ಸಂಗ್ರಹಗಳು
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಿವರಾಜ್ ಕುಮಾರ್ ಗೆ ಯಾತಕ್ಕಾಗಿ ಶಾಕ್ ಆಯ್ತು?
    ಸುದ್ದಿ

    ಶಿವರಾಜ್ ಕುಮಾರ್ ಗೆ ಯಾತಕ್ಕಾಗಿ ಶಾಕ್ ಆಯ್ತು?

    vartha chakraBy vartha chakraಏಪ್ರಿಲ್ 19, 2022Updated:ಏಪ್ರಿಲ್ 22, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮೈಸೂರು : ಜೇಮ್ಸ್‌ ಚಿತ್ರಕ್ಕೆ ಪುನೀತ್ ವಾಯ್ಸ್ ರಿಕ್ರಿಯೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಹ್ಯಾಟ್ರಿಕ್ ಹೀರೊ ನಟ ಶಿವರಾಜ್ ಕುಮಾರ್ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.
    ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ನಟ ಶಿವಕುಮಾರ್, ನನಗೆ ನಿಜಕ್ಕೂ ಆಶ್ಚರ್ಯ ಆಯ್ತು, ಈ ರೀತಿಯೂ ಆಪ್‌ ಗಳು ಇದ್ದಾವ ಅಂತ‌. ಫಿಲಂ ವಾಯ್ಸ್ ರಿಗೈನ್ಡ್ ಫುಲ್ ಕಂಪ್ಲೀಟ್ ಆಗಿದೆ ಅಂತ ಹೇಳಿದ್ರು. ಕಂಪ್ಲೀಟ್ ವಾಯ್ಸ್‌ನ ರೀಗೈನ್ಡ್ ಮಾಡಬಹುದು ಅಂತ ಹೇಳಿದ್ದಾರೆ‌. ಇದು ಯಾವ ರೀತಿ ಟೆಕ್ನಿಕಲ್ ಆಗಿದೆ ಅಂತ ಗೊತ್ತಿಲ್ಲ. ಮೊದಲೇ ಪುನೀತ್ ವಾಯ್ಸ್ ರೀಗೈನ್ಡ್ ಮಾಡಬಹುದಾಗಿತ್ತೇನೋ. ಈ ಮಾತನ್ನ ಹೇಳಿದ್ದ ತಕ್ಷಣ ಶಾಕ್‌ ನನಗೆ. ಆದರೆ ಅಷ್ಟೇ ತುಂಬಾ ಖುಷಿಯೂ ಆಯ್ತು‌ ಎಂದು ಸಂತಸ ವ್ಯಕ್ತಪಡಿಸಿದರು.

    ನೂರು ಕೆಜಿಎಫ್‌ ಚಿತ್ರಕ್ಕೆ ಒಂದು ಪುಷ್ಪ ಸಿನಿಮಾ ಸಮಾನ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ನಟ ಶಿವರಾಜ್ ಕುಮಾರ್, ಚಿತ್ರರಂಗ ಅನ್ನೋದು ಒಂದು ಸಮುದ್ರವಿದ್ದಂತೆ. ಅದರಲ್ಲಿ ಯಾರು ಬೇಕಾದರೂ ಈಜಬಹುದು‌. ಯಾರು ಬೇಕಾದರೂ ಮೇಲಕ್ಕೆ ಹೋಗಬಹುದು. ಕೆಳಗೂ ಹೋಗಬಹುದು. ಇದು ನನಗೆ ಬೇಕಿಲ್ಲದ ವಿಚಾರ,‌ ಅದನ್ನ ಜನತೆಗೆ ಬಿಡೋಣ. ಯಾವುದು ಏನಾಗ್ತಿದೆ ಅದು ದೇವರಿಗೆ ಗೊತ್ತು, ನಿರ್ಮಾಪಕರಿಗೆ ಗೊತ್ತಷ್ಟೆ. ಇದರಿಂದ ಏನೂ ಪ್ರಯೋಜನವಿಲ್ಲ, ಯಾವುದನ್ನೂ ವಿವಾದ ಮಾಡಬಾರದು. ಜಸ್ಟ್ ಲೈಕ್‌ ಎ ಸೀ, ಯಾರು ಬೇಕಾದರೂ ಈಜಬಹುದು. ಯಾರು ಬೇಕಾದರೂ ಕೇಳಗೆ ಹೋಗಬಹುದು. ಯಾರು ಬೇಕಾದರೂ ಕೆಳಗೆ ಹೋಗಬಹುದು.

