Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಎಂ.ಬಿ.ಪಾಟೀಲ್ ಅವರನ್ನು ಗುರಾಯಿಸಿದ ಸುರೇಶ್ | Vidhana Soudha
    ಬೆಂಗಳೂರು

    ಎಂ.ಬಿ.ಪಾಟೀಲ್ ಅವರನ್ನು ಗುರಾಯಿಸಿದ ಸುರೇಶ್ | Vidhana Soudha

    vartha chakraBy vartha chakraಮೇ 24, 2023Updated:ಮೇ 24, 20231 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಮೇ 24-
    ವಿಧಾನಸೌಧದ ಸಮ್ಮೇಳನ ಸಭಾಂಗಣದ ಆವರಣದಲ್ಲಿ ಇಂದು ಬೆಳಗ್ಗೆ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಸಂಸದರೊಬ್ಬರ ನಡವಳಿಕೆಯಿಂದ ಬೆಚ್ಚಿದ ಕಾಂಗ್ರೆಸ್ ಶಾಸಕರು ಏನ್ರೀ ಇದು ರೌಡಿಸಂ ಎಂದು ಪ್ರತಿಕ್ರಿಸಿದರು.
    ವಿಧಾನಸಭೆಯ ನೂತನ ಅಧ್ಯಕ್ಷರ ಆಯ್ಕೆ ಸಂಬಂಧಪಟ್ಟಂತೆ ಚರ್ಚಿಸಲು ಕಾಂಗ್ರೆಸ್ ಶಾಸಕಾಂಗ ಸಭೆ ಕರೆಯಲಾಗಿತ್ತು.
    ಸಭೆ ವಿದ್ಯುಕ್ತವಾಗಿ ಮುಕ್ತಾಯವಾದ ಬಳಿಕ ಸಂಸದ ಡಿ.ಕೆ.ಸುರೇಶ್ ಹಾಗೂ ಸಚಿವ ಎಂ.ಬಿ.ಪಾಟೀಲ್ ಪರಸ್ಪರ ಮುಖಾಮುಖಿಯಾದರು. ಸಚಿವಎಂಬಿ ಪಾಟೀಲ್ ಅವರನ್ನು ಕಂಡೊಡನೆ ಸಂಸದ ಡಿ.ಕೆ. ಸುರೇಶ್ ಅವರು, ಕೈಯನ್ನು ತೋರಿಸುತ್ತಾ ಏರಿದ ಧ್ವನಿಯಲ್ಲಿ ಇದೆಲ್ಲಾ ಸರಿಯಿಲ್ಲ ಎಂದು ಎಚ್ಚರಿಸಿದರು.

    ಇದನ್ನು ಕಂಡ ಸಚಿವ ಎಂ ಬಿ ಪಾಟೀಲ್ ಅವರ ಪಕ್ಕದಲ್ಲಿದ್ದ ಕೆಲ ಶಾಸಕರು ಏನ್ರೀ ಇದು ಈ ರೀತಿಯ ನಡವಳಿಕೆ ಸರಿಯಲ್ಲ ರೌಡಿಸಂ ಎಲ್ಲಾ ಯಾರು ಕೇಳುವುದಿಲ್ಲ ಎಂದು ಹೇಳಿದರೆ, ಯಾವುದೇ ಪ್ರತಿಕ್ರಿಯೆ ನೀಡದ ಎಂಬಿ ಪಾಟೀಲ್ ಅವರು ಸಂಸದ ಸುರೇಶ್ ಅವರ ಕೈಯನ್ನು ಹಿಡಿದು ನನ್ನ ಕಚೇರಿಗೆ ಬನ್ನಿ ಮಾತನಾಡೋಣ ಎಂದು ಹೇಳಿದರು.
    ಆದರೆ ಅವರ ಕೈಯನ್ನು ಕಿತ್ತುಕೊಂಡು ಮುಂದೆ ನಡೆದ ಸಂಸದ ಡಿಕೆ ಸುರೇಶ್ ಮತ್ತೊಮ್ಮೆ ಎಂಬಿ ಪಾಟೀಲ್ ಅವರನ್ನು ದಿಟ್ಟಿಸಿ ನೋಡುತ್ತಾ ಸ್ವಲ್ಪ ಬಿಗಿಯಾಗಿರಲಿ ನಡವಳಿಕೆ ಎಂದು ಹೇಳಿ ಮುಂದೆ ನಡೆದರು.
    ಶಾಸನಸಭೆಯಿಂದ ಹೊರ ಬರುತ್ತಿದ್ದ ಹಲವಾರು ಮಂದಿ ಶಾಸಕರು ಈ ಘಟನೆಯನ್ನು ನೋಡಿ ತೀವ್ರ ಅಸಮಾಧಾನ ಹೊರಹಾಕಿದರು ಏನಿದು ರೌಡಿಸಂ, ಯಾಕೆ ಈ ರೀತಿ ಆಗುತ್ತಿದೆ. ಇದೆಲ್ಲ ಸರಿಯಲ್ಲ.ಎಂದು ಹೇಳಿ ಎಂಬಿ ಪಾಟೀಲ ಅವರನ್ನು ಸಮಾಧಾನಪಡಿಸಿದರು.

