Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಶೇಷ ತನಿಖಾ ತಂಡ ರಚಿಸಲು ಸೂಚನೆ
    Viral

    ವಿಶೇಷ ತನಿಖಾ ತಂಡ ರಚಿಸಲು ಸೂಚನೆ

    vartha chakraBy vartha chakraಏಪ್ರಿಲ್ 29, 202529 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಏ.29-
    ಡ್ರೋನ್ ತಂತ್ರಜ್ಞಾನ ದತ್ತಾಂಶ ಕಳವು ಪ್ರಕರಣದ ಕುರಿತಂತೆ ಮರು ತನಿಖೆಗೆ ಆದೇಶಿಸಿರುವ ಹೈಕೋರ್ಟ್, ಡಿಜಿಪಿ ಪ್ರಣಬ್ ಮೊಹಂತಿ ನೇತೃತ್ವದಲ್ಲಿ ವಿಶೇಷ ತನಿಖಾ ದಳ ರಚನೆಗೆ ಆದೇಶಿಸಿದೆ.
    ಅಲ್ಲದೆ, ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾದ ಪ್ರಕರಣಗಳು ದೇಶದೆಲ್ಲೆಡೆ ಹೆಚ್ಚುತ್ತಿರುವುದರಿಂದ ಸೈಬರ್ ಅಪರಾಧ ತನಿಖಾ ಬ್ಯುರೋ ಸ್ಥಾಪನೆ ಮಾಡುವುದು ಒಳ್ಳೆಯದು ಎಂದು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದೆ.
    ತನ್ನ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಯಿಂದ ದತ್ತಾಂಶ ಕಳುವಾಗಿದ್ದು, ತನಿಖೆಗೆ ವಿಶೇಷ ತನಿಖಾ ದಳ ರಚನೆ ಮಾಡುವಂತೆ ಕೋರಿ ನ್ಯೂಸ್ಪೇಸ್ ರಿಸರ್ಚ್ ಅಂಡ್ ಟೆಕ್ನಾಲಜೀಸ್ ಪ್ರವೈಟ್ ಲಿಮಿಟೆಡ್ ಅರ್ಜಿ ಸಲ್ಲಿಸಿತ್ತು.
    ಅರ್ಜಿಯ ವಿಚಾರಣೆ ನಡೆಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಪೀಠ, ಡ್ರೋನ್ ತಂತ್ರಜ್ಞಾನ ದತ್ತಾಂಶ ಕಳವು ಪ್ರಕರಣದ ಬಗ್ಗೆ ಮರು ತನಿಖೆಗೆ ಡಿಜಿಪಿ ಪ್ರಣಬ್ ಮೊಹಂತಿ ನೇತೃತ್ವದಲ್ಲಿ ತಂಡ ರಚಿಸಲು ಸೂಚನೆ ನೀಡಿದೆ
    ಈ ತಂಡದಲ್ಲಿ ಐಪಿಎಸ್ ಅಧಿಕಾರಿ ಭೂಷಣ್ ಗುಲಾಬ್ ರಾವ್ ಬೊರಸೆ ಮತ್ತು ನಿಷಾ ಜೇಮ್ಸ್ ಇರಬೇಕು ಎಂದು ಸಲಹೆ ಮಾಡಿದೆ.
    ಅಲ್ಲದೆ, ಎಸ್ಐಟಿ ಮೂರು ತಿಂಗಳಲ್ಲಿ ತನಿಖೆ ನಡೆಸಿ ವರದಿಯನ್ನು ಸಲ್ಲಿಸಬೇಕು. ಅದಕ್ಕಾಗಿ ಈ ಆದೇಶದ ಪ್ರತಿಯನ್ನು ರಿಜಿಸ್ಟ್ರಾರ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಗೃಹ ಕಾರ್ಯದರ್ಶಿ ಮುಂದಿಡಬೇಕು ಎಂದು ನ್ಯಾಯಾಲಯ ಆದೇಶದಲ್ಲಿ ತಿಳಿಸಿದ್ದು, ಮುಂದಿನ ವಿಚಾರಣೆಯನ್ನು ಜೂನ್ 2ಕ್ಕೆ ಮುಂದೂಡಿದೆ.

    ತಂತ್ರಜ್ಞಾನ ನ್ಯಾಯ ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಮರ್ಯಾದೆ ಗೇಡು ಹತ್ಯೆ ಪತ್ತೆ
    Next Article ವಿ.ಸಿ.ನಾಲೆಯಲ್ಲಿ ಸಿಕ್ಕ ಕಾರು ಬೆಚ್ಚಿ ಬೀಳಿಸಿತು
    vartha chakra
    • Website

    Related Posts

    ಕಸ್ತೂರಿ ರಂಗನ್ ವರದಿ ತಿರಸ್ಕಾರ

    ಡಿಸೆಂಬರ್ 16, 2025

    ಕೋರ್ಟ್ ನಲ್ಲಿ ಕಾಂಗ್ರೆಸ್ ಗೆಲುವು

    ಡಿಸೆಂಬರ್ 16, 2025

    ಕಡ್ಡಾಯವಾಗಿ ಕನ್ನಡ ನಾಮಫಲಕ ಅಳಡಿಸದಿದ್ದರೆ ದಂಡ

    ಡಿಸೆಂಬರ್ 13, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಸ್ತೂರಿ ರಂಗನ್ ವರದಿ ತಿರಸ್ಕಾರ

    ಕೋರ್ಟ್ ನಲ್ಲಿ ಕಾಂಗ್ರೆಸ್ ಗೆಲುವು

    ಶಕ್ತಿ ಪ್ರದರ್ಶನಕ್ಕೆ ಮುಂದಾದರಾ ಡಿಸಿಎಂ

    ಕಡ್ಡಾಯವಾಗಿ ಕನ್ನಡ ನಾಮಫಲಕ ಅಳಡಿಸದಿದ್ದರೆ ದಂಡ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WaldoQueep ರಲ್ಲಿ ಸೋತ ಕಾಂಗ್ರೆಸ್ ನಾಯಕರಿಗೆ ಪಾಠ.
    • aviator_njEi ರಲ್ಲಿ Crypto ವಂಚಕ Arrest.
    • aviator_bwEi ರಲ್ಲಿ ವಿಧಾನಸೌಧದ ಮುಂದೆ ಯಡಿಯೂರಪ್ಪ ಉಪವಾಸ | Yediyurappa
    Latest Kannada News

    ಕಸ್ತೂರಿ ರಂಗನ್ ವರದಿ ತಿರಸ್ಕಾರ

    ಡಿಸೆಂಬರ್ 16, 2025

    ಕೋರ್ಟ್ ನಲ್ಲಿ ಕಾಂಗ್ರೆಸ್ ಗೆಲುವು

    ಡಿಸೆಂಬರ್ 16, 2025

    ಶಕ್ತಿ ಪ್ರದರ್ಶನಕ್ಕೆ ಮುಂದಾದರಾ ಡಿಸಿಎಂ

    ಡಿಸೆಂಬರ್ 13, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರಾಜಕಾರಣಿಗಳ ಅಚ್ಚುಮೆಚ್ಚಿನ ಜ್ಯೋತಿಷಿಗಳು ಯಾರು ಗೊತ್ತಾ #varthachakra #astrologyposts #indianpoliticians
    Subscribe