    Verbattle
    Verbattle
    Verbattle
    #james #kannada #movie #puneethrajkumar #sandalwood Entertainment
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನ ಡಿಜೆ ಹಳ್ಳಿ ಕೆಜಿ ಹಳ್ಳಿ ಘಟನೆ ಮಾದರಿಯಲ್ಲೇ ಹುಬ್ಬಳ್ಳಿಯಲ್ಲೂ ಧಾಳಿ
    Next Article ರವಿ ಬೆಳಗೆರೆಗೆ ಅಪಮಾನ ಮಾಡಿತ್ತಾ ಸ್ಟಾರ್ ಸುವರ್ಣ…?
    vartha chakra
    • Website

    Related Posts

    ಚಾಲಕ ರಹಿತ ಮೆಟ್ರೋ ಬಂತು!

    ಫೆಬ್ರವರಿ 26, 2026

    ಬೆಳ್ಳಿಪರದೆಯ ಮೇಲೆ ದ್ವೇಷದ ನರೇಟಿವ್: ಭಾರತ ಒಡೆಯುವ ಸಂಚೇ ಈ ಸಿನಿಮಾಗಳು?

    ಫೆಬ್ರವರಿ 26, 2026

    ಆಸ್ತಿಗಾಗಿ ಮರ್ಮಾಂಗ ಕತ್ತರಿಸಿ ಕೊಲೆ

    ಫೆಬ್ರವರಿ 26, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉದ್ಯೋಗ ಸೃಷ್ಟಿಯಲ್ಲಿ ದೇಶಕ್ಕೇ ಮಾದರಿಯಾದ ಕರ್ನಾಟಕ!

    ಹೈಕಮಾಂಡ್ ಮೊರೆಗೆ ಡಿಸಿಎಂ ಬೆಂಬಲಿಗರ ನಿರ್ಧಾರ

    ಬೆಂಗಳೂರಿನ ‘ಸಾವಿರ ಸರೋವರಗಳ’ ಪರಂಪರೆಗೆ ಜಲಮೂಲಗಳ ಗುಣಮಟ್ಟದ ಕಳಂಕ!

    ಉದ್ಯಾನ ನಗರಿಯ ಹಸಿರು ಸಿರಿ ನಾಶಕ್ಕೆ ಸಜ್ಜಾದ ಸರ್ಕಾರ: ‘ರೇಷ್ಮೆ ಭವನ’ಕ್ಕಾಗಿ 575 ಮರಗಳ ಬಲಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Josephter ರಲ್ಲಿ ರೆಡ್ಡಿ- ಶ್ರೀರಾಮುಲು ಗೆ ಬಾಯಿ ಮುಚ್ಚಿ ಅಂದ್ರು
    • Yebbnh ರಲ್ಲಿ Budget ನಲ್ಲಿ ಬಯಲು ಸೀಮೆಗೆ ನಿರ್ಮಲಾ ಬಂಪರ್ ಕೊಡುಗೆ!
    • Zpcdzm ರಲ್ಲಿ ಅನಾಥ ಕಾರಿನಲ್ಲಿ ಗರಿಗರಿ ನೋಟು
    Latest Kannada News

    ಉದ್ಯೋಗ ಸೃಷ್ಟಿಯಲ್ಲಿ ದೇಶಕ್ಕೇ ಮಾದರಿಯಾದ ಕರ್ನಾಟಕ!

    ಫೆಬ್ರವರಿ 27, 2026

    ಹೈಕಮಾಂಡ್ ಮೊರೆಗೆ ಡಿಸಿಎಂ ಬೆಂಬಲಿಗರ ನಿರ್ಧಾರ

    ಫೆಬ್ರವರಿ 27, 2026

    ಬೆಂಗಳೂರಿನ ‘ಸಾವಿರ ಸರೋವರಗಳ’ ಪರಂಪರೆಗೆ ಜಲಮೂಲಗಳ ಗುಣಮಟ್ಟದ ಕಳಂಕ!

    ಫೆಬ್ರವರಿ 27, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.