    ಅವರೇ ಸಿಎಂ ಆಗಲಿ:-
    ಈ ಘಟನೆಯ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಡಿಕೆ ಸುರೇಶ್ ಸಚಿವ ಎಂ ಬಿ ಪಾಟೀಲ್ ಅವರೇ ಮುಖ್ಯಮಂತ್ರಿಯಾಗಲಿ ನಮಗೇನು ಎಂದರು.
    ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದರು ಈಗ ಮತ್ತೆ ಮುಖ್ಯಮಂತ್ರಿ ಆಗಿದ್ದಾರೆ ಅವರು ಐದು ವರ್ಷ ಪೂರ್ಣಗೊಳಿಸಲಿ ಮತ್ತೆ ಸಿಎಂ ಆಗಲಿ ನಮಗೇನು ಅಭ್ಯಂತರವಿಲ್ಲ ಎಂಬಿ ಪಾಟೀಲ್ ಅವರು ಕೂಡ ಮುಖ್ಯಮಂತ್ರಿ ಯಾಗಲಿ ಎಂದು ಹೇಳುತ್ತಾ ಹೊರ ನಡೆದರು.

    ಯಾರಿಗೂ ಇಲ್ಲ:
    ಇನ್ನು ಸಂಸದ ಡಿಕೆ ಸುರೇಶ್ ಅವರು ತಮಗೆ ಎಚ್ಚರಿಕೆ ನೀಡಿರುವ ಕುರಿತಂತೆ ಪ್ರತಿಕ್ರಿಯಿಸಿದ ಸಚಿವ ಎಂಬಿ ಪಾಟೀಲ್ ನನಗೆ ಯಾರು ಎಚ್ಚರಿಕೆ ಕೊಡುವವರು ನನ್ನ ತಂದೆ ತಾಯಿ ಅವರೇ ನನಗೆ ಎಚ್ಚರಿಕೆ ಕೊಡಲಿಲ್ಲ ಇಂತಹ ಎಚ್ಚರಿಕೆಗಳಿಗೆಲ್ಲ ನಾನು ಬಗ್ಗುವುದಿಲ್ಲ ಎಂದರು
    ಡಿಕೆ ಸುರೇಶ್ ಅವರು ನನ್ನನ್ನು ನೋಡಿ ಎಂಬಿ ಪಾಟೀಲರೇ ಎಂದು ಹೇಳಿದರು ನಾನು ಬನ್ನಿ ಕಚೇರಿಯಲ್ಲಿ ಮಾತನಾಡೋಣ ಎಂದು ಹೇಳಿದ್ದೇನೆ ಎಚ್ಚರಿಕೆ ಗಿಚ್ಚರಿಕೆಯ ಪ್ರಶ್ನೆ ಇಲ್ಲ ಎಂದು ತಿಳಿಸಿದರು.

    Verbattle
    Verbattle
    Verbattle
    banaglore namma bengaluru News vidhana soudha ಕಾಂಗ್ರೆಸ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಸರ್ಕಾರ ಬರುತ್ತಿದ್ದಂತೆ ಪ್ರತ್ಯಕ್ಷರಾದರು..!
    Next Article ಹಳೇ ಗಂಡನ ಪಾದವೇ ಗತಿ!
    vartha chakra
    • Website

    Related Posts

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    ಶಾಸಕರೇ ಬಾಯಿ ಮುಚ್ಚಿಕೊಂಡಿರಿ.

    ಫೆಬ್ರವರಿ 13, 2026

    1 ಟಿಪ್ಪಣಿ

    1. kamera_gpOi on ಫೆಬ್ರವರಿ 12, 2026 5:20 ಅಪರಾಹ್ನ

      Для обеспечения максимальной безопасности на дороге рекомендуем приобрести камера заднего вида для коммерческого транспорта.
      Это особенно актуально в условиях ограниченного обзора и загруженных дорог.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tracymix ರಲ್ಲಿ ಬಿಸಿ ಮುಟ್ಟಿಸಿದ ಸಂಚಾರಿ ಪೊಲೀಸ್.
    • Tracymix ರಲ್ಲಿ ರೆಸಾರ್ಟ್ ಮತ್ತು ಹೋಂ ಸ್ಟೇ ಗಳ ಭದ್ರತೆ ಹೆಚ್ಚಳ
    • RichardJal ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.