ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವನ ವಿಜ್ಞಾನ ಕೇಂದ್ರದಲ್ಲಿ 25 ಶ್ರೀಗಂಧ ಮರಗಳ ಕಳವು
    ಸುದ್ದಿ

    ವನ ವಿಜ್ಞಾನ ಕೇಂದ್ರದಲ್ಲಿ 25 ಶ್ರೀಗಂಧ ಮರಗಳ ಕಳವು

    vartha chakraBy vartha chakraಜುಲೈ 28, 2022Updated:ಜುಲೈ 28, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.28- ರಾಜ್ಯ ಹಾಗು ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಅರಣ್ಯ ಇಲಾಖೆಯ, ಹೊಸಕೋಟೆ ತಾಲೂಕಿನ ಗೊಟ್ಟಿಪುರ ವನ ವಿಜ್ಞಾನ ಕೇಂದ್ರದ ಅರಣ್ಯ ಪ್ರದೇಶದಲ್ಲಿ ಬೆಲೆಬಾಳುವ 25 ಶ್ರೀಗಂಧ ಮರಗಳನ್ನು ರಾತ್ರೋರಾತ್ರಿ ಖದೀಮರು ಕಡಿದು ಪರಾರಿಯಾಗಿದ್ದಾರೆ.
    ಈ ಅರಣ್ಯ ಪ್ರದೇಶವನ್ನು ಕೇಂದ್ರ ಸರ್ಕಾರದ ಅಧೀನಕ್ಕೆ ಬರುವ ವನ ವಿಜ್ಞಾನ ಕೇಂದ್ರದ ಸಂಶೋಧನೆಗೆ ನೀಡಲಾಗಿದೆ. ಪ್ರದೇಶದಲ್ಲಿ ಶ್ರೀಗಂಧ ಹಾಗು ಬಿದಿರು ಮರಗಳನ್ನು ಸಂಶೋಧನೆಗಾಗಿ ಬೆಳೆಸಲಾಗಿದೆ.
    10 ವರ್ಷದಿಂದ ಸಂಶೋಧನೆಗಾಗಿ ಸಾವಿರಾರು ಶ್ರೀಗಂಧ ಮರಗಳನ್ನು ನೆಟ್ಟು ಪೋಷಣೆ ಮಾಡಲಾಗುತ್ತಿದ್ದು ನಾಲ್ಕು ದಿನಗಳ ಹಿಂದೆ ರಾತ್ರೋರಾತ್ರಿ ಶ್ರೀಗಂಧ ಮರಗಳಿಗೆ ಕೊಡಲಿ ಹಾಕಿ ಪರಾರಿಯಾಗಿರುವ ಖದೀಮರಿಗೆ ಪೊಲೀಸರು ಶೋಧ ನಡೆಸಿದ್ದಾರೆ.
    ಅರಣ್ಯ ಪ್ರದೇಶವನ್ನು ರಕ್ಷಿಸಲು ವಿಶೇಷ ತಂಡಗಳನ್ನು ರಚಿಸಲಾಗಿದೆ, ಅಪರಾಧಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ. ಕರ್ನಾಟಕದ ಅರಣ್ಯಗಳಲ್ಲಿನ ಶ್ರೀಗಂಧದ ಮರಗಳನ್ನು ರಕ್ಷಿಸಲು ಗ್ರೌಂಡ್ ಸಿಬ್ಬಂದಿಯನ್ನು ಹೈ ಅಲರ್ಟ್ ಮಾಡಿದೆ.
    ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಇನ್‌ಸ್ಟಿಟ್ಯೂಟ್ ಆಫ್ ವುಡ್ ಸೈನ್ಸ್ ಅಂಡ್ ಟೆಕ್ನಾಲಜಿ (ಐಡಬ್ಲ್ಯುಎಸ್‌ಟಿ) ಗೊಟ್ಟಿಯುಪುರದ ವಿಶೇಷ ಪ್ಯಾಚ್‌ನಲ್ಲಿ 1,000-1,500 ಶ್ರೀಗಂಧದ ಮರಗಳನ್ನು ಬೆಳೆಸುತ್ತಿದೆ. 25 ಮರಗಳನ್ನು ಕಡಿದು ಹಾಕಿರುವ ಘಟನೆಯಲ್ಲಿ ದೊಡ್ಡ ಗ್ಯಾಂಗ್ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ.
    ಈ ಗ್ಯಾಂಗ್ ಈ ಅರಣ್ಯ ಪ್ರದೇಶವನ್ನು ಸಮೀಕ್ಷೆ ಮಾಡಿಯೇ ನಂತರ ಕಳ್ಳತನ ಮಾಡಿದೆ.
    ಇಷ್ಟು ದೊಡ್ಡ ಪ್ರಮಾಣದಲ್ಲಿ ಮರಗಳನ್ನು ಕತ್ತರಿಸಿರುವುದು ಇತ್ತೀಚಿನ ದಿನಗಳಲ್ಲಿ ಇದೇ ಮೊದಲು. ಶ್ರೀಗಂಧದ ಮರಗಳನ್ನು ರಕ್ಷಿಸಲು ಗೊಟ್ಟಿಪುರ ಹಾಗು ಗ್ರಾಮಾಂತರದ ಎಲ್ಲಾ 70 ಅರಣ್ಯ ಬ್ಲಾಕ್‌ಗಳಲ್ಲಿ ಭದ್ರತೆ ಮತ್ತು ಗಸ್ತುಗಾಗಿ ಹೆಚ್ಚಿನ ತಂಡಗಳನ್ನು ನಿಯೋಜಿಸಲಾಗಿದೆ. ಶ್ರೀಗಂಧದ ಮರವ್ನು ರಕ್ಷಿಸಲು ಕಳೆದ ರಾಜ್ಯ ಬಜೆಟ್‌ನಲ್ಲಿ ಸರ್ಕಾರವು ವಿಶೇಷ ಕಾರ್ಯಕ್ರಮವನ್ನು ಘೋಷಿಸಿತು.
    ಆದರೆ, ಕೋಟ್ಯಂತರ ಮೌಲ್ಯದ ಶ್ರೀಗಂಧ ಮರಗಳು ಎಲ್ಲಿ ಹೋದವು ಎನ್ನುವುದೇ ಇನ್ನೂ ನಿಗೂಢವಾಗಿದೆ. ಅರಣ್ಯ ಪ್ರದೇಶದಲ್ಲಿ ಅಧಿಕಾರಿಗಳು, ಗಾರ್ಡ್ ಸೇರಿದಂತೆ ಎಲ್ಲಾ ವ್ಯವಸ್ಥೆಯಿದ್ದರೂ ಮರಗಳಿಗೆ ಕಳ್ಳರು ಕೊಡಲಿ ಹಾಕಿದ್ದಾರೆ. ಕೆಲವು ಶ್ರೀಗಂಧ ಮರಗಳನ್ನು ಅರ್ಧ ಕಡಿದು ಅಲ್ಲಿಯೇ ಬಿಟ್ಟಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

