Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೊಸ ವರ್ಷದ ಸಂಭ್ರಮಕ್ಕೆ ಕಿಡಿಗೇಡಿಗಳ ಕೆಂಗಣ್ಣು.
    Trending

    ಹೊಸ ವರ್ಷದ ಸಂಭ್ರಮಕ್ಕೆ ಕಿಡಿಗೇಡಿಗಳ ಕೆಂಗಣ್ಣು.

    vartha chakraBy vartha chakraಡಿಸೆಂಬರ್ 23, 20244 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಡಿ.23-
    ಹೊಸ ವರ್ಷದ ಸಂಭ್ರಮಾಚರಣೆ ಮೇಲೆ ಕಿಡಿಗೇಡಿಗಳು ಮತ್ತು ವಿಧ್ವಂಸರ ಕೆಂಗಣ್ಣು ಬಿದ್ದಿದೆ.
    ಸಂಭ್ರಮಾಚರಣೆಯ ವೇಳೆ ಕಿಡಿಗೇಡಿಗಳು ಕ್ಷುಲ್ಲಕ ಕಾರಣಕ್ಕೆ ಅಶಾಂತಿ ಸೃಷ್ಟಿಗೆ ಸಂಚು ರೂಪಿಸಿದ್ದಾರೆ ಮತ್ತೊಂದೆಡೆ ವಿದ್ವಂಸ ಕೃತ್ಯಕ್ಕೂ ಬಾಹ್ಯ ಶಕ್ತಿಗಳು ಪಿತೂರಿ ನಡೆಸಿದೆ ಎಂದು ಗುಪ್ತದಳ ಎಚ್ಚರಿಕೆ ಸಂದೇಶ ರವಾನಿಸಿದೆ.
    ಹೊಸ ವರ್ಷವನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲು ದಿನಗಣನೆ ಆರಂಭಗೊಂಡ ಹಿನ್ನೆಲೆಯಲ್ಲಿ ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚ್ಚರವಹಿಸಲು ನಗರ ಆಯುಕ್ತ ಬಿ ದಯಾನಂದ್ ಅವರು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
    ಗುಪ್ತದಳ ರವಾನಿಸಿರುವ ಎಚ್ಚರಿಕೆ ಸಂದೇಶದ ಹಿನ್ನೆಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚಿದ ಹಿನ್ನೆಲೆಯಲ್ಲಿ ಹೊಸ ವರ್ಷದ ಸಂದರ್ಭದಲ್ಲಿ ಶಾಂತಿಭಂಗವನ್ನುಂಟು ಮಾಡುವ ಸಾಧ್ಯತೆ ಇರುತ್ತದೆ. ಹೀಗಾಗಿ, ಅಂತವರ ಮೇಲೆ ನಿಗಾವಹಿಸಿ, ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಿ ಎಂದು ಆದೇಶಿಸಿದ್ದಾರೆ.
    ಹೊಸ ವರ್ಷಾಚರಣೆ ವಿರೋಧಿಸುವ ಸಂಘ ಸಂಸ್ಥೆಗಳ ಬಗ್ಗೆ ಗುಪ್ತವಾಗಿ ಮಾಹಿತಿ ಸಂಗ್ರಹಿಸಿ,ಮುನ್ನೆಚ್ಚರಿಕೆ ವಹಿಸಿ ಮಾಲ್ಗಳಲ್ಲಿ ಸಿಸಿ ಕ್ಯಾಮೆರಾಗಳು ಸುಸ್ಥಿತಿಯಲ್ಲಿ ಇಡುವಂತೆ ಅಲ್ಲಿನ ಸಿಬ್ಬಂದಿಗಳಿಗೆ ಸೂಚನೆ ನೀಡಬೇಕು.ಎಲ್ಲಾ ಅಧಿಕಾರಿಗಳು ಸರ್ವೀಸ್ ರಿವಾಲ್ವಾರ್ ಹೊಂದಿರಬೇಕು. ಪೊಲೀಸ್ ಸಿಬ್ಬಂದಿ ಹೆಲ್ಮೆಟ್, ಲಾಠಿಗಳನ್ನು ಹೊಂದಿರಬೇಕು. ಹೆಣ್ಣು ಮಕ್ಕಳನ್ನು ಚುಡಾಯಿಸುವವರ ಮೇಲೆ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆದೇಶಿಸಿದ್ದಾರೆ.
    ರಸ್ತೆ ಮೇಲೆ ಬಾಟಲಿ ಹೊಡೆದು ದಾಂದಲೆ ಮಾಡುವವರನ್ನು ಕೂಡಲೇ ವಶಕ್ಕೆ ಪಡೆದು ಕ್ರಮಕೈಗೊಳ್ಳಿ ಎಂದು ಹೇಳಿದ್ದಾರೆ.
    ಮದ್ಯ ಮಾರಾಟ ಜಾಗದಲ್ಲಿ ಗಲಾಟೆ, ದೊಂಬಿ, ಬಾಟಲಿ ಎಸೆಯುವುದು, ಮಹಿಳೆಯರ ಚುಡಾಯಿಸುವುದು ನಡೆದರೆ ಅದಕ್ಕೆ ಮಾಲೀಕರೇ ಹೊಣೆಗಾರರಾಗುತ್ತಾರೆ‌ ಎಂದು ಎಚ್ಚರಿಕೆ ನೀಡಬೇಕು
    ಅತಿ ಹೆಚ್ಚು ಜನ ಸೇರುವ ರಸ್ತೆ ಮತ್ತು ಪ್ರದೇಶಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿ. ರಸ್ತೆಗಳಲ್ಲಿ ವಿದ್ಯುತ್ ದೀಪಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು. ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ಎಂ.ಜಿ.ರಸ್ತೆ ಸೇರಿದಂತೆ ಇತರೆಡೆ ಜನರ ಆಗಮನ ಮತ್ತು ನಿರ್ಗಮನಕ್ಕೆ ಸೂಕ್ತ ಕ್ರಮಕೈಗೊಳ್ಳಿ ಎಂದಿದ್ದಾರೆ.

    ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleರಾಬಿನ್ ಉತ್ತಪ್ಪ ತಪ್ಪು ಮಾಡಿಲ್ಲವಂತೆ.
    Next Article ಸಿ.ಟಿ. ರವಿ ವಿರುದ್ಧ ಕಾನೂನು ಸಮರ.
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    4 ಪ್ರತಿಕ್ರಿಯೆಗಳು

    1. cialis for sale australia on ಜೂನ್ 10, 2025 5:07 ಫೂರ್ವಾಹ್ನ

      Thanks on putting this up. It’s evidently done.

      Reply
    2. metronidazole is flagyl on ಜೂನ್ 11, 2025 11:29 ಅಪರಾಹ್ನ

      More articles like this would make the blogosphere richer.

      Reply
    3. qmkp3 on ಜೂನ್ 19, 2025 11:58 ಫೂರ್ವಾಹ್ನ

      buy propranolol pills for sale – propranolol usa methotrexate 2.5mg ca

      Reply
    4. rpn5e on ಜೂನ್ 22, 2025 8:05 ಫೂರ್ವಾಹ್ನ

      purchase amoxil generic – purchase amoxicillin generic ipratropium 100mcg pills

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • EdwardNor ರಲ್ಲಿ ಮುಡಾ ಅಕ್ರಮ ಕುರಿತು ಇ.ಡಿ.ಬ್ರಹ್ಮಾಸ್ತ್ರ.
    • Williamreosy ರಲ್ಲಿ ರಾಜ್ಯಪಾಲರಿಗೆ ಸರ್ಕಾರದ ಮೊರೆ
    • cc3ms ರಲ್ಲಿ ಕೂದಲೆಳೆ ಅಂತರದಲ್ಲಿ ಬಚಾವಾದ ಮಾಧುಸ್ವಾಮಿ | JC Madhuswamy
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe