ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಧಾನಸೌಧದಲ್ಲಿ ಸಾಹಿತ್ಯ ಉತ್ಸವ.
    Viral

    ವಿಧಾನಸೌಧದಲ್ಲಿ ಸಾಹಿತ್ಯ ಉತ್ಸವ.

    vartha chakraBy vartha chakraಫೆಬ್ರವರಿ 3, 20252 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.3,:
    ರಾಜಕೀಯ ನಾಯಕರ ಆರೋಪ ಪ್ರತ್ಯಾರೋಪ ಮತ್ತು ವಾಕ್ಸಮರಗಳ ವೇದಿಕೆಯಾಗಿರುವ ರಾಜ್ಯದ ಆಡಳಿತದ ಶಕ್ತಿ ಕೇಂದ್ರ ವಿಧಾನಸೌಧವನ್ನು ಸಾಹಿತಿಗಳು ಚಿಂತಕರು ಮತ್ತು ಬರಹಗಾರರ ಘೋಷ್ಠಿಗಳ ಅಖಾಡವನ್ನಾಗಿಸಲು ಸಿದ್ಧತೆ ನಡೆಸಲಾಗಿದೆ
    ಸಾಹಿತಿಗಳು, ಬರಹಗಾರರು, ವಿದ್ವಾಂಸರನ್ನು ವಿಧಾನಸಭೆಗೆ ಹತ್ತಿರವಾಗಿಸುವ ಉದ್ದೇಶದೊಂದಿಗೆ ಸಾಹಿತ್ಯ ಉತ್ಸವ ಆಯೋಜಿಸಲಾಗುತ್ತಿದೆ ಎಂದು ವಿಧಾನಸಭೆ ಅಧ್ಯಕ್ಷ ಯುಟಿ ಖಾದರ್ ತಿಳಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು
    ವಿಧಾನಸೌಧದ ಅವರಣದಲ್ಲಿ ಸಾಹಿತ್ಯ ಉತ್ಸವ, ಸಾಂಸ್ಕೃತಿಕ ಉತ್ಸವ, ಪುಸ್ತಕ ಮೇಳ, ಆಹಾರ ಮೇಳಗಳನ್ನು ಇದೇ 27ರಿಂದ ಮಾರ್ಚ್‌ 3 ರವರೆಗೆ ಹಮ್ಮಿಕೊಳ್ಳಲಿದ್ದೇವೆ’ ಎಂದು ತಿಳಿಸಿದರು.
    ಈ ವೇಳೆ ಒಬ್ಬ ಸಾಹಿತಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದೇವೆ. ಸಾಹಿತ್ಯ ಮೇಳದಲ್ಲಿ ಎಲ್ಲರೂ ಮುಕ್ತವಾಗಿ ಪಾಲ್ಗೊಳ್ಳಬೇಕು ಎಂಬ ದೃಷ್ಟಿಯಿಂದ ವಿಧಾನಸೌಧಕ್ಕೆ ಸಾರ್ವಜನಿಕರಿಗೆ ಮುಕ್ತ ಪ್ರವೇಶ ಇರಲಿದೆ. ಭದ್ರತೆ ದೃಷ್ಟಿಯಿಂದ ವಿಶೇಷ ತಪಾಸಣಾ ವ್ಯವಸ್ಥೆ ಮಾಡುತ್ತೇವೆ. ಈ ಸಾಹಿತ್ಯ ಉತ್ಸವವನ್ನು ಪ್ರತಿ ವರ್ಷವೂ ಏರ್ಪಡಿಸಬೇಕು ಎಂಬುದು ನಮ್ಮ ಆಶಯ’ ಎಂದು ವಿವರಿಸಿದರು
    ಸಾಹಿತ್ಯ ಉತ್ಸವ ಆಯೋಜನೆಗಾಗಿ ವಿಧಾನಸಭೆ ಸಚಿವಾಲಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಪೊಲೀಸ್‌ ಇಲಾಖೆ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಪ್ರತಿನಿಧಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗಿದೆ. ಎಡ, ಬಲ ಎಂಬ ಭೇದಬಾವ ಮಾಡದೇ ಎಲ್ಲರಿಗೂ ಮುಕ್ತ ಅವಕಾಶ ನೀಡುವುದು ನಮ್ಮ ಉದ್ದೇಶ. ಕಾರ್ಯಕ್ರಮ ಆಯೋಜನೆ ಬಗ್ಗೆ ಸಮಿತಿಯೇ ನಿರ್ಧಾರ ಕೈಗೊಳ್ಳಲಿದೆ. ಅದರಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ’ ಎಂದು ಹೇಳಿದರು
    ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ‌ ಅಭಿವೃದ್ಧಿ ಪ್ರಾಧಿಕಾರ, ವಿವಿಧ ಅಕಾಡೆಮಿಗಳು, ವಿಶ್ವವಿದ್ಯಾಲಯಗಳ ಪ್ರಸಾರಾಂಗಗಳು ಹಾಗೂ ಖಾಸಗಿ ಪ್ರಕಾಶನ‌ ಸಂಸ್ಥೆಗಳ ಮಳಿಗೆಗಳು ಸೇರಿದಂತೆ 150 ಮಳಿಗೆಗಳಿಗೆ ಅವಕಾಶ ಕಲ್ಪಿಸಲಾಗುತ್ತದೆ. ಉತ್ಸವದಲ್ಲಿ ಕನ್ನಡ ಭಾಷೆಗೆ ಶೇ 80ರಷ್ಟು ಹಾಗೂ ಇತರ ಭಾಷೆಗಳಿಗೆ ಶೆ 20ರಷ್ಟು ಪ್ರಾಧಾನ್ಯತೆ ನೀಡಲಿದ್ದೇವೆ. ಎರಡು ವೇದಿಕೆಗಳಲ್ಲಿ ಸಾಹಿತ್ಯ ಕುರಿತ ಚರ್ಚೆ, ಸಂವಾದಗಳು ನಡೆಯಲಿವೆ. ಸಂಜೆ ವೇಳೆ ಸಾಂಸ್ಕೃತಿಕ ಕಾರ್ಯಕ್ರಮ‌ಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಪುಸ್ತಕ ಬಿಡುಗಡೆಗೂ ವೇದಿಕೆ ಕಲ್ಪಿಸುತ್ತೇವೆ’ ಎಂದು ಅವರು ತಿಳಿಸಿದರು.
    ಪ್ರತಿಯೊಬ್ಬ ಶಾಸಕರು ತಮ್ಮ ಪ್ರದೇಶಾಭಿವೃದ್ಧಿ ನಿಧಿಯಿಂದ ಪುಸ್ತಕ ಖರೀದಿಸಿ ಕ್ಷೇತ್ರದ ಸರ್ಕಾರಿ ಶಾಲಾ ಕಾಲೇಜುಗಳಿಗೆ ಹಾಗೂ ಗ್ರಂಥಾಲಯಗಳಿಗೆ ಪೂರೈಸಲು ವಿಶೇಷ ಅವಕಾಶ ಕಲ್ಪಿಸಲಿದ್ದೇವೆ. ಯಾವ ಪುಸ್ತಕ ಬೇಕು ಎಂಬ ಬಗ್ಗೆ ಅವರು ಆಯಾ ಶಾಲಾ ಕಾಲೇಜುಗಳಿಂದ ಅಥವಾ ಗ್ರಂಥಾಲಯದವರಿಂದ ಸಲಹೆ ಪಡೆದು ಖರೀದಿಸಬಹುದು. ಕೆಲವು ಸರ್ಕಾರಿ ಕಾಲೇಜುಗಳಲ್ಲಿ ಹಾಗೂ ಗ್ರಂಥಾಲಯಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದ ಪುಸ್ತಕಗಳು ಲಭ್ಯ ಇರುವುದಿಲ್ಲ. ಈ ಕೊರತೆ ನೀಗಿಸಲು ಅವಕಾಶ ಸಿಗಲಿದೆ’ ಎಂದರು.