    Verbattle
    Verbattle
    Verbattle
    #sandalwood Bangalore ಕಳ್ಳತನ
    Share. Facebook Twitter Pinterest LinkedIn Tumblr Email WhatsApp
    Previous Articleಸಹಜ ಸ್ಥಿತಿಗೆ ಬೆಳ್ಳಾರೆ
    Next Article ಅಭಿಮಾನಿಗಳ ಜೊತೆ ಸೇರಿ ವಿಕ್ರಾಂತ್ ರೋಣ ವೀಕ್ಷಿಸಿದ ಪ್ರಿಯಾ ಸುದೀಪ್
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • reiting seo kompanii_ifen ರಲ್ಲಿ ಅಧಿಕಾರಿಗಳಿಗೆ ಸಿಎಂ ಖಡಕ್ Warning.
    • Ojtxrf ರಲ್ಲಿ ಬನಶಂಕರಿ ಠಾಣೆಯಲ್ಲಿ ಉದಯನಿಧಿ ವಿರುದ್ಧ ಪ್ರಕರಣ | Udayanidhi Stalin
    • seo keisi_trSn ರಲ್ಲಿ ಸಿದ್ದರಾಮಯ್ಯ ಹಿಟ್ಲರ್ ಅಂತೆ.
    Latest Kannada News

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.