Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಧಿಕಾರ ಹಂಚಿಕೆ ಸೂತ್ರ ಬಹಿರಂಗಪಡಿಸಿದ ತನ್ವೀರ್ ಸೇಠ್.
    ರಾಜಕೀಯ

    ಅಧಿಕಾರ ಹಂಚಿಕೆ ಸೂತ್ರ ಬಹಿರಂಗಪಡಿಸಿದ ತನ್ವೀರ್ ಸೇಠ್.

    vartha chakraBy vartha chakraನವೆಂಬರ್ 29, 20246 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮೈಸೂರು.
    ವಿಧಾನಸಭೆ ಚುನಾವಣೆ ನಂತರ ಅಧಿಕಾರ ಹಂಚಿಕೆ ಕುರಿತು ಹೈಕಮಾಂಡ್ ಮಟ್ಟದಲ್ಲಿ ನಡೆದ ಮಾತುಕತೆ ವೇಳೆ ಕೈಗೊಂಡ ತೀರ್ಮಾನದಂತೆ ಅಧಿಕಾರ ಹಸ್ತಾಂತರ ನಡೆಯಲಿದೆ ಎಂದು ಮಾಜಿ ಮಂತ್ರಿ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್ ಸೇಠ್ ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಯಾವುದೋ ಆರೋಪ ಬಂದಿದ್ದರಿಂದ ಶೀಘ್ರದಲ್ಲೇ ರಾಜೀನಾಮೆ ಕೊಡುತ್ತಾರೆ ಎಂದೆಲ್ಲಾ ಮಾಧ್ಯಮದಲ್ಲಿ ವಿಶ್ಲೇಷಣೆ-ಚರ್ಚೆ ನಡೆಯುತ್ತಿವೆ. ಯಾರಿಗೆ ಹೇಗೆ ಬೇಕೋ ಹಾಗೆ ವಿಶ್ಲೇಷಿಸುತ್ತಿದ್ದಾರೆ’ ಎಂದರು.
    ಆರೋಪ ಬಂದಿದೆ ಎಂಬ ಮಾತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡುವುದಿಲ್ಲ ಬದಲಾಗಿ ಹೈಕಮಾಂಡ್ ಜೊತೆ ನಡೆದ ಮಾತುಕತೆಯ ಆಧಾರದಲ್ಲಿ ಮೊದಲ ಅವಧಿ ಮುಗಿದ ನಂತರ ತಮ್ಮ ಸ್ಥಾನ ತೊರೆಯಲಿದ್ದಾರೆ ಎಂದು ಹೇಳಿದರು.
    ವಿಧಾನಸಭೆ ಚುನಾವಣೆ ಮುಗಿದು ಅಧಿಕಾರ ಹಂಚಿಕೆ ಕುರಿತು ಮಾತುಕತೆ ನಡೆದ ಸಮಯದಲ್ಲಿ ಮೊದಲ ಅವಧಿಗೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾರೆ ನಂತರದ ಅವರಿಗೆ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ಒಪ್ಪಂದ ಏರ್ಪಟ್ಟಿತ್ತು. ಅದರಂತೆ ಬೆಳವಣಿಗೆಗಳು ನಡೆಯುತ್ತವೆ ಎಂದು ತಿಳಿಸಿದರು.
    ಅಧಿಕಾರ ಹಸ್ತಾಂತರದ ಜೊತೆಗೆ ಮಂತ್ರಿಮಂಡಲ ಪುನಾರಚನೆಯೂ ಆಗಲಿದೆ. ಈ ವೇಳೆ ತಮಗೆ ಮಂತ್ರಿ ಸ್ಥಾನ ಸಿಗಲಿದೆ ಎಂಬ ನಿರೀಕ್ಷೆ ಇದೆ ತಾವು ಮಂತ್ರಿ ಆಗಬೇಕು ಎಂದು ಹೈಕಮಾಂಡ್ ನಾಯಕರಿಗೆ ಇಂಗಿತವನ್ನು ತಿಳಿಸಿದ್ದೇನೆ ಅವರ ತೀರ್ಮಾನಕ್ಕಾಗಿ ಕಾಯುತ್ತಿದ್ದೇನೆ ಎಂದು ಹೇಳಿದರು

    ಚುನಾವಣೆ ಮೈ ಮೈಸೂರು ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Article16 ವರ್ಷಕ್ಕಿಂತ ಕಿರಿಯ ಮಕ್ಕಳು Social Media ಬಳಸುವಂತಿಲ್ಲ
    Next Article San Fransisco ನಗರದ ಪರಿಸ್ಥಿತಿ ನೋಡಿ!
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    ಜೂನ್ 20, 2025

    6 ಪ್ರತಿಕ್ರಿಯೆಗಳು

    1. klining_pdKi on ಜೂನ್ 4, 2025 6:20 ಫೂರ್ವಾಹ್ನ

      Быстрая уборка квартир на время сдачи в аренду
      сайт клининговой компании https://www.kliningovaya-kompaniya0.ru/ .

      Reply
    2. where to buy generic cialis online on ಜೂನ್ 9, 2025 2:39 ಅಪರಾಹ್ನ

      Good blog you be undergoing here.. It’s hard to assign great calibre belles-lettres like yours these days. I justifiably recognize individuals like you! Rent care!!

      Reply
    3. buy flagyl over the counter on ಜೂನ್ 11, 2025 8:56 ಫೂರ್ವಾಹ್ನ

      More posts like this would make the online elbow-room more useful.

      Reply
    4. Henrywrerb on ಜೂನ್ 18, 2025 12:01 ಅಪರಾಹ್ನ

      ¡Hola, participantes del desafío !
      Casino online fuera de EspaГ±a sin verificaciГіn telefГіnica – https://www.casinoonlinefueradeespanol.xyz/# casinos fuera de espaГ±a
      ¡Que disfrutes de asombrosas momentos memorables !

      Reply
    5. nxv4k on ಜೂನ್ 18, 2025 6:03 ಅಪರಾಹ್ನ

      cost inderal 10mg – brand inderal methotrexate 5mg price

      Reply
    6. d742l on ಜೂನ್ 23, 2025 6:36 ಅಪರಾಹ್ನ

      where to buy zithromax without a prescription – zithromax cost nebivolol 5mg drug

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • klining_moskva_zhmi ರಲ್ಲಿ ರಾಜ್ಯ ಸರ್ಕಾರವನ್ನು ಭ್ರಷ್ಟ ಎಂದು ಬಿಂಬಿಸುವ ಯತ್ನ.
    • klining_moskva_zumi ರಲ್ಲಿ Che Guevara , ಸಮಾನತೆಯ ಕನಸು ಕಂಡ ಕ್ರಾಂತಿಕಾರಿ
    • klining_moskva_uqmi ರಲ್ಲಿ ರಾಜ್ಯದಲ್ಲಿ ಕೊಲೆ ಭಾಗ್ಯ ಯೋಜನೆ ಜಾರಿಯಲ್ಲಿದೆ.
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe