Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore
    ಸುದ್ದಿ

    ಅಖಾಡದಲ್ಲಿ ಝಣ ಝಣ ಕಾಂಚಾಣ! #karnatakaelections2023 #bangalore

    vartha chakraBy vartha chakraಮಾರ್ಚ್ 23, 2023Updated:ಮಾರ್ಚ್ 23, 202314 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು – ವಿಧಾನಸಭಾ ಚುನಾವಣೆ ಹೊತ್ತಲ್ಲೇ ರಾಜ್ಯದಲ್ಲಿ ಝಣ ಝಣ ಕಾಂಚಾಣಾದ ಕುಣಿತ ಜೋರಾಗಿದೆ.
    ಹಲವೆಡೆ ವ್ಯಾಪಕ ಪ್ರಮಾಣದಲ್ಲಿ ಹಣ,ಒಡವೆ, ಮೊದಲಾದ ಉಡುಗೊರೆ ಗಳು ಜನರನ್ನು ತಲುಪುತ್ತಿವೆ.
    ಚುನಾವಣೆ ಆಯೋಗ ಅಕ್ರಮ‌ ತಡೆಗಟ್ಟಲು ಕಟ್ಟುನಿಟ್ಟಿನ ಸೂಚನೆ ನೀಡಿದ ಹಿನ್ನೆಲೆಯಲ್ಲಿ
    ರಾಜ್ಯಾದ್ಯಂತ ಪೊಲೀಸ್ ರು ಚೆಕ್ ಪೋಸ್ಟ್ ಗಳನ್ನು ನಿರ್ಮಾಣ ಮಾಡಿದ್ದಾರೆ. ಇಲ್ಲಿ ಎಲ್ಲಾ ವಾಹನಗಳು,ಅನುಮಾನಾಸ್ಪದ ವ್ಯಕ್ತಿಗಳ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದಾರೆ.
    ಈ‌ ರೀತಿಯಲ್ಲಿ ನಿಗಾ ವಹಿಸಿದ ಹಿನ್ನೆಲೆಯಲ್ಲಿ ದಾಖಲೆಯಿಲ್ಲದ ಲಕ್ಷಾಂತರ ರೂಪಾಯಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
    ಕುಂದಾನಗರಿ ಬೆಳಗಾವಿ ಜಿಲ್ಲೆಯ ಹಲವೆಡೆ ಹಣದ ವಹಿವಾಟು ಜೋರಾಗಿ ನಡೆಯುತ್ತಿದೆ .
    ಕಳೆದೆರಡು ದಿನಗಳ ಅವಧಿಯಲ್ಲಿ ದಾಖಲೆ ಇಲ್ಲದೆ ತೆಗೆದುಕೊಂಡು ಹೋಗುತ್ತಿದ್ದ 13 ಲಕ್ಷ ರೂಪಾಯಿ ಹಣವನ್ನು ಖಚಿತ ಮಾಹಿತಿ ಮೇರೆಗೆ ಬೆಳಗಾವಿ ಮಾರ್ಕೆಟ್ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
    ಹುಕ್ಕೇರಿ ತಾಲೂಕಿನ ಬುಗಟೆ ಆಲೂರು ಚೆಕ್ ಪೋಸ್ಟ್ನಲ್ಲಿ 1.9 ಲಕ್ಷ ರೂ. ಜಪ್ತಿ ಮಾಡಿದ್ದಾರೆ. ರಾಯಬಾಗ ತಾಲೂಕಿನ ಹಾರೂಗೇರಿ ಚೆಕ್ ಪೋಸ್ಟ್ನಲ್ಲಿ 4 ಲಕ್ಷ ರೂ. ಹಾಗೂ ಅಥಣಿ ತಾಲೂಕಿನಲ್ಲಿ 3.45 ಲಕ್ಷ ರೂ. ಅನ್ನು ವಶಕ್ಕೆ ಪಡೆಯಲಾಗಿದೆ.
