ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದರಾಮಯ್ಯ ವಿರುದ್ಧ ಕಾನೂನು ಕುಣಿಕೆ.
    Trending

    ಸಿದ್ದರಾಮಯ್ಯ ವಿರುದ್ಧ ಕಾನೂನು ಕುಣಿಕೆ.

    vartha chakraBy vartha chakraಜುಲೈ 31, 20242 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜು.30:
    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾನೂನಿನ ಕುಣಿಕೆಯೊಳಗೆ ಸಿಲುಕಿಸಲು‌ ದೊಡ್ಡ ಮಟ್ಟದಲ್ಲಿ ಪ್ರಯತ್ನ ಆರಂಭವಾಗಿದೆ.
    ಸಿದ್ದರಾಮಯ್ಯ ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ತಮ್ಮ ಕುಟುಂಬ ಸದಸ್ಯರಿಗೆ ಹೆಚ್ಚುವರಿ ನಿವೇಶನ ಕೊಡಿಸಿದ್ದಾರೆ ಎಂದು ಆರೋಪಿಸಿರುವ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂ ಹಲವು ದಾಖಲೆಗಳನ್ನು ರಾಜ್ಯಪಾಲರಿಗೆ ನೀಡಿದ್ದು ಖಾಸಗಿ ದೂರು ಸಲ್ಲಿಸಲು ಅನುಮತಿ ನೀಡುವಂತೆ ಕೋರಿದ್ದಾರೆ.
    ಈ ಮನವಿಯನ್ನು ಪರಿಶೀಲಿಸಿರುವ ರಾಜ್ಯಪಾಲರು ತನಿಖೆಗೆ ಅನುಮತಿ ನೀಡುವ ಸಂಬಂಧ ಕಾನೂನು ತಜ್ಞರೊಂದಿಗೆ ಸಮಾಲೋಚನೆ ನಡೆಸಿದ್ದಾರೆ ಒಂದು ವೇಳೆ ರಾಜ್ಯಪಾಲರು ಮುಖ್ಯಮಂತ್ರಿ ವಿರುದ್ಧ ಖಾಸಗಿ ದೂರು ಸಲ್ಲಿಸಲು ಅನುಮತಿ ನೀಡಿದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ.
    ಕೇಂದ್ರದ ಸಂಚು:
    ಈ ನಡುವೆ,ಕೇಂದ್ರವು ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯ ಖಂಡಿಸಿ ಹೋರಾಟ ಮಾಡುತ್ತಿರುವ ಹಿನ್ನಲೆಯಲ್ಲಿ ರಾಜ್ಯಪಾಲರನ್ನು ಬಳಸಿಕೊಂಡು ರಾಜ್ಯ ಸರ್ಕಾರ ಅಸ್ಥಿರಗೊಳಿಸುವ ಕೆಲಸ ಮಾಡಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಆರೋಪಿಸಿದರು.
    ರಾಜ್ಯದ ಜನರ ಆಶೀರ್ವಾದ ಹಾಗೂ ಸಂವಿಧಾನದ ರಕ್ಷಣೆ ಇರುವುದರಿಂದ ಏನು ಆಗುವುದಿಲ್ಲ ಎಂದರು.
    ವಾಮಮಾರ್ಗದ ಮೂಲಕ ಸರ್ಕಾರ ಉರುಳಿಸಲು ಸಾಧ್ಯವಾಗುವದಿಲ್ಲ. ಕಾನೂನು, ಜನರ ನಡುವೆ ಹೋಗಿ‌ ಕೇಂದ್ರದ ವಿರುದ್ಧ ಹೋರಾಟ ಮುಂದುವರಿಸಲಿದ್ದೇವೆ ಎಂದರು.
    ರಾಜ್ಯದಲ್ಲಿ ಜನರು ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸಿರುವುದರಿಂದ ಕ್ಷೇತ್ರಗಳ ಪುನರ್ ವಿಂಗಡಣೆ ಮೂಲಕ ಸಂಸದರ‌ ಸ್ಥಾನಗಳನ್ನು ಕಡಿಮೆ ಮಾಡಲು ಬಿಜೆಪಿ ಮುಂದಾಗಿದೆ ಎಂದು ಆರೋಪಿಸಿದರು.

    Verbattle
    Verbattle
    Verbattle
    Bangalore Congress Government Karnataka News Politics Trending Varthachakra ಕಾಂಗ್ರೆಸ್ ಕಾನೂನು ಚುನಾವಣೆ ನ್ಯಾಯ ಮೈಸೂರು ರಾಜಕೀಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleರಾಜ್ಯದ ಈ ವಿಷಯ ರಾಹುಲ್ ಗಾಂಧಿಗೆ ಬೇಸರ ತರಿಸಿದೆ.
    Next Article ಮಾರಿಷಸ್ ನ 10 ಸಾವಿರ ಕೋಟಿ ಯಾರದ್ದು.?
    vartha chakra
    • Website

    Related Posts

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    2 ಪ್ರತಿಕ್ರಿಯೆಗಳು

    1. Jbjmab on ಮಾರ್ಚ್ 16, 2026 12:58 ಅಪರಾಹ್ನ

      Jännitys on todellista Betanolla. Lunasta 100 % jopa €500 https://betanogame.org/fi/bonuses/ ja tutustu valtavaan pelikirjastoomme. Live-jakajat, urheiluvedonlyönti ja jättipotit odottavat. Liity hauskanpitoon nyt.

      Reply
    2. Hviqlf on ಮಾರ್ಚ್ 24, 2026 2:54 ಅಪರಾಹ್ನ

      Spin like your blood is made of gold – https://proclohen.com , One more round and gravity starts taking your orders .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಯೋಧನಿಗೆ ಬಂತು ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RobertBor ರಲ್ಲಿ ಬೆಂಗಳೂರಿನಲ್ಲಿ ಇದು ಮಾತ್ರ ನಿಲ್ಲುತ್ತಿಲ್ಲ.
    • Whitneyamola ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • WilliamSkity ರಲ್ಲಿ ಸಿನಿಮಾ ಥಿಯೇಟರ್ Toilet ಬಗ್ಗೆ ಹುಷಾರ್!
    Latest Kannada News

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.