Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿದ್ಯುತ್ ಸಂಬಂಧ ದೂರು ಸಲ್ಲಿಸಲು ಡಿಜಿಟಲ್ ಪೋರ್ಟಲ್
    Viral

    ವಿದ್ಯುತ್ ಸಂಬಂಧ ದೂರು ಸಲ್ಲಿಸಲು ಡಿಜಿಟಲ್ ಪೋರ್ಟಲ್

    vartha chakraBy vartha chakraಮೇ 15, 202526 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮೇ 14:
    ಗ್ರಾಹಕ ದೂರು ನಿರ್ವಹಣೆ ಪ್ರಕ್ರಿಯೆಯನ್ನು ಮತ್ತಷ್ಟು ಪಾರದರ್ಶಕವಾಗಿಸಲು ಡಿಜಿಟಲ್ ಪೋರ್ಟಲ್ ಪರಿಚಯಿಸಲು ಬೆಸ್ಕಾಂ ಮುಂದಾಗಿದೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್.ಶಿವಶಂಕರ ತಿಳಿಸಿದ್ದಾರೆ.
    ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಮತ್ತು ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ಜಂಟಿಯಾಗಿ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
    ಗ್ರಾಹಕರ ದೂರುಗಳ ನಿರ್ವಹಣೆಗೆ ಕಾರ್ಪೋರೇಟ್ ವ್ಯವಹಾರಗಳ ಮುಖ್ಯ ಪ್ರಧಾನ ವ್ಯವಸ್ಥಾಪಕರನ್ನು ನಿಯೋಜಿಸಲಾಗಿದೆ. ಗ್ರಾಹಕರ ಹಕ್ಕಿಗೆ ಒತ್ತು ನೀಡಿ, ದೂರು ನಿರ್ವಹಣೆ ಪ್ರಕ್ರಿಯೆಯನ್ನು ಮತ್ತಷ್ಟು ಪಾರದರ್ಶಕವಾಗಿಸಲು ಡಿಜಿಟಲ್ ಪೋರ್ಟಲ್ ಸಿದ್ದಪಡಿಸಲು ಬೆಸ್ಕಾಂ ಮುಂದಾಗಿದೆ”, ಎಂದು ಅವರು ತಿಳಿಸಿದರು.
    ಕೆಇಆರ್‌ಸಿ ಆದೇಶದ ಸೂಚನೆ ಮೇರೆಗೆ ಗ್ರಾಹಕರ ಕುಂದುಕೊರತೆಗಳ ನಿವಾರಣಾ ವೇದಿಕೆಯನ್ನು ಸ್ಥಾಪಿಸಲಾಗಿದೆ. ಗ್ರಾಹಕರು ದೂರಿಗೆ ತ್ವರಿತವಾಗಿ ಸ್ಪಂದಿಸಿ, ಸೇವೆಯ ಗುಣಮಟ್ಟ ಹೆಚ್ಚಿಸಲು ಅಧಿಕಾರಿಗಳು ಮುಂದಾಗಬೇಕು,” ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಕರೆ ನೀಡಿದರು.
    “ಗ್ರಾಹಕರ ಕುಂದುಕೊರತೆಗಳ ನಿವಾರಣಾ ವೇದಿಕೆಯ ಸ್ಪಷ್ಟ ನಿರ್ದೇಶನದಂತೆ ಗ್ರಾಹಕರು ದೂರುಗಳು ಬಂದಲ್ಲಿ ನಿಗದಿತ ಕಾಲಮಿತಿಯೊಳಗೆ ಇತ್ಯರ್ಥಗೊಳಿಸಬೇಕಿದೆ. ಜಿಲ್ಲಾ ಹಂತದ ವೇದಿಕೆಯಲ್ಲಿ ಸೂಪರಿಂಟೆಂಡೆಂಟ್ ಇಂಜಿನಿಯರ್, ಇಇ ಹಾಗೂ ಸ್ವತಂತ್ರ ಸದಸ್ಯರು ಇರಲಿದ್ದಾರೆ. ಕಾರ್ಪೋರೇಟ್‌ ಕಚೇರಿಯ ಸಿಜಿಆರ್‌ಎಫ್ ವೇದಿಕೆಯಲ್ಲಿ ದೂರು ಇತ್ಯರ್ಥವಾಗದಿದ್ದರೆ ಕೆಇಆರ್‌ಸಿ ವಿದ್ಯುಚ್ಛಕ್ತಿ ಓಂಬುಡ್ಸ್‌ಮನ್ ಬಳಿ ದೂರು ಸಲ್ಲಿಸಿ ನಿಗದಿತ ಕಾಲಮಿತಿಯೊಳಗೆ ಪರಿಹಾರ ಪಡೆಯಬಹುದಾಗಿದೆ”, ಎಂದು ತಿಳಿಸಿದರು.
    ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಕೆಇಆರ್‌ಸಿಯ ಅಧ್ಯಕ್ಷ ಪಿ.ರವಿಕುಮಾರ್, “ದೂರಿನ ಇತ್ಯರ್ಥದ ಸಂದರ್ಭದಲ್ಲಿ ಗ್ರಾಹಕರಿಗೆ ಅಧಿಕಾರಿಗಳು ನಿಷ್ಪಕ್ಷಪಾತವಾಗಿ ನ್ಯಾಯ ಒದಗಿಸಬೇಕು. ಮುಖ್ಯವಾಗಿ ಈ ಪ್ರಕ್ರಿಯೆ ತ್ವರಿತಗತಿಯಲ್ಲಿ ಆಗಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾದರೆ ಕಾರ್ಯಾಗಾರ ಯಶಸ್ವಿಯಾದಂತೆ,”ಎಂದರು.

    Verbattle
    Verbattle
    Verbattle
    ಕರ್ನಾಟಕ ನ್ಯಾಯ ಬೆಂಗಳೂರು ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು ?
    Next Article ಬಣ್ಣದ ಮಾತಿಗೆ ಮರುಳಾಗಿ ಕಾರು ಕಳೆದುಕೊಂಡ
    vartha chakra
    • Website

    Related Posts

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಜನವರಿ 30, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • bestcasinobgzusl ರಲ್ಲಿ ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    • StevenCaf ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • bestcasinobgrrsl ರಲ್ಲಿ ಬಾಬಾ ಸಿದ್ಧಿಕ್ಕಿ ಹತ್ಯೆ ನಂತರ, ಸಲ್ಮಾನ್‌ ಖಾನ್ ಹತ್ಯೆ ಮಾಡಲು ಟಾರ್ಗೆಟ್ ಮಾಡುತ್ತಿರುವ ಬಿಷ್ಣೋಯ್‌ ಗ್ಯಾಂಗ್!
    Latest Kannada News

    ಬೆಂಗಳೂರಿನ ಹಲವೆಡೆ ಫೆಬ್ರವರಿ 5 ಮತ್ತು 6 ರಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

    ಜನವರಿ 31, 2026

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.