    ಗದಗ ನಗರದ ಹೊರವಲಯದ ದಂಡಿನ್ ದುರ್ಗಮ್ಮ ದೇವಸ್ಥಾನ ಬಳಿಯ ಚೆಕ್ ಪೋಸ್ಟ್ನಲ್ಲಿ ದಾಖಲೆ ಇಲ್ಲದ 4.43 ಲಕ್ಷ ಹಣವನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
    ಕಲಬುರಗಿ ಜಿಲ್ಲೆಯ ಕಿಣ್ಣಿಸಡಕ್ ಚೆಕ್ ಪೋಸ್ಟ್ ಬಳಿ 1.4 ಕೋಟಿ ರೂಪಾಯಿ ವಶಕ್ಕೆ ಪಡೆದರೆ ಜೇವರ್ಗಿ ಚೆಕ್ ಪೋಸ್ಟ್ ನಲ್ಲಿ 50 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ.
    ಚಿಕ್ಕಮಗಳೂರಿನ ತರೀಕೆರೆಯ ಬಳಿ
    ದಾಖಲೆ ಇಲ್ಲದೆ ಪಿಕಪ್‌ನಲ್ಲಿ ಸಾಗಿಸುತ್ತಿದ್ದ 2. 30 ಕೋಟಿ ರೂ ಮೌಲ್ಯದ 9 ಕೆ.ಜಿ. 300 ಗ್ರಾಂ ಚಿನ್ನವನ್ನು ಜಿಲ್ಲಾ ಪೊಲೀಸರು ಜಪ್ತಿ‌ ಮಾಡಿದ್ದಾರೆ.
    ಜಿಲ್ಲಾದ್ಯಂತ ಗಡಿಗಳಲ್ಲಿ ಚೆಕ್ ಪೋಸ್ಟ್‌ಗಳನ್ನು  ನಿರ್ಮಿಸಿ ತಪಾಸಣೆ ನಡೆಸಲಾಗುತ್ತಿದೆ. ಅದೇ ರೀತಿ ತರೀಕೆರೆ ಪಟ್ಟಣದ ಪೊಲೀಸ್ ಚೆಕ್ ಪೋಸ್ಟ್ ಬಳಿ ತಪಾಸಣೆ ನಡೆಸಿದಾಗ ಇಬ್ಬರು ವ್ಯಕ್ತಿಗಳು ಪಿಕಪ್‌ನಲ್ಲಿ ನಾಲ್ಕು ಬಾಕ್ಸ್ ಚಿನ್ನ ಅಕ್ರಮ ಸಾಗಾಟ ಮಾಡುತ್ತಿರುವುದು ಕಂಡುಬಂದಿದೆ.
    ಪಿಕಪ್ ವಾಹನದಲ್ಲಿ ಚಿನ್ನದ ಸರಗಳು  ಹಾಗೂ ಚಿನ್ನದ ಬಿಸ್ಕತ್‌ಗಳು ಪತ್ತೆಯಾಗಿದೆ.
    ಚಿಕ್ಕಮಗಳೂರು ಎಸ್ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಿ ಪಿಕಪ್ ವಾಹನ ಸವಾರ ಸೇರಿದಂತೆ ಇಬ್ಬರನ್ನು ವಶಕ್ಕೆ ಪಡೆದು ಮಾಹಿತಿ ಸಂಗ್ರಹಿಸಿದ್ದಾರೆ.
    ಇದನ್ನು ಹೊರತುಪಡಿಸಿ ರಾಜಕಾರಣಿಗಳಿಗೆ ಸೇರಿದ ಸಾವಿರಾರು ಸೀರೆ,ಕುಕ್ಕರ್, ಪುಡ್ ಕಿಟ್,ಮಿಕ್ಸಿ ಮೊದಲಾದ ಗೃಹೋಪಯೋಗಿ ಉಪಕರಣಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ
    ಚುನಾವಣೆ ಘೋಷಣೆ ನಂತರ ಇವುಗಳು‌ ಮತ್ತಷ್ಟು ಹೆಚ್ಚಲಿದ್ದು,ಪೊಲೀಸ್ ನಿಗಾ ಪ್ರಮಾಣವೂ ಹೆಚ್ಚಾಗಲಿದೆ.

