ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರೂಪಾಯಿ ಕುಸಿತದಿಂದ ಯಾರಿಗೆ ನಷ್ಟ?
    Viral

    ರೂಪಾಯಿ ಕುಸಿತದಿಂದ ಯಾರಿಗೆ ನಷ್ಟ?

    vartha chakraBy vartha chakraಫೆಬ್ರವರಿ 6, 20251 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಡಾಲರ್ ಏರುತ್ತಾ ಇದೆ ರೂಪಾಯಿ ಮೌಲ್ಯ ಕುಸಿಯುತ್ತಿದೆ ಎಂದು ಕೇಳಿದ್ದೀರಿ. ಹೌದು. ಆದರೆ ಇದರಿಂದ ಯಾರಿಗೆ ನಷ್ಟ ಯಾರಿಗೆ ಲಾಭ? ನಿಜ ಕೆಲವರಿಗೆ ಲಾಭವೂ ಇದೆ. ಕೆಲವರು ಎಂದರೆ ಷೇರು ಮಾರುಕಟ್ಟೆಯಲ್ಲಿ ಐಟಿ ಮತ್ತು ಔಷಧ ಕಂಪನಿಗಳ ಷೇರುಗಳಲ್ಲಿ ಹೂಡಿಕೆ ಮಾಡಿದಾರರಿಗೆ ಲಾಭವಿದೆ. ವಿದೇಶದಿಂದ ಹಣ ಸ್ವೀಕರಿಸುವವರಿಗೆ ಲಾಭವಿದೆ. ಮತ್ತು ದೊಡ್ಡ ಮಟ್ಟದಲ್ಲಿ ರಫ್ತು ಮಾಡುವವರಿಗೆ ಲಾಭವಿದೆ.ಹಾಗಾದರೆ ನಷ್ಟ ಯಾರಿಗೆ?
    ಭಾರತ ಬಹಳ ದೊಡ್ಡ ಮಟ್ಟದಲ್ಲಿ ಡಾಲರ್ ಬಳಸಿ ಆಮದು ಅಥವಾ ಇಂಪೋರ್ಟ್ ಮಾಡಿಕೊಳ್ಳುತ್ತದೆ. ಆ ಇಂಪೋರ್ಟ್ ಗಳ ಪೈಕಿ ಮುಖ್ಯವಾದುವು ಕಚ್ಚಾ ತೈಲ, ಭಾರೀ ಯಂತ್ರಗಳು, ಎಲೆಕ್ಟ್ರಿಕಲ್ ಉಪಕರಣಗಳು, ರತ್ನ ಮತ್ತು ಹರಳುಗಳು, ಚಿನ್ನ ಬೆಳ್ಳಿ ಇತರ ಮೌಲ್ಯಯುತ ಲೋಹಗಳು, ಕೆಮಿಕಲ್ ಗಳು ಪ್ಲಾಸ್ಟಿಕ್ ವಸ್ತುಗಳು ಕಬ್ಬಿಣ ಮತ್ತು ಸ್ಟೀಲ್, ಮೇಲ್ದರ್ಜೆಯ ಕಂಪ್ಯೂಟರ್ಗಳು, ವಿಶೇಷ ಯಂತ್ರಗಳು ಇತ್ಯಾದಿ. ಈ ಎಲ್ಲಾ ವಸ್ತುಗಳಿಂದ ಸಾಮಾನ್ಯ ಜನ ಬಳಸುವ ವಸ್ತುಗಳು ತಯಾರಾಗುವುದರಿಂದ ಅವುಗಳ ಬೆಲೆ ಏರಿಕೆಯಾಗಿ ಭಾರತದ ಆರ್ಥಿಕತೆಯ ಮೇಲೆ ತೀವ್ರತರದ ಪೆಟ್ಟು ಬೀಳುತ್ತದೆ. ಆದ್ದರಿಂದ ಈ ರೂಪಾಯಿ ಮೌಲ್ಯ ಕುಸಿತದಿಂದ ಹೆಚ್ಚು ಏಟು ಬೀಳುವುದು ಸಾಮನ್ಯ ಜನರ ಮೇಲೆಯೇ ಹೊರತು ಶ್ರೀಮಂತರ ಮೇಲಲ್ಲ

    Verbattle
    Verbattle
    Verbattle
    ಚಿನ್ನ
    Share. Facebook Twitter Pinterest LinkedIn Tumblr Email WhatsApp
    Previous Articleಮೋದಿ ಭಕ್ತ ಚಿರಂಜೀವಿ?
    Next Article 99 ರೂಪಾಯಿ ಸಾಲಕ್ಕೆ 58 ಸಾವಿರ ಕೊಡಬೇಕಂತೆ.?
    vartha chakra
    • Website

    Related Posts

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ಸರ್ಕಾರಿ ನೌಕರನ ಮನೆಯಲ್ಲಿ ನೋಟುಗಳ ರಾಶಿ

    ಫೆಬ್ರವರಿ 25, 2026

    1 ಟಿಪ್ಪಣಿ

    1. Btwxsl on ಮಾರ್ಚ್ 22, 2026 8:00 ಫೂರ್ವಾಹ್ನ

      No Mostbet o bГґnus Г© insano: 125% + 300 free spins na hora do cadastro – https://mostbetpt.pro/como-se-registrar/ , Mostbet: bГґnus generoso, jogos incrГ­veis e saques sem complicaГ§ГЈo .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಯೋಧನಿಗೆ ಬಂತು ಸಂಕಷ್ಟ!

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AnthonySmoon ರಲ್ಲಿ The Essence Of Gandhi Jayanthi | Gandhi Jayanthi 2023
    • Whitneyamola ರಲ್ಲಿ ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    • Svejie cveti_xnKt ರಲ್ಲಿ ಅಧಿಕಾರಿಗಳಿಗೆ ಸಿಎಂ ಖಡಕ್ Warning.
    Latest Kannada News

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.