Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸೈಬರ್ ಅಪರಾಧ ತಡೆಗೆ ಹೊಸ ಕ್ರಮ
    Trending

    ಸೈಬರ್ ಅಪರಾಧ ತಡೆಗೆ ಹೊಸ ಕ್ರಮ

    vartha chakraBy vartha chakraಏಪ್ರಿಲ್ 11, 2025Updated:ಏಪ್ರಿಲ್ 11, 2025975 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಏ.11-
    ಹೆಚ್ಚುತ್ತಿರುವ ಸೈಬರ್‌ ಅಪರಾಧಗಳಿಗೆ ಕಡಿವಾಣ ಹಾಕಲು ರಾಜ್ಯದಲ್ಲಿಸೈಬರ್ ಕಮಾಂಡ್ ಕೇಂದ್ರ ಕಾರ್ಯಾರಂಭ ಮಾಡಲಿದೆ.ಇದು ದೇಶದಲ್ಲೇ ಮೊದಲ ಬಾರಿಗೆ ಅಸ್ತಿತ್ವಕ್ಕೆ ಬಂದಿರುವ ಕೇಂದ್ರವಾಗಿದೆ.ಇದರ ಮೂಲಕ ಸೈಬರ್ ಅಪರಾಧ ಪ್ರಕರಣಗಳನ್ನು ತ್ವರಿತವಾಗಿ ಪತ್ತೆ ಹಚ್ಚಬಹುದು ಎನ್ನಲಾಗಿದೆ.
    ನೂತನ ಸೈಬರ್ ಕಮಾಂಡ್ ಸೆಂಟರ್‌ ಗೆ ಪೊಲೀಸ್ ಮಹಾನಿರ್ದೇಶಕ(ಡಿಜಿಪಿ) ಶ್ರೇಣಿಯ ಐಪಿಎಸ್ ಅಧಿಕಾರಿ ಮುಖ್ಯಸ್ಥರಾಗಲಿದ್ದು,ವಿಭಾಗ ಮಟ್ಟದಲ್ಲಿ ಎಸ್ ಪಿಗಳು ಸೈಬರ್ ಅಪರಾಧಗಳ ತಡೆ ಹಾಗೂ ಪತ್ತೆಯ ನೇತೃತ್ವವಹಿಸಲಿದ್ದಾರೆ.
    ನೂತನ ಸೈಬರ್ ಕಮಾಂಡ್‌ ಕೇಂದ್ರದ ಡಿಜಿಪಿಯಾಗಿ 1994 ಬ್ಯಾಚ್‌ನ ಹಿರಿಯ ಐಪಿಎಸ್ ಅಧಿಕಾರಿ ಆಂತರಿಕ ಭದ್ರತಾ ವಿಭಾಗ (ಐಎಸ್‌ಡಿ)ದ ಡಿಜಿಪಿ ಪ್ರಣವ್‌ ಮೊಹಾಂತಿ ಅವರನ್ನು ರಾಜ್ಯ ಸರ್ಕಾರ  ನೇಮಕ ಮಾಡಿದೆ.
    ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಆನ್‌ಲೈನ್ ಅಪರಾಧಗಳು, ಸೆಕ್ಸ್‌ಟಾರ್ಷನ್, ಡಿಜಿಟಲ್ ಬಂಧನ, ಡೀಪ್‌ಫೇಕ್‌ಗಳು, ಗುರುತಿನ ಕಳ್ಳತನ, ಹ್ಯಾಕಿಂಗ್, ಡೇಟಾ ಉಲ್ಲಂಘನೆ, ಔಟ್ರೀಚ್, ತಪ್ಪು ಮಾಹಿತಿ, ಸೈಬರ್ ಭದ್ರತೆ, ಸೈಬರ್ ಅಪರಾಧ, ರಾನ್ಸಮ್‌ವೇರ್, ಸ್ಟಾಕಿಂಗ್‌ ಸೇರಿದಂತೆ ಸೈಬರ್ ವಂಚನೆಗಳನ್ನು ಕೇಂದ್ರ ಪರಿಶೀಲಿಸಲಿದೆ.
    ಈ ಹಿಂದೆ ಸೈಬರ್‌ ಅಪರಾಧ ಮತ್ತು ಮಾದಕ ದ್ರವ್ಯ ವಿಭಾಗವು ಅಪರಾಧ ತನಿಖಾ ವಿಭಾಗದ (ಸಿಐಡಿ) ಭಾಗವಾಗಿತ್ತು. ಇದೀಗ ಪ್ರತ್ಯೇಕ ವಿಭಾಗವಾಗಿ ಕಾರ್ಯಾಚರಿಸಲಿದ್ದು, ಲಭ್ಯವಿರುವ ಮೂಲಸೌಕರ್ಯ ಮತ್ತು ಮಾನವಶಕ್ತಿಯನ್ನು ಬಳಸಿಕೊಂಡು ಸೈಬರ್ ಕಮಾಂಡ್  ಕಾರ್ಯನಿರ್ವಹಿಸಲಿದೆ.
    ಈಗಾಗಲೇ ರಾಜ್ಯಾದ್ಯಂತ ಅಸ್ತಿತ್ವದಲ್ಲಿರುವ 43 ಸೈಬರ್, ಆರ್ಥಿಕ ಮತ್ತು ಮಾದಕ ದ್ರವ್ಯ ಪೊಲೀಸ್ ಠಾಣೆಗಳನ್ನು ಇದು ಒಳಗೊಂಡಿರಲಿದೆ. ಇವುಗಳನ್ನು ಸೈಬರ್ ಅಪರಾಧ ಪೊಲೀಸ್ ಠಾಣೆಗಳಾಗಿ ಮರುನಾಮಕರಣ ಮಾಡಲಾಗುತ್ತದೆ.
    ಇದರ ಜೊತೆಗೆ, ಡಿಜಿಪಿ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸೈಬರ್ ಅಪರಾಧ ಪೊಲೀಸ್ ಠಾಣೆಗಳು, ರಾಜ್ಯ ಮಟ್ಟದ ಅಧಿಕಾರ ವ್ಯಾಪ್ತಿಯೊಂದಿಗೆ ಸಿಐಡಿ, ಹಾಗೆಯೇ ನಗರ ಪೊಲೀಸ್ ಕಮಿಷನರೇಟ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸೈಬರ್ ಕಮಾಂಡ್ ಘಟಕವನ್ನು ಸಹ ಈ ಸೈಬರ್ ಕಮಾಂಡ್ ಸೆಂಟರ್‌ನ ವ್ಯಾಪ್ತಿಗೆ ತರಲಾಗುತ್ತದೆ.
    ಹೀಗೆ ಒಟ್ಟು 45 ಪೊಲೀಸ್ ಠಾಣೆಗಳನ್ನು ಈ ವಿಶೇಷ ಘಟಕದ ವ್ಯಾಪ್ತಿಗೆ ತರಲಾಗುತ್ತದೆ