    Verbattle
    Verbattle
    Verbattle
    #karnata Bangalore Election Elections Karnataka ಚಿನ್ನ ಚುನಾವಣೆ
    Share. Facebook Twitter Pinterest LinkedIn Tumblr Email WhatsApp
    Previous Articleಉಮೇಶ್ ಕತ್ತಿ ಸೋದರನಿಗೆ Congress ಗಾಳ
    Next Article ರಾಹುಲ್ ಗಾಂಧಿ Disqualified
    vartha chakra
    • Website

    Related Posts

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಹಿರಿಯ ಪತ್ರಕರ್ತ ಪಿ. ರಾಮಯ್ಯ ನಿಧನ: ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ

    ಫೆಬ್ರವರಿ 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    14 ಪ್ರತಿಕ್ರಿಯೆಗಳು

    1. Glennhof on ಫೆಬ್ರವರಿ 11, 2026 1:46 ಅಪರಾಹ್ನ

      https://smartgenrxusa.shop/# no prescription needed canadian pharmacy

      Reply
    2. LinwoodGah on ಫೆಬ್ರವರಿ 11, 2026 8:17 ಅಪರಾಹ್ನ

      generic zoloft: zoloft cheap – sertraline generic

      Reply
    3. Glennhof on ಫೆಬ್ರವರಿ 11, 2026 8:48 ಅಪರಾಹ್ನ

      https://smartgenrxusa.com/# best rogue online pharmacy

      Reply
    4. Vwzmtj on ಫೆಬ್ರವರಿ 11, 2026 10:08 ಅಪರಾಹ್ನ

      mgm grand betting betmgm Arizona betmgm Montana

      Reply
    5. LinwoodGah on ಫೆಬ್ರವರಿ 11, 2026 11:38 ಅಪರಾಹ್ನ

      Smart GenRx USA: legitimate canadian mail order pharmacy – pharmacy in canada for viagra

      Reply
    6. Glennhof on ಫೆಬ್ರವರಿ 12, 2026 12:20 ಫೂರ್ವಾಹ್ನ

      https://sertralineusa.com/# sertraline

      Reply
    7. LinwoodGah on ಫೆಬ್ರವರಿ 12, 2026 3:03 ಫೂರ್ವಾಹ್ನ

      neurontin 150mg: Neuro Relief USA – Neuro Relief USA

      Reply
    8. Glennhof on ಫೆಬ್ರವರಿ 12, 2026 3:50 ಫೂರ್ವಾಹ್ನ

      http://neuroreliefusa.com/# neurontin

      Reply
    9. Glennhof on ಫೆಬ್ರವರಿ 12, 2026 7:18 ಫೂರ್ವಾಹ್ನ

      https://ivertherapeutics.com/# ivermectin price usa

      Reply
    10. LeonardReawn on ಫೆಬ್ರವರಿ 12, 2026 8:40 ಫೂರ್ವಾಹ್ನ

      Neuro Relief USA neurontin 800 mg tablet Neuro Relief USA

      Reply
    11. LinwoodGah on ಫೆಬ್ರವರಿ 12, 2026 9:44 ಫೂರ್ವಾಹ್ನ

      zoloft tablet: sertraline generic – Sertraline USA

      Reply
    12. LinwoodGah on ಫೆಬ್ರವರಿ 12, 2026 1:03 ಅಪರಾಹ್ನ

      canadian pharmacy levitra: trusted canadian pharmacy – Smart GenRx USA

      Reply
    13. Glennhof on ಫೆಬ್ರವರಿ 12, 2026 2:12 ಅಪರಾಹ್ನ

      https://smartgenrxusa.shop/# reliable canadian pharmacy

      Reply
    14. Glennhof on ಫೆಬ್ರವರಿ 12, 2026 5:35 ಅಪರಾಹ್ನ

      https://smartgenrxusa.shop/# Smart GenRx USA

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಡೆಡ್ಲಿ ಡೀಲ್: ಅಮೆರಿಕಾದ ಮುಂದೆ ಮಂಡಿ ಊರಲಿದೆಯೇ ಭಾರತ..?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • 1win_diSi ರಲ್ಲಿ ಬೆಂಗಳೂರಿನ ಚಿರತೆ ಪಡೆ ಕಾರ್ಯಾರಂಭ | Leopard Task Force
    • επίσημος ιστότοπος billionairespin ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    Latest Kannada News

    ಭೈರತಿ ಬಸವರಾಜ್ ಬಂಧನಕ್ಕೆ ಬಲೆ

    ಫೆಬ್ರವರಿ 12, 2026

    ಕೇವಲ ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ: ಹೈಕಮಾಂಡ್ ಭೇಟಿ ಬಳಿಕ ಡಿಕೆಶಿ ಗರಂ!

    ಫೆಬ್ರವರಿ 12, 2026

    ನುಡಿದಂತೆ ನಡೆದ 1000 ದಿನ: ಕನ್ನಡಿಗರ ‘ಕೈ’ಹಿಡಿದ ಕಾಂಗ್ರೆಸ್ ಸರ್ಕಾರ!

    ಫೆಬ್ರವರಿ 11, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.