Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದರಾಮಯ್ಯ ವಿರುದ್ಧ ಹೈಕಮಾಂಡ್ ಗೆ ದೂರು
    ರಾಜಕೀಯ

    ಸಿದ್ದರಾಮಯ್ಯ ವಿರುದ್ಧ ಹೈಕಮಾಂಡ್ ಗೆ ದೂರು

    vartha chakraBy vartha chakraಜುಲೈ 2, 202311 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು – ವಿಧಾನ ಪರಿಷತ್ತಿನ ಮೂರು ಸ್ಥಾನಗಳಿಗೆ ನಾಮಕರಣ, ಅಧಿಕಾರ ಹಂಚಿಕೆ ಮತ್ತು ವರ್ಗಾವಣೆ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಏಕಪಕ್ಷೀಯ ತೀರ್ಮಾನ ಕೈಗೊಳ್ಳುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡರು ಹೈಕಮಾಂಡ್ ಗೆ ದೂರು ಸಲ್ಲಿಸಿದ್ದಾರೆ.
    ದೆಹಲಿ ಪ್ರವಾಸದಲ್ಲಿರುವ ಹಲವು ಮುಖಂಡರು ಪಕ್ಷದ ಹಿರಿಯ ನಾಯಕರನ್ನು ಭೇಟಿ ಮಾಡಿ ವರ್ಗಾವಣೆ ವಿಷಯದಲ್ಲಿ ಸರ್ಕಾರದ ವಿರುದ್ಧ ಆರೋಪಗಳು ಕೇಳಿಬರುತ್ತಿವೆ. ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಲವರು ದಂಧೆ ಮಾಡುತ್ತಿದ್ದಾರೆ ಎಂದು ಆರೋಪಿಸಿರುವುದಾಗಿ ಮೂಲಗಳು ತಿಳಿಸಿವೆ.
    ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರು ಹಲವು ಇಲಾಖೆಗಳ ಕಾರ್ಯ ವ್ಯಾಪ್ತಿಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಮುಖ್ಯಮಂತ್ರಿಗಳ ಪುತ್ರ ಇವರಿಗೆ ಬೆಂಗಾವಲಾಗಿ ನಿಂತಿದ್ದಾರೆ ಕೆಲವು ಅಧಿಕಾರಿಗಳು ಶಾಸಕ ಸಚಿವರ ಅಭಿಪ್ರಾಯಗಳಿಗೆ ಮನ್ನಣೆ ನೀಡುತ್ತಿಲ್ಲ ಮುಖ್ಯಮಂತ್ರಿಗಳಿಗೆ ದೂರು ನೀಡಲು ಸಾಧ್ಯವಿಲ್ಲದಂತಹ ಸ್ಥಿತಿ ನಿರ್ಮಾಣವಾಗಿದೆ ಈ ಬಗ್ಗೆ ಹೈಕಮಾಂಡ್ ಗಮನಹರಿಸಬೇಕು ಎಂದು ಮನವಿ ಮಾಡಿರುವುದಾಗಿ ತಿಳಿದು ಬಂದಿದೆ.
    ವಿಧಾನ ಪರಿಷತ್ ನಾಮಕರಣ ಸಮಯದಲ್ಲಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಅಭಿಪ್ರಾಯಗಳಿಗೆ ಮನ್ನಣೆ ನೀಡಿಲ್ಲ ಇತ್ತೀಚೆಗೆ ಪಕ್ಷಕ್ಕೆ ಸೇರ್ಪಡೆಯಾದ ಸುಧಾಮ್ ದಾಸ್ ಅವರಿಗೆ ನಾಮಕರಣ ಮಾಡಲು ಮುಂದಾಗಿರುವುದು ಸರಿಯಲ್ಲ ಎಂದು ಹೇಳಿರುವುದಾಗಿ ಗೊತ್ತಾಗಿದೆ
