Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಧಿಕಾರ ತ್ಯಾಗದ ಡಿಸಿಎಂ ಹೇಳಿಕೆ ಹುಟ್ಟು ಹಾಕಿದ ಚರ್ಚೆ.
    ರಾಜಕೀಯ

    ಅಧಿಕಾರ ತ್ಯಾಗದ ಡಿಸಿಎಂ ಹೇಳಿಕೆ ಹುಟ್ಟು ಹಾಕಿದ ಚರ್ಚೆ.

    vartha chakraBy vartha chakraನವೆಂಬರ್ 26, 20246 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ನ.26-
    ಉಪಚುನಾವಣೆಯ ಗೆಲುವಿನ ಆತ್ಮವಿಶ್ವಾಸದಿಂದ ಬೇಕು ತರುವ ಕಾಂಗ್ರೆಸ್ಸಿನಲ್ಲಿ ಇದೀಗ ಅಧಿಕಾರ ತ್ಯಾಗದ ಕುರಿತು ಉಪಮುಖ್ಯಮಂತ್ರಿ ಹಾಗೂ ಪಕ್ಷದ ಅಧ್ಯಕ್ಷ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.
    ಪಕ್ಷದ ಕಚೇರಿಯಲ್ಲಿ ಏರ್ಪಡಿಸಿದ್ದ ಸಂವಿಧಾನ ದಿನಾಚರಣೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಗ್ರಾಮ ಪಂಚಾಯಿತಿ ಅಧ್ಯಕ್ಷರ ಅವಧಿಯನ್ನು ಎರಡೂವರೆ ವರ್ಷ ಮಾಡಲಾಗಿದೆ. ಅದೇ ರೀತಿ ಕೆಲವು ಸಚಿವರಿಗೂ ಸಂದೇಶ ನೀಡಿದ್ದೇವೆ. ಸದ್ಯಕ್ಕೆ ಈ ಬಗ್ಗೆ ಹೆಚ್ಚಿನ ಚರ್ಚೆ ಬೇಡ ಎಂದು ಹೇಳಿದರು.
    ಗ್ರಾಮಪಂಚಾಯಿತಿ ಅಧ್ಯಕ್ಷರನ್ನು ಒಂದು ವರ್ಷದ ಬಳಿಕ ರಾಜೀನಾಮೆ ಕೊಡಿಸಬೇಕಾದರೆ ಸಾಕಷ್ಟು ಸರ್ಕಸ್ ಮಾಡಬೇಕು. ಈಗ ಅವರ ಅಧಿಕಾರವಧಿ ಎರಡೂವರೆ ವರ್ಷ ಆಗಿದೆ. ಸಂಪುಟದ ಸಚಿವರಿಗೂ ಈ ಸಂದೇಶ ನೀಡಲಾಗಿದೆ ಎಂದು ತಿಳಿಸಿದರು.
    ಗ್ರಾಮ ಪಂಚಾಯಿತಿ ಅಧ್ಯಕ್ಷರ ಹುದ್ದೆಯನ್ನೇ ಬಿಟ್ಟುಕೊಡದ ಕಾಲದಲ್ಲಿ ಪ್ರಧಾನಿ ಹುದ್ದೆಯನ್ನು ಸೋನಿಯಾಗಾಂಧಿ ತ್ಯಾಗ ಮಾಡಿದರು. ಮಹಾತಗಾಂಧೀಜಿ, ಇಂದಿರಾಗಾಂಧಿ, ರಾಜೀವ್ ಗಾಂಧಿಯವರು ದೇಶಕ್ಕಾಗಿ ತ್ಯಾಗ ಮಾಡಿದ್ದಾರೆ ಎಂದರು.
    ಸಮಾರಂಭದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ಹೈಕಮಾಂಡ್ ಸ್ಪಷ್ಟ ಸೂಚನೆ ನೀಡಿದ್ದು ಅದನ್ನು ಯಾರಿಗೆ ತಿಳಿಸಬೇಕು ಅವರಿಗೆ ತಿಳಿಸಿದ್ದೇನೆ ಎಂದು ಹೇಳಿದರು.
    ಸಚಿವ ಸಂಪುಟ ಪುನರ್ ರಚನೆ ವಿಚಾರ ಗೊತ್ತಿಲ್ಲ. ಗೊತ್ತಾದಾಗ ಮಾತನಾಡುತ್ತೇನೆ. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ನಮ್ಮ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳನ್ನು ಕೇಳಿ” ಎಂದು ತಿಳಿಸಿದರು.
    ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಈ ವಿಚಾರವಾಗಿ ಹೇಳಿಕೆ ನೀಡಿರುವ ಶಾಸಕ ಗವಿಯಪ್ಪ ಅವರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಶೋಕಾಸ್ ನೋಟೀಸ್ ನೀಡಲಾಗುವುದು” ಎಂದು ತಿಳಿಸಿದರು.

