Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೊರಟ್ಟಿ ಇನ್ಮೇಲೆ ಬಿಜೆಪಿಗೆ…
    ಸುದ್ದಿ

    ಹೊರಟ್ಟಿ ಇನ್ಮೇಲೆ ಬಿಜೆಪಿಗೆ…

    vartha chakraBy vartha chakraಮೇ 16, 2022Updated:ಮೇ 16, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಭಾಪತಿ ಸ್ಥಾನ ಮತ್ತು ಜೆಡಿಎಸ್‌ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಮಂಗಳವಾರ ಅವರು ಬಿಜೆಪಿ ಸೇರಲಿದ್ದಾರೆ.
    ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ‘ನನ್ನ ಹುದ್ದೆಗೆ, ಪರಿಷತ್‌ ಸದಸ್ಯ ಸ್ಥಾನಕ್ಕೆ ಮತ್ತು ಜೆಡಿಎಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದ್ದೇನೆ. ಮಂಗಳವಾರ ಬಿಜೆಪಿಯನ್ನು ಸೇರ್ಪಡೆ ಆಗುತ್ತೇನೆ’ ಎಂದು ತಿಳಿಸಿದರು.
    ‘ನನ್ನ ಜತೆಗಿರುವ ಕೆಲವು ಕಾರ್ಯಕರ್ತರು ಪಕ್ಷ ಬದಲಿಸುವಂತೆ ಒತ್ತಡ ಹೇರಿದ್ದರು. ಅನಿವಾರ್ಯವಾಗಿ ಬಿಜೆಪಿ ಸೇರುತ್ತಿದ್ದೇನೆ. ಬಿಜೆಪಿಯಲ್ಲಿ ಯಾವುದೇ ಹುದ್ದೆಯ ಬಗ್ಗೆ ಚರ್ಚೆ ಮಾಡಿಲ್ಲ’ ಎಂದು ಅವರು ಹೇಳಿದರು.
    ‘ಜೆಡಿಎಸ್‌ನಲ್ಲಿ ದೇವೇಗೌಡ ಮಾರ್ಗದರ್ಶನದಲ್ಲಿ ನಾನು ಬೆಳೆದೆ. ದೇವೇಗೌಡರ ಕುಟುಂಬ ನನ್ನನ್ನು ಅವರ ಕುಟುಂಬದ ಸದಸ್ಯರಂತೇ ನೋಡಿಕೊಂಡರು. ಅವರನ್ನು ಭೇಟಿ ಮಾಡಿ ರಾಜೀನಾಮೆ ನೀಡುವ ಧೈರ್ಯ ಇಲ್ಲದ ಕಾರಣ ಅವರನ್ನು ಭೇಟಿ ಮಾಡಿಲ್ಲ. ಅವರಿಗೊಂದು 10 ಪುಟಗಳ ಪತ್ರವನ್ನು ಬರೆದಿದ್ದೇನೆ. ಕುಮಾರಸ್ವಾಮಿ ಅವರಿಗೆ ರಾಜೀನಾಮೆ ವಿಷಯ ತಿಳಿಸಿದ್ದು, ಅವರನ್ನು ನನ್ನನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಇಬ್ಬರ ಬಗ್ಗೆಯೂ ಬೇಸರವಿಲ್ಲ. ದೇವೇಗೌಡರ ಮಾರ್ಗದರ್ಶನ ಮುಂದೆಯೂ ಬೇಕು’ ಎಂದು ಹೊರಟ್ಟಿ ತಿಳಿಸಿದರು.
    ಸಭಾಪತಿಯಾಗಿ ಒಟ್ಟು 30 ಸಭೆಗಳನ್ನು ಮಾಡಿದ್ದು, ಏನೆಲ್ಲ ಸಭೆಗಳನ್ನು ಮಾಡಿದ್ದೇನೆ. ಅದರ ಪರಿಣಾಮಗಳೇನು ಎಂಬ ಬಗ್ಗೆ ಪುಸ್ತಕ ಪ್ರಕಟಿಸುತ್ತಿರುವುದಾಗಿಯೂ ಅವರು ಹೇಳಿದರು

    Verbattle
    Verbattle
    Verbattle
    basavaraj horatti resigned to his post ಬಸವರಾಜ ಹೊರಟ್ಟಿ
    Share. Facebook Twitter Pinterest LinkedIn Tumblr Email WhatsApp
    Previous Articleಯದುವೀರ್‌ಗೆ ಪಟ್ಟ! ಪ್ರತಾಪಸಿಂಹ ಎತ್ತಂಗಡಿ?
    Next Article ಭಾರತದ ರಫ್ತು ನಿಷೇಧ ಎಫೆಕ್ಟ್: ಯುರೋಪ್‌ನಲ್ಲಿ ಗೋಧಿ ಬೆಲೆ ಗಗನಕ್ಕೆ
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ May 3, 2023 51st Year Free Mass Marriage at Sri Kshetra Dharmasthala
    • StellaHewly ರಲ್ಲಿ ಪ್ರಹ್ಲಾದ್ ಜೋಷಿ ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸವಾಲು
    • StellaHewly ರಲ್ಲಿ ಪೇಶ್ವೆಗಳ DNA ವ್ಯಕ್ತಿ CM ಆಗಲು‌ ನನ್ನ ವಿರೋಧ
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.