Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹುಬ್ಬಳ್ಳಿ-ಧಾರವಾಡದಿಂದ ಇವರೆಲ್ಲಾ ಗಡಿಪಾರು
    ಬಂಧನ

    ಹುಬ್ಬಳ್ಳಿ-ಧಾರವಾಡದಿಂದ ಇವರೆಲ್ಲಾ ಗಡಿಪಾರು

    vartha chakraBy vartha chakraಜನವರಿ 16, 202526 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಹುಬ್ಬಳ್ಳಿ:
    ರಾಜ್ಯದ ವಾಣಿಜ್ಯ ರಾಜಧಾನಿ ಹುಬ್ಬಳ್ಳಿ- ಧಾರವಾಡದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ಕಟ್ಟುನಿಟ್ಟಿನ ಕ್ರಮಗಳಿಗೆ ಮುಂದಾಗಿದ್ದಾರೆ ಅವಳಿ ನಗರದಲ್ಲಿ ಅಪರಾಧ ಚಟುವಟಿಕೆಗಳನ್ನು ನಡೆಸುತ್ತಿರುವ ಆರೋಪದಲ್ಲಿ 45 ಮಂದಿ ರೌಡಿಗಳನ್ನು ಗಡಿಪಾರು ಮಾಡಿ ನಗರ ಪೊಲೀಸ್ ಆಯುಕ್ತ  ಎನ್.ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.
    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಗಡೀಪಾರು ಮಾಡಿರುವ  ರೌಡಿಗಳ ವಿರುದ್ಧ ವಿವಿಧ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ ಎಂದು ಹೇಳಿದರು.
    ಕೊಲೆ, ಸುಲಿಗೆ, ಮಾದಕ ವಸ್ತು ಮಾರಾಟ ಹಾಗೂ ಸೇವನೆ, ಮಟ್ಕಾ, ಭೂ ಮಾಫಿಯಾ ಸೇ ಪ್ರಕರಣಗಳಲ್ಲಿ ಭಾಗಿಯಾಗಿರುವ  ರೌಡಿಗಳಿಂದ ಸಮಾಜದಲ್ಲಿ ಅಶಾಂತಿ ಉಂಟಾಗುವ ಸಾಧ್ಯತೆಗಳಿರುವುದರಿಂದ ಅವರನ್ನು ಬೀದರ್, ಯಾದಗಿರಿ, ದಕ್ಷಿಣ ಕನ್ನಡ, ಚಾಮರಾಜನಗರಗಳಿಗೆ ಗಡಿಪಾರು ಮಾಡಿ‌ ಇವರ ಚಟುವಟಿಕೆಗಳ ಮೇಲೆ  ನಿಗಾ ಇರಿಸಲಾಗಿದೆ ಎಂದರು.
    ಗಡಿಪಾರಾದ ರೌಡಿಗಳು: ಇಮ್ರಾನ್ ಅಲಿಯಾಸ್ ಕಟಗ ಮನಿಯಾರ್ (33), ಸೈಯದ್ ಸೊಹೆಲ್ ಅಲಿಯಾಸ್ ಅಡ್ಡ ಸೊಹೆಲ್ (21), ಖಾಜುಲೈನ್ ಕೋಟೂರ (24), ಅಮ್ಜದ್ ಶಿರಹಟ್ಟಿ (28,) ರಾಕೇಶ ಮದರಕಲ್ಲ (33) ಉದಯ ಕೆಲಗೇರಿ (24), ಅಶ್ಪಾಕ್ ಅತ್ತಾರ (40), ಮೆಹಬೂಬ್ ಸಾಬ (46), ರಾಹುಲ್ ಪ್ರಭು (35), ವಾಸುದೇವ ಕೊಲ್ಹಾಪುರ (46), ಪರಶುರಾಮ ಕಬಾಡೆ (60), ಮಹಮ್ಮದ್ ಅಜೀಜ್ ಬೇಪಾರಿ (27), ಆಂಜನೇಯ ಪೂಜಾರ (39), ಸುದೀಪ್ ಬಾರಕೇರ್ (21), ಅರ್ಜುನ ವಡ್ಡರ (23), ಅಕ್ಬರ್ ಬಿಜಾಪುರ (26), ವಿಶಾಲ ಬಿಜವಾಡ (25), ರಾಕೇಶ ಜಮಖಂಡಿ (32), ಸುನಿಲ್ ಮಾಳಗಿ (24), ಹಜರತ್ ಅಲಿ ಅಲಿಯಾಸ್ ಪಾಡಾ ಮಕಾಂದರ (22), ಸತೀಶ್ ಅಲಿಯಾಸ್ ಸತ್ಯಾ ಗೋಕಾವಿ (27), ಸಿದ್ದಪ್ಪ ಬಡಕಣ್ಣವರ (38), ಶಂಕರ ಅಥಣಿ (28),ರಾಜೇಶ ಅಲಿಯಾಸ್ ಬಾಂಡ್ ರಾಜಾ ನಾಗನೂರ (21), ಅರವಿಂದ ಭಜಂತ್ರಿ (28), ಕಾರ್ತಿಕ ಮದರಿಮಠ (22), ವಿಜಯಕುಮಾರ್ ಆಲೂರ್ (24), ಮಹಮ್ಮದ್ ಸಾಧಿಕ್ ಅಲಿಯಾಸ್ ಗಿಲಿಗಿಲಿ ಸಾದಿಕ ಬೆಟಗೇರಿ (28), ದಾದಾಫೀರ್ ಚೌಧರಿ (28), ಜುನೇದ್ ಅಲಿಯಾಸ್ ಡೈಮಂಡ್ ಮುಲ್ಲಾ (30), ಅಲ್ತಾಫ್ ಕರಡಿಗುಡ್ಡ (29), ಮಹಮ್ಮದ್ ಸಾಧಿಕ್ ಅಲಿಯಾಸ್ ಬಾಬಾಸಾಧಿಕ್ ಬೇಪಾರಿ (29), ಮಹಮ್ಮದ್ ಸಾಧಿಕ್ ಅಲಿಯಾಸ್ ಮ್ಯಾಟ್ನಿ ಸಾಧಿಕ್ ಮುನವಳ್ಳಿ (22), ಶಾದಾಬ ಕರಡಿಗುಡ್ಡ (32), ಚೇತನ ಮೆಟ್ಟಿ (30), ಕರ್ಣಾ ಮುಂಡಗೋಡ ( 28), ಇಮ್ರಾನ್ ಕಲಾದಗಿ (22), ಅಲ್ಲಾವುದ್ದೀನ್ ಅಲಿಯಾಸ್ ಡಲ್ಯಾ ನದಾಫ್ ( 39), ಸಿದ್ಧಾರ್ಥ ಹೆಗ್ಗಣದೊಡಿ (22), ಇಸರಾರ ಅಲಿಯಾಸ್ ಅಬ್ದುಲ್ ಶೇಖ್ (23), ಸೋಹಿಲ್ ಖಾನ್ ಹಾಲಬಾವಿ (23), ಆನಂದ ಕೊಪ್ಪದ (25), ಕಾರ್ತಿಕ ಮಾನೆ (24), ಕಿರಣ ಕಲಬುರಗಿ (30, ವಿಜಯ ಕಠಾರೆ (24) ಗಡಿಪಾರು ಆದೇಶಕ್ಕೆ ಒಳಗಾದ ರೌಡಿಶೀಟರ್ ಗಳಾಗಿದ್ದಾರೆ.
    ಧಾರವಾಡ ಶಹರ ಪೊಲೀಸ್ ಠಾಣೆಯ 7 ಜನ, ಉಪನಗರ ಪೊಲೀಸ್ ಠಾಣೆಯ 3 ಜನ, ವಿದ್ಯಾಗಿರಿ ಠಾಣೆಯ 7ಜನ, ಮೂವರು ಪೊಲೀಸ್ ಠಾಣೆಯ ವ್ಯಾಪ್ತಿಯ ಒಟ್ಟು 17 ಜನ ಗಡಿಪಾರು ಮಾಡಲಾಗಿದೆ. ಹುಬ್ಬಳ್ಳಿ ನಗರದ ಶಹರ ಠಾಣೆಯ 1, ಉಪನಗರ ಠಾಣೆಯ 1 ಒಬ್ಬ, ಕಮಿರಿಪೇಟ್ ಠಾಣೆಯ 2 ಜನ, ಬೆಂಡಿಗೇರಿ ಠಾಣೆಯ 3ಜನ, ಕಸಬಾ ಪೇಟ್ ಠಾಣೆಯ 9 ಜನ, ಅಶೋಕ ನಗರ ಠಾಣೆ 2 ಜನ, ವಿದ್ಯಾನಗರ ಠಾಣೆಯ 1 ಜನ, ಎಪಿಎಂಸಿ ನವನಗರ ಠಾಣೆಯ 4 ಜನ, ಜತೆಗೆ ಕೇಶ್ವಾಪುರ ಠಾಣೆಯ 5 ಜನ ಸೇರಿ ಹುಬ್ಬಳ್ಳಿಯ ವ್ಯಾಪ್ತಿಯಲ್ಲಿ ಒಟ್ಟು 28 ಜನ ರೌಡಿಶೀಟರಗಳನ್ನು ಗಡಿಪಾರಿಗೆ ಕ್ರಮ ಕೈಗೊಳ್ಳಲಾಗಿದೆ.
    ಒಂದು ವೇಳೆ ಗಡಿಪಾರು ಆದೇಶ ಉಲ್ಲಂಘಿಸಿದ್ದಲ್ಲಿ ಈ ರೌಡಿಶೀರಗಳ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ ಎಂದು ಹೇಳಿದರು

