Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿದ್ಯುತ್ ಸ್ಟಾಕ್ ಇದೆ, ಭಯ ಪಡಬೇಡಿ
    ಸುದ್ದಿ

    ವಿದ್ಯುತ್ ಸ್ಟಾಕ್ ಇದೆ, ಭಯ ಪಡಬೇಡಿ

    vartha chakraBy vartha chakraಮೇ 1, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಹುಬ್ಬಳ್ಳಿ: ರಾಜ್ಯದಲ್ಲಿ ವಿದ್ಯುತ್ ಅಭಾವ ಬಗ್ಗೆ ಎದ್ದಿರುವ ಗೊಂದಲಗಳ ಬಗ್ಗೆ ಇಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸ್ಪಷ್ಟನೆ ನೀಡಿದರು.

    ಥರ್ಮಲ್ ಪವರ್ ಪ್ಲಾಂಟ್ ನಲ್ಲಿ 21.55 ಮಿಲಿಯನ್ ಟನ್ ಸರಾಸರಿ ನಮ್ಮಲ್ಲಿ ವಿದ್ಯುತ್ ಸ್ಟಾಕ್ ಇದೆ. ಕೋಲ್ ಕಂಪನಿಗಳಲ್ಲಿ 72.5 ಮಿಲಿಯನ್ ಸ್ಟಾಕ್ ಇದೆ. ಅತಿ ಹೆಚ್ಚು ವಿದ್ಯುತ್ ಬೇಡಿಕೆ ಈ ತಿಂಗಳಲ್ಲಿ ನಿರ್ಮಾಣವಾಗಿದೆ. ದೇಶದಲ್ಲಿ ಆರ್ಥಿಕತೆ ಉತ್ತಮವಾಗಿದ್ದು ಸಹ ಇದಕ್ಕೊಂದು ಕಾರಣವಾಗಿದೆ. ಈ ಬಾರಿ ಭಯಂಕರ ಬಿಸಿಲು ಬಂದಿದ್ದು ಇದಕ್ಕೊಂದು ಕಾರಣ. ಆದರೆ ಇನ್ನೇನು 10 ದಿನಕ್ಕೆ ಕತ್ತಲೆ ಆವರಿಸುತ್ತೆ ಅನ್ನೋದನ್ನ ಕೆಲವರು ಬಿಂಬಿಸುತ್ತಿದ್ದಾರೆ.ಅದು ಸರಿಯಲ್ಲ. ನಾವು ಪ್ರತಿ ದಿನ 1.7ಮಿಲಿಯನ್ ಟನ್ ಕಲ್ಲಿದ್ದಲು ಸಪ್ಪೆ ಮಾಡುತ್ತಿದ್ದೇವೆ. ಬೇಡಿಕೆ ಹೆಚ್ಚಾಗಿ ಬಂದಿದ್ದರಿಂದ ಸಾಗಣೆ ಮಾಡಲು ರೈಲ್ವೆ ಇಲಾಖೆ ಹಲವು ಕ್ರಮ ಕೈಗೊಂಡಿದೆ. ಯಾರು ಗಾಬರಿಯಾಗುವ ಅವಶ್ಯಕತೆ ಇಲ್ಲ ಎನ್ನುವುದನ್ನು ಸ್ಪಷ್ಟ ಪಡಿಸುತ್ತೇನೆ. ನಿತ್ಯವೂ ಸಹ ನಾವು ವಿದ್ಯುತ್ ಸಪ್ಪೆ ಮಾಡುತ್ತಿದ್ದೇವೆ. ಎಷ್ಟು ಖಾಲಿಯಾಗುತ್ತದೆಯೋ ಅಷ್ಟು ನಾವು ತುಂಬುತ್ತಿದ್ದೇವೆ. ಈಗಾಗಲೇ ಬೇಕಾದಷ್ಟು ವಿದ್ಯುತ್ ಸ್ಟಾಕ್ ಇದೆ. ಗಾಬರಿ ಪಡುವ ಅವಶ್ಯಕತೆ ಇಲ್ಲ ಎಂದು ಹುಬ್ಬಳ್ಳಿಯಲ್ಲಿ ಸಚಿವ ಜೋಷಿ ಸ್ಪಷ್ಟಪಡಿಸಿದರು.

    #currentaffairs #prahladjoshi #thermalplant
    Share. Facebook Twitter Pinterest LinkedIn Tumblr Email WhatsApp
    Previous Articleಗೃಹಮಂತ್ರಿ ರಾಜೀನಾಮೆ ಕೊಡಲಿ…
    Next Article ಕನ್ನಡಿಗ ಸೇನೆ ಉಪಮುಖ್ಯಸ್ಥರಾಗಿ ನೇಮಕ!
    vartha chakra
    • Website

    Related Posts

    ಶನಿವಾರವೂ 400ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು

    ಡಿಸೆಂಬರ್ 6, 2025

    ಬೇಸ್ತು ಬಿದ್ದು ಪರಾರಿಯಾದ ಪತಿರಾಯ!

    ಡಿಸೆಂಬರ್ 6, 2025

    ದರ್ಶನ್‌ಗೆ ದುಡ್ಡು ಎಲ್ಲಿಂದ ಬಂತು?

    ಡಿಸೆಂಬರ್ 5, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕೆ.ಎನ್ ಶಾಂತಕುಮಾರ್ ಯಾಕೆ ಗೆಲ್ಲಬೇಕು ಗೊತ್ತಾ?

    ಶನಿವಾರವೂ 400ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು

    ಬೇಸ್ತು ಬಿದ್ದು ಪರಾರಿಯಾದ ಪತಿರಾಯ!

    ದರ್ಶನ್‌ಗೆ ದುಡ್ಡು ಎಲ್ಲಿಂದ ಬಂತು?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • https://chabaudparfum.ru ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Thomasnoids ರಲ್ಲಿ ಪ್ರತಿಪಕ್ಷಗಳ ದುರ್ಬಲಗೊಳಿಸಿದ ಪವಾರ್-ಅದಾನಿ ಭೇಟಿ | Sharad Pawar | Adani
    • promoulsl ರಲ್ಲಿ ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    Latest Kannada News

    ಕೆ.ಎನ್ ಶಾಂತಕುಮಾರ್ ಯಾಕೆ ಗೆಲ್ಲಬೇಕು ಗೊತ್ತಾ?

    ಡಿಸೆಂಬರ್ 6, 2025

    ಶನಿವಾರವೂ 400ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು

    ಡಿಸೆಂಬರ್ 6, 2025

    ಬೇಸ್ತು ಬಿದ್ದು ಪರಾರಿಯಾದ ಪತಿರಾಯ!

    ಡಿಸೆಂಬರ್ 6, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಬೆಂಗಳೂರಲ್ಲಿ ಮನೆ ಕಟ್ಟೋಕೆ ಏನೇನ್ ರೂಲ್ಸ್ #varthachakra #buildingahouse #gba #bbmp #bangalorerealestate
    Subscribe