ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿಎಂ ವಿರುದ್ಧ ರಾಜ್ಯಪಾಲರ ಸಮರ.
    Trending

    ಸಿಎಂ ವಿರುದ್ಧ ರಾಜ್ಯಪಾಲರ ಸಮರ.

    vartha chakraBy vartha chakraಸೆಪ್ಟೆಂಬರ್ 20, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಸೆ.19-
    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಕರ್ಮಕಾಂಡದಲ್ಲಿ ಸಿಲುಕಿ ಪ್ರಾಸಿಕ್ಯೂಷನ್ ಭೀತಿ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಇದೀಗ ಮತ್ತೊಂದು ಪ್ರಕರಣ ರಾಜಭವನದ ಕದ ತಟ್ಟಿದೆ
    ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಕಾಯಿದೆ 1987ರ ಕಲಂ 15 ಮತ್ತು 25ರ ಅನ್ನು ಉಲ್ಲಂಘಿಸಿ
    ಮುಖ್ಯಮಂತ್ರಿಗಳ ಮೌಖಿಕ ಸೂಚನೆ ಮೇರೆಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ 387 ಕೋಟಿ ರೂಪಾಯಿಗಳ ಕಾಮಗಾರಿ ಕೈಗೊಂಡಿದ್ದು ಇದರಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ರಾಜ್ಯಪಾಲರಿಗೆ ದೂರು ಸಲ್ಲಿಸಲಾಗಿದೆ.
    ಈ ದೂರನ್ನು ಸ್ವೀಕರಿಸಿರುವ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರು ದೂರಿನ ಬಗ್ಗೆ ವಿವರಣೆ ನೀಡುವಂತೆ ಸೂಚಿಸಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನಿಶ್ ಅವರಿಗೆ ಪತ್ರ ಬರೆದಿದ್ದಾರೆ.
    ಮೈಸೂರಿನ ಪಿ ಎಸ್ ನಳರಾಜ್ ಎಂಬವರು ಕಳೆದ ಆಗಸ್ಟ್ 27ರಂದು ರಾಜ್ಯಪಾಲರಿಗೆ ದೂರು ಸಲ್ಲಿಸಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಖ್ಯಮಂತ್ರಿಗಳ ಮೌಖಿಕ ಸೂಚನೆ ಆದರಿಸಿ ನಡೆಸಿರುವ ಬಹುಕೋಟಿ ಕಾಮಗಾರಿಯಲ್ಲಿ ಅಕ್ರಮ ನಡೆದಿದ್ದು ಈ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ಕೋರಿದ್ದಾರೆ.
    ಮುಖ್ಯಮಂತ್ರಿಗಳ ಮೌಖಿಕ ಸೂಚನೆಯ ಮೇರೆಗೆ ನಗರಾಭಿವೃದ್ಧಿ ಪ್ರಾಧಿಕಾರ ಶ್ರೀರಂಗಪಟ್ಟಣ ಹಾಗೂ ಮುಖ್ಯಮಂತ್ರಿಗಳ ಸ್ವಕ್ಷೇತ್ರ ವರುಣಾದಲ್ಲಿ 387 ಕೋಟಿ ರೂಪಾಯಿಗಳ ವಿವಿಧ ಕಾಮಗಾರಿಗಳನ್ನು ಕೈಗೊಂಡಿದೆ. ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರ ಕಾಯಿದೆ 1987ರ ಕಲಂ 15 ಮತ್ತು 25ರ ಪ್ರಕಾರ ಯಾವುದೇ ಕಾಮಗಾರಿ ಆರಂಭಿಸುವ ಮುನ್ನ ಆಡಳಿತ ಮಂಡಳಿ ಸಭೆಯಲ್ಲಿ ಆ ಬಗ್ಗೆ ಚರ್ಚಿಸಿ ಅನುಮೋದನೆ ಪಡೆದುಕೊಂಡು ಕಾಮಗಾರಿ ಕೈಗೊಳ್ಳಬೇಕು. ಆದರೆ ಇಲ್ಲಿ ಕೇವಲ ಮುಖ್ಯಮಂತ್ರಿಗಳ ಮೌಕಿಕ ಸೂಚನೆ ಆದರಿಸಿ ಕಾಮಗಾರಿ ಕೈಗೊಳ್ಳಲಾಗಿದೆ ಈ ಮೂಲಕ ಮುಖ್ಯಮಂತ್ರಿ ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ಆಪಾದಿಸಿದ್ದಾರೆ.
    ಈ ದೂರಿನ ಪ್ರತಿಯನ್ನು ತಮ್ಮ ಪತ್ರದೊಂದಿಗೆ ಲಗತ್ತಿಸಿರುವ ರಾಜ್ಯಪಾಲರು ಮುಖ್ಯಮಂತ್ರಿಗಳ ವಿರುದ್ಧ ಕೇಳಿ ಬಂದಿರುವ ಅಧಿಕಾರ ದುರ್ಬಳಕೆ ಆರೋಪ ಅತ್ಯಂತ ಗಂಭೀರ ಸ್ವರೂಪದ್ದಾಗಿದೆ ಕಾನೂನು ಉಲ್ಲಂಘಿಸಿ ಕಾಮಗಾರಿಯ ಆದೇಶ ನೀಡಿರುವುದು ಅಕ್ರಮ ಎಂದು ಆರೋಪಿಸಲಾಗಿದ್ದು ಈ ಬಗ್ಗೆ ಪರಿಶೀಲಿಸಿ ಸಮಗ್ರ ವರದಿ ನೀಡುವಂತೆ ಸೂಚಿಸಿದ್ದಾರೆ.

