Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅಯ್ಯೋ..ಕಿತ್ತಾಟ..!
    ಸುದ್ದಿ

    ಅಯ್ಯೋ..ಕಿತ್ತಾಟ..!

    vartha chakraBy vartha chakraಏಪ್ರಿಲ್ 21, 2022Updated:ಏಪ್ರಿಲ್ 21, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು : ಸರ್ಕಾರದ ಕೆಲಸ ದೇವರ ಕೆಲಸ ಇದು ರಾಜ್ಯದ ಆಡಳಿತದ ಕೇಂದ್ರ ಕಚೇರಿ ವಿಧಾನಸೌಧದ ಹೆಬ್ಬಾಗಿಲ ಮೇಲೆ ಹಾಕಲಾಗಿರುವ ಬರಹ.. ಇದರರ್ಥ ಸರ್ಕಾರದ ಕೆಲಸವನ್ನು ಯಾವುದೇ ಬೇಧ ಬಾವವಿಲ್ಲದೆ, ಪಕ್ಷಪಾತ ಮಾಡದೆ ದೇವರಿಗೆ ಮಾಡುವ ಸೇವೆ ಎಂಬಂತೆ‌ ಮಾಡಬೇಕು ಎನ್ನುವುದಾಗಿದೆ. ಇಂತಹ ಸರ್ಕಾರಿ ಕೆಲಸದಲ್ಲಿ ಪ್ರಮುಖ ಪಾತ್ರ ವಹಿಸುವುದು ಅಧಿಕಾರಿಗಳು ಈ ಅಧಿಕಾರಿಗಳಿಗೆ‌ ಸೂಕ್ತ ಮಾರ್ಗದರ್ಶನ ನೀಡಬೇಕಾಗಿರುವುದು ಹಿರಿಯ ಅಧಿಕಾರಿಗಳು.ಈ ಅಧಿಕಾರಿಗಳ ನಡುವೆ ಸಮನ್ವಯವಿಲ್ಲದೆ ಜನ ಸಾಮಾನ್ಯರ ಕೆಲಸದ ಕಡತಗಳು ವಿಲೇವಾರಿಯಾಗದೆ ಕೊಳೆಯುತ್ತಿವೆ.
    ಇದು ಎಲ್ಲಿ ಅಂತಿರಾ.. ಅದು‌ ಆಡಳಿತ ಯಂತ್ರದ ಪ್ರಮುಖ ವಿಭಾಗವಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗು ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಕಚೇರಿಯಲ್ಲಿ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗು ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ನಡುವೆ ಕ್ಷಲ್ಲುಕ ಕಾರಣಕ್ಕೆ ಉಂಟಾದ ಮನಸ್ತಾಪ ಇದೀಗ ದೊಡ್ಡ ಮಟ್ಟಕ್ಕೆ ಸಾಗಿದೆ.
    ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಕಚೇರಿಯಿಂದ ಮುಖ್ಯ ಕಾರ್ಯದರ್ಶಿ ಕಚೇರಿಗೆ ಬರುವ ಯಾವುದೇ ಕಡತಗಳು ವಿಲೇವಾರಿಯಾಗುವುದಿಲ್ಲ. ತಮ್ಮ ಗಮನಕ್ಕೆ ಬಾರದಂತೆ ಈ ಕಚೇರಿಯ ಕಡತ ವಿಲೇವಾರಿ ಮಾಡದಂತೆ ಮೌಖಿಕ ಸೂಚನೆ ನೀಡಿದ್ದಾರೆ. ಹೀಗಾಗಿ‌ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಅನುಮೋದನೆಗಾಗಿ ಮುಖ್ಯಕಾರ್ಯದರ್ಶಿಗಳಿಗೆ ರವಾನೆಯಾದ ನೂರಾರು ಕಡತಗಳು ವಿಲೇವಾರಿಗೆ ಬಾಕಿ ಇವೆ.
    ಇದಕ್ಕೆ ಪ್ರತಿಯಾಗಿ ಮುಖ್ಯಕಾರ್ಯದರ್ಶಿಯಿಂದ ಮುಖ್ಯಮಂತ್ರಿಗಳ ಕಚೇರಿಗೆ ಬಂದ ಕಡತಗಳು ವಿಲೇವಾರಿಯಾಗಿಲ್ಲ. ಸರ್ಕಾರದ ಹಿತಿಯ ಅಧಿಕಾರಿಗಳ ನಡುವಿನ ಮುಸುಕಿನ ಗುದ್ದಾಟ ಕೆಲವು ಮಂತ್ರಿ ಹಾಗು ಶಾಸಕರನ್ನು ತಲುಪಿದ್ದು ಅವರು ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೂ ತಂದಿದ್ದಾರೆನ್ನಲಾಗಿದೆ. ಮುಖ್ಯಮಂತ್ರಿಗಳು ಈ ಸಂಬಂಧ ಇಬ್ಬರಿಗು ತಿಳುವಳಿಕೆ ಹೇಳಿದರೂ ಪ್ರಯೋಜನವಾಗಿಲ್ಲ ಎಂದು ಅಧಿಕಾರಿವಲಯ ಹೇಳುತ್ತಿದೆ.ಇದೆಲ್ಲದರ‌ ನಡುವೆ ಸರ್ಕಾರದ ಮುಖ್ಯಕಾರ್ಯದರ್ಶಿ ವಿರುದ್ದ ಪತ್ರಿಕೆಯೊಂದರಲ್ಲಿ ಪ್ರಕಟಗೊಂಡ ವರದಿ ಈ ಬಿಕ್ಕಟ್ಟನ್ನು ಮತ್ತಷ್ಟು ಉಲ್ಬಣಗೊಳ್ಳುವಂತೆ ಮಾಡಿದೆ. ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಾದ್ಯಮಗಳಲ್ಲಿ ತಮಗಿರುವ ಸಂಪರ್ಕ ಬಳಸಿ ಈ ವರದಿ ಬರುವಂತೆ ಮಾಡಿದ್ದಾರೆಂದು ಮುಖ್ಯ ಕಾರ್ಯದರ್ಶಿ ಅಸಮಧಾನಗೊಂಡಿದ್ದಾರೆಂದು ಮೂಲಗಳು ತಿಳಿಸಿವೆ.

    Verbattle
    Verbattle
    Verbattle
    #bangalore #vidhanasoudha Politics
    Share. Facebook Twitter Pinterest LinkedIn Tumblr Email WhatsApp
    Previous Articleಹುಬ್ಬಳಿ ಗಲಭೆಗೆ ಎರಡು ರಾಷ್ಟ್ರೀಯ ಪಕ್ಷಗಳೆ ಕಾರಣ..!
    Next Article ವಿದ್ಯುತ್ ಅವಗಢ
    vartha chakra
    • Website

    Related Posts

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    ಫೆಬ್ರವರಿ 20, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Patrickenams ರಲ್ಲಿ ಕನಿಷ್ಠ ಕೆಲಸದ ಅವಧಿ 8 ಗಂಟೆ ಮಾತ್ರ | Karnataka
    • https://www.sociomix.com/c/ugc/1xbet-promo-code-bonus-1x200big-bonus-130/1074531771493326 ರಲ್ಲಿ ಚೈತ್ರಾ ಕುಂದಾಪುರ ಮತ್ತವರ ಪತಿ ಕಳ್ಳರಂತೆ
    • buying prescription drugs canada ರಲ್ಲಿ ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.