Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಅವಿವಾಹಿತರಿಗೆ ಹೋಟೆಲ್ ರೂಂ ಇಲ್ಲ
    ಪ್ರಚಲಿತ

    ಅವಿವಾಹಿತರಿಗೆ ಹೋಟೆಲ್ ರೂಂ ಇಲ್ಲ

    vartha chakraBy vartha chakraಜನವರಿ 7, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ನವದೆಹಲಿ: ಇನ್ನು ಮುಂದೆ ಅವಿವಾಹಿತ ಜೋಡಿಗಳಿಗೆ ತನ್ನ ಹೋಟೆಲ್​ ರೂಮ್​ಗಳನ್ನು ಬಾಡಿಗೆ ನೀಡುವುದಿಲ್ಲ ಎಂದು ಟ್ರಾವೆಲ್ ಬುಕಿಂಗ್ ಕಂಪನಿ ಓಯೋ ಸ್ಪಷ್ಟಪಡಿಸಿದೆ.
    ತನ್ನ ಪಾಲುದಾರ ಹೋಟೆಲ್‌ಗಳಿಗಾಗಿ ಹೊಸ ಚೆಕ್ ಇನ್ ಮಾರ್ಗಸೂಚಿಗಳನ್ನು ಹೊರಡಿಸಿರುವ ಓಯೋ, ಮೊದಲಿಗೆ ಮೀರತ್​ನಿಂದ ಇವುಗಳನ್ನು ಜಾರಿಗೊಳಿಸಲು ಆರಂಭಿಸಿದೆ.
    ಪರಿಷ್ಕೃತ ನೀತಿಯ ಅಡಿಯಲ್ಲಿ, ಪುರುಷ ಮತ್ತು ಮತ್ತು ಮಹಿಳಾ ಜೋಡಿಗಳು ಆನ್​ಲೈನ್ ಬುಕಿಂಗ್ ಮಾಡುವಾಗ ಅಥವಾ ಚೆಕ್ ಇನ್ ಮಾಡುವಾಗ ಅವರು ತಮ್ಮ ಮಧ್ಯದ ಸಂಬಂಧವನ್ನು ತೋರಿಸುವ ಪುರಾವೆಗಳನ್ನು ನೀಡುವುದು ಕಡ್ಡಾಯವಾಗಲಿದೆ.
    ಸ್ಥಳೀಯ ಸಾಮಾಜಿಕ ಪರಿಸ್ಥಿತಿಗಳನ್ನು ನೋಡಿಕೊಂಡು ಪಾಲುದಾರ ಹೋಟೆಲ್​ಗಳು ಸಂಗಾತಿಗಳಿಗೆ ರೂಮ್ ನೀಡುವ ಅಥವಾ ನೀಡದಿರುವ ಬಗ್ಗೆ ವಿವೇಚನೆಯಿಂದ ನಿರ್ಧರಿಸಬಹುದು ಎಂದು ಕಂಪನಿ ತಿಳಿಸಿದೆ.
    ಹೊಸ ನಿಯಮಗಳನ್ನು ತಕ್ಷಣದಿಂದ ಜಾರಿಗೆ ತರುವಂತೆ ಓಯೋ ಮೀರತ್‌ನಲ್ಲಿರುವ ತನ್ನ ಪಾಲುದಾರ ಹೋಟೆಲ್​ಗಳಿಗೆ ನಿರ್ದೇಶನ ನೀಡಿದೆ. ವಾಸ್ತವ ಸ್ಥಿತಿಗತಿಗಳ ಆಧಾರದ ಮೇಲೆ ಕಂಪನಿಯು ಇದನ್ನು ಮತ್ತಷ್ಟು ನಗರಗಳಿಗೆ ವಿಸ್ತರಿಸಬಹುದು ಎಂದು ಮೂಲಗಳು ತಿಳಿಸಿವೆ.
    ಪೊಲೀಸರು ಮತ್ತು ಹೋಟೆಲ್ ಪಾಲುದಾರರೊಂದಿಗೆ ಸುರಕ್ಷಿತ ಆತಿಥ್ಯ ಕುರಿತು ಜಂಟಿ ಸೆಮಿನಾರ್​ ಏರ್ಪಡಿಸುವುದು, ಅನೈತಿಕ ಚಟುವಟಿಕೆಗಳನ್ನು ಉತ್ತೇಜಿಸುವ ಹೋಟೆಲ್​ಗಳನ್ನು ಕಪ್ಪುಪಟ್ಟಿಗೆ ಸೇರಿಸುವುದು ಮತ್ತು ಓಯೋ ಬ್ರ್ಯಾಂಡಿಂಗ್ ಬಳಸುವ ಅನಧಿಕೃತ ಹೋಟೆಲ್​ಗಳ ವಿರುದ್ಧ ಕ್ರಮ ಕೈಗೊಳ್ಳುವುದು ಸೇರಿದಂತೆ ಅಖಿಲ ಭಾರತ ಮಟ್ಟದಲ್ಲಿ ಓಯೋ ಹಲವಾರು ಉಪಕ್ರಮಗಳನ್ನು ಪ್ರಾರಂಭಿಸಿದೆ.
    ಸುರಕ್ಷಿತ ಮತ್ತು ಜವಾಬ್ದಾರಿಯುತ ಆತಿಥ್ಯ ಕ್ರಮಗಳನ್ನು ಎತ್ತಿಹಿಡಿಯಲು ಓಯೋ ಬದ್ಧವಾಗಿದೆ. ವೈಯಕ್ತಿಕ ಸ್ವಾತಂತ್ರ್ಯವನ್ನು ಗೌರವಿಸುವ ಮಧ್ಯೆ ನಾವು ಕಾರ್ಯನಿರ್ವಹಿಸುವ ಸೂಕ್ಷ್ಮ ಮಾರುಕಟ್ಟೆಗಳಲ್ಲಿ ಕಾನೂನು ಜಾರಿ ಮತ್ತು ನಾಗರಿಕ ಸಮಾಜಗಳ ಬೇಡಿಕೆಗಳನ್ನು ಆಲಿಸುವುದು ಹಾಗೂ ಅವುಗಳನ್ನು ಪರಿಶೀಲಿಸುವುದು ಕೂಡ ನಮ್ಮ ಜವಾಬ್ದಾರಿಯಾಗಿದೆ ಎಂಬುದು ನಮಗೆ ತಿಳಿದಿದೆ. ಹೊಸ ನೀತಿ ಮತ್ತು ಅದರ ಪರಿಣಾಮಗಳನ್ನು ನಿಯಮಿತವಾಗಿ ಪರಿಶೀಲಿಸುತ್ತೇವೆ. ಈ ಉಪಕ್ರಮವು ಹಳೆಯ ಗ್ರಹಿಕೆಯನ್ನು ಪರಿವರ್ತಿಸುವ ಮತ್ತು ಕುಟುಂಬಗಳು, ವಿದ್ಯಾರ್ಥಿಗಳು, ವ್ಯವಹಾರ, ಧಾರ್ಮಿಕ ಮತ್ತು ಏಕವ್ಯಕ್ತಿ ಪ್ರಯಾಣಿಕರಿಗೆ ಸುರಕ್ಷಿತ ಅನುಭವವನ್ನು ಒದಗಿಸುವ ಬ್ರಾಂಡ್ ಆಗಿ ತನ್ನನ್ನು ತಾನು ಬಿಂಬಿಸಿಕೊಳ್ಳುವ ಓಯೋ ಕಾರ್ಯಕ್ರಮದ ಒಂದು ಭಾಗವಾಗಿದೆ ಎಂದು ಓಯೋ ಉತ್ತರ ಭಾರತದ ಪ್ರಾದೇಶಿಕ ಮುಖ್ಯಸ್ಥ ಪವಾಸ್ ಶರ್ಮಾ ತಿಳಿಸಿದ್ದಾರೆ.

