ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಆಂದೋಲನಕ್ಕೆ ಧುಮುಕಿದ ಮಾಜಿ CM ಗಳು.
    ಸುದ್ದಿ

    ಆಂದೋಲನಕ್ಕೆ ಧುಮುಕಿದ ಮಾಜಿ CM ಗಳು.

    vartha chakraBy vartha chakraಮೇ 23, 2022Updated:ಮೇ 23, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮರ ಬೆಳೆಸಿ, ಕಾವೇರಿ ಮೂಲ ಉಳಿಸಿ ಮೊದಲಾದ ಆಂದೋಲನಗಳ ಮೂಲಕ ಪರಿಸರ ಜಾಗೃತಿ ಮೂಡಿಸುತ್ತಿರುವ ಸದ್ಗುರು ಜಗ್ಗಿ ವಾಸುದೇವ್ ಇದೀಗ ಭೂಮಿ ಮತ್ತು ಮಣ್ಣಿನ ಸಂರಕ್ಷಣೆಯ ಸಲುವಾಗಿ ಮಣ್ಣು ಉಳಿಸಿ ಅಭಿಯಾನವನ್ನು ಆರಂಭಿಸಿದ್ದಾರೆ.
    ವಿಶ್ವದೆಲ್ಲೆಡೆ ಈ ಬಗ್ಗೆ‌ ಅರಿವು ಮೂಡಿಸಲು ಸದ್ಗುರು 100-ದಿನಗಳ ಕಾಲ ಏಕಾಂಗಿಯಾಗಿ 30,000-ಕಿಮೀ ಮೋಟಾರ್ ಸೈಕಲ್ ಯಾತ್ರೆ ನಡೆಸುತ್ತಿದ್ದಾರೆ.
    ಕಳೆದ ಮಾರ್ಚ್ 21 ರಂದು ಲಂಡನ್ನಿಂದ ಪ್ರಾರಂಭವಾದ ಸದ್ಗುರ್ ಬೈಕ್ ಯಾತ್ರೆ ಯುರೋಪ್, ಮಧ್ಯ ಏಷ್ಯಾ ಮತ್ತು ಮಧ್ಯ ಪ್ರಾಚ್ಯದಾದ್ಯಂತ 27 ದೇಶಗಳಲ್ಲಿ ಸಂಚರಿಸಿ ಮಣ್ಣಿನ ಮಹತ್ವ ಮತ್ತು ಮಣ್ಣು ಸಂರಕ್ಷಣೆ ಬಗ್ಗೆ ಅರಿವು ಮೂಡಿಸಲಿದೆ. ತಮ್ಮ ಬೈಕ್ ಯಾತ್ರೆಯ ವೇಳೆ ಸದ್ಗುರು, ಆಂದೋಲಕ್ಕೆ ಮಾಧ್ಯಮಗಳು ರಾಜಕೀಯ ನಾಯಕರು, ವಾಣಿಜ್ಯೋದ್ಯಮಿಗಳು, ಸಾಮಾಜಿಕ ಕಾರ್ಯಕರ್ತರು ಮತ್ತು ಸಾಂಸ್ಕೃತಿಕ ರಾಯಭಾರಿಗಳನ್ನು ಭೇಟಿಯಾಗಿ ಬೆಂಬಲ ಕೋರುತ್ತಿದ್ದಾರೆ.
    ಜಗತ್ತಿನೆಲ್ಲೆಡೆ ಆರಂಭವಾದ ಈ ಅಭಿಯಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಡುಪಿಯಲ್ಲಿ ಚಾಲನೆ ನೀಡಿದ್ದರು.
    ಸದ್ಗುರು ಅವರ ಬೈಕ್ ಯಾತ್ರೆಯು ಜೂನ್ 19 ರಂದು ಕರ್ನಾಟಕವನ್ನು ತಲುಪಲಿದೆ. ಮೈಸೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆಯೊಂದಿಗೆ ಯಾತ್ರೆ ಅಂತ್ಯಗೊಳ್ಳಲಿದೆ. ಆದರೆ ಆಂದೋಲನ‌ ಮುಂದುವರೆಯಲಿದೆ. ಇದೀಗ ಈ ಅಭಿಯಾನಕ್ಕೆ ರಾಜ್ಯದ ಎಲ್ಲಾ ಮಾಜಿ ಮುಖ್ಯಮಂತ್ರಿಗಳು ಬೆಂಬಲ ನೀಡಿದ್ದಾರೆ. ತಮ್ಮೆಲ್ಲಾ ರಾಜಕೀಯ‌ ಸಿದ್ದಾಂತ, ಹಿತಾಸಕ್ತಿ ಬದಿಗೊತ್ತಿ ಸದ್ಗುರು ಆಂದೋಲನದಲ್ಲಿ ಭಾಗಿಯಾಗಲು ಒಗ್ಗೂಡಿದ್ದಾರೆ.
    ‘ಮಣ್ಣು ಉಳಿಸಿ ಇಂದೇ ಕಣಕ್ಕೆ’ ಎಂಬ ಭಿತ್ತಿಪತ್ರ‌ ಹಿಡಿದು ಸದ್ಗುರ ಆಂದೋಲನದಲ್ಲಿ ಜೊತೆಯಾಗಿದ್ದಾರೆ..

    Verbattle
    Verbattle
    Verbattle
    kaveri ulisi ಕಾವೇರಿ ಉಳಿಸಿ ವಾಣಿಜ್ಯ ಸದ್ಗುರು
    Share. Facebook Twitter Pinterest LinkedIn Tumblr Email WhatsApp
    Previous ArticleCar ನಲ್ಲಿ Drugs ಮಾರೋ students..
    Next Article ಬಿ.ಸಿ.ನಾಗೇಶ್ ಏನಿದೆಲ್ಲಾ…?
    vartha chakra
    • Website

    Related Posts

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಮಾರ್ಚ್ 1, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಹೆಂಡತಿಯನ್ನು ಹೊಡೆಯಬಹುದು, ಆದರೆ ಮೂಳೆ ಮುರಿಯಬಾರದು! ತಾಲಿಬಾನಿಗಳ ವಿಚಿತ್ರ ಆದೇಶ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Josephter ರಲ್ಲಿ ಮೆಟ್ರೋದಲ್ಲಿ ಮೊಬೈಲ್ ಸ್ಪೀಕರ್ ಆನ್ ಮಾಡಿದರೆ ಅಷ್ಟೇ!
    • JeremyAnync ರಲ್ಲಿ ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ
    • Vwadfh ರಲ್ಲಿ ಕಸ್ತೂರಿ ರಂಗನ್ ವರದಿ ತಿರಸ್ಕಾರ
    Latest Kannada News

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.