ಸಂಗ್ರಹಗಳು
    • ಏಪ್ರಿಲ್ 2026
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಧಾನ ಮಂಡಲ ಕಲಾಪ – ವಾಕ್ಸಮರಕ್ಕೆ ರಂಗ ಸಜ್ಜು
    ರಾಜಕೀಯ

    ವಿಧಾನ ಮಂಡಲ ಕಲಾಪ – ವಾಕ್ಸಮರಕ್ಕೆ ರಂಗ ಸಜ್ಜು

    vartha chakraBy vartha chakraಫೆಬ್ರವರಿ 9, 20232 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.8-

    ರಾಜ್ಯ ವಿಧಾನಸಭೆಯ ಪ್ರಸಕ್ತ ಸರ್ಕಾರದ ಕೊನೆಯ ಹಾಗೂ ವರ್ಷದ ಮೊದಲ ಅಧಿವೇಶನ‌ ನಾಳೆಯಿಂದ ಆರಂಭವಾಗಲಿದೆ. ಉಭಯ ಸದನಗಳ ಜಂಟಿ ಅಧಿವೇಶನ ರಾಜ್ಯಪಾಲರ ಭಾಷಣದೊಂದಿಗೆ ಆರಂಭವಾಗಲಿದ್ದು, ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಕಾವೇರಿದ ವಾಕ್ಸಮರಕ್ಕೆ ವೇದಿಕೆಯಾಗಲಿದೆ. ಇದು ಚುನಾವಣಾ ವರ್ಷವಾಗಿರುವುದರಿಂದ ಪ್ರತಿಪಕ್ಷಗಳು ಸರ್ಕಾರದ ವೈಫಲ್ಯಗಳ ಬಗ್ಗೆ ಬೆಳಕು ಚೆಲ್ಲಲು ತುದಿಗಾಲಲ್ಲಿ ನಿಂತಿದ್ದರೆ, ಇದಕ್ಕೆ ತಕ್ಕ ತಿರುಗೇಟು ನೀಡುವ ಮೂಲಕ ತನ್ನ ಸಾಧನೆಗಳನ್ನು ಬಿಂಬಿಸಿಕೊಳ್ಳಲು ಸರ್ಕಾರ ಸಜ್ಜಾಗಿದೆ.

    ಶುಕ್ರವಾರ 11 ಗಂಟೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರು ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಭಾಷಣದಲ್ಲಿ ಸರ್ಕಾರದ ಸಾಧನೆಗಳು ಹಾಗೂ ಮುಂಬರುವ ಬಜೆಟ್ ನಲ್ಲಿ ಪ್ರಕಟಿಸಲುದ್ದೇಶಿಸಿರುವ ಯೋಜನೆಗಳ ಪ್ರಸ್ತಾಪದೊಂದಿಗೆ ಕೇಂದ್ರ ಸರ್ಕಾರದ ಗುಣಗಾನವೂ ಇರಲಿದೆ.

    ಸೋಮವಾರದಿಂದ ರಾಜ್ಯಪಾಲರ ಭಾಷಣಕ್ಕೆ ವಂದನೆ ಸಲ್ಲಿಸುವ ನಿರ್ಣಯದ ಮೇಲೆ ಚರ್ಚೆ ನಡೆಯಲಿದೆ. ಈ ವೇಳೆ ಸರ್ಕಾರದ ಮೇಲೆ ಕೇಳಿಬಂದಿರುವ ಕೆಲವು ಭ್ರಷ್ಟಾಚಾರದ ಆರೋಪಗಳ ಕುರಿತು ಪ್ರತಿಪಕ್ಷಗಳಾದ Congress ಮತ್ತು JDS ಮುಗಿಬೀಳಲು ಸಜ್ಜಾಗಿವೆ. ಗುತ್ತಿಗೆದಾರರ ಸಂಘ ಸರ್ಕಾರದ ಮೇಲೆ ಆರೋಪಿಸಿರುವ 40% ಕಮೀಷನ್, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ (H.D.Kumaraswamy) ಸಿಡಿಸಿರುವ ಬ್ರಾಹ್ಮಣ ಸಿಎಂ ಹೇಳಿಕೆ, ಅಧಿಕಾರಿಗಳ ವರ್ಗಾವಣೆಯಲ್ಲಿ ಹಣ ವಸೂಲಿ, ಸ್ಯಾಂಟ್ರೊ ರವಿ (Santro Ravi) ಪ್ರಕರಣ ಸೇರಿದಂತೆ ನಾಡಿನ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿದೆ.

    ಫೆಬ್ರವರಿ 17 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಬಜೆಟ್ ಮಂಡಿಸಲಿದ್ದಾರೆ.

    Verbattle
    Verbattle
    Verbattle
    #BJP #Congress #JDS #kumaraswamy Bangalore cm bommai Congress HD KUMARASWAMY JDS m santro ravi Thawar Chand Gehlot vidhana sabha war ಬೊಮ್ಮಾಯಿ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous ArticlePolice ಹುದ್ದೆಗೆ ಮಹಿಳೆಯರ ನಿರಾಸಕ್ತಿ
    Next Article ಇದೀಗ Kharge ಶಾಲಿನದ್ದೇ ದೊಡ್ಡ ಸುದ್ದಿ
    vartha chakra
    • Website

    Related Posts

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ದಿನಗೂಲಿ ನೌಕರರಿಗೆ ಬಂಪರ್!

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • BCefmoism ರಲ್ಲಿ ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    • Bwbcmoism ರಲ್ಲಿ ಎದೆ ನಡುಗಿಸಿದ ಭೀಕರ ಹತ್ಯೆ.
    • 1 хбет официальный сайт ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ರಾಜ್ಯಪಾಲರ ನಡೆಗೆ ರಕ್ಷಣಾ ವೇದಿಕೆ ಕೆಂಡ

    ಏಪ್ರಿಲ್ 5, 2026

    ದಿನಗೂಲಿ ನೌಕರರಿಗೆ ಬಂಪರ್!

    ಏಪ್ರಿಲ್ 4, 2026

    ವಿಮಾನ ನಿಲ್ದಾಣಕ್ಕೆ ಮಾಟ ಮಾಡಿದವನು ಅರೆಸ್ಟ್!

    ಏಪ್ರಿಲ್ 3, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.