Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಂಕಷ್ಟಕ್ಕೆ ಸಿಲುಕಿದ ಹೈಕೋರ್ಟ್ ನ್ಯಾಯಮೂರ್ತಿ.
    Trending

    ಸಂಕಷ್ಟಕ್ಕೆ ಸಿಲುಕಿದ ಹೈಕೋರ್ಟ್ ನ್ಯಾಯಮೂರ್ತಿ.

    vartha chakraBy vartha chakraಸೆಪ್ಟೆಂಬರ್ 20, 2024ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಸೆ. 20-
    ಪ್ರಕರಣಗಳ ವಿಚಾರಣೆ ಸಮಯದಲ್ಲಿ ಸುತ್ತಿದಾಯಕ ವಿಷಯಗಳನ್ನು ಪ್ರಸ್ತಾಪಿಸುವ ಮೂಲಕ ಸುದ್ದಿಯಾಗುತ್ತಿರುವ ಹೈಕೋರ್ಟ್ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ಈಗ ಸುಪ್ರೀಂ ಕೋರ್ಟ್ ನ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
    ಪ್ರಕರಣವೊಂದರ ವಿಚಾರಣೆ ಸಮಯದಲ್ಲಿ ನ್ಯಾಯಮೂರ್ತಿ ಶ್ರೀಶಾನಂದ ಅವರು ಬೆಂಗಳೂರಿನ ಸಂಚಾರ ದಟ್ಟಣೆ ಕುರಿತು ಮಾತನಾಡುತ್ತಾ ಕೆಲವು ಪ್ರದೇಶಗಳನ್ನು ಇವುಗಳು ಪಾಕಿಸ್ತಾನದಲ್ಲಿ ಇದ್ದಂತಿವೆ ಎಂದು ಹೇಳಿದ್ದರು.
    ನ್ಯಾಯಮೂರ್ತಿಗಳ ಈ ಅಭಿಪ್ರಾಯ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುವ ಮೂಲಕ ಅನೇಕ ಮಂದಿ ಅಭಿಪ್ರಾಯ ವ್ಯಕ್ತಪಡಿಸಿದ್ದರು. ನ್ಯಾಯಮೂರ್ತಿ ಸ್ಥಾನದಲ್ಲಿ ಕುಳಿತಿರುವ ಇವರು ಬೆಂಗಳೂರಿನಲ್ಲಿ ಅಲ್ಪಸಂಖ್ಯಾತರು ಹೆಚ್ಚಾಗಿರುವ ಪ್ರದೇಶವನ್ನು ಪಾಕಿಸ್ತಾನ ಎಂದು ಉಲ್ಲೇಖಿಸಿದ್ದು ಅನೇಕರ ಅಸಮಾಧಾನಕ್ಕೆ ಕಾರಣವಾಗಿತ್ತು ಹಲವು ಮಂದಿ ಹಿರಿಯ ನ್ಯಾಯವಾದಿಗಳು ಇದನ್ನು ತೀವ್ರವಾಗಿ ಖಂಡಿಸಿದ್ದರು.
    ಇದಷ್ಟೇ ಅಲ್ಲದೆ ಪ್ರಕರಣ ಒಂದರ ವಿಚಾರಣೆ ಸಮಯದಲ್ಲಿ ಮಹಿಳಾ ನ್ಯಾಯವಾದಿಯೊಬ್ಬರನ್ನು ಇವರು ತರಾಟೆಗೆ ತೆಗೆದುಕೊಂಡಿದ್ದು ದೊಡ್ಡ ಮಟ್ಟದ ಸುದ್ದಿಯಾಗಿ ಜಾಲತಾಣಗಳಲ್ಲಿ ಹರಿದಾಡಿತ್ತು.
    ನ್ಯಾಯಮೂರ್ತಿಗಳ ಅಭಿಪ್ರಾಯ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿರುವುದನ್ನು ಪರಿಗಣಿಸಿದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಚಂದ್ರ ಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠ ಸಭೆ ಸೇರಿ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳ ಅಭಿಪ್ರಾಯಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.