    ಇದೆ ವೇಳೆಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧಿಕಾರ ಹಂಚಿಕೆ ಸಂಬಂಧಪಟ್ಟಂತೆ ಸಿದ್ದರಾಮಯ್ಯ ಬೆಂಬಲಿಗರ ವಿವಾದಿತ ಹೇಳಿಕೆಗಳಿಗೆ ಕಡಿವಾಣ ಹಾಕುವಂತೆ ಹೈಕಮಾಂಡ್ ಗೆ ಮನವಿ ಸಲ್ಲಿಸಿದ್ದಾರೆ. ಬುಧವಾರದಿಂದ ದೆಹಲಿ ಪ್ರವಾಸದಲ್ಲಿರುವ ಡಿ.ಕೆ.ಶಿವಕುಮಾರ್ ಕೂಡ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿದ್ದಾರೆ.
    ಈಗಾಗಲೇ ಕಾಂಗ್ರೆಸ್‍ನ ಪ್ರಧಾನ ಕಾರ್ಯದರ್ಶಿಗಳು ಹಾಗೂ ನಾಯಕರುಗಳ ಜೊತೆ ನಡೆದಿರುವ ಚರ್ಚೆಯ ಪ್ರಕಾರ, ಡಿ.ಕೆ.ಶಿವಕುಮಾರ್ ಅಧಿಕಾರ ಹಂಚಿಕೆಯ ವಿರುದ್ಧ ರಾಜ್ಯ ಕಾಂಗ್ರೆಸ್‍ನಲ್ಲಿ ಯಾರೂ ಪ್ರತಿಕ್ರಿಯೆ ನೀಡದಂತೆ ಕಡಿವಾಣ ಹಾಕಲು ಮನವಿ ಮಾಡಿದ್ದಾರೆ.
    ರಾಜ್ಯ ನಾಯಕರು ಮನಸ್ಸಿಗೆ ಬಂದಂತೆ ಮಾತನಾಡುತ್ತಿದ್ದಾರೆ.ಅಧಿಕಾರ ಹಂಚಿಕೆ ಸೂತ್ರ ಎಂಬುದಿಲ್ಲ. ಸಿದ್ದರಾಮಯ್ಯ ಅವರೇ ಮುಂದಿನ 5 ವರ್ಷಗಳ ಕಾಲ ಪೂರ್ಣಾವಯ ಮುಖ್ಯಮಂತ್ರಿಯಾಗಿರುತ್ತಾರೆ ಎಂಬ ಹೇಳಿಕೆಗಳನ್ನು ನೀಡುತ್ತಿದ್ದಾರೆ.ಇದರಿಂದ ಆಡಳಿತದಲ್ಲಿ ಹಾಗೂ ಸರ್ಕಾರದಲ್ಲಿ ಗೊಂದಲದ ಪರಿಸ್ಥಿತಿ ಉಂಟಾಗುತ್ತಿದೆ ಎಂದು ಡಿ.ಕೆ.ಶಿವಕುಮಾರ್ ಅಸಮಾಧನ ಹೊರಹಾಕಿದ್ದಾರೆ.
    ಸಿದ್ದರಾಮಯ್ಯ ಆಪ್ತರಾದ ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ, ಎಚ್.ಸಿ.ಮಹದೇವಪ್ಪ ಸೇರಿದಂತೆ ಅನೇಕ ಹಿರಿಯ ಸಚಿವರೆ ಈ ಬಗ್ಗೆ ಹೇಳಿಕೆ ನೀಡುತ್ತಿರುವ ಸರಿಯಲ್ಲ. ಹೈಕಮಾಂಡ್‍ನ ನಿರ್ಧಾರ ಗೌಪ್ಯವಾಗಿರಬೇಕು ಮತ್ತು ಸಾರ್ವಜನಿಕವಾಗಿ ಚರ್ಚಿಸುವ ವಿಷಯವಾಗಬಾರದು.ಸಚಿವರು ತಮಗೆ ಸಿಕ್ಕಿರುವ ಅವಕಾಶವನ್ನು ಬಳಸಿಕೊಂಡು ಸರ್ಕಾರಕ್ಕೆ ಉತ್ತಮ ಹೆಸರು ತರುವ ಕೆಲಸ ಮಾಡುವುದರ ಜೊತೆಗೆ ಪಕ್ಷ ಸಂಘಟನೆಗೆ ಸಹಕಾರ ನೀಡಬೇಕು. ಅದನ್ನು ಬಿಟ್ಟು ಪಕ್ಷದ ಆಂತರಿಕ ವಿಚಾರಗಳ ಕುರಿತು ಅನಗತ್ಯ ಚರ್ಚೆ ಮಾಡಿ ವಿವಾದ ಸೃಷ್ಟಿಸುತ್ತಿರುವುದು ಸರಿಯಲ್ಲ ಎಂದು ಆಕ್ಷೇಪಿಸಿದ್ದಾರೆ ಎಂದು ಹೇಳಲಾಗಿದೆ