    ಕಾಂಗ್ರೆಸ್ ಚುನಾವಣೆ ಬೆಂಗಳೂರು ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಕಾರ್ಯಕರ್ತರಿಗೆ ಪತ್ರ ಬರೆದ ವಿಜಯೇಂದ್ರ.
    Next Article IPL 2025: ಐಪಿಎಲ್​ ಅಖಾಡದಲ್ಲಿ 13 ಕನ್ನಡಿಗರು
    vartha chakra
    • Website

    Related Posts

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜೂನ್ 25, 2025

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    6 ಪ್ರತಿಕ್ರಿಯೆಗಳು

    1. t9yja on ಜೂನ್ 4, 2025 4:00 ಫೂರ್ವಾಹ್ನ

      clomid nz prescription buy clomid tablets cost of generic clomid can i order clomid without rx order generic clomiphene without rxРіРѕРІРѕСЂРёС‚: where to buy cheap clomiphene without prescription cost generic clomid online

      Reply
    2. where to buy generic cialis online on ಜೂನ್ 9, 2025 11:41 ಅಪರಾಹ್ನ

      This is a question which is virtually to my heart… Many thanks! Unerringly where can I upon the contact details for questions?

      Reply
    3. can flagyl help a tooth infection on ಜೂನ್ 11, 2025 5:58 ಅಪರಾಹ್ನ

      More posts like this would add up to the online time more useful.

      Reply
    4. quwmd on ಜೂನ್ 19, 2025 5:04 ಫೂರ್ವಾಹ್ನ

      buy inderal 20mg pill – methotrexate medication cheap methotrexate 2.5mg

      Reply
    5. ldyrq on ಜೂನ್ 22, 2025 1:55 ಫೂರ್ವಾಹ್ನ

      buy generic amoxil online – buy generic valsartan online buy combivent pills for sale

      Reply
    6. 4wxnj on ಜೂನ್ 24, 2025 4:53 ಫೂರ್ವಾಹ್ನ

      buy zithromax pill – purchase zithromax sale order bystolic 5mg generic

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • ncb8t ರಲ್ಲಿ CMಗೆ ಹಣಕಾಸು DCMಗೆ Bengaluru City ಅಭಿವೃದ್ಧಿ
    • fx21s ರಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಆರೋಪ ನ್ಯಾಯಾಂಗ ತನಿಖೆಗೆ | Lakshmi Hebbalkar
    • m8xkp ರಲ್ಲಿ ಗೂಳಿಹಟ್ಟಿ ತೊದಲುತ್ತಾ ಮಾತನಾಡಿದ್ದಾರಾ? | Gulihatti Shekar
    Latest Kannada News

    ಐಶ್ವರ್ಯಾ ಗೌಡ ವಿರುದ್ಧ ಚಾರ್ಜ್ ಶೀಟ್

    ಜೂನ್ 25, 2025

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೀಲ್ಸ್_ ಮಾಡುವಾಗ 13ನೇ ಅಂತಸ್ತಿನಿಂದ ಬಿದ್ದು ಯುವತಿ ಸಾವು #varthachakra #death #apartement #reels #viral
    Subscribe