Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿಎಂ ವಿರುದ್ಧ ಸಿಬಿಐ ತನಿಖೆಗೆ ಅರ್ಜಿ.
    ಅಪರಾಧ

    ಸಿಎಂ ವಿರುದ್ಧ ಸಿಬಿಐ ತನಿಖೆಗೆ ಅರ್ಜಿ.

    vartha chakraBy vartha chakraಸೆಪ್ಟೆಂಬರ್ 27, 202427 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು.
    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಕರ್ಮಕಾಂಡ ಆರೋಪದ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಬೇಕು ಆದೇಶ ಬೇಕು ಎಂದು ಕೋರಿ ರಾಜ್ಯ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಲಾಗಿದೆ.
    ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಖಾಸಗಿ ದೂರು ಸಲ್ಲಿಸಿರುವ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಪ್ರಕರಣದ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಹೈಕೋರ್ಟಿಗೆ ರಿಟ್ ಸಲ್ಲಿಸಿದ್ದಾರೆ.
    ಪ್ರಕರಣದಲ್ಲಿ ಆರೋಪಿಯಾಗಿರುವ ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿ ಆಗಿದ್ದಾರೆ ಹೀಗಾಗಿ ಅವರು ತನಿಖೆ ಮತ್ತು ತನಿಖಾ ಸಂಸ್ಥೆಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಲೋಕಾಯುಕ್ತ ಸ್ವತಂತ್ರ ತನಿಖಾ ಸಂಸ್ಥೆಯಾದರೂ ಕೂಡ ಇದರಲ್ಲಿ ನ ಪೊಲೀಸರು ರಾಜ್ಯ ಸರ್ಕಾರದ ಅಧೀನದಲ್ಲಿ ಬರುತ್ತಾರೆ ಹೀಗಾಗಿ ಅವರಿಂದ ನಿಷ್ಪಕ್ಷಪಾತವಾಗಿ ತನಿಖೆ ಸಾಧ್ಯವಿಲ್ಲ ಎಂಬ ಆತಂಕ ವ್ಯಕ್ತಪಡಿಸಿದ್ದಾರೆ.
    ಸರ್ಕಾರದ ಅತ್ಯಂತ ಪ್ರಭಾವಿಗಳ ವಿರುದ್ಧದ ಈ ಪ್ರಕರಣ ಪ್ರಾಮಾಣಿಕ ಹಾಗೂ ನಿಷ್ಪಕ್ಷಪಾತ ತನಿಖೆಗೆ ಒಳಪಡಬೇಕಾದ ಅಗತ್ಯವಿದೆ ಈ ಹಿನ್ನೆಲೆಯಲ್ಲಿ ಪ್ರಕರಣದ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ಕೋರಿದ್ದಾರೆ. ಈ ಅರ್ಜಿಯ ವಿಚಾರಣೆ ಮುಂದಿನ ವಾರ ಬರುವ ಸಾಧ್ಯತೆ ಇದೆ

    ಮೈಸೂರು ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಸಿದ್ದರಾಮಯ್ಯ A1ಆರೋಪಿ.
    Next Article ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ಖರ್ಗೆ.
    vartha chakra
    • Website

    Related Posts

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ThomasLIP ರಲ್ಲಿ ವನ್ಯಜೀವಿ ಉತ್ಪನ್ನ ಅಕ್ರಮವಾಗಿಟ್ಟುಕೊಂಡರೆ ಅಪರಾಧ | Forest Department
    • ThomasLIP ರಲ್ಲಿ ಕೊನೆಗೂ ಸಿಕ್ಕಿಬಿದ್ದ ರೌಡಿ ಮಜರ್ | Shivaji Nagar
    • Bouclier Apextrail Rezension ರಲ್ಲಿ ಪ್ರಜ್ವಲ್ ರೇವಣ್ಣ ಮೊಬೈಲ್ ನಲ್ಲಿ ಎರಡು ಸಾವಿರ ಅಶ್ಲೀಲ ವಿಡಿಯೋ
    Latest Kannada News

    ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.

    ಅಕ್ಟೋಬರ್ 7, 2025

    ಕಾಫ್ ಸಿರಪ್ ಬಗ್ಗೆ ಎಚ್ಚರಿಕೆ ಇರಲಿ.

    ಅಕ್ಟೋಬರ್ 7, 2025

    ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.

    ಅಕ್ಟೋಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮತ್ತೊಮ್ಮೆ ಮೋದಿ ವಿಜಯ? #varthachakra #bihar #election #result #nda #modi #winner #announce #latestnews
    Subscribe