಗಿ ಹೋರಾಟ ಮಾಡುವ ಅಗತ್ಯವಿದೆ ಇಂತಹ ಸಮಯದಲ್ಲಿ ರಾಜ್ಯದ ಕೆಲವು ನಾಯಕರು ತೀರ್ಮಾನ ಸಂಘಟಿತ ಹೋರಾಟಕ್ಕೆ ಅಡ್ಡಿ ಮಾಡಬಾರದು ಎಂದು ಕುಮಾರಸ್ವಾಮಿ ಹೇಳಿದರೆ ಎನ್ನಲಾಗಿದೆ.
    ಅಂತಿಮವಾಗಿ ಕುಮಾರಸ್ವಾಮಿ ಜೋಶಿ ಅವರು ಮಾಡಿದ ಸಂಧಾನಕ್ಕೆ ಮಣಿದಿದ್ದು ಉದ್ದೇಶಿತ ಪಾದಯಾತ್ರೆಯಿಂದ ಹಾಸನದ ಮಾಜಿ ಶಾಸಕ ಪ್ರೀತಮ್ ಗೌಡ ಅವರನ್ನು ಹೊರಗಿಟ್ಟಿದ್ದೆ ಆದಲ್ಲಿ ತಮ್ಮ ಪಕ್ಷದ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವ ಕುರಿತಂತೆ ಮರು ಚಿಂತನೆ ಮಾಡಲಿದ್ದಾರೆ ಎಂದು ಹೇಳಿರುವುದಾಗಿ ಗೊತ್ತಾಗಿದೆ.

    Bangalore BJP Congress Karnataka News Politics Trending Varthachakra ಕಾಂಗ್ರೆಸ್ ಕಾನೂನು ಚುನಾವಣೆ ಜೆಡಿಎಸ್ ನ್ಯಾಯ ರಾಜಕೀಯ ಸಿದ್ದರಾಮಯ್ಯ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯದಲ್ಲಿ ಇನ್ನೂ 6ದಿನ ಭಾರಿ ಮಳೆ.
    Next Article ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ಕೊಡಲು ಕೇಂದ್ರ ರೆಡಿ ಅಂತೆ.
    vartha chakra
    • Website

    Related Posts

    ಗಾಳಿ ಆಂಜನೇಯ ದೇವಸ್ಥಾನ ವಶಕ್ಕೆ ಇದೇ ಕಾರಣ !

    ಜುಲೈ 14, 2025

    ಸಿಗ್ನಲ್ ನಲ್ಲಿ ಬೈಕ್ ನಿಲ್ಲಿಸಿದ್ದೇ ತಪ್ಪಾ !

    ಜುಲೈ 14, 2025

    ಹೀಗೂ ಬೀಳುತ್ತೆ ಆಟೋ ಚಾಲಕರಿಗೆ ದಂಡ!

    ಜುಲೈ 14, 2025

    20 ಪ್ರತಿಕ್ರಿಯೆಗಳು

    1. discount cialis professional on ಜೂನ್ 10, 2025 3:57 ಫೂರ್ವಾಹ್ನ

      I am in truth happy to glitter at this blog posts which consists of tons of useful facts, thanks for providing such data.

      Reply
    2. flagyl alternative on ಜೂನ್ 11, 2025 10:17 ಅಪರಾಹ್ನ

      Good blog you procure here.. It’s hard to assign strong quality script like yours these days. I really comprehend individuals like you! Take mindfulness!!

      Reply
    3. kpjfz on ಜೂನ್ 22, 2025 6:45 ಫೂರ್ವಾಹ್ನ

      buy amoxicillin online – ipratropium sale order combivent 100mcg

      Reply
    4. JamesNeego on ಜೂನ್ 22, 2025 10:16 ಅಪರಾಹ್ನ

      ¡Bienvenidos, exploradores de oportunidades !
      Casino fuera de EspaГ±a con mГЎs de 3000 juegos – https://casinofueraespanol.xyz/# casino online fuera de espaГ±a
      ¡Que vivas increíbles instantes únicos !

      Reply
    5. 48dcr on ಜೂನ್ 26, 2025 4:48 ಫೂರ್ವಾಹ್ನ

      amoxiclav usa – atbioinfo purchase ampicillin online cheap

      Reply
    6. novosti dnya_lzMt on ಜೂನ್ 26, 2025 6:46 ಫೂರ್ವಾಹ್ನ

      Календарь огородника https://www.istoriamashin.ru .

      Reply
    7. novosti dnya_nmki on ಜೂನ್ 26, 2025 7:39 ಫೂರ್ವಾಹ್ನ

      Календарь огородника http://topoland.ru/ .