    Verbattle
    Verbattle
    Verbattle
    ಕಾನೂನು ಕೊಲೆ ಧಾರವಾಡ ವಾಣಿಜ್ಯ ವಿದ್ಯಾ ಸುದೀಪ್ ಸುದ್ದಿ ಹುಬ್ಬಳ್ಳಿ
    Share. Facebook Twitter Pinterest LinkedIn Tumblr Email WhatsApp
    Previous Articleನಟ ಸೈಫ್ ಅಲಿ ಖಾನ್ ಗೆ ಚಾಕು ಹಾಕಿದ್ದು ಯಾರು ಗೊತ್ತಾ.
    Next Article ಈ ವಿಷಯ ಮಾತನಾಡಿದರೇ ಜೋಕೆ
    vartha chakra
    • Website

    Related Posts

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಜನವರಿ 22, 2026

    ಡಿ.ಕೆ. ಸುರೇಶ್ ಚುಚ್ಚುಮಾತು

    ಜನವರಿ 21, 2026

    ಮೈಸೂರು ಜೆಡಿಎಸ್ ನಲ್ಲಿ ತಲ್ಲಣ

    ಜನವರಿ 19, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಡಿ.ಕೆ. ಸುರೇಶ್ ಚುಚ್ಚುಮಾತು

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Georgemen ರಲ್ಲಿ The Essence Of Gandhi Jayanthi | Gandhi Jayanthi 2023
    • Georgemen ರಲ್ಲಿ ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?
    • Georgemen ರಲ್ಲಿ ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್
    Latest Kannada News

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    ಜನವರಿ 22, 2026

    ಐಜಿಪಿ ರಾಮಚಂದ್ರರಾವ್ ಗೆ ಮತ್ತೊಂದು ಸಂಕಷ್ಟ.

    ಜನವರಿ 22, 2026

    ಈಶ್ವರ ಖಂಡ್ರೆ ಅವರಿಗೆ ಹೊಸ ಜವಾಬ್ದಾರಿ

    ಜನವರಿ 22, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.