ಮೈಸೂರು.
ವಿಧಾನಸಭೆ ಚುನಾವಣೆ ನಂತರ ಅಧಿಕಾರ ಹಂಚಿಕೆ ಕುರಿತು ಹೈಕಮಾಂಡ್ ಮಟ್ಟದಲ್ಲಿ ನಡೆದ ಮಾತುಕತೆ ವೇಳೆ ಕೈಗೊಂಡ ತೀರ್ಮಾನದಂತೆ ಅಧಿಕಾರ ಹಸ್ತಾಂತರ ನಡೆಯಲಿದೆ ಎಂದು ಮಾಜಿ ಮಂತ್ರಿ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್ ಸೇಠ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಯಾವುದೋ ಆರೋಪ ಬಂದಿದ್ದರಿಂದ ಶೀಘ್ರದಲ್ಲೇ ರಾಜೀನಾಮೆ ಕೊಡುತ್ತಾರೆ ಎಂದೆಲ್ಲಾ ಮಾಧ್ಯಮದಲ್ಲಿ ವಿಶ್ಲೇಷಣೆ-ಚರ್ಚೆ ನಡೆಯುತ್ತಿವೆ. ಯಾರಿಗೆ ಹೇಗೆ ಬೇಕೋ ಹಾಗೆ ವಿಶ್ಲೇಷಿಸುತ್ತಿದ್ದಾರೆ’ ಎಂದರು.
ಆರೋಪ ಬಂದಿದೆ ಎಂಬ ಮಾತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡುವುದಿಲ್ಲ ಬದಲಾಗಿ ಹೈಕಮಾಂಡ್ ಜೊತೆ ನಡೆದ ಮಾತುಕತೆಯ ಆಧಾರದಲ್ಲಿ ಮೊದಲ ಅವಧಿ ಮುಗಿದ ನಂತರ ತಮ್ಮ ಸ್ಥಾನ ತೊರೆಯಲಿದ್ದಾರೆ ಎಂದು ಹೇಳಿದರು.
ವಿಧಾನಸಭೆ ಚುನಾವಣೆ ಮುಗಿದು ಅಧಿಕಾರ ಹಂಚಿಕೆ ಕುರಿತು ಮಾತುಕತೆ ನಡೆದ ಸಮಯದಲ್ಲಿ ಮೊದಲ ಅವಧಿಗೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾರೆ ನಂತರದ ಅವರಿಗೆ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಒಪ್ಪಂದ ಏರ್ಪಟ್ಟಿತ್ತು. ಅದರಂತೆ ಬೆಳವಣಿಗೆಗಳು ನಡೆಯುತ್ತವೆ ಎಂದು ತಿಳಿಸಿದರು.
ಅಧಿಕಾರ ಹಸ್ತಾಂತರದ ಜೊತೆಗೆ ಮಂತ್ರಿಮಂಡಲ ಪುನಾರಚನೆಯೂ ಆಗಲಿದೆ. ಈ ವೇಳೆ ತಮಗೆ ಮಂತ್ರಿ ಸ್ಥಾನ ಸಿಗಲಿದೆ ಎಂಬ ನಿರೀಕ್ಷೆ ಇದೆ ತಾವು ಮಂತ್ರಿ ಆಗಬೇಕು ಎಂದು ಹೈಕಮಾಂಡ್ ನಾಯಕರಿಗೆ ಇಂಗಿತವನ್ನು ತಿಳಿಸಿದ್ದೇನೆ ಅವರ ತೀರ್ಮಾನಕ್ಕಾಗಿ ಕಾಯುತ್ತಿದ್ದೇನೆ ಎಂದು ಹೇಳಿದರು
Previous Article16 ವರ್ಷಕ್ಕಿಂತ ಕಿರಿಯ ಮಕ್ಕಳು Social Media ಬಳಸುವಂತಿಲ್ಲ
Next Article San Fransisco ನಗರದ ಪರಿಸ್ಥಿತಿ ನೋಡಿ!
6 ಪ್ರತಿಕ್ರಿಯೆಗಳು
Быстрая уборка квартир на время сдачи в аренду
сайт клининговой компании https://www.kliningovaya-kompaniya0.ru/ .
Good blog you be undergoing here.. It’s hard to assign great calibre belles-lettres like yours these days. I justifiably recognize individuals like you! Rent care!!
More posts like this would make the online elbow-room more useful.
¡Hola, participantes del desafío !
Casino online fuera de EspaГ±a sin verificaciГіn telefГіnica – https://www.casinoonlinefueradeespanol.xyz/# casinos fuera de espaГ±a
¡Que disfrutes de asombrosas momentos memorables !
cost inderal 10mg – brand inderal methotrexate 5mg price
where to buy zithromax without a prescription – zithromax cost nebivolol 5mg drug