    ನ್ಯಾಯಮೂರ್ತಿ ಶ್ರೀಶಾನಂದ ಅವರು ನೀಡಿರುವ ಹೇಳಿಕೆಯ ಬಗ್ಗೆ ಸಮಗ್ರ ವರದಿ ಪಡೆದುಕೊಳ್ಳುವಂತೆ ಸುಪ್ರೀಂ ಕೋರ್ಟ್ ರಿಜಿಸ್ಟರ್ ಅವರಿಗೆ ಸೂಚನೆ ನೀಡಿತು. ಸಾಮಾಜಿಕ ಜಾಲತಾಣಗಳು ಹೆಚ್ಚು ಸಕ್ರಿಯವಾಗಿರುವ ಈ ಸಮಯದಲ್ಲಿ ನ್ಯಾಯಮೂರ್ತಿಗಳು ಅತ್ಯಂತ ಜಾಗರೂಕತೆಯಿಂದ ವರ್ತಿಸಬೇಕಾಗುತ್ತದೆ ನ್ಯಾಯಮೂರ್ತಿಗಳ ನಡೆ- ನುಡಿ ಆಚಾರ -ವಿಚಾರಗಳನ್ನು ದೊಡ್ಡ ಸಂಖ್ಯೆಯಲ್ಲಿ ಜನರು ಗಮನಿಸುತ್ತಿರುತ್ತಾರೆ ಹೀಗಾಗಿ ನಾವು ಹೆಚ್ಚು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದು ನ್ಯಾಯ ಪೀಠ ಅಭಿಪ್ರಾಯ ಪಟ್ಟಿದೆ.
    ಈ ವೇಳೆ ವಾದ ಮಂಡಿಸಿದ ಅಟಾರ್ನಿ ಜನರಲ್ ಸಾಮಾಜಿಕ ಜಾಲತಾಣದ ಈ ಯುಗದಲ್ಲಿ ನ್ಯಾಯಮೂರ್ತಿಗಳ ಕಾರ್ಯ ಶೈಲಿಯ ಬಗ್ಗೆ ಕೆಲವೊಂದು ಮಾರ್ಗಸೂಚಿಗಳನ್ನು ಹೊರಡಿಸಬೇಕಾದ ಅಗತ್ಯವಿದೆ ಎಂದು ಪ್ರತಿಪಾದಿಸಿದರು.
    ಅಂತಿಮವಾಗಿ ನ್ಯಾಯಾಪೀಠ ವಿದ್ಯಮಾನದ ಬಗ್ಗೆ ಕರ್ನಾಟಕ ಹೈಕೋರ್ಟ್ ರಿಜಿಸ್ಟರ್ ಅವರಿಗೆ ಸಮಗ್ರ ವರದಿ ನೀಡುವಂತೆ ಸೂಚಿಸಲು ನಿರ್ಧರಿಸಿತು ಜೊತೆಗೆ ನ್ಯಾಯಮೂರ್ತಿಗಳ ಕಾರ್ಯವೈಖರಿ ಬಗ್ಗೆ ಕರ್ನಾಟಕ ಹೈಕೋರ್ಟ್ ಹೊರಡಿಸಿರುವ ಮಾರ್ಗಸೂಚಿಯ ಬಗ್ಗೆ ವರದಿ ನೀಡುವಂತೆ ಸೂಚಿಸಿತು.

    Bangalore Government Karnataka Trending ನ್ಯಾಯ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಜ್ವಲ್ ಗೆ ಏನೂ ಗೊತ್ತಾಗಲ್ಲ ಅಂದ್ರು ರೇವಣ್ಣ.
    Next Article ಗೋವಾಕ್ಕೆ ಕರ್ನಾಟಕದ ಎಚ್ಚರಿಕೆ.
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • online drugstore ರಲ್ಲಿ ಅನ್ನಭಾಗ್ಯ ಯೋಜನೆಯ ಸ್ವರೂಪ ಬದಲು.
    • DanielCix ರಲ್ಲಿ ಕಾಫಿ ಡೇ ಸಿದ್ದಾರ್ಥ ಸಾವಿನ ರಹಸ್ಯ ಬಯಲು.?
    • https://mellstroy-casino.io ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮತ್ತೊಮ್ಮೆ ಮೋದಿ ವಿಜಯ? #varthachakra #bihar #election #result #nda #modi #winner #announce #latestnews
    Subscribe