Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸತ್ತವನು ಎದ್ದು ಬಂದಾಗ…
    ಸುದ್ದಿ

    ಸತ್ತವನು ಎದ್ದು ಬಂದಾಗ…

    vartha chakraBy vartha chakraಮೇ 10, 2022Updated:ಮೇ 10, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹಬ್ಬಗಳಂದ್ರೆ ಸಂಭ್ರಮ, ಸಡಗರ. ಅದರಲ್ಲೂ ಗ್ರಾಮೀಣ ಭಾಗಗಳಲ್ಲಿ ಅನೇಕ ಬಗೆಯ ವಿಶಿಷ್ಠ ಹಬ್ಬಗಳನ್ನು ತಲೆತಲಾಂತರಗಳಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಪ್ರತಿಯೊಂದು ಹಬ್ಬವೂ ತನ್ನದೇ ಆದ ಪ್ರಸಿದ್ಧಿ, ವೈಶಿಷ್ಟ್ಯತೆ ಹೊಂದಿದೆ. ಈ ನಿಟ್ಟಿನಲ್ಲಿ ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮದಲ್ಲಿ ನಡೆಯುತ್ತಿರುವ ಹಬ್ಬವೊಂದು ಒಮ್ಮೆ ಎಲ್ಲರನ್ನೂ ರೋಮಾಂಚನಗೊಳಿಸಬಲ್ಲದು!.ಹೌದು, ಪಾಳ್ಯ ಗ್ರಾಮದಲ್ಲಿ 19 ವರ್ಷಗಳ ಬಳಿಕ ಇಂದು ಸೀಗಮಾರಮ್ಮನ ಬಲಿ ಹಬ್ಬ ನಡೆಯಲಿದೆ. ಇಲ್ಲಿ ವ್ಯಕ್ತಿಯೊಬ್ಬರ ಪ್ರಾಣಪಕ್ಷಿ ಹಾರಿಹೋಗಿ 6 ತಾಸಿನ ಬಳಿಕ ಮತ್ತೆ ಆ ವ್ಯಕ್ತಿ ಬದುಕಿ ಬರ್ತಾರಂತೆ! ಹೀಗೂ ಉಂಟೇ! ಎಂದು ಉದ್ಘಾರ ತೆಗೆದರೂ ಅಚ್ಚರಿಯೇನಿಲ್ಲ ಬಿಡಿ. ಕಳೆದ ತಿಂಗಳ 24ರಂದು ಈ ಗ್ರಾಮದೇವತೆ ಹಬ್ಬಕ್ಕೆ ಚಾಲನೆ ಸಿಕ್ಕಿದೆ. ಇಂದು ತಡರಾತ್ರಿ ನರಬಲಿ ಆಚರಣೆ ನಡೆಸಲು ಸಕಲ ಸಿದ್ಧತೆ ಕೈಗೊಳ್ಳಲಾಗಿದೆ.ಸೀಗಮಾರಮ್ಮ ದೇವಾಲಯದ ಅರ್ಚಕರು ದೇವಿಗೆ ನಡೆದುಕೊಳ್ಳುವ ಒಕ್ಕಲಿನ ವ್ಯಕ್ತಿಯೊಬ್ಬರ ಎದೆಯ ಮೇಲೆ ಕಾಲಿಟ್ಟಾಗ ಅವರ ಪ್ರಾಣ ಪಕ್ಷಿ ಹಾರಿಹೋಗಲಿದೆ. ಬಳಿಕ ಆ ವ್ಯಕ್ತಿಯನ್ನು ಶವದ ಮೆರವಣಿಗೆ ರೀತಿ ಮಾಡಲಾಗುತ್ತದೆ. ಈ ಮೆರವಣಿಗೆ ಮುಗಿದ ಬಳಿಕ ದೇವಿಯ ತೀರ್ಥವನ್ನು ಪ್ರೋಕ್ಷಣೆ ಮಾಡಿದಾಗ ವ್ಯಕ್ತಿಗೆ ಮತ್ತೆ ಜೀವ ಬರುತ್ತದೆ ಎಂಬುದು ನಂಬಿಕೆ.

    Verbattle
    Verbattle
    Verbattle
    palya village
    Share. Facebook Twitter Pinterest LinkedIn Tumblr Email WhatsApp
    Previous Articleಪ್ರೊಡಕ್ಷನ್ ನಂಬರ್ 1.
    Next Article ಬ್ಯಾಂಕ್ ಸಾಲ ಪಾವತಿಸದ ಘಟಾನುಘಟಿಗಳು.
    vartha chakra
    • Website

    Related Posts

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಕಾಂಗ್ರೆಸ್ ಶಾಸಕ ಅನರ್ಹ

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LarryCax ರಲ್ಲಿ ಜ಼ೀ ಕನ್ನಡ – ಕಲರ್ಸ್ ಮುಸುಕಿನ ಗುದ್ದಾಟ
    • Tracymix ರಲ್ಲಿ ಸಾರಿಗೆ ನಿಗಮದ ನೌಕರರಿಗೆ ಅತೀವ ಹರ್ಷ
    • LinwoodGah ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    Latest Kannada News

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026

    CID ಪೊಲೀಸ್ ಮುಂದೆ ಬೈರತಿ ಬಸವರಾಜ್ ನರಳಾಟ

    ಫೆಬ್ರವರಿ 16, 2026

    ಬೆಂಗಳೂರು ಪೊಲೀಸ್ ಆಯುಕ್ತರನ್ನು ಬಿಡದ ಖದೀಮರು

    ಫೆಬ್ರವರಿ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.