    ಕಾನೂನು ಧಾರ್ಮಿಕ ವಿದ್ಯಾ ವಿದ್ಯಾರ್ಥಿ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    Next Article ಗಂಡಸರು ಕಾಂಗ್ರೆಸ್ ಗೆ ವೋಟ್ ಹಾಕ ಬಾರದಂತೆ
    vartha chakra
    • Website

    Related Posts

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಡಿಸೆಂಬರ್ 12, 2025

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    ಡಿಸೆಂಬರ್ 9, 2025

    ಎಂಇಎಸ್ ಪುಂಡಾಟಿಕೆ ಯತ್ನ

    ಡಿಸೆಂಬರ್ 9, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಎಚ್ಚೆತ್ತ ರಾಜ್ಯ ಸರ್ಕಾರ

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜ ಅನಾವರಣ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • kypit kyrsovyu_adOl ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಬಿಜೆಪಿ ಶಾಸಕ ಪ್ರಚಾರ.
    • Darrylser ರಲ್ಲಿ ಪೊಲೀಸ್ ಇಲಾಖೆ ಗೌರವ ಹಾಳಾಗುತ್ತಿದೆಯಂತೆ.
    • kypit kyrsovyu_rgOn ರಲ್ಲಿ ಅಂತಾರಾಜ್ಯ pistol ಮಾರಾಟ ಜಾಲ ಪತ್ತೆ
    Latest Kannada News

    ಎಚ್ಚೆತ್ತ ರಾಜ್ಯ ಸರ್ಕಾರ

    ಡಿಸೆಂಬರ್ 12, 2025

    ಟ್ರೆಂಡ್ ಆಗ್ತಿದೆಯಾ ಮದುವೆಗೆ ಮುಂಚೆ ಪ್ರೆಗ್ನೆಂಟ್?

    ಡಿಸೆಂಬರ್ 12, 2025

    ಚನ್ನರಾಜ ಹಟ್ಟಿಹೊಳಿ ಹಾಕಿದ ಪೋಸ್ಟ್ ನಲ್ಲಿ ಏನಿದೆ ಗೊತ್ತಾ?

    ಡಿಸೆಂಬರ್ 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ವಿಮಾನಯಾನ ಬಳಕೆಗೆ 47 ಕೋಟಿ ಖರ್ಚು #varthachakra #siddaramaiah #helicopter #airtravel #costs #news
    Subscribe