Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಮನಗರ ಕಾಂಗ್ರೆಸ್ ಶಾಸಕನಿಗೆ ಗಂಡಾಂತರ.
    ಸುದ್ದಿ

    ರಾಮನಗರ ಕಾಂಗ್ರೆಸ್ ಶಾಸಕನಿಗೆ ಗಂಡಾಂತರ.

    vartha chakraBy vartha chakraಮೇ 1, 202423 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಮೇ1-
    ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣ ದೇಶಾದ್ಯಂತ ದೊಡ್ಡ ರೀತಿಯಲ್ಲಿ ಸದ್ದು ಮಾಡುತ್ತಿರುವ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಆಪ್ತ ಹಾಗೂ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರು ಮಹಿಳೆಯೊಬ್ಬರ ಜತೆಗಿನ ವಾಟ್ಸ್‌ಆ್ಯಪ್‌ ಕಾಲ್‌ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
    ರಾಮನಗರ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಯೂ ಆಗಿರುವ ಮಹಿಳೆ ಜತೆ ಹುಸೇನ್ ಅವರು, ಆಪ್ತವಾಗಿ ಮಾತನಾಡುತ್ತಿರುವ 2 ನಿಮಿಷ 27 ಸೆಕೆಂಡ್‌ನ ವಿಡಿಯೊ ಇದೀಗ ಭಾರಿ ಚರ್ಚೆಗೆ ಗ್ರಾಸವಾಗಿದೆ.
    ಇದರ ಬೆನ್ನಲ್ಲೇ ಅದೇ ಮಹಿಳೆ ರಾಮನಗರ ಜಿಲ್ಲೆಯ ವಿವಿಧ ರಾಜಕಾರಣಿಗಳ ಜೊತೆ ಆಪ್ತವಾಗಿ ಮಾತನಾಡಿರುವ ವಿಡಿಯೋ ದೃಶ್ಯಾವಳಿಗಳು ವಾಟ್ಸಪ್ ನಲ್ಲಿ ಹರಿದಾಡುತ್ತಿದ್ದು ರಾಜಕೀಯ ವಲಯದಲ್ಲಿ ಬಾರಿ ಚರ್ಚೆಗೆ ಗ್ರಾಸ ಒದಗಿಸಿದೆ.
    ಇದರ ನಡುವೆ ತಮ್ಮ ವಿಡಿಯೋ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವ, ಶಾಸಕ ಇಕ್ಬಾಲ್ ಹುಸೇನ್, ‘ನಾನೇ ಮಾತನಾಡಿರುವ ವಿಡಿಯೊ ಇರಬಹುದು. ನಾನು ಗೆದ್ದಿರುವುದಕ್ಕೆ ಎದುರಾಳಿಗಳು ಈ ರೀತಿಯ ವಿಡಿಯೊ ಹರಿಬಿಟ್ಟಿದ್ದಾರೆ. ಇಂತಹವೆಲ್ಲಾ ಬರುತ್ತಿರುತ್ತವೆ. ಅದರಲ್ಲಿರುವ ಸತ್ಯಾಂಶವೇನು ಎಂದು ನೋಡುವೆ. ಎಂದು ಹೇಳಿದ್ದಾರೆ.
    ವಿಡಿಯೋದಲ್ಲಿರುವುದು ತಾವೇ ಎಂದು ಒಪ್ಪಿಕೊಂಡ ಶಾಸಕ ಇಕ್ಬಾಲ್ ಹುಸೈನ್, ಯಾರದೋ ಮೇಲಿನ ಕೋಪಕ್ಕೆ ನನ್ನನ್ನು ಬಲಿಪಶು ಮಾಡಲಾಗುತ್ತಿದೆ ಶಾಸಕರಾದ ನಮಗೆ ಸಮಸ್ಯೆಗಳನ್ನು ಹೇಳಿಕೊಂಡು ಹಲವಾರು ಮಂದಿ ಕರೆ ಮಾಡುತ್ತಾರೆ ಇದು ಅದೇ ರೀತಿಯ ಕರೆಯಾಗಿದೆ ಸುಮಾರು ಒಂದು ವರೆ ವರ್ಷದ ಹಿಂದೆ ನಡೆದ ಈ ಘಟನೆಯನ್ನು ಈಗ ಜಾಲತಾಣಗಳಲ್ಲಿ ಹರಿಯ ಬಿಟ್ಟು ನನ್ನ ತೇಜೋವಧೆ ಮಾಡಲು ಪ್ರಯತ್ನ ನಡೆದಿದೆ ಎಂದು ಬೇಸರ ವ್ಯಕ್ತಪಡಿಸಿದರು
    ಡಿಕೆ ಸುರೇಶ ಸ್ಪಷ್ಟನೆ:
    ಈ ನಡುವೆ ಹೇಳಿಕೆ ನೀಡಿರುವ ಸಂಸದ ಡಿ.ಕೆ.ಸುರೇಶ್‌ ರಾಮನಗರದ ಶಾಸಕರಿಗೆ ಸೇರಿದ್ದು ಎಂದು ಹೇಳಲಾದ ವಿಡಿಯೋ ಪ್ರಕರಣದಲ್ಲಿ ಸಂತ್ರಸ್ತೆ ದೂರು ನೀಡಿದರೆ ಕ್ರಮ ಕೈಗೊಳ್ಳಲು ಸೂಚನೆ ನೀಡುವುದಾಗಿ ಹೇಳಿದ್ದಾರೆ.
    ಜಾಲತಾಣಗಳಲ್ಲಿ ಇಂತಹ 108 ವಿಡಿಯೋಗಳಿರುತ್ತವೆ, ಎಲ್ಲರದೂ ಇರುತ್ತವೆ, ಸಿಡಿ ಬಾಯ್ಸ್ ಗೆ ಸೇರಿದ ವಿಡಿಯೋಗಳಿಲ್ಲವೇ? ಎಂದು ಪ್ರಶ್ನಿಸಿದರು.
    ಇಂತಹ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಪ್ರತ್ಯೇಕ ವಿಶೇಷ ಕಾನೂನಿನ ಅಗತ್ಯವಿದೆ. ಬ್ಲಾಕ್‌ಮೇಲ್‌ ಮಾಡುವುದು, ಖಾಸಗಿ ಬದುಕಿಗೆ ಧಕ್ಕೆ ತರುವುದು, ಅಧಿಕಾರ ದುರುಪಯೋಗ ಸೇರಿದಂತೆ ಹಲವು ವಿಚಾರಗಳನ್ನೊಳಗೊಂಡಂತೆ ಕ್ರಮ ಕೈಗೊಳ್ಳಲು ಕಾನೂನಿನ ಅಗತ್ಯವಿದೆ ಎಂದು ಒತ್ತಾಯಿಸಿದರು.