    ಕಳ್ಳತನ ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಈ ಕಾರಣಕ್ಕಾಗಿ ಹೊಸ ಪೊಲೀಸ್ ಠಾಣೆ
    Next Article ಕಮೀಷನ್ ಆರೋಪ ತನಿಖೆಗೆ ಎಸ್.ಐ.ಟಿ.ರಚನೆ
    vartha chakra
    • Website

    Related Posts

    ಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ

    ಡಿಸೆಂಬರ್ 4, 2025

    ಶಿಕ್ಷಣ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

    ಡಿಸೆಂಬರ್ 4, 2025

    ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?

    ಡಿಸೆಂಬರ್ 4, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಸಫಾರಿ ಸ್ಥಗಿತ – ಮುಂದೇನು?

    ಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ

    ಶಿಕ್ಷಣ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

    ಅಧಿಕಾರ ಹಂಚಿಕೆ ಒಪ್ಪಂದ ಆಗಿಲ್ಲವೇ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Scotthem ರಲ್ಲಿ ಬೆಂಗಳೂರಿನ ಚಿರತೆ ಪಡೆ ಕಾರ್ಯಾರಂಭ | Leopard Task Force
    • KrenzaAGELT ರಲ್ಲಿ ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    • купить шишки ರಲ್ಲಿ ವಿಮಾನದಲ್ಲಿ ಬೀಡಿ ಸೇದದ ಇರೋಕೇ ಆಗೋಲ್ಲಾ | Beedi
    Latest Kannada News

    ಸಫಾರಿ ಸ್ಥಗಿತ – ಮುಂದೇನು?

    ಡಿಸೆಂಬರ್ 4, 2025

    ಪೊಲೀಸ್ ಕಮಿಷನರ್ ಕಚೇರಿಯಲ್ಲೇ ಹಣ ಕದ್ದ

    ಡಿಸೆಂಬರ್ 4, 2025

    ಶಿಕ್ಷಣ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ

    ಡಿಸೆಂಬರ್ 4, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ, ಡಿಸಿಎಂ ಬಳಿ ಇದೆ 43 ಲಕ್ಷದ ವಾಚ್!
    Subscribe