      Reply
    8. ya62j on ಜೂನ್ 29, 2025 5:56 ಫೂರ್ವಾಹ್ನ

      buy generic warfarin – https://coumamide.com/ generic cozaar

      Reply
    9. cz1f3 on ಜುಲೈ 1, 2025 3:41 ಫೂರ್ವಾಹ್ನ

      mobic 7.5mg price – https://moboxsin.com/ meloxicam 15mg pills

      Reply
    10. c8fc2 on ಜುಲೈ 4, 2025 3:01 ಫೂರ್ವಾಹ್ನ

      ed pills online – online ed pills over the counter erectile dysfunction pills

      Reply
    11. lychshie prognozi na hokkei_vzEn on ಜುಲೈ 6, 2025 8:18 ಅಪರಾಹ್ನ

      прогнозы на форы в хоккее https://luchshie-prognozy-na-khokkej.ru .

      Reply
    12. mostbet_ihEi on ಜುಲೈ 7, 2025 4:58 ಫೂರ್ವಾಹ್ನ

      mostbet futbol mərcləri http://mostbet3041.ru/

      Reply
    13. k2n05 on ಜುಲೈ 9, 2025 4:10 ಅಪರಾಹ್ನ

      buy fluconazole 100mg generic – fluconazole online fluconazole pill

      Reply
    14. mostbet_uosa on ಜುಲೈ 9, 2025 5:14 ಅಪರಾಹ್ನ

      mostbet idman mərcləri https://mostbet4048.ru/

      Reply
    15. v58wv on ಜುಲೈ 10, 2025 10:42 ಅಪರಾಹ್ನ

      purchase escitalopram for sale – anxiety pro escitalopram 10mg sale

      Reply
    16. 1win_ikKl on ಜುಲೈ 11, 2025 12:51 ಫೂರ್ವಾಹ್ನ

      1win sign up 1win3024.com

      Reply
    17. 1win apk_mcKl on ಜುಲೈ 11, 2025 1:34 ಫೂರ್ವಾಹ್ನ

      1win sign in app 1win sign in app .

      Reply
    18. w0sb4 on ಜುಲೈ 11, 2025 5:49 ಫೂರ್ವಾಹ್ನ

      cenforce 100mg price – https://cenforcers.com/# buy cenforce tablets

      Reply
    19. quycz on ಜುಲೈ 12, 2025 4:24 ಅಪರಾಹ್ನ

      buying cialis – site why does tadalafil say do not cut pile

      Reply
    20. ks7mh on ಜುಲೈ 13, 2025 11:07 ಅಪರಾಹ್ನ

      cialis where to buy in las vegas nv – maximum dose of cialis in 24 hours what is the difference between cialis and tadalafil

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಗಾಳಿ ಆಂಜನೇಯ ದೇವಸ್ಥಾನ ವಶಕ್ಕೆ ಇದೇ ಕಾರಣ !

    ಸಿಗ್ನಲ್ ನಲ್ಲಿ ಬೈಕ್ ನಿಲ್ಲಿಸಿದ್ದೇ ತಪ್ಪಾ !

    ಹೀಗೂ ಬೀಳುತ್ತೆ ಆಟೋ ಚಾಲಕರಿಗೆ ದಂಡ!

    ಆಟೋ ಚಾಲಕರೇ ಹುಷಾರ್ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • FrankCak ರಲ್ಲಿ ರಶ್ಮಿಕಾ – ವಿಜಯ್ ದೇವರಕೊಂಡ ಇನ್ನು ದೂರ ದೂರ? | Rashmika Mandanna | Vijay Devarakonda
    • Connietaups ರಲ್ಲಿ 83ನೇ ವಯಸ್ಸಿನಲ್ಲಿ ತಂದೆಯಾದ Al Pacino
    • Connietaups ರಲ್ಲಿ ಕಳ್ಳನಾದ ಪೋಲಿಸ್ ಇನ್ಸ್ ಪೆಕ್ಟರ್
    Latest Kannada News

    ಗಾಳಿ ಆಂಜನೇಯ ದೇವಸ್ಥಾನ ವಶಕ್ಕೆ ಇದೇ ಕಾರಣ !

    ಜುಲೈ 14, 2025

    ಸಿಗ್ನಲ್ ನಲ್ಲಿ ಬೈಕ್ ನಿಲ್ಲಿಸಿದ್ದೇ ತಪ್ಪಾ !

    ಜುಲೈ 14, 2025

    ಹೀಗೂ ಬೀಳುತ್ತೆ ಆಟೋ ಚಾಲಕರಿಗೆ ದಂಡ!

    ಜುಲೈ 14, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಬೀದಿನಾಯಿಗಳಿಗೆ ಚಿಕನ್ ರೈಸ್ ಭಾಗ್ಯ ! #varthachakra #bbmp #instagram #streetdogs #bangalore #biriyani
    Subscribe