    Verbattle
    Verbattle
    Verbattle
    ಕಾಂಗ್ರೆಸ್ ಡಿ.ಕೆ ಶಿವಕುಮಾರ್ ರಾಜಕೀಯ ಲೈಂಗಿಕ ಕಿರುಕುಳ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯದ ಖಜಾನೆ ಖಾಲಿ ಅಂತೆ.
    Next Article ಪ್ರಜ್ವಲ್ ರೇವಣ್ಣನನ್ನು ಏಕಾಏಕಿ ಬಂಧಿಸುವುದಿಲ್ಲವಂತೆ.
    vartha chakra
    • Website

    Related Posts

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಫೆಬ್ರವರಿ 8, 2026

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಫೆಬ್ರವರಿ 8, 2026

    ಮೆಟ್ರೋ ದರ ಏರಿಕೆ: ಕೇಂದ್ರದ ಸಮಿತಿಯದ್ದೇ ತೀರ್ಮಾನ, ನಮ್ಮ ಅಭಿಪ್ರಾಯ ಕೇಳಿಲ್ಲ – ಡಿ.ಕೆ. ಶಿವಕುಮಾರ್ ಸ್ಪಷ್ಟನೆ

    ಫೆಬ್ರವರಿ 8, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಮೆಟ್ರೋ ದರ ಏರಿಕೆ: ಕೇಂದ್ರದ ಸಮಿತಿಯದ್ದೇ ತೀರ್ಮಾನ, ನಮ್ಮ ಅಭಿಪ್ರಾಯ ಕೇಳಿಲ್ಲ – ಡಿ.ಕೆ. ಶಿವಕುಮಾರ್ ಸ್ಪಷ್ಟನೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Williamtrema ರಲ್ಲಿ ಇಸ್ರೋದಿಂದ ಅತ್ಯಂತ ತೂಕದ ಉಪಗ್ರಹ ಉಡಾವಣೆ
    • Kycegj ರಲ್ಲಿ ಚೈತ್ರಾ ಕುಂದಾಪುರ ಬಳಿ ಸಿಕ್ತು ಅಪಾರ ಚಿನ್ನ | Chaitra Kundapura
    • Motqfd ರಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ | Belagavi
    Latest Kannada News

    4 ಗಂಟೆ ಸಮುದ್ರದಲ್ಲಿ ಈಜಿ ಅಮ್ಮ, ಒಡಹುಟ್ಟಿದವರ ಪ್ರಾಣ ಉಳಿಸಿದ ಬಾಲಕ!

    ಫೆಬ್ರವರಿ 8, 2026

    ಪ್ರಾಣ‌‌ ಕೊಡಲು ಸಿದ್ಧ ಎಂದ ಶಿವಗಂಗಾ ಬಸವರಾಜ್

    ಫೆಬ್ರವರಿ 8, 2026

    ಜೈಲಿನಲ್ಲಿ ಮೃತಪಟ್ಟ ಶಂಕಿತ ಉಗ್ರ

    ಫೆಬ್ರವರಿ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.