    ಕಾಂಗ್ರೆಸ್ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಬೇಕಾಗಿದ್ದಾರೆ! ಪ್ರತಿಪಕ್ಷ ನಾಯಕ.
    Next Article ಅನಾಥವಾಗುತ್ತಿದೆ ಜಯನಗರ
    vartha chakra
    • Website

    Related Posts

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಜುಲೈ 2, 2025

    CM ಮತ್ತುDCM ಬಂಡೆಯಂತೆ ಇದ್ದಾರಂತೆ

    ಜೂನ್ 30, 2025

    11 ಪ್ರತಿಕ್ರಿಯೆಗಳು

    1. 7xv6l on ಜೂನ್ 6, 2025 8:03 ಅಪರಾಹ್ನ

      how to buy cheap clomiphene without prescription how can i get generic clomid where buy clomid price cost of clomiphene price where can i get generic clomiphene without dr prescription where buy clomiphene pill where to buy generic clomiphene without prescription

      Reply
    2. generic cialis tadalafil on ಜೂನ್ 10, 2025 7:35 ಫೂರ್ವಾಹ್ನ

      Facts blog you have here.. It’s severely to find high calibre belles-lettres like yours these days. I really recognize individuals like you! Rent guardianship!!

      Reply
    3. cipro and flagyl for uti on ಜೂನ್ 12, 2025 2:02 ಫೂರ್ವಾಹ್ನ

      I’ll certainly bring back to review more.

      Reply
    4. EdwardNic on ಜೂನ್ 16, 2025 8:55 ಅಪರಾಹ್ನ

      ¡Saludos, fanáticos del desafío !
      Casino online extranjero con tragamonedas populares – https://casinosextranjerosenespana.es/# п»їcasinos online extranjeros
      ¡Que vivas increíbles giros exitosos !

      Reply
    5. kqf3l on ಜೂನ್ 19, 2025 3:05 ಅಪರಾಹ್ನ

      propranolol for sale – cheap plavix order methotrexate 10mg pills

      Reply
    6. b0nf2 on ಜೂನ್ 22, 2025 10:56 ಫೂರ್ವಾಹ್ನ

      buy amoxicillin online – ipratropium 100mcg over the counter ipratropium usa

      Reply
    7. 5rjcf on ಜೂನ್ 24, 2025 1:55 ಅಪರಾಹ್ನ

      azithromycin 250mg brand – tinidazole usa bystolic 20mg oral

      Reply
    8. 09isn on ಜೂನ್ 26, 2025 8:01 ಫೂರ್ವಾಹ್ನ

      cost amoxiclav – https://atbioinfo.com/ buy ampicillin paypal

      Reply
    9. js9el on ಜೂನ್ 27, 2025 11:26 ಅಪರಾಹ್ನ

      cheap esomeprazole 20mg – anexa mate order esomeprazole 20mg

      Reply
    10. 6zz7p on ಜೂನ್ 29, 2025 8:55 ಫೂರ್ವಾಹ್ನ

      warfarin 2mg oral – https://coumamide.com/ cozaar online order

      Reply
    11. 0nawf on ಜುಲೈ 1, 2025 6:43 ಫೂರ್ವಾಹ್ನ

      buy mobic tablets – relieve pain cheap mobic 15mg

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಕಾಲ್ತುಳಿತದ ಕಾರಣ 10 ದಿನದಲ್ಲಿ ಬಹಿರಂಗ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • hky87 ರಲ್ಲಿ ಬ್ಯಾಂಕ್ ಲಾಕರ್ ನಲ್ಲಿಟ್ಟ ಹಣಕ್ಕೆ ಹೀಗಾದರೆ ಯಾರು ಹೊಣೆ
    • 5x0wh ರಲ್ಲಿ ರಷ್ಯಾಕ್ಕೆ ಓಡಿಹೋದ ಸಿರಿಯಾದ ಅಧ್ಯಕ್ಷ
    • f78al ರಲ್ಲಿ ಸಿದ್ದರಾಮಯ್ಯ ನಂತರ ಸಿಎಂ ಯಾರು ಗೊತ್ತಾ
    Latest Kannada News

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಜುಲೈ 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಮುದ್ರದಲ್ಲಿ ಹಾವು ಮೀನು ಹಿಡಿದು ಅದನ್ನು ಕೊಂದ ಯುವಕ #snakefish #fish #varthachakra #hunting #fishhunting
    Subscribe