    Verbattle
    Verbattle
    Verbattle
    Bangalore Government Karnataka Politics Trending ಕಾನೂನು ಮೈಸೂರು ರಾಜಕೀಯ ರಾಜ್ಯಪಾಲ ವೈರಲ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಮುನಿರತ್ನ ಮಾಡಿದ ಘನಂದಾರಿ ಕೆಲಸ.
    Next Article ಇದೆಂತಹ ದೊಡ್ಡ ಅಕ್ರಮ ನೋಡಿ.
    vartha chakra
    • Website

    Related Posts

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    ಮಾರ್ಚ್ 15, 2026

    1 ಟಿಪ್ಪಣಿ

    1. мелбет скачать на андроид бесплатно с официального сайта с бонусом on ಮಾರ್ಚ್ 14, 2026 8:49 ಫೂರ್ವಾಹ್ನ

      скачать мелбет зеркало на айфон
      Установить Melbet: APK, iPhone и ПК

      Приложение Melbet объединяет букмекерскую контору и казино в едином приложении. Доступны live-ставки, слоты, прямые трансляции, статистика и быстрые финансовые операции. Установка занимает 1–2 минуты.

      Android (APK)
      Загрузите APK с официального сайта, откройте файл и подтвердите установку. При необходимости включите доступ к установке сторонних приложений, затем авторизуйтесь.

      iOS (iPhone)
      Перейдите в App Store, введите в поиске «Melbet», нажмите «Получить», после установки выполните вход.

      ПК
      Перейдите официальный сайт, авторизуйтесь и добавьте ярлык на рабочий стол. Браузерная версия функционирует как полноценное приложение.

      Функционал
      Live-ставки с мгновенным обновлением линии, казино и слоты, прямые трансляции, аналитические данные, уведомления о матчах, регистрация за минуту и круглосуточная служба поддержки.

      Бонусы
      После загрузки доступны приветственный бонус, акционные коды и фрибеты. Условия зависят от региона.

      Безопасность
      Загружайте только с официальных источников, проверяйте домен, не передавайте пароль третьим лицам и включите 2FA.

      Загрузка выполняется быстро, после чего доступен весь функционал Melbet.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ – ‘ಆಪರೇಷನ್ ಕಮಲ’ ವಿಫಲಗೊಳಿಸಿದ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Gfqkch ರಲ್ಲಿ ಸಿದ್ದರಾಮಯ್ಯ ಕಾಂಗ್ರೆಸ್ಸಿನಿಂದ ಉಚ್ಚಾಟನೆ ಸಾಧ್ಯವೇ..!
    • prodvijenie saitov v moskve_uhMl ರಲ್ಲಿ Donald Trump ಬಂಧನ-ಬಿಡುಗಡೆ
    • Aiguai ರಲ್ಲಿ Kailash Kher ಮೇಲೆ ನೀರಿನ ಬಾಟಲಿ ಎಸೆದ ಕಿಡಿಗೇಡಿಗಳು!
    Latest Kannada News

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.