Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಂಬಾನಿ ಮಾಡಿದ ಕೆಲಸ ಏನು ಗೊತ್ತಾ..
    Trending

    ಅಂಬಾನಿ ಮಾಡಿದ ಕೆಲಸ ಏನು ಗೊತ್ತಾ..

    vartha chakraBy vartha chakraಆಗಷ್ಟ್ 13, 20241 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮುಂಬೈ
    ದೇಶದ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಕುಟುಂಬ ಇತ್ತೀಚೆಗಷ್ಟೇ ತಮ್ಮ ಕಿರಿಯ ಪುತ್ರ ಅನಂತ್ ಅಂಬಾನಿ ಮದುವೆಯನ್ನು ಬಹಳ ಅದ್ಧೂರಿಯಾಗಿ ನೆರವೇರಿಸಿದ್ದು ಎಲ್ಲರಿಗೂ ಗೊತ್ತೇ ಇದೆ.
    ಜಗತ್ತಿನಲ್ಲಿ ಅತ್ಯಂತ ದುಬಾರಿ ಮದುವೆ ಇದು ಎಂದು ಖ್ಯಾತಿ ಪಡೆದ ಈ ಅದ್ದೂರಿ ವೈಭವಕ್ಕೆ ಮಾಡಿದ ಖರ್ಚು ಬರೋಬ್ಬರಿ 5,454 ಕೋಟಿ ರೂಪಾಯಿ. ದೇಶ ವಿದೇಶಗಳ ಖ್ಯಾತನಾಮರು ಈ ವಿವಾಹ ಮಹೋತ್ಸವದಲ್ಲಿ ಪಾಲ್ಗೊಂಡು ಹಾಡಿ ಕುಣಿದು ಕುಪ್ಪಳಿಸಿ ಅದ್ದೂರಿಯ ಉಡುಗೊರೆ ಪಡೆದುಕೊಂಡು ಸಂಭ್ರಮದಿಂದ ತೇಲಿ ಹೋದ ಈ ವಿವಾಹ ಸಮಾರಂಭವನ್ನು ನೋಡಿ ಬಾಯಿ ಮೇಲೆ ಬೆರಳಿಟ್ಟುಕೊಂಡಿತು.
    ಇಂತಹ ಅದ್ದೂರಿ ವಿವಾಹ ಮಾಡಿದ ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಅವರ ಕುರಿತು ಬಿನ್ನ ವಿಭಿನ್ನ ವ್ಯಾಖ್ಯಾನಗಳು ಕೇಳಿ ಬಂದವು ಅಂದಹಾಗೆ ಇಷ್ಟೊಂದು ಅದ್ದೂರಿಯಾದ ಮದುವೆ ಮಾಡಿದ ಅಂಬಾನಿ ಒಡೆತನದ ರಿಲಾಯನ್ಸ್ ಕಂಪನಿ
    ದೇಶದ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ)ದ ಶೇ.10 ರಷ್ಟು ಆಸ್ತಿಯನ್ನು ಅಂಬಾನಿ ಕುಟುಂಬವೇ ಹೊಂದಿದೆ.ಹೀಗಾಗಿ ಸಹಜವಾಗಿಯೇ ಇಷ್ಟೊಂದು ಅದ್ದೂರಿಯಾಗಿ ಮದುವೆ ಮಾಡಲಾಯಿತು ಎಂಬ ಸಮರ್ಥನೆ‌ ಕೇಳಿಬಂದರೆ ಮತ್ತೆ ಕೆಲವರು ಇದನ್ನು ಸಂಪತ್ತಿನ ಅಸಹ್ಯ ವೈಭವೀಕರಣ ಎಂದು ಟೀಕಿಸಲಾಗಿತ್ತು.
    ಇದೆಲ್ಲಾ ಒಂದು ಕಡೆ ಇರಲಿ ಈಗ ಮುಕೇಶ್ ಅಂಬಾನಿ ಸುಮಾರು ಒಂದೂವರೆ ಲಕ್ಷ ಜನರ
    ಮನೆಯಲ್ಲಿ ದುಃಖ ಮತ್ತು ಆತಂಕಕ್ಕೆ ಕಾರಣರಾಗಿದ್ದಾರೆ ಅದು ಏನೆಂದರೆ ರಿಲಯನ್ಸ್ ನ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡುತ್ತಿದ್ದ ಸುಮಾರು 42 ಸಾವಿರ ಉದ್ಯೋಗಿಗಳನ್ನು ನಿರ್ಧಾಕ್ಷಿಣ್ಯವಾಗಿ ಕೆಲಸದಿಂದ ತೆಗೆದು ಮನೆಗೆ ಕಳುಹಿಸಿದ್ದಾರೆ.
    ಇದಕ್ಕೆ ಅವರು ಕೊಡುವ ಕಾರಣ ಕಂಪನಿಯ ಆರ್ಥಿಕ ಹೊರೆ ಹೆಚ್ಚುತ್ತಿದೆ ಕೆಲಸಗಾರರಿಗೆ ಕೊಡುವ ಸಂಬಳ ಹೆಚ್ಚಾಗುತ್ತಿದೆ ಹೀಗಾಗಿ ಇಷ್ಟೊಂದು ದೊಡ್ಡ ಪ್ರಮಾಣದ ಕೆಲಸಕಾರರನ್ನು ಇಟ್ಟುಕೊಳ್ಳುವ ಬದಲಿಗೆ ಅವರ ಸ್ಥಾನದಲ್ಲಿ ಕೃತಕ ಬುದ್ಧಿಮತ್ತೆ ಬಳಸಬಹುದಾಗಿದೆ ಎಂದು ಹೇಳಿದ್ದಾರೆ.
    42 ಸಾವಿರ ಮಂದಿ ಕೆಲಸ ಕಳೆದುಕೊಂಡ ಪರಿಣಾಮವಾಗಿ ಅವರನ್ನು ಅವಲಂಬಿಸಿರುವ ಸುಮಾರು ಒಂದುವರೆ ಲಕ್ಷ ಜನ ಇದೀಗ ಮುಂದೇನು ಗತಿ ಎಂದು ಯೋಚಿಸುವಂತಾಗಿದೆ ಕೆಲಸದಿಂದ ತೆಗೆದವರ ಪೈಕಿ ಕೆಲವರು ಇನ್ನೂ ಯುವಕರಾಗಿದ್ದು ಬೇರೆ ಕಡೆ ಕೆಲಸ ಹುಡುಕುವ ಪ್ರಯತ್ನ ನಡೆಸಿದ್ದಾರೆ ಆದರೆ ಹೆಚ್ಚಿನ ಪ್ರಮಾಣದಲ್ಲಿ ನಿವೃತ್ತಿಯ ಅಂಚನ್ನು ತಲುಪಿದವರನ್ನು ಕೆಲಸದಿಂದ ತೆಗೆಯಲಾಗಿದೆ ಹೀಗಾಗಿ ಅವರಿಗೆ ಹೊರಗಡೆ ಕೆಲಸ ಸಿಗುವ ಸಾಧ್ಯತೆ ತುಂಬಾ ಕಡಿಮೆ ಇಂತಹ ಕುಟುಂಬಗಳ ಸದಸ್ಯರು ಮುಖೇಶ್ ಅಂಬಾನಿ ನಿರ್ಧಾರದಿಂದ ಅಂಧಕಾರದಲ್ಲಿ ಬಿಡುವಂತಾಗಿದೆ.
    ರಿಲಯನ್ಸ್ ಸಂಸ್ಥೆ ಇತ್ತೀಚೆಗಷ್ಟೇ ತನ್ನ ವಾರ್ಷಿಕ ವರದಿಯನ್ನು ಪ್ರಕಟಿಸಿದ್ದು ಅದರಲ್ಲಿ ತಾವು ಕೆಲಸದಿಂದ ತೆಗೆದವರ ವಿವರಗಳನ್ನು ಬಹಿರಂಗಪಡಿಸಿದೆ
    ಆರ್ಥಿಕ ವರ್ಷ 2023ರ ವೇಳೆ ಕಂಪನಿಯಲ್ಲಿ 3,89,000 ಉದ್ಯೋಗಿಗಳಿದ್ದರು. 2024ರಲ್ಲಿ ಉದ್ಯೋಗಿಗಳ ಸಂಖ್ಯೆಯಲ್ಲಿ ಶೇ.11ರಷ್ಟು ಕಡಿತಗೊಂಡಿದ್ದು, ಸದ್ಯ 3,47,000 ಉದ್ಯೋಗಿಗಳು ಕೆಲಸ ಮಾಡುತ್ತಿದ್ದಾರೆ. ಒಟ್ಟಾರೆಯಾಗಿ 42 ಸಾವಿರ ಉದ್ಯೋಗಿಗಳನ್ನು ರಿಲಯನ್ಸ್ ಇಂಡಸ್ಟ್ರೀಸ್ ಕಡಿತಗೊಳಿಸಿದೆ.
    ತಮ್ಮ ಪುತ್ರನ ಮದುವೆಯನ್ನು ಅದ್ದೂರಿಯಿಂದ ನೆರವೇರಿಸಿ 5000 ಕೋಟಿ ವೆಚ್ಚ ಮಾಡಿದ ಕೆಲವು ಸಾವಿರ ನೌಕರರನ್ನು ಇನ್ನು ಕೆಲವು ದಿನಗಳ ಕಾಲ ಕೆಲಸದಲ್ಲಿ ಮುಂದುವರಿಸಬಹುದಾಗಿತ್ತು. 42,000 ನೌಕರರು ತಮ್ಮ ಕಂಪನಿಗೆ ದೊಡ್ಡ ಹೊರೆ ಎಂದು ಹೇಳುತ್ತಿರುವ ಅಂಬಾನಿ ತನ್ನ ಪುತ್ರನ ಮದುವೆಗೆ ಮಾಡಿದ ಭಾರಿ ಪ್ರಮಾಣದ ವೆಚ್ಚದ ಬಗ್ಗೆ ಚಕಾರ ಎತ್ತುತ್ತಿಲ್ಲ.
    ಅದ್ದೂರಿಯ ವಿವಾಹದಲ್ಲಿ ಪಾಲ್ಗೊಂಡ ಗಣ್ಯಾತಿ ಗಣ್ಯರಿಗೆ ಭೂರಿ ಭೋಜನ ಸವಿಯುವಂತೆ ಮಾಡಿ ದುಬಾರಿ ಉಡುಗೊರೆ ನೀಡಿದ ಅಂಬಾನಿ ಎಷ್ಟು ನೌಕರರನ್ನು ಇನ್ನಷ್ಟು ದಿನ ಕೆಲಸದಲ್ಲಿ ಮುಂದುವರಿಸಬಹುದಾಗಿತ್ತಲ್ಲವೇ..

