Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಜಯೇಂದ್ರ ಬೆಂಬಲಿಸಿ ದೇಗುಲ ಯಾತ್ರೆ.
    ರಾಜಕೀಯ

    ವಿಜಯೇಂದ್ರ ಬೆಂಬಲಿಸಿ ದೇಗುಲ ಯಾತ್ರೆ.

    vartha chakraBy vartha chakraನವೆಂಬರ್ 29, 2024ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮುಳಬಾಗಿಲು,ನ.29:
    ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ಸಮರ ಸಾರಿರುವ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತವರ ತಂಡದ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪಕ್ಷ ನಿಷ್ಠರ ಬಣ ಹೋರಾಟ ತೀವ್ರಗೊಳಿಸಿದೆ.
    ವಕ್ಫ್ ಒತ್ತುವರಿ ತೆರವು ವಿರುದ್ಧ ಹೋರಾಟದ ಹೆಸರಿನಲ್ಲಿ ಬಿಜೆಪಿ ನಾಯಕತ್ವದ ವಿರುದ್ಧ ಬಂಡಾಯ ಸರಿರುವ ಯತ್ನಾಳ್ ರಮೇಶ ಜಾರಕಿಹೊಳಿ, ಅರವಿಂದ ಲಿಂಬಾವಳಿ ಸೇರಿದಂತೆ ಎಲ್ಲ ನಾಯಕರು ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿ ರಾಜ್ಯಾದ್ಯಂತ ಕಾರ್ಯಕರ್ತರ ಜೊತೆಗೆ ಸಭೆ ನಡೆಸಲು ಮುಂದಾಗಿದೆ.
    ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರ ನಿವಾಸದಲ್ಲಿ ಉಪಹಾರ ಸಭೆಯಲ್ಲಿ ಪಾಲ್ಗೊಂಡ ಮಾಜಿ ಸಚಿವರಾದ ರೇಣುಕಾಚಾರ್ಯ, ಬಿ.ಸಿ. ಪಾಟೀಲ್, ಎಸ್.ಎ.ರವೀಂದ್ರನಾಥ್ ನೇತೃತ್ವದಲ್ಲಿ ಮಾಜಿ ಶಾಸಕರನ್ನೊಳಗೊಂಡ ಮೂವತ್ತು ಜನರ ಮುಳುಬಾಗಿಲಿನ ಕುರುಡುಮಲೆ ಗಣೇಶ ದೇವಾಲಯಕ್ಕೆ ಕರಡಿ ವಿಶೇಷ ಪೂಜೆ ಸಲ್ಲಿಸಿತು.
    ನಂತರ ಮಾಜಿ ಶಾಸಕ ವೆಂಕಟ ಮುನಿಯಪ್ಪ ಅವರ ನಿವಾಸದಲ್ಲಿ ಕಾರ್ಯಕರ್ತರೊಂದಿಗೆ ಸಭೆ ನಡೆಸಿದ ಈ ನಿಯೋಗ ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿ ಇರಬೇಕಾಗುತ್ತದೆ ಆದರೆ ಹಿರಿಯ ನಾಯಕರಾದ ಯತ್ನಾಳ್ ರಮೇಶ ಜಾರಕಿಹೊಳಿ ಮೊದಲಾದವರು ಇದನ್ನು ಬದಿಗೊತ್ತಿ ಗೊಂದಲ ಮೂಡಿಸುವ ಕೆಲಸದಲ್ಲಿ ನಿರತರಾಗಿದ್ದಾರೆ ಎಂದು ಆಪಾದಿಸಿದರು.
    ವಕ್ಫ್ ಒತ್ತುವರಿ ತೆರವು ವಿರುದ್ಧ ಜನಾಂದೋಲನ ಮೂಡಿಸಲು ಪಕ್ಷದ ಅಧ್ಯಕ್ಷ ವಿಜಯೇಂದ್ರ ಪ್ರತಿಪಕ್ಷ ನಾಯಕರಾದ ಆರ್ ಅಶೋಕ್ ಮತ್ತು ಚಲವಾದಿ ನಾರಾಯಣ ಸ್ವಾಮಿ ನೇತೃತ್ವದಲ್ಲಿ ಮೂರು ತಂಡಗಳು ಡಿಸೆಂಬರ್ 4 ರಿಂದ ರಾಜ್ಯದ್ಯಂತ ಪ್ರವಾಸ ನಡೆಸಲಿವೆ ಇದರಲ್ಲಿ ಎಲ್ಲ ಕಾರ್ಯಕರ್ತರು ಪಾಲ್ಗೊಳ್ಳಬೇಕು ಆದರೆ ಯತ್ನಾಳ್ ನೇತೃತ್ವದ ತಂಡ ಪರ್ಯಾಯವಾಗಿ ಯಾತ್ರೆ ಆರಂಭಿಸಿದ್ದು ಗೊಂದಲ ಸೃಷ್ಟಿಯಾಗಿದೆ ಎಂದು ಹೇಳಿದರು.
    ಈ ಗೊಂದಲ ನಿವಾರಿಸುವ ದೃಷ್ಟಿಯಿಂದ ಯತ್ನಾಳ ನಡೆಸುತ್ತಿರುವ ಯಾತ್ರೆ ಗೆ ತಕ್ಷಣವೇ ಬ್ರೇಕ್ ಹಾಕಬೇಕು ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿರುವ ಈ ನಾಯಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೈಕಮಾಂಡ್ ಒತ್ತಡ ಹೇರಲಾಗುವುದು ಪಕ್ಷದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಈ ವಿದ್ಯಮಾನ ಗೊಂದಲಕ್ಕೆ ಕಾರಣವಾಗಿದೆ ಆದರೆ ಕಾರ್ಯಕರ್ತರು ಈ ಗೊಂದಲ ದಲ್ಲಿ ಸಿಲುಕದೆ ಪಕ್ಷದ ಅಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಮುನ್ನಡೆಯಬೇಕು ಎಂದು ಮನವಿ ಮಾಡಿದರು.
    ಆನಂತರ ಈ ತಂಡ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದು ಅಲ್ಲಿ ನಾಡಿನ ಅಧಿದೇವತೆ ಚಾಮುಂಡೇಶ್ವರಿ ಗೆ ಪೂಜೆ ಸಲ್ಲಿಸಲಿದೆ ನಾಳೆ ಬೆಳಗ್ಗೆ ಮೈಸೂರಿನಲ್ಲಿ ಕಾರ್ಯಕರ್ತರ ಸಭೆ ನಡೆಸಲಿದ್ದು ನಂತರ ಮುರುಡೇಶ್ವರಕ್ಕೆ ತೆರಳಲಿದೆ

    ಬಿಜೆಪಿ ಮೈ
    Share. Facebook Twitter Pinterest LinkedIn Tumblr Email WhatsApp
    Previous Articleಪಣಿ ಸಿನಿಮಾ ಗೆ ಸಿಗುತ್ತಿದೆ ಭರ್ಜರಿ ರೆಸ್ಪಾನ್ಸ್
    Next Article ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ ನಕಾರ
    vartha chakra
    • Website

    Related Posts

    ಬಾಲಿವುಡ್ ಬೆಡಗಿ ತಮನ್ನಾ ಗೆ 6.2 ಕೋಟಿ !

    ಮೇ 22, 2025

    ಅಲೋಕ್ ಕುಮಾರ್ Promotion ಗೆ ಇಲ್ಲ, ಯಾಕೆ ಗೊತ್ತಾ ?

    ಮೇ 22, 2025

    ಡಾ.ಸಲೀಂ ರಾಜ್ಯ ಪೊಲೀಸ್ ನೂತನ ಸಾರಥಿ

    ಮೇ 22, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮುಂಗಾರು ಮಳೆಗೆ ಮಂತರ್ ಗೌಡ ಪ್ಲಾನ್ ಅಫ್ ಆಕ್ಷನ್

    ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?

    ತಮನ್ನಾ ಬೆಂಬಲಕ್ಕೆ ನಿಂತ ಎಂ.ಬಿ.ಪಾಟೀಲ್

    ಸೋಮವಾರಪೇಟೆ ಜನರ ಕನಸು ಈಡೇರಿತು.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • покердом официальный сайт зеркало ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • https://pokerdom-games-play.fun/ ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Edwarddog ರಲ್ಲಿ BJP-JDS ಮೈತ್ರಿ-ಪಕ್ಷ ತೊರೆಯಲು ಸಜ್ಜಾದ ಬಿಜೆಪಿ ಶಾಸಕ
    Latest Kannada News

    ಮುಂಗಾರು ಮಳೆಗೆ ಮಂತರ್ ಗೌಡ ಪ್ಲಾನ್ ಅಫ್ ಆಕ್ಷನ್

    ಮೇ 23, 2025

    ತಾಳಿ ಕಟ್ಟಿಸಿಕೊಳ್ಳಬೇಕಿದ್ದ ವಧು ಮಾಡಿದ್ದೇನು ಗೊತ್ತೇ ?

    ಮೇ 23, 2025

    ತಮನ್ನಾ ಬೆಂಬಲಕ್ಕೆ ನಿಂತ ಎಂ.ಬಿ.ಪಾಟೀಲ್

    ಮೇ 23, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರಾಮನಗರ ಅಲ್ಲ.. ಇನ್ಮುಂದೆ ಬೆಂಗಳೂರು ದಕ್ಷಿಣ ! #dkshivakumar #hdkumarswamy #congress #bangaloresouth
    Subscribe