    Verbattle
    Verbattle
    Verbattle
    ಕಾಲೇಜು ಬೆಂಗಳೂರು ರಾಜಕೀಯ ವಿದ್ಯಾ ಸರ್ಕಾರ ಸಾಹಿತ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಬಿಜೆಪಿ ಅಧ್ಯಕ್ಷ ಹುದ್ದೆ ಬಗ್ಗೆ ವಿಜಯೇಂದ್ರ ಹೇಳಿದ್ದೇನು.
    Next Article ಇವನು ಅಂತಿಂಥಾ ಕಳ್ಳನಲ್ಲ.
    vartha chakra
    • Website

    Related Posts

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    2 ಪ್ರತಿಕ್ರಿಯೆಗಳು

    1. Rzipuc on ಮಾರ್ಚ್ 21, 2026 4:32 ಫೂರ್ವಾಹ್ನ

      Mostbet – cassino feito para quem quer sentir a emoГ§ГЈo de verdade – https://mostbetpt.pro/pagamento/ , Mostbet – o sensacional cassino com bГґnus de 100% + 270 rodadas grГЎtis esperando por vocГЄ .

      Reply
    2. Objtzs on ಮಾರ್ಚ್ 24, 2026 5:08 ಫೂರ್ವಾಹ್ನ

      Where “almost” turns into “holy shit” – https://atamsulosin.com/mostbet-casino-bonus-2026-recenzia-250-free-spins/ , Feel the electricity before the win even lands .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಯೋಧನಿಗೆ ಬಂತು ಸಂಕಷ್ಟ!

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WPlay ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • AnthonySmoon ರಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ ಪೊಲೀಸ್ ಹುಡುಕಾಟ
    • RichardUtise ರಲ್ಲಿ ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ
    Latest Kannada News

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.