    Verbattle
    Verbattle
    Verbattle
    Bangalore News Varthachakra ಅಪರಾಧ ಸುದ್ದಿ ಮದುವೆ
    Share. Facebook Twitter Pinterest LinkedIn Tumblr Email WhatsApp
    Previous Articleಮುಖ್ಯಮಂತ್ರಿ ಬದಲಾವಣೆ ವಿಷಯ ಅಪ್ರಸ್ತುತ.
    Next Article ಬಿಜೆಪಿಯಲ್ಲಿ ಧಗಧಗಿಸುತ್ತಿರುವ ಭಿನ್ನಮತ.
    vartha chakra
    • Website

    Related Posts

    ಕೊಲೆ ಮಾಡಿ ಮನೆಯಲ್ಲಿ ಹೂತು ಹಾಕಿದ ಪಾಪಿ

    ಜನವರಿ 30, 2026

    ಭಿನ್ನಾಭಿಪ್ರಾಯಗಳಿಗೆ ತೆರೆ ಎಳೆದ ಶಶಿ ತರೂರ್!

    ಜನವರಿ 30, 2026

    ರಾಹುಲ್ ಗಾಂಧಿ ಜನಪ್ರಿಯತೆ ಏರಿಕೆ ; ಆದರೂ ಮೋದಿಯೇ ಮೊದಲ ಆಯ್ಕೆ!

    ಜನವರಿ 30, 2026

    1 ಟಿಪ್ಪಣಿ

    1. Kennethmem on ಜನವರಿ 15, 2026 3:33 ಅಪರಾಹ್ನ

      Brindiamo a ogni genio delle tattiche !
      Nel panorama attuale del gambling online emerge una nuova tendenza usando un bonus casino senza documento. in quanto elimina controlli che rallentano l’esperienza. senza perdere il piacere del gioco.
      Chi gioca spesso apprezza esperienze fluide e senza ostacoli grazie al casino senza invio documenti. l’esperienza risulta più naturale e rilassata. rendendo il gioco più piacevole e diretto.
      Bonus casino senza documento con prelievi senza ostacoli – п»їhttps://casinononaamssenzadocumenti.com/
      Che la fortuna ti accompagni con provando straordinari benefici singolari !

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಕೊಲೆ ಮಾಡಿ ಮನೆಯಲ್ಲಿ ಹೂತು ಹಾಕಿದ ಪಾಪಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • kupit-saydingonest ರಲ್ಲಿ ಸೈಫ್ ಅಲಿ ಖಾನ್ ಗೆ ಚಾಕು ಹಾಕಿದ್ದು ಯಾರು ಗೊತ್ತಾ
    • kupit-saydingonest ರಲ್ಲಿ 3ಕೋಟಿಗೆ ಕಿಡ್ನಾಪ್ ಮಾಡಿ 300 ರೂ ಕೊಟ್ಟು ಬಿಡುಗಡೆ ಮಾಡಿ ಗುಂಡೇಟು ತಿಂದರು
    • Donniezew ರಲ್ಲಿ ಸಿಎಂ ವಿರುದ್ಧ 3 ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಬೇಕು.
    Latest Kannada News

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಜನವರಿ 30, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.